Category: ಸರ್ಕಾರಿ ಯೋಜನೆಗಳು

  • ನಾಳೆಯಿಂದ “ಶಕ್ತಿ ಸ್ಮಾರ್ಟ್ ಕಾರ್ಡ್” ಗೆ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವುದು ಹೇಗೆ..? Seva Sindhu Shakti Smart Card Apply Online

    Picsart 23 06 14 17 41 51 507 scaled

    ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿಕೊಡಲಾಗುತ್ತದೆ. ಶಕ್ತಿ’ ಯೋಜನೆಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಇದು ಕರ್ನಾಟಕದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಇದೀಗ ಸಚಿವರು ಜೂನ್ 11 ರಿಂದ ‘ಶಕ್ತಿ’ ಸ್ಮಾರ್ಟ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಘೋಷಿಸಿದರು. ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್‌ಗಾಗಿ, ಮಹಿಳೆಯರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡುವ

    Read more..


  • Student ಬಸ್ ಪಾಸ್‌ಗೆ ಅರ್ಜಿ ಆರಂಭ..! ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

    Picsart 23 06 13 13 25 36 131 scaled

    ಎಲ್ಲರಿಗೂ ನಮಸ್ಕಾರ, ಇವತ್ತಿನ  ಲೇಖನದಲ್ಲಿ 2023-24 ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಬಸ್ ಬಸ್ ಪಾಸ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿಕೊಡಲಾಗುತ್ತದೆ,ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವಾರ್ಷಿಕ ಬಸ್ ಪಾಸ್ ಪಡೆಯಲು ಹೊಸ ದರವನ್ನು ಹಾಗೂ ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೊರ್ಟಲ್ ಲಿಂಕ್ ಓಪನ್ ಮಾಡಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • ಮಹಿಳೆಯರೇ ರೂಲ್ಸ್ ನೋಡಿ, ಬಸ್ ಹತ್ತಿ! Free Bus Travel Rules, Shakti Yojana Rules

    Picsart 23 06 10 19 01 56 999 scaled

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾಂಗ್ರೆಸ್ ಸರ್ಕಾರದ ಮಹತ್ವದ ಘೋಷಣೆಯಾಗಿರುವ ಉಚಿತ ಬಸ್ ಪ್ರಯಾಣದ ಯೋಜನೆ ಅಂದರೆ ಶಕ್ತಿ ಯೋಜನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ಅಂದರೆ ಜೂನ್ 11ರಂದು ಈ ಯೋಜನೆ ಜಾರಿಗೆ ಬರಲಿದೆ. ಹಾಗೆಯೇ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯ ಕುರಿತು ಸರ್ಕಾರವು ಈಗಾಗಲೇ ನಿಯಮಗಳನ್ನು ಬಿಡುಗಡೆ ಮಾಡಿದೆ. ಇದರ ಕೆಲವು ಮಾರ್ಗಸೂಚಿಗಳು ಅಥವಾ ರೂಲ್ಸ್(Rules) ಬಗ್ಗೆ ನಿಮಗೆ ಈ ಲೇಖನದ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ

    Read more..


  • ಗೃಹಲಕ್ಷ್ಮೀ ಅರ್ಜಿ ತುಂಬುವ ವಿಧಾನ..! ಸಂಪೂರ್ಣ ಮಾಹಿತಿ, ವಿಡಿಯೋ ಲಿಂಕ್ ಇಲ್ಲಿದೆ ನೋಡಿ.

    WhatsApp Image 2023 06 08 at 15.54.50

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme)ಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಅರ್ಜುನ ಮೂಲೆಯಲ್ಲಿ ಯಾವ ಯಾವ ಮಾಹಿತಿಗಳನ್ನು ಭರ್ತಿ ಮಾಡಬೇಕು?, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹೇಗೆ ಮತ್ತು ಎಲ್ಲಿ ಸಲ್ಲಿಸುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • Shakti Smart card : ಮಹಿಳೆಯರಿಗೆ ಉಚಿತ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್? ಅರ್ಜಿ ಸಲ್ಲಿಸುವುದು ಹೇಗೆ?

    WhatsApp Image 2023 06 08 at 10.16.16

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಶಕ್ತಿ ಉಚಿತ ಬಸ್ ಪಾಸ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಮಹಿಳೆಯರಿಗೆ ಸರ್ಕಾರದ ವತಿಯಿಂದ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಒದಗಿಸಲಾಗಿದೆ. ಜೂನ್ 11ರಿಂದ ಉಚಿತವಾಗಿ ಬಸ್ಸುಗಳಲ್ಲಿ ಓಡಾಡಲು ಶಕ್ತಿ ಬಸ್ ಪಾಸುಗಳನ್ನು ಪಡೆಯಬೇಕು. ಈ ಬಸ್ ಪಾಸುಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಇದಕ್ಕೆ ಬೇಕಾದ ದಾಖಲೆಗಳು ಯಾವುವು?, ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ

    Read more..


  • ಗೃಹಲಕ್ಷ್ಮೀ ಮತ್ತು ಯುವನಿಧಿ ಗೆ ಅರ್ಜಿ ಸಲ್ಲಿಸುವ ಲಿಂಕ್ ಬಿಡುಗಡೆ..! ಈಗಲೇ ಈ ದಾಖಲೆ ಸಿದ್ದಪಡಿಸಿಕೊಳ್ಳಿ

    Picsart 23 06 05 14 03 24 832 scaled

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ(Gruhalakshmi) ಹಾಗೂ ಯುವನಿಧಿ(Yuvanidhi) ಯೋಜನೆ ಅಡಿಯಲ್ಲಿ ಸೇವಾ ಸಿಂಧೂರಿನಲ್ಲಿ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಚನೆಯಲ್ಲಿ ಹಣವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ

    Read more..


  • ಗೃಹ ಲಕ್ಷ್ಮಿ : ₹2000 ಪಡೆಯಲು ಆಧಾರ್ ಕಾರ್ಡ್ & ಬ್ಯಾಂಕ್ ಮ್ಯಾಪಿಂಗ್ ಕಡ್ಡಾಯ – ಇಲ್ಲಿದೆ ಚೆಕ್ ಮಾಡುವ ವಿಧಾನ

    Picsart 23 06 03 16 58 53 582 scaled

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ತಿಳಿದುಕೊಳ್ಳಬೇಕಾಗಿರುವ ಮುಖ್ಯ ಮಾಹಿತಿಯ ಬಗ್ಗೆ ಹೇಳಿಕೊಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆ.  ಇನ್ನೇನು ಕೆಲವೇ ದಿನಗಳಲ್ಲಿ ಇದಕ್ಕೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುತ್ತದೆ ಅದಕ್ಕೆ ಮುನ್ನ ನೀವು ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಮ್ಯಾಪಿಂಗ್ ಮಾಡಿಕೊಳ್ಳಬೇಕಾಗಿರುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ಕಾಂಗ್ರೆಸ್‌ ಗ್ಯಾರಂಟಿ: ಯುವ ನಿಧಿ ಯೋಜನೆ ಜಾರಿ ಮಾಡಿದ ಸರ್ಕಾರ! ಈಗಲೇ ಓದಿ

    WhatsApp Image 2023 06 02 at 5.04.04 PM

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಯುವ ನಿಧಿ ಯೋಜನೆಯನ್ನು ಜಾರಿ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಷ್ಟು ದಿನಗಳ ಊಹಾಪೋಹಗಳ ಕಥೆಗಳಿಗೆ ಇಂದು ತೆರೆ ಬಿದ್ದಿದೆ. ನಮ್ಮ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು  ಇಂದು ಯುವ ನಿಧಿ ಯೋಜನೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯು ಕೆಳಗಿನಂತಿದೆ. ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು

    Read more..