Category: ಸರ್ಕಾರಿ ಯೋಜನೆಗಳು
-
ಪ್ರತಿ ತಿಂಗಳು ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ : ಈಗಲೇ ಅರ್ಜಿ ಸಲ್ಲಿಸಿ ಫ್ರೀ ವಿದ್ಯುತ್ ಪಡೆಯಿರಿ
ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ BPL ರೇಷನ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ( SC-ST ) 75 ಯೂನಿಟ್ಸ್ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯಬಹುದು ಹೇಗೆ ಎಂಬುದನ್ನು ತಿಳಿಯೋಣ. ಕರ್ನಾಟಕ ಸರ್ಕಾರವು ಎಲ್ಲಾ ಬಡತನ ರೇಖೆಗಳಿಗಿಂತ ಕೆಳಗಿರುವ ಕುಟುಂಬಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಉಚಿತವಾಗಿ ತಿಂಗಳಿಗೆ 75 ಯೂನಿಟ್ ಗಳವರೆಗೆ ವಿದ್ಯುತ್ತನ್ನು ನೀಡುವುದಾಗಿ ಆದೇಶವನ್ನು ಹೊರಡಿಸಿದೆ. ಹಾಗಾದರೆ ಈ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು?, ಬೇಕಾಗುವ
Categories: ಸರ್ಕಾರಿ ಯೋಜನೆಗಳು -
ಕರ್ನಾಟಕದ ತುಂಬಾ ಜನರಿಗೆ ಈ ಕಾರ್ಡ್ ಬಗ್ಗೆ ಗೊತ್ತೇ ಇಲ್ಲ : ABHA card 2023
ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ( Ayushman Bharat Card 2023) ಹಾಗೂ ಅಭಾ ನೋಂದಣಿ ( ABHA Registration) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ಭಾರತದ ಎಲ್ಲಾ ಕೆಳ ಸವಲತ್ತು ಹೊಂದಿರುವ ನಾಗರಿಕರಿಗೆ ಉಚಿತ ಆರೋಗ್ಯ ಪ್ರಯೋಜನಗಳನ್ನು ಒದಗಿಸಲು ಪ್ರಾರಂಭಿಸಿದೆ. ಈ ಆಯುಷ್ಮಾನ್ ಭಾರತ್ ಕಾರ್ಡ್ನ ಮುಖ್ಯ ಉದ್ದೇಶಗಳೇನು?, ಇದರ ಪ್ರಯೋಜನಗಳು ಯಾವುವು?, ಈ ಅಭಾ ಕಾರ್ಡಿಗೆ ಹೇಗೆ
Categories: ಸರ್ಕಾರಿ ಯೋಜನೆಗಳು -
ಕಾರ್ಮಿಕರ ಮಕ್ಕಳಿಗೆ 6,000/- ರಿಂದ 20,000/- ವರೆಗೆ ಶೈಕ್ಷಣಿಕ ಸಹಾಯಧನ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ 2023
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಈ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಇದರ ಬಗ್ಗೆ ನಿಮಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ವಿಸ್ತರಣೆಯಾಗಿರುವ ಕೊನೆಯ ದಿನಾಂಕ ಏನು?, ಇದಕ್ಕೆ ಅಷ್ಟೇನೂ ಸಲ್ಲಿಸುವ ವಿಧಾನ ಏನು?, ವಿದ್ಯಾರ್ಥಿಗಳಿಗೆ ಯಾವ ಅರ್ಹತೆಗಳು ಇರಬೇಕು?, ಹೀಗೆ ಇದರ ಕುರಿತಾದ ಎಲ್ಲಾ ಮಾಹಿತಿಯನ್ನು ಈ ಲೇಖನದ ಮೂಲಕ ನಮಗೆ ತಿಳಿಸಿಕೊಡಲಾಗುವುದು.ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸರ್ಕಾರಿ ಯೋಜನೆಗಳು -
ಕೇಂದ್ರ ಸರ್ಕಾರದ ಹೊಸ ಪೋರ್ಟಲ್, ಕೇವಲ ಆಧಾರ್ ನಂಬರ್ ಹಾಕಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಪಡೆಯಬಹುದು
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಲಾದಂತಹ ಒಂದು ಹೊಸ ಪೋರ್ಟಲ್ ಆದ ಮೈ ಸ್ಕೀಮ್ (MyScheme) ಪೋರ್ಟಲ್ ಬಗ್ಗೆ ನಿಮಗೆಲ್ಲ ತಿಳಿಸಿಕೊಡಲಾಗುವುದು. ಈ ಪೋರ್ಟಲ್(Portal ) ನ ಮುಖ್ಯ ಉದ್ದೇಶಗಳೇನು?, ಇದು ಇಷ್ಟು ಯೋಜನೆಗಳನ್ನು ಒಳಗೊಂಡಿದೆ?, ಇದರಿಂದ ಉಪಯೋಗಗಳು ಏನು?, ಇದಕ್ಕೆ ಯಾವ ರೀತಿ ಅರ್ಜಿಯನ್ನು ಸಲ್ಲಿಸುವುದು?, ಯಾವ ದಾಖಲೆಗಳು ಬೇಕಾಗುತ್ತದೆ?, ಹೀಗೆ ಇದಕ್ಕೆ ಸಂಬಂಧಪಟ್ಟಂತ ಎಲ್ಲಾ ಮಾಹಿತಿಗಳನ್ನು ಈ ಲೇಖನದ ಮೂಲಕ ನಿಮಗೆ ಸಂಪೂರ್ಣವಾಗಿ ತಿಳಿಸಿಕೊಡಲಾಗುವುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಸರ್ಕಾರಿ ಯೋಜನೆಗಳು -
ಕೇವಲ 399 ಕಟ್ಟಿ 10 ಲಕ್ಷ ಸಿಗುತ್ತದೆ : ಪೋಸ್ಟ್ ಆಫೀಸ್ ನ ಈ ಸ್ಕೀಮ್ ತುಂಬಾ ಜನರಿಗೆ ಗೊತ್ತಿಲ್ಲ
ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಅಂಚೆ ಕಚೇರಿಯ ಅಪಘಾತ ವಿಮೆ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ವಿಮೆ ಬಹಳ ಮುಖ್ಯವಾಗಿದೆ. ನಮ್ಮ ಜೀವನದಲ್ಲಿ ಯಾವುದೇ ಸಮಯದಲ್ಲಿ ಅಪಘಾತಗಳು ಸಂಭವಿಸಬಹುದು ಆದ್ದರಿಂದ ಪ್ರತಿಯೊಬ್ಬರೂ ಅಪಘಾತ ವಿಮೆ ಪಾಲಸಿಯನ್ನು ಹೊಂದಿರುವುದು ಅವಶ್ಯಕ ಏಕೆಂದರೆ ಈ ಅಪಘಾತ ವಿಮೆ ಪಾಲಸಿಯು ಅಪಘಾತದ ಚಿಕಿತ್ಸೆಯ ವೆಚ್ಚವನ್ನು ಒಳಗೊಂಡಿರುತ್ತದೆ ಮತ್ತು ಸಾವು ಅಥವಾ ಅಂಗವೈಕಲ್ಯ ಆದ ಸಂದರ್ಭದಲ್ಲಿ ನಮಗೆ ಹಣಕಾಸಿನ ನೆರವನ್ನು ನೀಡುತ್ತದೆ. ಆದರೂ ಸಹಿತ ಇಂದಿಗೂ ಭಾರತದಲ್ಲಿ
Categories: ಸರ್ಕಾರಿ ಯೋಜನೆಗಳು -
ಕೇಂದ್ರ ಸರ್ಕಾರದ ಕಡೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ NSP ಕೇಂದ್ರ ವಲಯ ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳು ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು OBC/EBC/DNT ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಯಾವ ಯಾವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು?, ವಿದ್ಯಾರ್ಥಿಗಳಿಗೆ ಯಾವ ಅರ್ಹತೆಗಳು ಇರಬೇಕು?, ಅರ್ಜಿಯನ್ನು ಸಲ್ಲಿಸುವುದು ಹೇಗೆ?, ವಿದ್ಯಾರ್ಹತೆ ಏನಿರಬೇಕು?, ಯಾವ ದಾಖಲೆಗಳು ಬೇಕಾಗುತ್ತದೆ?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಹೀಗೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ಸಂಪೂರ್ಣ
-
ಸರ್ಕಾರದಿಂದ 15000 ಸಹಾಯಧನದೊಂದಿಗೆ 50,000 ಸಾಲ ಸೌಲಭ್ಯ ನೆರವು ಯೋಜನೆ 2023
ನೀಡ್ಸ್ ಪಬ್ಲಿಕ್ ನ ಸಮಸ್ತ ಓದುಗರಿಗೆ ನಮಸ್ಕಾರ.ರಾಜ್ಯದ ಕುಶಲಕರ್ಮಿಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. 18 ವರ್ಷ ಪೂರ್ಣಗೊಂಡ ಕುಶಲಕರ್ಮಿಗಳಿಗೆ ಐವತ್ತು ಸಾವಿರ ರೂಪಾಯಿ ಸಾಲ ಸಹಾಯಧನ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆ ಬಗ್ಗೆ ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ
-
35,000/- ವರೆಗೂ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಪ್ರೈಸ್ ಮನಿ ಸ್ಕಾಲರ್ಶಿಪ್ 2023 : ಅರ್ಜಿ ಸಲ್ಲಿಸುವ ಸುಲಭ ವಿಧಾನ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಪ್ರೈಸ್ ಮನಿ ಅಥವಾ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತು ನಿಮಗೆ ತಿಳಿಸಿಕೊಡಲಾಗುವುದು. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ, ಈ ಪ್ರೋತ್ಸಾಹ ಧನದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರೋತ್ಸಾಹ ಧನವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಯಾವ ಅರ್ಹತೆ ಇರಬೇಕು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಪ್ರೋತ್ಸಾಹ ಧನ ದೊರೆಯುತ್ತದೆ?, ಯಾವ ವರ್ಗದ ಜನರಿಗೆ ಇದನ್ನು ನೀಡಲಾಗುತ್ತಿದೆ?, ಇದಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಈ ಪ್ರೋತ್ಸಾಹ
Categories: ಸರ್ಕಾರಿ ಯೋಜನೆಗಳು -
SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್ಎಸ್ಪಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್ಎಸ್ಪಿ ವಿದ್ಯಾರ್ಥಿವೇತನ 2022-2023: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ವಿಸ್ತರಿಸಲಾಗಿದೆ. ಹೌದು ಇದೇ ದಿನಾಂಕ 20.1.2023 ಕೊನೆಯ ದಿನಾಂಕವಾಗಿದ್ದು ಎಲ್ಲಾ ಫ್ರೀ ಮ್ಯಾಟ್ರಿಕ್ ವಿದ್ಯಾರ್ಥಿಗಳು ನಿಗದಿಪಡಿಸಿದ ದಿನಾಂಕದ ಒಳಗಾಗಿ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬೇಕು.
Categories: ಸರ್ಕಾರಿ ಯೋಜನೆಗಳು
Hot this week
-
ಶನಿ ದೋಷದಿಂದ ಮುಕ್ತಿ ಬೇಕೇ? ಹಾಗಾದರೆ ಈ ರಾಶಿಯವರು ಕಪ್ಪು ಬಟ್ಟೆ ಧರಿಸುವುದನ್ನು ಇಂದೇ ಬಿಡಿ!
-
ಜನವರಿ 2026 ಹುಂಡೈ ಆಫರ್ಸ್: i10 ನಿಂದ ಕ್ರೆಟಾವರೆಗೆ ಯಾವ ಕಾರಿಗೆ ಎಷ್ಟು ಬೆಲೆ ಕಡಿತ? ಲಿಸ್ಟ್ ಇಲ್ಲಿದೆ.
-
ಬೆಂಗಳೂರಿನಿಂದ ಕೇವಲ ₹2,270 ರಲ್ಲಿ ತಿರುಪತಿ ದರ್ಶನ; ಕ್ಯೂ ನಿಲ್ಲುವ ಕಿರಿಕಿರಿ ಇಲ್ಲದೆ ತಿಮ್ಮಪ್ಪನನ್ನು ನೋಡಿ ಬನ್ನಿ.
-
ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ 2026: ಒನ್ಪ್ಲಸ್, ಸ್ಯಾಮ್ಸಂಗ್ ಮೇಲೆ ₹10,000 ಡಿಸ್ಕೌಂಟ್! ಸಂಪೂರ್ಣ ಮಾಹಿತಿ.
-
ಮಕರ ಸಂಕ್ರಾಂತಿ 2026: ಎಳ್ಳು-ಬೆಲ್ಲ ತಿನ್ನೋ ಮುನ್ನ ತಿಳಿಯಿರಿ; ಹಬ್ಬದ ದಿನ ‘ಏನು ಮಾಡಬಾರದು’?
Topics
Latest Posts
- ಶನಿ ದೋಷದಿಂದ ಮುಕ್ತಿ ಬೇಕೇ? ಹಾಗಾದರೆ ಈ ರಾಶಿಯವರು ಕಪ್ಪು ಬಟ್ಟೆ ಧರಿಸುವುದನ್ನು ಇಂದೇ ಬಿಡಿ!

- ಜನವರಿ 2026 ಹುಂಡೈ ಆಫರ್ಸ್: i10 ನಿಂದ ಕ್ರೆಟಾವರೆಗೆ ಯಾವ ಕಾರಿಗೆ ಎಷ್ಟು ಬೆಲೆ ಕಡಿತ? ಲಿಸ್ಟ್ ಇಲ್ಲಿದೆ.

- ಬೆಂಗಳೂರಿನಿಂದ ಕೇವಲ ₹2,270 ರಲ್ಲಿ ತಿರುಪತಿ ದರ್ಶನ; ಕ್ಯೂ ನಿಲ್ಲುವ ಕಿರಿಕಿರಿ ಇಲ್ಲದೆ ತಿಮ್ಮಪ್ಪನನ್ನು ನೋಡಿ ಬನ್ನಿ.

- ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ 2026: ಒನ್ಪ್ಲಸ್, ಸ್ಯಾಮ್ಸಂಗ್ ಮೇಲೆ ₹10,000 ಡಿಸ್ಕೌಂಟ್! ಸಂಪೂರ್ಣ ಮಾಹಿತಿ.

- ಮಕರ ಸಂಕ್ರಾಂತಿ 2026: ಎಳ್ಳು-ಬೆಲ್ಲ ತಿನ್ನೋ ಮುನ್ನ ತಿಳಿಯಿರಿ; ಹಬ್ಬದ ದಿನ ‘ಏನು ಮಾಡಬಾರದು’?


