Category: ಸರ್ಕಾರಿ ಯೋಜನೆಗಳು
-
PM Kisan: ಪಿಎಂ ಕಿಸಾನ್ 13 ನೇ ಕಂತಿಗೆ ಈ ರೈತರು ಅರ್ಹರು ! ಪಟ್ಟಿಯಲ್ಲಿ ನಿಮ್ಮ ಹೆಸರು ಇದೇಯಾ ಈಗಲೇ ಪರೀಕ್ಷಿಸಿ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6000 ರೂಪಾಯಿ ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ 2,000 ರೂಪಾಯಿಗಳನ್ನು ಆನ್ಲೈನ್ನಲ್ಲಿ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದಕ್ಕೆ ಶೇಕಡಾ 100ರಷ್ಟು ಹಣಕಾಸು ಅನುದಾನವನ್ನು ಭಾರತ ಸರ್ಕಾರವೇ ಭರಿಸುತ್ತದೆ. ಇದನ್ನೂ ಓದಿ : ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ? 2018ನೇ ಇಸವಿಯ
-
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್ಎಸ್ಪಿ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ನಂತರ ಅರ್ಜಿ ಸಲ್ಲಿಕೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್ಎಸ್ಪಿ ವಿದ್ಯಾರ್ಥಿವೇತನ 2022-2023: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಪ್ರಾರಂಭವಾಗಿದೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್ಎಸ್ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್
-
ಪಿಎಂ ಕಿಸಾನ್ ಇಕೆವೈಸಿ ಮಾಡದೆ ಇರುವ ರೈತರ ಪಟ್ಟಿ ಬಿಡುಗಡೆ

ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರ ಖಾತೆಗೆ ನೇರವಾಗಿ 2000 ರೂ ಸಹಾಯಧನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಅಂತೆಯೇ ಈಗಾಗಲೇ 11 ಕಂತುಗಳಲ್ಲಿ ರೈತರು ಹಣವನ್ನು ಪಡೆದಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಇಲ್ಲಿಯವರೆಗೂ ರೈತರು ಇ-ಕೆವೈಸಿ ಮಾಡಿಸಿಲ್ಲ.ಈ ರೈತರು ಇ-ಕೆವೈಸಿ ಮಾಡಿಸದಿದ್ದರೆ ಅವರಿಗೆಲ್ಲಾ ಪಿಎಂ ಕಿಸಾನ್ ಸಮ್ಮಾನ ಯೋಜನೆಯಿಂದ ಬರುವ 2000 ರೂಪಾಯಿ ಇನ್ನು ಮುಂದೆ ಬರುವುದಿಲ್ಲ. ಅದಕ್ಕಾಗಿ ತಕ್ಷಣ ಇ-ಕೆವೈಸಿ ಮಾಡಿಸಿ ಎಂದು ಕೃಷಿ ಇಲಾಖೆ
-
ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಎಲ್ಲರಿಗೂ ನಮಸ್ಕಾರ. ಕರ್ನಾಟಕ ಜನತೆಗೆ ನಾವು ರೇಷನ್ ಕಾರ್ಡನ್ನು ಆನ್ಲೈನ್ ಮುಖಾಂತರ ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ಎಂಬುದರ ಬಗ್ಗೆ ವಿವರವಾಗಿ ತಿಳಿಸಿಕೊಡಲಾಗುವುದು. ಹೌದು ಪಡಿತರ ಚೀಟಿ ಅಥವಾ ರೇಷನ್ ಕಾರ್ಡನ್ನು ನಾವು ಆನ್ಲೈನ್ ಮುಖಾಂತರ ತಮ್ಮ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್, ಲ್ಯಾಪ್ಟಾಪ್ ಗಳಲ್ಲಿ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊದಲಿಗೆ ಆಹಾರ ಇಲಾಖೆಯ ವತಿಯಿಂದ ಒಂದು ಅಫಿಶಿಯಲ್ ವೆಬ್ಸೈಟ್ ಚಲಾವಣೆಯಲ್ಲಿದೆ ಅದನ್ನು ನೀವು ಓಪನ್ ಮಾಡಿಕೊಳ್ಳಬೇಕು. ನಂತರ ಇ-ಸೇವೆಗಳು ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
Categories: ಸರ್ಕಾರಿ ಯೋಜನೆಗಳು -
ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳು – 2022

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಪ್ರತಿಹನಿಗೆ ಅಧಿಕ ಬೆಳೆ ನೀರು ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಅತ್ಯಗತ್ಯವಾಗಿರುವ ಸಂಪನ್ಮೂಲಗಳಲ್ಲಿ ಒಂದು. ಆಧುನಿಕ ತೋಟಗಾರಿಕೆಯಲ್ಲಿ ನೀರಿನ ಮಿತ ಬಳಕೆ ಮತ್ತು ಸಂರಕ್ಷಣೆ ಅತ್ಯಂತ ಮಹತ್ವವನ್ನು ಪಡೆದಿದ್ದು ಈ ನಿಟ್ಟಿನಲ್ಲಿ ಸೂಕ್ಷ್ಮ ನೀರಾವರಿಯ ಬಳಕೆ ಅವಶ್ಯಕವಾಗಿದೆ. ಸೂಕ್ಷ್ಮ ನೀರಾವರಿ ಪದ್ಧತಿ ಬಳಕೆಯಿಂದ ನಾಡಿನ ಜಲ ಸಂಪನ್ಮೂಲವನ್ನು ಸಂರಕ್ಷಣೆ ಹಾಗೂ ಮಿತವೆಯ ಮಾಡಬಹುದಲ್ಲದೆ ಬೆಳೆಗಳಿಂದ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಸೂಕ್ಷ್ಮ ನೀರಾವರಿಯ ಮಹತ್ವವನ್ನು ಮನಗಂಡು ರಾಜ್ಯ ಸರ್ಕಾರವು 1991-92ನೇ
-
ಪಿಎಂ ಕಿಸಾನ್ ಹಣ ಇನ್ನು ಬರದಿದ್ದರೆ ಕೂಡಲೆ ಈ ಸಣ್ಣ ಕೆಲಸ ಮಾಡಿ

ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರ ಖಾತೆಗೆ ನೇರವಾಗಿ 2000 ರೂ ಸಹಾಯಧನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಅಂತೆಯೇ ಈಗಾಗಲೇ 11 ಕಂತುಗಳಲ್ಲಿ ರೈತರು ಹಣವನ್ನು ಪಡೆದಿದ್ದಾರೆ. 12ನೇ ಕಂತು ಇಕೆವೈಸಿ ಮಾಡಿಸಿದ ರೈತರ ಖಾತೆಗೆ ಜಮೆಯಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಂತೆ ವಾರ್ಷಿಕ 6000 ರೂಗಳನ್ನು ರೈತರ ಖಾತೆಗೆ ಕೇಂದ್ರ ನೇರವಾಗಿ ಜಮೆ ಮಾಡುತ್ತದೆ. ಇದರಲ್ಲಿ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ಇದರ ನೆರವನ್ನು
Hot this week
-
₹30,000/- ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಅಜಿಂ ಪ್ರೇಮ್ ಜಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಇಲ್ಲಿದೆ ಡೈರೆಕ್ಟ್ ಲಿಂಕ್. ಅಪ್ಲೈ ಮಾಡಿ
-
ಬಾಟಲ್ ತೊಳೆಯೋಕೆ ಬ್ರಷ್ ಬೇಕಿಲ್ಲ! ಅಡುಗೆ ಮನೆಯಲ್ಲಿರುವ ಈ 3 ವಸ್ತು ಸಾಕು – ಮ್ಯಾಜಿಕ್ ನೋಡಿ.
-
Free House Scheme: ಸ್ವಂತ ಮನೆ ಕಟ್ಟಲು ₹3.50 ಲಕ್ಷದವರೆಗೆ ಸಹಾಯಧನ! ಅಂಬೇಡ್ಕರ್ ನಿವಾಸ ಯೋಜನೆಗೆ ಅರ್ಜಿ ಹಾಕುವುದು ಹೇಗೆ?
-
ಫೆಬ್ರವರಿಯಲ್ಲಿ ಕುಂಭ ರಾಶಿಗೆ ಶುಕ್ರ-ಬುಧ ಎಂಟ್ರಿ; ಈ 5 ರಾಶಿಯವರಿಗೆ ರಾಜಯೋಗ, ಹಣದ ಸುರಿಮಳೆ! Lakshmi Narayana Yoga 2026
-
ಗೋಡೆ ಮೇಲಿರುವ ಹಲ್ಲಿಯನ್ನು ಓಡಿಸುವ ಮುನ್ನ ಇದನ್ನೊಮ್ಮೆ ಓದಿ! ಅವು ನಿಮ್ಮ ಮನೆಗೆ ಮಾಡುವ ಉಪಕಾರ ಗೊತ್ತಾ?
Topics
Latest Posts
- ₹30,000/- ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಅಜಿಂ ಪ್ರೇಮ್ ಜಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಇಲ್ಲಿದೆ ಡೈರೆಕ್ಟ್ ಲಿಂಕ್. ಅಪ್ಲೈ ಮಾಡಿ

- ಬಾಟಲ್ ತೊಳೆಯೋಕೆ ಬ್ರಷ್ ಬೇಕಿಲ್ಲ! ಅಡುಗೆ ಮನೆಯಲ್ಲಿರುವ ಈ 3 ವಸ್ತು ಸಾಕು – ಮ್ಯಾಜಿಕ್ ನೋಡಿ.

- Free House Scheme: ಸ್ವಂತ ಮನೆ ಕಟ್ಟಲು ₹3.50 ಲಕ್ಷದವರೆಗೆ ಸಹಾಯಧನ! ಅಂಬೇಡ್ಕರ್ ನಿವಾಸ ಯೋಜನೆಗೆ ಅರ್ಜಿ ಹಾಕುವುದು ಹೇಗೆ?

- ಫೆಬ್ರವರಿಯಲ್ಲಿ ಕುಂಭ ರಾಶಿಗೆ ಶುಕ್ರ-ಬುಧ ಎಂಟ್ರಿ; ಈ 5 ರಾಶಿಯವರಿಗೆ ರಾಜಯೋಗ, ಹಣದ ಸುರಿಮಳೆ! Lakshmi Narayana Yoga 2026

- ಗೋಡೆ ಮೇಲಿರುವ ಹಲ್ಲಿಯನ್ನು ಓಡಿಸುವ ಮುನ್ನ ಇದನ್ನೊಮ್ಮೆ ಓದಿ! ಅವು ನಿಮ್ಮ ಮನೆಗೆ ಮಾಡುವ ಉಪಕಾರ ಗೊತ್ತಾ?


