Category: ಸರ್ಕಾರಿ ಯೋಜನೆಗಳು
-
TECH TIPS : ಹೊಸ ಆಧಾರ್ ಆಯಪ್ ಪರಿಚಯಿಸಿದ UIDAI.. ಇಲ್ಲಿದೆ ಇದರ ಸೇವೆಗಳ ಕುರಿತು ಸಂಪೂರ್ಣ ಮಾಹಿತಿ

ಆಧಾರ್ ಕಾರ್ಡ್ ಇಂದು ಭಾರತೀಯರ ದೈನಂದಿನ ಜೀವನದಲ್ಲಿ ಅತ್ಯಗತ್ಯ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳ ಲಾಭ ಪಡೆಯುವವರೆಗೆ ಎಲ್ಲೆಡೆ ಆಧಾರ್ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (UIDAI) ಬಳಕೆದಾರರ ಸೌಲಭ್ಯ ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ಹೊಸ ಅಧಿಕೃತ ಆಧಾರ್ ಆಪ್ ಅನ್ನು ಬಿಡುಗಡೆ ಮಾಡಿದೆ. ಈ ಆಪ್ ಮೂಲಕ ಆಧಾರ್ ಸಂಬಂಧಿತ ಕೆಲಸಗಳು ಇನ್ನಷ್ಟು ವೇಗವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಸರ್ಕಾರಿ ಯೋಜನೆಗಳು -
ಸ್ವಂತ ಮನೆ ಇಲ್ಲದವರಿಗೆ ಭರ್ಜರಿ ಸಿಹಿಸುದ್ದಿ : ಕೇಂದ್ರ ಸರ್ಕಾರದಿಂದ ನಿಮಗೆ ಸಿಗಲಿದೆ ಬಂಪರ್ ಸಬ್ಸಿಡಿ ಈಗ್ಲೇ ಅಪ್ಲೈ ಮಾಡಿ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ದೇಶದಲ್ಲಿ ಸ್ವಂತ ಮನೆ ಇಲ್ಲದ 3 ಕೋಟಿ ಕುಟುಂಬಗಳಿಗೆ ಮನೆ ನಿರ್ಮಾಣ ಅಥವಾ ಖರೀದಿಗೆ ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಹತ್ವಾಕಾಂಕ್ಷಿ ಯೋಜನೆಯು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸ್ವಂತ ಛತ್ರ ಒದಗಿಸುವ ಗುರಿಯನ್ನು ಹೊಂದಿದೆ. 2025ರಲ್ಲಿ ಈ ಯೋಜನೆಯನ್ನು ಇನ್ನಷ್ಟು ವಿಸ್ತರಿಸಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಇದೇ
Categories: ಸರ್ಕಾರಿ ಯೋಜನೆಗಳು -
ರಾಜ್ಯದ `ಭೂ ಪರಿವರ್ತಿತ ಜಮೀನು’ಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ : ಸರ್ಕಾರದಿಂದ ಹೊಸ ಆದೇಶ.!

ಬೆಂಗಳೂರು : ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ವಸತಿ ಮತ್ತು ವಾಣಿಜ್ಯ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿ Farm House/ಭೂ ಪರಿವರ್ತಿತ ಜಮೀನಿನಲ್ಲಿ ಏಕನಿವೇಶನ ವಿನ್ಯಾಸಗಳಲ್ಲಿ ಕಟ್ಟಡ ನಿರ್ಮಿಸಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಸಾರ್ವಜನಿಕ ರಸ್ತೆಯ ಸಂಪರ್ಕವನ್ನು ಕಡ್ಡಾಯಗೊಳಿಸಲಾಗುತ್ತಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗಿರುತ್ತದೆ ಇದೇ ರೀತಿಯ
Categories: ಸರ್ಕಾರಿ ಯೋಜನೆಗಳು -
ರಾಜ್ಯದ ಗ್ರಾಮೀಣ `ಆಸ್ತಿ’ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ : `ಇ-ಸ್ವತ್ತು’ ತಂತ್ರಾಂಶದ ಮೂಲಕ ನಮೂನೆ-9, 11-ಎ ವಿತರಣೆ.!

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.………….. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ
Categories: ಸರ್ಕಾರಿ ಯೋಜನೆಗಳು -
BREAKING: ಇಂದಿನಿಂದಲೇ ‘ಹೊಸ ಕಾರ್ಮಿಕ ಸಂಹಿತೆ’ಗಳು ಜಾರಿ, ದೇಶದ ಕಾರ್ಮಿಕರಿಗೆ ಮೋದಿ ಬಂಪರ್ ಗಿಫ್ಟ್ : ಕನಿಷ್ಠ ವೇತನ ಖಚಿತ

ಭಾರತದ ಇತಿಹಾಸದಲ್ಲಿ ದೊಡ್ಡದಾದ ಕಾರ್ಮಿಕ ಸುಧಾರಣೆ ಇಂದು (ನವೆಂಬರ್ 21, 2025) ಅಧಿಕೃತವಾಗಿ ಜಾರಿಗೆ ಬಂದಿದೆ. ಕೇಂದ್ರ ಸರ್ಕಾರ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಒಟ್ಟಾರೆಯಾಗಿ ದೇಶದಾದ್ಯಂತ ಜಾರಿಗೊಳಿಸಿದ್ದು, ಇದರಿಂದ ಸುಮಾರು 50 ಕೋಟಿಗೂ ಹೆಚ್ಚು ಕಾರ್ಮಿಕರು, ಕಾರ್ಖಾನೆ ಕೆಲಸಗಾರರು, ಗಿಗ್ ವರ್ಕರ್ಗಳು, ಖಾಸಗಿ ಸಂಸ್ಥೆಗಳ ನೌಕರರು ಮತ್ತು ಅಸಂಘಟಿತ ಕಾರ್ಮಿಕರು ಸಹ ನೇರವಾಗಿ ಲಾಭ ಪಡೆಯಲಿದ್ದಾರೆ. ಈ ನಾಲ್ಕು ಸಂಹಿತೆಗಳು – ವೇತನ ಸಂಹಿತೆ 2019, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಔದ್ಯೋಗಿಕ ಸುರಕ್ಷತೆ ಮತ್ತು
Categories: ಸರ್ಕಾರಿ ಯೋಜನೆಗಳು -
NPS to OPS ಕರ್ನಾಟಕ : ಹಳೆ ಪಿಂಚಣಿ ಯೋಜನೆ ಮರುಜಾರಿ ಕುರಿತು ಬಿಗ್ ಅಪ್ಡೇಟ್ – ಸಂಪೂರ್ಣ ಮಾಹಿತಿ

ಕರ್ನಾಟಕದ ಸುಮಾರು 7 ಲಕ್ಷ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಕಳೆದ ಹಲವು ವರ್ಷಗಳಿಂದ ಒಂದೇ ಬೇಡಿಕೆಯೊಂದಿಗೆ ಹೋರಾಟ ನಡೆಸುತ್ತಿದ್ದಾರೆ – ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಅನ್ನು ಮರುಜಾರಿಗೊಳಿಸಬೇಕು. 2006ರ ಏಪ್ರಿಲ್ 1ರ ನಂತರ ಸೇವೆ ಸೇರಿದ ಎಲ್ಲ ನೌಕರರಿಗೆ ಈಗಾಗಲೇ NPS ಕಡ್ಡಾಯವಾಗಿದೆ. ಆದರೆ ಮಾರುಕಟ್ಟೆ ಅಪಾಯ, ಕಡಿಮೆ ಪಿಂಚಣಿ ಮೊತ್ತ ಮತ್ತು ಭವಿಷ್ಯದ ಅನಿಶ್ಚಿತತೆಯಿಂದ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
Categories: ಸರ್ಕಾರಿ ಯೋಜನೆಗಳು -
ರಾಜ್ಯಪಾಲರು, ಸಿಎಂ, ಡಿಸಿಎಂ, ಸಚಿವರನ್ನು ನೀವು ಫೋನ್ ಕಾಲ್ ಮೂಲಕ ಸಂಪರ್ಕಿಸಬೇಕಾ..? ಇಲ್ಲಿವೆ ದೂರವಾಣಿ ಸಂಖ್ಯೆ ಪಟ್ಟಿ.

ಕರ್ನಾಟಕ ರಾಜ್ಯ ಸರ್ಕಾರವು ಜನಸಾಮಾನ್ಯರಿಗೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ತರಲು ಸುಲಭ ಮಾರ್ಗ ಒದಗಿಸಿದೆ. ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಮತ್ತು ಮಾಹಿತಿ ಇಲಾಖೆಯ ಮೂಲಕ ಬಿಡುಗಡೆಗೊಂಡಿರುವ ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಕ್ಯಾಬಿನೆಟ್ ಸಚಿವರ ಅಧಿಕೃತ ಮೊಬೈಲ್ ಸಂಖ್ಯೆಗಳನ್ನು ಸಾರ್ವಜನಿಕಗೊಳಿಸಲಾಗಿದೆ. ಇದರ ಮೂಲಕ ಯಾವುದೇ ಪ್ರಜೆ ತಮ್ಮ ತಾಲೂಕು, ಜಿಲ್ಲೆ ಅಥವಾ ವಿಭಾಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನೇರವಾಗಿ ಸಂಬಂಧಪಟ್ಟ ಸಚಿವರಿಗೆ ತಿಳಿಸಬಹುದು ಇದೇ
-
BIG NEWS: ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್,ಮನೆಯಲ್ಲಿ ಹಿರಿಯರಿದ್ದರೆ ತಿಳಿದುಕೊಳ್ಳಿ

ಕರ್ನಾಟಕ ಸರ್ಕಾರವು ಹಿರಿಯ ನಾಗರಿಕರು ಮತ್ತು ದೈಹಿಕವಾಗಿ ಸವಾಲು ಎದುರಿಸುತ್ತಿರುವ ಫಲಾನುಭವಿಗಳ ಕಷ್ಟವನ್ನು ಕಡಿಮೆ ಮಾಡಲು ಅನ್ನ ಭಾಗ್ಯ ಯೋಜನೆಯಡಿ “ಅನ್ನ ಸುವಿಧಾ” ಎಂಬ ವಿಶೇಷ ಉಪಕ್ರಮವನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ 75 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಹಿರಿಯರು ಮಾತ್ರ ವಾಸಿಸುವ ಕುಟುಂಬಗಳಿಗೆ ಸರ್ಕಾರಿ ನ್ಯಾಯಬೆಲೆ ಅಂಗಡಿಯಿಂದ ಉಚಿತ ಅಥವಾ ಸಬ್ಸಿಡಿ ದರದ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಮನೆ ಬಾಗಿಲಿಗೇ ತಲುಪಿಸಲಾಗುತ್ತದೆ. ಇದರಿಂದ ವಯೋವೃದ್ಧರು ದೂರದ ನ್ಯಾಯಬೆಲೆ ಅಂಗಡಿಗಳಿಗೆ
-
ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿಸುದ್ದಿ : ಮತ್ತೇ 1000 ರೂ. ಗೌರವಧನ ಹೆಚ್ಚಳ.!

ಕರ್ನಾಟಕ ರಾಜ್ಯದ ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಿಹಿಸುದ್ದಿಯೊಂದು ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತುಮಕೂರು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಸಿಬ್ಬಂದಿಯ ಗೌರವಧನವನ್ನು ಮುಂದಿನ ದಿನಗಳಲ್ಲಿ ಇನ್ನೂ ಸಾವಿರ ರೂಪಾಯಿ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ಪೂರ್ಣ ವಿಮುಕ್ತಿ ನೀಡಲಾಗಿದೆ. ಜಾತಿ ಸಮೀಕ್ಷೆಯಲ್ಲಿ ಅಂಗನವಾಡಿ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಪ್ರಶಂಸೆ ವ್ಯಕ್ತಪಡಿಸಿದರು. ಇದೇ ರೀತಿಯ
Categories: ಸರ್ಕಾರಿ ಯೋಜನೆಗಳು
Hot this week
-
ಆಸ್ತಿದಾರರೇ ಇಲ್ಲಿ ಕೇಳಿ ಪಿತ್ರಾರ್ಜಿತ ಆಸ್ತಿ ನಿಮ್ಮದಾಗಿಸಿಕೊಳ್ಳಲು ಕೇವಲ ವಂಶವೃಕ್ಷ ಇದ್ದರೆ ಸಾಕಾಗಲ್ಲಾ ಈ ಮೂಲ ದಾಖಲೆಗಳು ಬೇಕು
-
ಡ್ರೆಸ್ಸಿಂಗ್ ಟೇಬಲ್ ಯಾವ ದಿಕ್ಕಿಗೆ ಇಟ್ಟರೆ ದಾಂಪತ್ಯ ಚೆನ್ನಾಗಿರುತ್ತೆ? ವಾಸ್ತು ಶಾಸ್ತ್ರದ ಸಿಂಪಲ್ ಟಿಪ್ಸ್ ಇಲ್ಲಿದೆ.
-
ಹಳೆ ಟಿವಿ ಬದಲಾಯಿಸೋಕೆ ಇದೇ ಚಾನ್ಸ್! 60 ಸಾವಿರದ ಟಿವಿ ಈಗ ಅರ್ಧ ಬೆಲೆಗೆ? ಫೆ. 5 ಕ್ಕೆ ಆಫರ್ ಕ್ಲೋಸ್!
-
ಯೂನಿಯನ್ ಬ್ಯಾಂಕ್ ಪರ್ಸನಲ್ ಲೋನ್ 2026: ಕಡಿಮೆ ಬಡ್ಡಿದರದಲ್ಲಿ ₹15 ಲಕ್ಷದವರೆಗೆ ಸಾಲ ಪಡೆಯುವ ಸುವರ್ಣವಕಾಶ!
-
ಗೃಹಲಕ್ಷ್ಮಿ ಸ್ಟೇಟಸ್: ರೇಷನ್ ಕಾರ್ಡ್ ಇದ್ದರೂ 52 ಸಾವಿರ ಜನರಿಗೆ ಹಣ ಜಮೆ ಆಗಿಲ್ಲ! ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ಟ ಕಾರಣ ಇಲ್ಲಿದೆ..
Topics
Latest Posts
- ಆಸ್ತಿದಾರರೇ ಇಲ್ಲಿ ಕೇಳಿ ಪಿತ್ರಾರ್ಜಿತ ಆಸ್ತಿ ನಿಮ್ಮದಾಗಿಸಿಕೊಳ್ಳಲು ಕೇವಲ ವಂಶವೃಕ್ಷ ಇದ್ದರೆ ಸಾಕಾಗಲ್ಲಾ ಈ ಮೂಲ ದಾಖಲೆಗಳು ಬೇಕು

- ಡ್ರೆಸ್ಸಿಂಗ್ ಟೇಬಲ್ ಯಾವ ದಿಕ್ಕಿಗೆ ಇಟ್ಟರೆ ದಾಂಪತ್ಯ ಚೆನ್ನಾಗಿರುತ್ತೆ? ವಾಸ್ತು ಶಾಸ್ತ್ರದ ಸಿಂಪಲ್ ಟಿಪ್ಸ್ ಇಲ್ಲಿದೆ.

- ಹಳೆ ಟಿವಿ ಬದಲಾಯಿಸೋಕೆ ಇದೇ ಚಾನ್ಸ್! 60 ಸಾವಿರದ ಟಿವಿ ಈಗ ಅರ್ಧ ಬೆಲೆಗೆ? ಫೆ. 5 ಕ್ಕೆ ಆಫರ್ ಕ್ಲೋಸ್!

- ಯೂನಿಯನ್ ಬ್ಯಾಂಕ್ ಪರ್ಸನಲ್ ಲೋನ್ 2026: ಕಡಿಮೆ ಬಡ್ಡಿದರದಲ್ಲಿ ₹15 ಲಕ್ಷದವರೆಗೆ ಸಾಲ ಪಡೆಯುವ ಸುವರ್ಣವಕಾಶ!

- ಗೃಹಲಕ್ಷ್ಮಿ ಸ್ಟೇಟಸ್: ರೇಷನ್ ಕಾರ್ಡ್ ಇದ್ದರೂ 52 ಸಾವಿರ ಜನರಿಗೆ ಹಣ ಜಮೆ ಆಗಿಲ್ಲ! ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ಟ ಕಾರಣ ಇಲ್ಲಿದೆ..


