Category: ಸರ್ಕಾರಿ ಯೋಜನೆಗಳು
-
14.24 ಲಕ್ಷ ರೈತರ ಖಾತೆಗೆ 1,033 ಕೋಟಿ ರೂ.ಹಣ ಜಮಾ `ಬೆಳೆ ಪರಿಹಾರ’ ಹಣ ಬಿಡುಗಡೆ ಮಾಡಿದ CM ಸಿದ್ದರಾಮಯ್ಯ | ಹೀಗೆ ಚೆಕ್ ಮಾಡಿ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ ಅತಿಯಾದ ಮಳೆಯಿಂದ ಸಂಭವಿಸಿದ ಬೆಳೆ ಹಾನಿಗೆ ಪರಿಹಾರವಾಗಿ ರಾಜ್ಯ ಸರ್ಕಾರವು ಇದೀಗ ರೈತರಿಗಾಗಿ 1,033 ಕೋಟಿ ರೂಪಾಯಿಗಳ ದೊಡ್ಡ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕೃಷ್ಣಾದಲ್ಲಿನ ಗೃಹಕಚೇರಿಯಲ್ಲಿ ನಡೆದ ಬೆಳೆ ಹಾನಿ ಪರಿಹಾರ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಈ
Categories: ಸರ್ಕಾರಿ ಯೋಜನೆಗಳು -
Toilet Subsidy Karnataka: ಸ್ವಚ್ಛ ಭಾರತ್ ಯೋಜನೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನ – ಅರ್ಜಿ ವಿಧಾನ ಮತ್ತು ಅರ್ಹತೆ

ಗ್ರಾಮೀಣ ಕರ್ನಾಟಕದ ಅನೇಕ ಕುಟುಂಬಗಳು, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು, ಇಂದಿಗೂ ಶೌಚಾಲಯದ ಮೂಲಸೌಕರ್ಯ ಇಲ್ಲದೆಯೇ ಬಯಲು ಪ್ರದೇಶಗಳಲ್ಲಿ ನಿರ್ಭಯವಾಗಿ ಹೋಗುವ ಸಾಧ್ಯತೆ ಇಲ್ಲದೆ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ಗಂಭೀರ ಸಮಸ್ಯೆಯನ್ನು ಪರಿಹರಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಉನ್ನತಿಗೇರಿಸಲು ಕೇಂದ್ರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳು ಜಂಟಿಯಾಗಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯನ್ನು ಜಾರಿಗೆ ತಂದಿವೆ. ಈ ಯೋಜನೆಯ ಅಂಗವಾಗಿ, ಅರ್ಹರಾದ ನಾಗರಿಕರಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ₹12,000 ರೂ ಆರ್ಥಿಕ ಸಹಾಯಧನ ನೀಡಲಾಗುತ್ತಿದೆ
Categories: ಸರ್ಕಾರಿ ಯೋಜನೆಗಳು -
ಕಂದಾಯ ಇಲಾಖೆಯಿಂದ ರಾಜ್ಯದ ಜನಸಾಮಾನ್ಯರಿಗೆ ಸಿಗುವ ಎಲ್ಲಾ ಸೇವೆಗಳ ಸಂಪೂರ್ಣ ಪಟ್ಟಿ | Revenue Department

ಬೆಂಗಳೂರು : ಕರ್ನಾಟಕದ ಜನತೆಗೆ ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ತಾಲೂಕು ಕಚೇರಿಗಳಲ್ಲಿರುವ ಕಂದಾಯ ಇಲಾಖೆ (ತಹಸೀಲ್ದಾರ್ ಕಚೇರಿ) ಒಂದೇ ಸೂರಿನಡಿ ಜಾತಿ, ಆದಾಯ, ನಿರುದ್ಯೋಗ, ಜನನ-ಮರಣ ಪ್ರಮಾಣಪತ್ರಗಳಿಂದ ಹಿಡಿದು ಭೂಮಿ ಸಂಬಂಧಿತ ದಾಖಲೆಗಳವರೆಗೆ 35ಕ್ಕೂ ಹೆಚ್ಚು ಪ್ರಮುಖ ಸೇವೆಗಳನ್ನು ಒದಗಿಸುತ್ತಿದೆ. ಈ ಎಲ್ಲಾ ಸೇವೆಗಳನ್ನು ನಾಡಕಛೇರಿ, ಅಟಲ್ ಜಿ, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಪಡೆಯಬಹುದು. ಯಾವೆಲ್ಲ ಸೇವೆಗಳು ಲಭ್ಯವಿದೆ ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸರ್ಕಾರಿ ಯೋಜನೆಗಳು -
ರಾಜ್ಯ ಸರ್ಕಾರದಿಂದ ನೋಂದಾಯಿತ ಮಹಿಳಾ ಕಾರ್ಮಿಕರಿಗೆ 50,000ರೂ ಸಹಾಯಧನ – ಅರ್ಹತೆ ಏನು? ಯಾವ ದಾಖಲೆಗಳು ಬೇಕು?

ಬೆಂಗಳೂರು, ನವೆಂಬರ್ 26: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಮಹಿಳಾ ಕಾರ್ಮಿಕರಿಗೆ ದೊಡ್ಡ ಸಿಹಿಸುದ್ದಿಯನ್ನು ನೀಡಿದೆ. ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡಿರುವ ಮಹಿಳಾ ಫಲಾನುಭವಿಗಳ ಮೊದಲ ಎರಡು ಹೆರಿಗೆಗಳಿಗೆ ಸಂಪೂರ್ಣ ಹೆರಿಗೆ ಸೌಲಭ್ಯ ಹಾಗೂ ಹಣಕಾಸಿನ ಸಹಾಯಧನವನ್ನು ಒದಗಿಸಲಾಗುತ್ತಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.……… ಈ ಯೋಜನೆಯಡಿ ಫಲಾನುಭವಿ ಮಹಿಳೆಯರು ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ
Categories: ಸರ್ಕಾರಿ ಯೋಜನೆಗಳು -
BREAKING : ರಾಜ್ಯದ ರೈತರಿಗೆ ಸಿಹಿಸುದ್ದಿ: 3.50 ಲಕ್ಷ ಕೃಷಿ ಪಂಪ್ ಸೆಟ್ಗಳು ಸಕ್ರಮ – ಸಚಿವ ಕೆ.ಜೆ.ಜಾರ್ಜ್ ಘೋಷಣೆ

ವಿಜಯನಗರ: ಕಾಂಗ್ರೆಸ್ ಸರ್ಕಾರ ರಾಜ್ಯದ ಅಧಿಕಾರವನ್ನು ಹಿಡಿದ ನಂತರ ರೈತರ ಅಕ್ರಮ ಕೃಷಿ ಪಂಪ್ ಸೆಟ್ಗಳ ಸಮಸ್ಯೆಯನ್ನು ಬಗೆಹರಿಸಿ ಇದೀಗ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ದಿಶೆಯಲ್ಲಿ ಮಹತ್ವದ ಮುನ್ನಡೆ ಸಾಧಿಸಿದೆ. ಇಂಧನ ಸಚಿವವರಾದ ಕೆ.ಜೆ.ಜಾರ್ಜ್ ಅವರು, 3.50 ಲಕ್ಷ ಪಂಪ್ ಸೆಟ್ಗಳನ್ನು ಸಕ್ರಮಗೊಳಿಸಿ ಉಳಿದ 1 ಲಕ್ಷ (1,00,000) ಪಂಪ್ ಸೆಟ್ಗಳನ್ನೂ ಸಕ್ರಮಗೊಳಿಸುವ ಕಾರ್ಯವು ತ್ವರಿತ ಗತಿಯಲ್ಲಿ ಇದೀಗ ಸಾಗುತ್ತಿದೆ ಎಂದು ಘೋಷಿಸಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
-
ರಾಜ್ಯದಲ್ಲಿ ಮುಂದಿರುವ ‘ಅನುಕಂಪದ ಆಧಾರದ ನೇಮಕಾತಿಗಳ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಸರ್ಕಾರಿ ನೌಕರ ಸೇವೆಯಲ್ಲಿರುವಾಗ ಮೃತಪಟ್ಟರೆ ಅವರ ಕುಟುಂಬದ ಅವಲಂಬಿತರಿಗೆ ನೀಡುವ ಅನುಕಂಪದ ಆಧಾರದ ನೇಮಕಾತಿ ಪ್ರಕ್ರಿಯೆಯನ್ನು ಇನ್ನಷ್ಟು ವೇಗಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್ನ ಕಟ್ಟುನಿಟ್ಟಿನ ಸೂಚನೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಉಮೇಶ್ ಕುಮಾರ್ ನಾಗಪಾಲ್ ವಿರುದ್ಧ ಹರಿಯಾಣ ರಾಜ್ಯ ಮತ್ತು ಇತರರು (1994) 4 SCC
Categories: ಸರ್ಕಾರಿ ಯೋಜನೆಗಳು -
ಕರ್ನಾಟಕ ಸರ್ಕಾರಿ ನೌಕರರಿಗೆ ವಿಮಾ ಇಲಾಖೆಯಿಂದ ಭರ್ಜರಿ ಗುಡ್ ನ್ಯೂಸ್ : ವಿಮಾದಾರರ ಖಾತೆಗೆ ಹಣ ಜಮಾ

ಕರ್ನಾಟಕ ಸರ್ಕಾರಿ ನೌಕರರಿಗೆ ವಿಮಾ ಇಲಾಖೆಯಿಂದ ಭರ್ಜರಿ ಗುಡ್ ನ್ಯೂಸ್! 1 ಏಪ್ರಿಲ್ 2022 ರಿಂದ 31 ಮಾರ್ಚ್ 2024ರ ಅವಧಿಯಲ್ಲಿ ಚಾಲ್ತಿಯಲ್ಲಿರುವ ಅಥವಾ ಮ್ಯಾಚುರಿಟಿ ಆಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ₹1000 ಮೇಲೆ ₹80 ರಂತೆ ಲಾಭಾಂಶ (ಬೋನಸ್) ನೀಡಲಾಗುತ್ತಿದೆ. ರಾಜ್ಯದಾದ್ಯಂತ ಸುಮಾರು 2243 ವಿಮಾ ಪಾಲಿಸಿಗಳಿಗೆ ಈ ಬೋನಸ್ ಅನ್ವಯಿಸುತ್ತದೆ ಮತ್ತು ಡಿಸೆಂಬರ್ 15, 2025 ಒಳಗೆ ನೇರವಾಗಿ ವಿಮೆದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಧಾರವಾಡ ಜಿಲ್ಲಾ ವಿಮಾ ಅಧಿಕಾರಿ ಜಗನ್ನಾಥರಾವ್
Categories: ಸರ್ಕಾರಿ ಯೋಜನೆಗಳು -
BIG NEWS : ರಾಜ್ಯ ಸರ್ಕಾರದ ಎಲ್ಲಾ ವಾಹನ ಚಾಲಕರು, ಗ್ರೂಪ್-ಡಿ ನೌಕರರಿಗೆ ಹೊಸ ರೂಲ್ಸ್ ಇದು ಕಡ್ಡಾಯ.!

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಪ್ರಾಂಗಣದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ವಾಹನ ಚಾಲಕರು ಮತ್ತು ಗ್ರೂಪ್-ಡಿ (ಗ್ರೂಪ್-D) ವರ್ಗದ ನೌಕರರು ತಮ್ಮ ಕರ್ತವ್ಯ ಅವಧಿಯಲ್ಲಿ ಕಡ್ಡಾಯವಾಗಿ ಸಮವಸ್ತ್ರ ಮತ್ತು ಗುರುತಿನ ಚೀಟಿ (ಐಡಿ ಕಾರ್ಡ್) ಧರಿಸಬೇಕೆಂದು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…. ಕರ್ನಾಟಕ ಸರ್ಕಾರ ಸಚಿವಾಲಯದ ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹು ಮಹಡಿ ಕಟ್ಟಡಗಳಲ್ಲಿ
Hot this week
-
New ATM Rules 2026: ಏಪ್ರಿಲ್ 1 ರಿಂದ ಎಟಿಎಂ ವಿತ್ಡ್ರಾ ನಿಯಮ ಬದಲು; ಜಾರಿಯಾಗಲಿವೆ ಈ ಹೊಸ ರೂಲ್ಸ್!
-
Land Conversion: ಇಂತಹ ಜಮೀನುಗಳಿಗೆ ಇನ್ಮುಂದೆ ಖಾತೆ ಆಗಲ್ಲ! ಒತ್ತುವರಿದಾರರಿಗೆ ತಹಸೀಲ್ದಾರ್ ಕಡೆಯಿಂದ ಬಿಗ್ ಶಾಕ್.
-
ಸೂರ್ಯ-ಶನಿ ಮುಖಾಮುಖಿ: ತಂದೆ-ಮಗನ ಈ ಸಂಯೋಗದಿಂದ ನಿಮ್ಮ ರಾಶಿಗೆ ಶುಭವೋ ಅಥವಾ ಸಂಕಷ್ಟವೋ?
-
ಏಪ್ರಿಲ್ 1 ರಿಂದ ನಿಮ್ಮ ಫೋನ್ ಪೇ, ಗೂಗಲ್ ಪೇ ಕೆಲಸ ಮಾಡುವುದು ಬದಲಾಗುತ್ತಾ? ಆರ್ಬಿಐ ತಂದಿದೆ ಹೊಸ ರೂಲ್ಸ್!
-
ಸೈನಿಕ ಶಾಲೆಯಲ್ಲಿ 23 ಹುದ್ದೆಗಳ ಭರ್ತಿ: ಅರ್ಜಿ ಸಲ್ಲಿಸುವ ವಿಧಾನ ಮತ್ತು ಬೇಕಾಗುವ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
Topics
Latest Posts
- New ATM Rules 2026: ಏಪ್ರಿಲ್ 1 ರಿಂದ ಎಟಿಎಂ ವಿತ್ಡ್ರಾ ನಿಯಮ ಬದಲು; ಜಾರಿಯಾಗಲಿವೆ ಈ ಹೊಸ ರೂಲ್ಸ್!

- Land Conversion: ಇಂತಹ ಜಮೀನುಗಳಿಗೆ ಇನ್ಮುಂದೆ ಖಾತೆ ಆಗಲ್ಲ! ಒತ್ತುವರಿದಾರರಿಗೆ ತಹಸೀಲ್ದಾರ್ ಕಡೆಯಿಂದ ಬಿಗ್ ಶಾಕ್.

- ಸೂರ್ಯ-ಶನಿ ಮುಖಾಮುಖಿ: ತಂದೆ-ಮಗನ ಈ ಸಂಯೋಗದಿಂದ ನಿಮ್ಮ ರಾಶಿಗೆ ಶುಭವೋ ಅಥವಾ ಸಂಕಷ್ಟವೋ?

- ಏಪ್ರಿಲ್ 1 ರಿಂದ ನಿಮ್ಮ ಫೋನ್ ಪೇ, ಗೂಗಲ್ ಪೇ ಕೆಲಸ ಮಾಡುವುದು ಬದಲಾಗುತ್ತಾ? ಆರ್ಬಿಐ ತಂದಿದೆ ಹೊಸ ರೂಲ್ಸ್!

- ಸೈನಿಕ ಶಾಲೆಯಲ್ಲಿ 23 ಹುದ್ದೆಗಳ ಭರ್ತಿ: ಅರ್ಜಿ ಸಲ್ಲಿಸುವ ವಿಧಾನ ಮತ್ತು ಬೇಕಾಗುವ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.



