Category: ಸರ್ಕಾರಿ ಯೋಜನೆಗಳು

  • ರಾಜ್ಯದ ಗ್ರಾಮ ನಿವಾಸಿಗಳೇ ಇಲ್ಲಿ ಗಮನಿಸಿ : “ಗ್ರಾಮ ಲೆಕ್ಕಾಧಿಕಾರಿಯ ಕರ್ತವ್ಯಗಳ ಸಂಪೂರ್ಣ ಪಟ್ಟಿ ಇಲ್ಲಿದೆ

    WhatsApp Image 2025 11 03 at 4.45.37 PM

    ರಾಜ್ಯದ ಪ್ರತಿಯೊಂದು ಗ್ರಾಮದ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರನ್ನು ಸರ್ಕಾರ ನೇಮಕ ಮಾಡಿದೆ. ಅವರಿಗೆ ಸರ್ಕಾರ ಹಾಗೂ ಗ್ರಾಮೀಣ ಜನತೆಯ ನಡುವೆ ಕೊಂಡಿಯಾಗಿ ಕೆಲ ಕರ್ತವ್ಯಗಳನ್ನು ನಿರ್ವಹಿಸುವಂತ ಹೊಣೆಗಾರಿಕೆಯನ್ನು ನೀಡಲಾಗಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ಗ್ರಾಮಲೆಕ್ಕಿಗರ ಕೆಲಸಗಳೇನು ಎಂಬುದುನ್ನು ಈ ಕೆಳಗಿದೆ ಪೂರ್ಣವಾಗಿ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.….. ಗ್ರಾಮಲೆಕ್ಕಾಧಿಕಾರಿಗಳನ್ನು ಒಂದು ಹಳ್ಳಿಗೆ ಅಥವಾ ಹಳ್ಳಿಗಳ ಗುಂಪಿಗೆ ನೇಮಕ ಮಾಡಲಾಗುತ್ತದೆ ಮತ್ತು

    Read more..


  • ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕೆಲಸಗಳೇನು ಗೊತ್ತಾ.?

    WhatsApp Image 2025 11 03 at 1.41.56 PM

    ಕರ್ನಾಟಕ ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಮತ್ತು ಅಟೆಂಡರ್ ಆಗಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಗ್ರಾಮೀಣ ಜನಜೀವನದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಇವರು ಕುಡಿಯುವ ನೀರು ಸರಬರಾಜು, ಸ್ವಚ್ಛತೆ, ಬೀದಿ ದೀಪಗಳ ನಿರ್ವಹಣೆ, ಕಛೇರಿ ಕಾರ್ಯಗಳು ಮತ್ತು ಸಾರ್ವಜನಿಕ ಸೇವೆಗಳಲ್ಲಿ ನಿರಂತರವಾಗಿ ತೊಡಗಿಕೊಂಡಿರುತ್ತಾರೆ. ಈ ಲೇಖನದಲ್ಲಿ ಇವರ 11 ಮುಖ್ಯ ಕರ್ತವ್ಯಗಳು ಮತ್ತು ಜವಾನರ 4 ಪ್ರಮುಖ ಕರ್ತವ್ಯಗಳು ವಿವರವಾಗಿ ತಿಳಿಸಲಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • ಆಸ್ತಿ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ.! ತಿಳಿದುಕೊಳ್ಳಿ

    bkahata to a khata

    ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂದಿನಿಂದ ಅಂದರೆ ನವೆಂಬರ್ 01, 2025 ರಿಂದ ಫೆಬ್ರವರಿ ಮೊದಲ ವಾರದವರೆಗೆ (ಸುಮಾರು 100 ದಿನಗಳ ಕಾಲ) ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತಿಸಲು ವಿಶೇಷ ಅಭಿಯಾನವನ್ನು ಆರಂಭಿಸಿದೆ. ಈ ಅವಕಾಶದಿಂದ ಬೆಂಗಳೂರಿನ ಸುಮಾರು 7.5 ಲಕ್ಷ ಬಿ ಖಾತಾ ಮಾಲೀಕರು ತಮ್ಮ ಆಸ್ತಿಯನ್ನು ಕಾನೂನುಬದ್ಧಗೊಳಿಸಿ, ಬ್ಯಾಂಕ್ ಸಾಲ, ಕಟ್ಟಡ ಅನುಮೋದನೆ ಮತ್ತು ಇತರ ಸೌಲಭ್ಯಗಳನ್ನು ಪಡೆಯಬಹುದು. ಈ ಲೇಖನದಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಅಗತ್ಯ ದಾಖಲೆಗಳು, ಪ್ರಕ್ರಿಯೆ ಮತ್ತು

    Read more..


  • ಅಕ್ರಮ ಮನೆ, ಕಟ್ಟಡ ನಿರ್ಮಿಸಿದವರಿಗೆ ಹೊಸ ರೂಲ್ಸ್ : ಶೇ.15ರಷ್ಟು ದಂಡ ಕಟ್ರಿದ್ರೆ ಸಕ್ರಮ.!

    WhatsApp Image 2025 11 02 at 2.25.39 PM 1

    ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಜಮೀನುಗಳ ಒತ್ತುವರಿಯ ವಿರುದ್ಧ ಸರ್ಕಾರವು ಕಠಿಣ ನಿಲುವನ್ನು ತಳೆದಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಸೊಣ್ಣೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 1.5 ಕಿಲೋಮೀಟರ್ ಉದ್ದದ ಡಾಂಬರು ರಸ್ತೆಯನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗಿದೆ. ಈ ಘಟನೆಯು ಸರ್ಕಾರಿ ಆಸ್ತಿಯ ದುರುಪಯೋಗದ ವಿರುದ್ಧ ರಾಜ್ಯದ ಕಠಿಣ ನೀತಿಯನ್ನು ತೋರಿಸುತ್ತದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಬಂಪರ್‌ ಗುಡ್‌ ನ್ಯೂಸ್‌ ಹೊಸ ಯೋಜನೆ ಜಾರಿ.!

    WhatsApp Image 2025 11 02 at 1.24.00 PM

    ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಪ್ರಾರಂಭಿಸಿರುವ ಅನ್ನ ಸುವಿಧಾ ಯೋಜನೆ ನವೆಂಬರ್ 1, 2025 ರಿಂದ ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದಿದೆ. ಈ ಯೋಜನೆಯಡಿ 75 ವರ್ಷ ಮೇಲ್ಪಟ್ಟ ವಯಸ್ಸಿನ ಒಂಟಿ ಹಿರಿಯ ನಾಗರಿಕರು (ಯಾರ ಮನೆಯಲ್ಲಿ ಕೇವಲ ಒಬ್ಬ ಅಥವಾ ಇಬ್ಬರು ಹಿರಿಯರೇ ಇರುತ್ತಾರೋ) ಇರುವ ಕುಟುಂಬಗಳಿಗೆ ಮನೆ ಬಾಗಿಲಿಗೆ ರೇಷನ್ ಡೆಲಿವರಿ ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆಯು ಹಿರಿಯರು ನ್ಯಾಯಬೆಲೆ ಅಂಗಡಿಗಳಿಗೆ ಓಡಾಡದೇ, ಮನೆಯಲ್ಲೇ ಕುಳಿತು ಪಡಿತರ

    Read more..


  • 60 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಯೋಜನೆ ಅರ್ಜಿ ಆಹ್ವಾನ ಇಲ್ಲಿದೆ ಸಂಪೂರ್ಣ ಮಾಹಿತಿ

    WhatsApp Image 2025 11 01 at 4.31.13 PM

    ಕಾರ್ಮಿಕ ಇಲಾಖೆಯ ವತಿಯಿಂದ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಡಿಯಲ್ಲಿ 60 ವರ್ಷ ಪೂರ್ಣಗೊಳಿಸಿದ ನೋಂದಾಯಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯವನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದ ಅಭಿವೃದ್ಧಿಯಲ್ಲಿ ನಿರ್ಮಾಣ ಕಾರ್ಮಿಕರ ಪಾತ್ರ ಬಹಳ ದೊಡ್ಡದು. ಆದರೆ, ಅನೌಪಚಾರಿಕ ವಲಯದಲ್ಲಿ ದುಡಿಯುವುದರಿಂದ, ವಯಸ್ಸಾದ ನಂತರ ಅವರಿಗೆ ಆರ್ಥಿಕ ಭದ್ರತೆಯ ಕೊರತೆ ಎದುರಾಗುತ್ತದೆ. ಈ ಪಿಂಚಣಿ ಯೋಜನೆಯು ಕಾರ್ಮಿಕರ ನಿವೃತ್ತಿ ಜೀವನದಲ್ಲಿ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆ. ಈ ಸೌಲಭ್ಯ,

    Read more..


  • ಕರ್ನಾಟಕದ 4 ರೈಲು ನಿಲ್ದಾಣಗಳಲ್ಲಿ ಪ್ಯಾಸೆಂಜರ್ ಹೋಲ್ಡಿಂಗ್ ಏರಿಯಾ: ಸ್ಥಳಗಳು, ಅನುಕೂಲ , ಸಂಪೂರ್ಣ ಮಾಹಿತಿ

    WhatsApp Image 2025 11 01 at 5.14.12 PM

    ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ, ಕಾಲ್ತುಳಿತ ಮತ್ತು ಅನಾಹುತಗಳನ್ನು ತಡೆಗಟ್ಟಲು ಭಾರತೀಯ ರೈಲ್ವೆ ಇಲಾಖೆಯು ದೇಶವ್ಯಾಪಿ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೊಂಡಿದೆ. ದೇಶದ 76 ಪ್ರಮುಖ ರೈಲು ನಿಲ್ದಾಣಗಳಲ್ಲಿ ಪ್ಯಾಸೆಂಜರ್ ಹೋಲ್ಡಿಂಗ್ ಏರಿಯಾ (ಪ್ರಯಾಣಿಕ ನಿಲುಗಡೆ ತಾಣ) ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT), ಯಶವಂತಪುರ, ಕೃಷ್ಣರಾಜಪುರ ಮತ್ತು ಮೈಸೂರು ರೈಲು ನಿಲ್ದಾಣಗಳು ಈ ಯೋಜನೆಯಡಿ ಆಯ್ಕೆಯಾಗಿವೆ. 2026ರ ಹಬ್ಬಗಳ ಋತುವಿನ ವೇಳೆಗೆ ಈ

    Read more..


  • ಫಾಸ್ಟ್‌ಟ್ಯಾಗ್ KYC ಸರಳೀಕರಣ: NHAIಯ ಹೊಸ ನಿಯಮಗಳು – ಸುಲಭ ಪ್ರಕ್ರಿಯೆ, ತ್ವರಿತ ನವೀಕರಣ!

    WhatsApp Image 2025 11 01 at 4.59.43 PM

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಫಾಸ್ಟ್‌ಟ್ಯಾಗ್ ಬಳಕೆದಾರರಿಗೆ ಬಹುದೊಡ್ಡ ಅನುಕೂಲವನ್ನು ಒದಗಿಸಿದೆ. ಗ್ರಾಹಕರ ಅನುಭವವನ್ನು ಸುಧಾರಿಸುವ ಮತ್ತು ಟೋಲ್ ಪ್ಲಾಜಾಗಳಲ್ಲಿ ಅಡಚಣೆಗಳನ್ನು ಕಡಿಮೆ ಮಾಡುವ ಉದ್ದೇಶದಿಂದ, KYC (Know Your Vehicle) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸರಳಗೊಳಿಸಲಾಗಿದೆ. ಈ ಹೊಸ ಮಾರ್ಗಸೂಚಿಗಳು ಭಾರತದ ಹೆದ್ದಾರಿ ನಿರ್ವಹಣಾ ಕಂಪನಿ ನಿಯಮಿತ (IHMCL) ಹೊರಡಿಸಿದ್ದು, ಇದರಿಂದ ಲಕ್ಷಾಂತರ ವಾಹನ ಮಾಲೀಕರಿಗೆ ಸಮಯ ಉಳಿತಾಯ ಮತ್ತು ತೊಂದರೆಗಳಿಂದ ಮುಕ್ತಿ ದೊರೆಯಲಿದೆ. ಈ ಲೇಖನದಲ್ಲಿ ಹೊಸ KYC ನಿಯಮಗಳು, ಅಗತ್ಯ ದಾಖಲೆಗಳು, ಪ್ರಕ್ರಿಯೆ, ಸಹಾಯವಾಣಿ

    Read more..


  • ಕುಟುಂಬ ಪಿಂಚಣಿ: ಸರ್ಕಾರಿ ನೌಕರನಿಗೆ ಇಬ್ಬರು ಪತ್ನಿಯರಿದ್ದರೆ ಯಾರಿಗೆ ಸಿಗುತ್ತದೆ? ಸಂಪೂರ್ಣ ಮಾಹಿತಿ

    WhatsApp Image 2025 11 01 at 4.51.54 PM

    ಸರ್ಕಾರಿ ನೌಕರ ಅಥವಾ ಪಿಂಚಣಿದಾರನ ಮರಣದ ನಂತರ ಅವರ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕುಟುಂಬ ಪಿಂಚಣಿ (Family Pension) ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಮೃತ ನೌಕರನಿಗೆ ಕಾನೂನುಬದ್ಧವಾಗಿ ಇಬ್ಬರು ಪತ್ನಿಯರು ಇದ್ದಲ್ಲಿ ಪಿಂಚಣಿ ಯಾರಿಗೆ ಸಲ್ಲಬೇಕು ಎಂಬ ಪ್ರಶ್ನೆಯು ದೀರ್ಘಕಾಲದಿಂದ ವಿವಾದಕ್ಕೆ ಕಾರಣವಾಗುತ್ತಿತ್ತು. ಈ ಗೊಂದಲವು ಕುಟುಂಬದಲ್ಲಿ ಭಿನ್ನಾಭಿಪ್ರಾಯ, ವಿಳಂಬ ಮತ್ತು ನ್ಯಾಯಾಲಯದ ಕೇಸುಗಳಿಗೆ ದಾರಿ ಮಾಡಿಕೊಡುತ್ತಿತ್ತು. ಈ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಇತ್ತೀಚೆಗೆ ಸ್ಪಷ್ಟ

    Read more..