Category: ಸರ್ಕಾರಿ ಯೋಜನೆಗಳು
ರಾಜ್ಯದ `ಆಸ್ತಿ’ ಮಾಲೀಕರೇ `ಪೌತಿ’ ಖಾತೆ ಸೇರಿ ವಿವಿಧ ಖಾತೆ ಬದಲಾವಣೆಗೆ ತೆಗೆದುಕೊಳ್ಳುವ ಸಮಯ ಎಷ್ಟು? ಇಲ್ಲಿದೆ ಮಾಹಿತಿ

ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ, ಪೌತಿ ಖಾತೆ ಸೇರಿದಂತೆ ವಿವಿಧ ಖಾತೆ ಬದಲಾವಣೆಗೆ ಬೇಕಾಗುವ ಸಮಯ ಎಷ್ಟು? ಈ ಕುರಿತಂತೆ ಸರ್ಕಾರದ ನಿಯಮದ ಪ್ರಕಾರ ಹೀಗಿವೆ ಮಾಹಿತಿ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಸಾರ್ವಜನಿಕರು ಆನ್ ಲೈನ್ ಮೂಲಕ, ನಾಡಕಛೇರಿಗಳಲ್ಲಿ ಹಾಗೂ ತಾಲ್ಲೂಕ ಭೂಮಿ ಕೇಂದ್ರಗಳಲ್ಲಿ ಪೌತಿ ವಾರಸಾ/ವಿಲ್/ಮೈನರ್ ಗಾರ್ಡಿಯನ್ ಖಾತೆ ಬದಲಾವಣೆಗಳಿಗಾಗಿ ಅರ್ಜಿ ಸಲಿ ಸುತ್ತಾಗೆ ಅರ್ಜಿ ಸಲ್ಲಿಸಿದ ನಂತರ
Categories: ಸರ್ಕಾರಿ ಯೋಜನೆಗಳು‘ಎಲ್ಲಾ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಸರ್ಕಾರದಿಂದ ’ 180 ದಿನ `ಶಿಶುಪಾಲನಾ ರಜೆ’ ಮಂಜೂರು ಮಹತ್ವದ ಆದೇಶ.!

ಒಂಟಿ ಪೋಷಕರಾಗಿರುವ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ ಸರ್ಕಾರ ಇದೀಗ ಮಹತ್ವದ ಆದೇಶವೊಂದನ್ನು ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಏನಿದೆ ರಾಜ್ಯ ಸರ್ಕಾರದ ಆದೇಶದಲ್ಲಿ? ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ
Categories: ಸರ್ಕಾರಿ ಯೋಜನೆಗಳುರಾಜ್ಯದ ಗ್ರಾಮೀಣ ಭಾಗದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕದ ಗ್ರಾಮೀಣ ಭಾಗದ ಕ್ರಿಶ್ಚಿಯನ್ ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಂಪೂರ್ಣ ಸಹಾಯಧನದಲ್ಲಿ ಬೋರ್ವೆಲ್ ಕೊರೆಯಿಸಿ, ಪಂಪ್ ಸೆಟ್ ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ. ಇದು **ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC)**ದ ಯೋಜನೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ₹4 ಲಕ್ಷ, ಇತರ ಜಿಲ್ಲೆಗಳಲ್ಲಿ ₹3 ಲಕ್ಷ ಸಹಾಯಧನ. ಠೇವಣಿ ಹಣ ₹75,000 ನಿಗಮದಿಂದ ನೇರವಾಗಿ ESCOMಗೆ ಪಾವತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸರ್ಕಾರಿ ಯೋಜನೆಗಳುಜನಸಾಮಾನ್ಯರೇ ಗಮನಿಸಿ : ‘ಮಾಹಿತಿ ಹಕ್ಕು ಕಾಯ್ದೆ’ ನಿಯಮದ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ |RTI Act

ಮಾಹಿತಿ ಹಕ್ಕು ಕಾಯ್ದೆ (RTI) 2005, ಭಾರತದ ಸಂಸತ್ತು ಜಾರಿಗೆ ತಂದ ಒಂದು ಕಾಯ್ದೆಯಾಗಿದ್ದು, ಇದು ನಾಗರಿಕರಿಗೆ ಸಾರ್ವಜನಿಕ ಪ್ರಾಧಿಕಾರಗಳಿಂದ ಮಾಹಿತಿ ಪಡೆಯುವ ಹಕ್ಕನ್ನು ನೀಡುತ್ತದೆ. ಇದರ ಮುಖ್ಯ ಉದ್ದೇಶಗಳು ಸರ್ಕಾರದ ಕೆಲಸದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವುದು ಹಾಗೂ ಭ್ರಷ್ಟಾಚಾರವನ್ನು ತಡೆಯುವುದು. ಕಲಂ(ಎಫ್) “ಮಾಹಿತಿ” ಎಂದರೆ ತತ್ಕಾಲದಲ್ಲಿ ಜಾರಿಗಲ್ಲಿರುವ ಯಾವುದೇ ಇತರೆ ಕಾನೂನಿನ ಅಡಿಯಲ್ಲಿ ಸಾರ್ವಜನಿಕ ಪ್ರಾಧಿಕಾರದಿಂದ ಪಡೆಯಬಹುದಾದ ದಾಖಲೆಗಳು, ದಸ್ತಾವೇಜುಗಳು, ಮೆಮೋಗಳು, ಇ-ಮೇಲ್ಗಳ, ಅಭಿಪ್ರಾಯಗಳು, ಸಲಹೆಗಳು, ಪತ್ರಿಕಾ ಹೇಳಿಕೆಗಳು, ಸುತ್ತೋಲೆಗಳು, ಆದೇಶಗಳು, ಲಾರ ಪುಸ್ತಕಗಳು,
Categories: ಸರ್ಕಾರಿ ಯೋಜನೆಗಳುTECH TIPS : ಹೊಸ ಆಧಾರ್ ಆಯಪ್ ಪರಿಚಯಿಸಿದ UIDAI.. ಇಲ್ಲಿದೆ ಇದರ ಸೇವೆಗಳ ಕುರಿತು ಸಂಪೂರ್ಣ ಮಾಹಿತಿ

ಆಧಾರ್ ಕಾರ್ಡ್ ಇಂದು ಭಾರತೀಯರ ದೈನಂದಿನ ಜೀವನದಲ್ಲಿ ಅತ್ಯಗತ್ಯ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳ ಲಾಭ ಪಡೆಯುವವರೆಗೆ ಎಲ್ಲೆಡೆ ಆಧಾರ್ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (UIDAI) ಬಳಕೆದಾರರ ಸೌಲಭ್ಯ ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ಹೊಸ ಅಧಿಕೃತ ಆಧಾರ್ ಆಪ್ ಅನ್ನು ಬಿಡುಗಡೆ ಮಾಡಿದೆ. ಈ ಆಪ್ ಮೂಲಕ ಆಧಾರ್ ಸಂಬಂಧಿತ ಕೆಲಸಗಳು ಇನ್ನಷ್ಟು ವೇಗವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಸರ್ಕಾರಿ ಯೋಜನೆಗಳುಸ್ವಂತ ಮನೆ ಇಲ್ಲದವರಿಗೆ ಭರ್ಜರಿ ಸಿಹಿಸುದ್ದಿ : ಕೇಂದ್ರ ಸರ್ಕಾರದಿಂದ ನಿಮಗೆ ಸಿಗಲಿದೆ ಬಂಪರ್ ಸಬ್ಸಿಡಿ ಈಗ್ಲೇ ಅಪ್ಲೈ ಮಾಡಿ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ದೇಶದಲ್ಲಿ ಸ್ವಂತ ಮನೆ ಇಲ್ಲದ 3 ಕೋಟಿ ಕುಟುಂಬಗಳಿಗೆ ಮನೆ ನಿರ್ಮಾಣ ಅಥವಾ ಖರೀದಿಗೆ ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಹತ್ವಾಕಾಂಕ್ಷಿ ಯೋಜನೆಯು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸ್ವಂತ ಛತ್ರ ಒದಗಿಸುವ ಗುರಿಯನ್ನು ಹೊಂದಿದೆ. 2025ರಲ್ಲಿ ಈ ಯೋಜನೆಯನ್ನು ಇನ್ನಷ್ಟು ವಿಸ್ತರಿಸಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಇದೇ
Categories: ಸರ್ಕಾರಿ ಯೋಜನೆಗಳುರಾಜ್ಯದ `ಭೂ ಪರಿವರ್ತಿತ ಜಮೀನು’ಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ : ಸರ್ಕಾರದಿಂದ ಹೊಸ ಆದೇಶ.!

ಬೆಂಗಳೂರು : ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ವಸತಿ ಮತ್ತು ವಾಣಿಜ್ಯ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿ Farm House/ಭೂ ಪರಿವರ್ತಿತ ಜಮೀನಿನಲ್ಲಿ ಏಕನಿವೇಶನ ವಿನ್ಯಾಸಗಳಲ್ಲಿ ಕಟ್ಟಡ ನಿರ್ಮಿಸಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಸಾರ್ವಜನಿಕ ರಸ್ತೆಯ ಸಂಪರ್ಕವನ್ನು ಕಡ್ಡಾಯಗೊಳಿಸಲಾಗುತ್ತಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗಿರುತ್ತದೆ ಇದೇ ರೀತಿಯ
Categories: ಸರ್ಕಾರಿ ಯೋಜನೆಗಳುರಾಜ್ಯದ ಗ್ರಾಮೀಣ `ಆಸ್ತಿ’ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ : `ಇ-ಸ್ವತ್ತು’ ತಂತ್ರಾಂಶದ ಮೂಲಕ ನಮೂನೆ-9, 11-ಎ ವಿತರಣೆ.!

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.………….. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ
Categories: ಸರ್ಕಾರಿ ಯೋಜನೆಗಳುBREAKING: ಇಂದಿನಿಂದಲೇ ‘ಹೊಸ ಕಾರ್ಮಿಕ ಸಂಹಿತೆ’ಗಳು ಜಾರಿ, ದೇಶದ ಕಾರ್ಮಿಕರಿಗೆ ಮೋದಿ ಬಂಪರ್ ಗಿಫ್ಟ್ : ಕನಿಷ್ಠ ವೇತನ ಖಚಿತ

ಭಾರತದ ಇತಿಹಾಸದಲ್ಲಿ ದೊಡ್ಡದಾದ ಕಾರ್ಮಿಕ ಸುಧಾರಣೆ ಇಂದು (ನವೆಂಬರ್ 21, 2025) ಅಧಿಕೃತವಾಗಿ ಜಾರಿಗೆ ಬಂದಿದೆ. ಕೇಂದ್ರ ಸರ್ಕಾರ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಒಟ್ಟಾರೆಯಾಗಿ ದೇಶದಾದ್ಯಂತ ಜಾರಿಗೊಳಿಸಿದ್ದು, ಇದರಿಂದ ಸುಮಾರು 50 ಕೋಟಿಗೂ ಹೆಚ್ಚು ಕಾರ್ಮಿಕರು, ಕಾರ್ಖಾನೆ ಕೆಲಸಗಾರರು, ಗಿಗ್ ವರ್ಕರ್ಗಳು, ಖಾಸಗಿ ಸಂಸ್ಥೆಗಳ ನೌಕರರು ಮತ್ತು ಅಸಂಘಟಿತ ಕಾರ್ಮಿಕರು ಸಹ ನೇರವಾಗಿ ಲಾಭ ಪಡೆಯಲಿದ್ದಾರೆ. ಈ ನಾಲ್ಕು ಸಂಹಿತೆಗಳು – ವೇತನ ಸಂಹಿತೆ 2019, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಔದ್ಯೋಗಿಕ ಸುರಕ್ಷತೆ ಮತ್ತು
Categories: ಸರ್ಕಾರಿ ಯೋಜನೆಗಳು
Hot this week
Amazon Great Summer Sale: ₹49,999ಕ್ಕೆ 105Km ರೇಂಜ್ ನೀಡುವ ಇ-ಸ್ಕೂಟರ್ ಮೇಲೆ ಆಫರ್
BSNL Recharge Offer: ಬಿಎಸ್ಎನ್ಎಲ್ 365 ದಿನಗಳ ಪ್ಲಾನ್ ಮೇಲೆ ವಿಶೇಷ ರಿಯಾಯಿತಿ; ಮೇ 17 ಕೊನೆಯ ದಿನ
Gold Rate Today: ಸತತ 2ನೇ ದಿನ ಚಿನ್ನ-ಬೆಳ್ಳಿ ದರ ಇಳಿಕೆ; ಆಭರಣ ಖರೀದಿದಾರರಿಗೆ ರಿಲೀಫ್!
Karnataka Weather: ಭಾರಿ ಮಳೆ, ಗುಡುಗು ಬಿರುಗಾಳಿಯ ಆರ್ಭಟ; 5 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದ IMD
Voter List Update: 24 ವರ್ಷಗಳ ಬಳಿಕ ಮತದಾರರ ಪಟ್ಟಿ ಪರಿಷ್ಕರಣೆ, ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ
Topics
Latest Posts
- Amazon Great Summer Sale: ₹49,999ಕ್ಕೆ 105Km ರೇಂಜ್ ನೀಡುವ ಇ-ಸ್ಕೂಟರ್ ಮೇಲೆ ಆಫರ್

- BSNL Recharge Offer: ಬಿಎಸ್ಎನ್ಎಲ್ 365 ದಿನಗಳ ಪ್ಲಾನ್ ಮೇಲೆ ವಿಶೇಷ ರಿಯಾಯಿತಿ; ಮೇ 17 ಕೊನೆಯ ದಿನ

- Gold Rate Today: ಸತತ 2ನೇ ದಿನ ಚಿನ್ನ-ಬೆಳ್ಳಿ ದರ ಇಳಿಕೆ; ಆಭರಣ ಖರೀದಿದಾರರಿಗೆ ರಿಲೀಫ್!

- Karnataka Weather: ಭಾರಿ ಮಳೆ, ಗುಡುಗು ಬಿರುಗಾಳಿಯ ಆರ್ಭಟ; 5 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದ IMD

- Voter List Update: 24 ವರ್ಷಗಳ ಬಳಿಕ ಮತದಾರರ ಪಟ್ಟಿ ಪರಿಷ್ಕರಣೆ, ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ
















