Category: ಸರ್ಕಾರಿ ಯೋಜನೆಗಳು
ರಾಜ್ಯದ `ಭೂ ಪರಿವರ್ತಿತ ಜಮೀನು’ಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ : ಸರ್ಕಾರದಿಂದ ಹೊಸ ಆದೇಶ.!

ಬೆಂಗಳೂರು : ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ವಸತಿ ಮತ್ತು ವಾಣಿಜ್ಯ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿ Farm House/ಭೂ ಪರಿವರ್ತಿತ ಜಮೀನಿನಲ್ಲಿ ಏಕನಿವೇಶನ ವಿನ್ಯಾಸಗಳಲ್ಲಿ ಕಟ್ಟಡ ನಿರ್ಮಿಸಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಸಾರ್ವಜನಿಕ ರಸ್ತೆಯ ಸಂಪರ್ಕವನ್ನು ಕಡ್ಡಾಯಗೊಳಿಸಲಾಗುತ್ತಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗಿರುತ್ತದೆ ಇದೇ ರೀತಿಯ…
Categories: ಸರ್ಕಾರಿ ಯೋಜನೆಗಳುರಾಜ್ಯದ ಗ್ರಾಮೀಣ `ಆಸ್ತಿ’ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ : `ಇ-ಸ್ವತ್ತು’ ತಂತ್ರಾಂಶದ ಮೂಲಕ ನಮೂನೆ-9, 11-ಎ ವಿತರಣೆ.!

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.………….. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ…
Categories: ಸರ್ಕಾರಿ ಯೋಜನೆಗಳುBREAKING: ಇಂದಿನಿಂದಲೇ ‘ಹೊಸ ಕಾರ್ಮಿಕ ಸಂಹಿತೆ’ಗಳು ಜಾರಿ, ದೇಶದ ಕಾರ್ಮಿಕರಿಗೆ ಮೋದಿ ಬಂಪರ್ ಗಿಫ್ಟ್ : ಕನಿಷ್ಠ ವೇತನ ಖಚಿತ

ಭಾರತದ ಇತಿಹಾಸದಲ್ಲಿ ದೊಡ್ಡದಾದ ಕಾರ್ಮಿಕ ಸುಧಾರಣೆ ಇಂದು (ನವೆಂಬರ್ 21, 2025) ಅಧಿಕೃತವಾಗಿ ಜಾರಿಗೆ ಬಂದಿದೆ. ಕೇಂದ್ರ ಸರ್ಕಾರ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಒಟ್ಟಾರೆಯಾಗಿ ದೇಶದಾದ್ಯಂತ ಜಾರಿಗೊಳಿಸಿದ್ದು, ಇದರಿಂದ ಸುಮಾರು 50 ಕೋಟಿಗೂ ಹೆಚ್ಚು ಕಾರ್ಮಿಕರು, ಕಾರ್ಖಾನೆ ಕೆಲಸಗಾರರು, ಗಿಗ್ ವರ್ಕರ್ಗಳು, ಖಾಸಗಿ ಸಂಸ್ಥೆಗಳ ನೌಕರರು ಮತ್ತು ಅಸಂಘಟಿತ ಕಾರ್ಮಿಕರು ಸಹ ನೇರವಾಗಿ ಲಾಭ ಪಡೆಯಲಿದ್ದಾರೆ. ಈ ನಾಲ್ಕು ಸಂಹಿತೆಗಳು – ವೇತನ ಸಂಹಿತೆ 2019, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಔದ್ಯೋಗಿಕ ಸುರಕ್ಷತೆ ಮತ್ತು…
Categories: ಸರ್ಕಾರಿ ಯೋಜನೆಗಳುNPS to OPS ಕರ್ನಾಟಕ : ಹಳೆ ಪಿಂಚಣಿ ಯೋಜನೆ ಮರುಜಾರಿ ಕುರಿತು ಬಿಗ್ ಅಪ್ಡೇಟ್ – ಸಂಪೂರ್ಣ ಮಾಹಿತಿ

ಕರ್ನಾಟಕದ ಸುಮಾರು 7 ಲಕ್ಷ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಕಳೆದ ಹಲವು ವರ್ಷಗಳಿಂದ ಒಂದೇ ಬೇಡಿಕೆಯೊಂದಿಗೆ ಹೋರಾಟ ನಡೆಸುತ್ತಿದ್ದಾರೆ – ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಅನ್ನು ಮರುಜಾರಿಗೊಳಿಸಬೇಕು. 2006ರ ಏಪ್ರಿಲ್ 1ರ ನಂತರ ಸೇವೆ ಸೇರಿದ ಎಲ್ಲ ನೌಕರರಿಗೆ ಈಗಾಗಲೇ NPS ಕಡ್ಡಾಯವಾಗಿದೆ. ಆದರೆ ಮಾರುಕಟ್ಟೆ ಅಪಾಯ, ಕಡಿಮೆ ಪಿಂಚಣಿ ಮೊತ್ತ ಮತ್ತು ಭವಿಷ್ಯದ ಅನಿಶ್ಚಿತತೆಯಿಂದ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.…
Categories: ಸರ್ಕಾರಿ ಯೋಜನೆಗಳುBIG NEWS: ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್,ಮನೆಯಲ್ಲಿ ಹಿರಿಯರಿದ್ದರೆ ತಿಳಿದುಕೊಳ್ಳಿ

ಕರ್ನಾಟಕ ಸರ್ಕಾರವು ಹಿರಿಯ ನಾಗರಿಕರು ಮತ್ತು ದೈಹಿಕವಾಗಿ ಸವಾಲು ಎದುರಿಸುತ್ತಿರುವ ಫಲಾನುಭವಿಗಳ ಕಷ್ಟವನ್ನು ಕಡಿಮೆ ಮಾಡಲು ಅನ್ನ ಭಾಗ್ಯ ಯೋಜನೆಯಡಿ “ಅನ್ನ ಸುವಿಧಾ” ಎಂಬ ವಿಶೇಷ ಉಪಕ್ರಮವನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ 75 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಹಿರಿಯರು ಮಾತ್ರ ವಾಸಿಸುವ ಕುಟುಂಬಗಳಿಗೆ ಸರ್ಕಾರಿ ನ್ಯಾಯಬೆಲೆ ಅಂಗಡಿಯಿಂದ ಉಚಿತ ಅಥವಾ ಸಬ್ಸಿಡಿ ದರದ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಮನೆ ಬಾಗಿಲಿಗೇ ತಲುಪಿಸಲಾಗುತ್ತದೆ. ಇದರಿಂದ ವಯೋವೃದ್ಧರು ದೂರದ ನ್ಯಾಯಬೆಲೆ ಅಂಗಡಿಗಳಿಗೆ…
Categories: ಸರ್ಕಾರಿ ಯೋಜನೆಗಳುರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿಸುದ್ದಿ : ಮತ್ತೇ 1000 ರೂ. ಗೌರವಧನ ಹೆಚ್ಚಳ.!

ಕರ್ನಾಟಕ ರಾಜ್ಯದ ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಿಹಿಸುದ್ದಿಯೊಂದು ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತುಮಕೂರು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಸಿಬ್ಬಂದಿಯ ಗೌರವಧನವನ್ನು ಮುಂದಿನ ದಿನಗಳಲ್ಲಿ ಇನ್ನೂ ಸಾವಿರ ರೂಪಾಯಿ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ಪೂರ್ಣ ವಿಮುಕ್ತಿ ನೀಡಲಾಗಿದೆ. ಜಾತಿ ಸಮೀಕ್ಷೆಯಲ್ಲಿ ಅಂಗನವಾಡಿ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಪ್ರಶಂಸೆ ವ್ಯಕ್ತಪಡಿಸಿದರು. ಇದೇ ರೀತಿಯ…
Categories: ಸರ್ಕಾರಿ ಯೋಜನೆಗಳುGruhalakshmi: ಗೃಹಲಕ್ಷ್ಮಿ ₹4000/- ಪೆಂಡಿಂಗ್ ಹಣ ಈ ದಿನ ಖಾತೆಗೆ ಜಮಾ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ!

ಕರ್ನಾಟಕ ರಾಜ್ಯದ ಲಕ್ಷಾಂತರ ಗೃಹಿಣಿಯರಿಗೆ ಸಿಹಿಸುದ್ದಿಯೊಂದು ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಂತುಗಳ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಫಲಾನುಭವಿ ಮಹಿಳೆಯರ ಖಾತೆಗೆ 2000 ರೂಪಾಯಿ ಜಮಾ ಮಾಡಲಾಗುತ್ತದೆ. ಆದರೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಂತುಗಳು…
Categories: ಸರ್ಕಾರಿ ಯೋಜನೆಗಳುಬೀದಿ ನಾಯಿ ಕಡಿದರೆ ₹5 ಸಾವಿರದಿಂದ ₹5 ಲಕ್ಷದವರೆಗೆ ಸರ್ಕಾರದಿಂದಲೇ ಪರಿಹಾರ ಮಹತ್ವದ ಸುತ್ತೋಲೆ ಹೊರಡಿಸಿ ಆದೇಶ

ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿ ಮತ್ತು ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲ ಪುರಸಭೆಗಳಲ್ಲಿ ಬೀದಿ ನಾಯಿ ಕಚ್ಚಿ ಗಾಯಗೊಂಡವರಿಗೆ ಸರ್ಕಾರದಿಂದಲೇ ನೇರ ಪರಿಹಾರ ಧನ ನೀಡಲಾಗುವುದು. ಈ ಕುರಿತು ನವೆಂಬರ್ 19, 2025ರಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಸರ್ಕಾರಿ ಯೋಜನೆಗಳುBREAKING : ಹಳೇ ವಾಹನ ಓಡಿಸೋದು ಇನ್ನು 10 ಪಟ್ಟು ದುಬಾರಿ! ಫಿಟ್ನೆಸ್ ಸರ್ಟಿಫಿಕೇಟ್ ಶುಲ್ಕ ₹600 ರಿಂದ ₹25,000ಕ್ಕೆ ಏರಿಕೆ.!

ಕೇಂದ್ರ ಸಡಕ್ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಭಾರೀ ತಿದ್ದುಪಡಿ ತಂದಿದ್ದು, ದೇಶದಾದ್ಯಂತ ಎಲ್ಲ ವಾಹನಗಳ ಫಿಟ್ನೆಸ್ ಸರ್ಟಿಫಿಕೇಟ್ ಶುಲ್ಕವನ್ನು ಗರಿಷ್ಠ 10 ಪಟ್ಟು ಹೆಚ್ಚಿಸಲಾಗಿದೆ. ಇದ್ದರೂ ಇದು ಕೇವಲ ಶುಲ್ಕ ಏರಿಕೆಯಷ್ಟೇ ಅಲ್ಲ – ಹಳೇಯ ವಾಹನಗಳನ್ನು ರಸ್ತೆಯಿಂದ ತೆಗೆದುಹಾಕಿ, ಸ್ಕ್ರ್ಯಾಪ್ ಮಾಡುವ ಕೇಂದ್ರದ ವಾಹನ ಸ್ಕ್ರ್ಯಾಪೇಜ್ ನೀತಿಗೆ ಬಲ ನೀಡುವ ಮಹತ್ವದ ಹೆಜ್ಜೆಯೂ ಆಗಿದೆ. ಈ ಹೊಸ ನಿಯಮಗಳು ನವೆಂಬರ್ 18, 2025 ರಿಂದ ತಕ್ಷಣವೇ ಜಾರಿಗೆ ಬಂದಿವೆ…
Categories: ಸರ್ಕಾರಿ ಯೋಜನೆಗಳು
Hot this week
KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ
Topics
Latest Posts
- KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

- AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ















