Category: ಸರ್ಕಾರಿ ಯೋಜನೆಗಳು
-
ಈ ತಿಂಗಳಿನಲ್ಲಿ ಈ ಮಾರ್ಗಗಳಲ್ಲಿ ಬೆಂಗಳೂರಿನಿಂದ ವಿಶೇಷ ರೈಲುಗಳ ಸಂಚಾರ ಸಂಪೂರ್ಣ ಮಾಹಿತಿ.!

ಹಬ್ಬಗಳ ಪ್ರಯುಕ್ತ ಎರಡು ತಾತ್ಕಾಲಿಕ ವಿಶೇಷ ರೈಲು ಸೇವೆಗಳು ಕರ್ನಾಟಕ ರಾಜಧಾನಿ ಬೆಂಗಳೂರಿನಿಂದ ಬಿಹಾರದ ಮೂಜಫರ್ಪುರಕ್ಕೆ ಹೋಗುವ ಪ್ರಯಾಣಿಕರಿಗೆ ಸಿಹಿ ಸುದ್ದಿ! ನವೆಂಬರ್ ಮಧ್ಯದಲ್ಲಿ ಆರಂಭವಾಗುವ ವಿವಿಧ ಹಬ್ಬಗಳ ಸೀಸನ್ನಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆ (SWR) ಎರಡು ತಾತ್ಕಾಲಿಕ ವಿಶೇಷ ರೈಲುಗಳನ್ನು ಘೋಷಿಸಿದೆ. ಈ ರೈಲುಗಳು ಮೂಜಫರ್ಪುರ ಜಂಕ್ಷನ್ ಮತ್ತು ಬೆಂಗಳೂರಿನ ಎಸ್ಎಂವಿಟಿ (SMVT) ಅಥವಾ ಯಶವಂತಪುರ ಜಂಕ್ಷನ್ ನಿಲ್ದಾಣಗಳ ನಡುವೆ ಸಂಚರಿಸಲಿವೆ. ಈ ಸೇವೆಗಳು ಪ್ರಯಾಣಿಕರಿಗೆ ಸುರಕ್ಷಿತ, ಸೌಕರ್ಯಯುತ ಮತ್ತು ಸಮಯಪ್ರಜ್ಞೆಯ
Categories: ಸರ್ಕಾರಿ ಯೋಜನೆಗಳು -
KASS ಯೋಜನೆಯಡಿ ಅನುಮೋದನೆ ನೀಡುವಲ್ಲಿ ವಿಳಂಬ , ಈ ತಕ್ಷಣವೇ ಸ್ಪಂದಿಸಲು ಸರ್ಕಾರಿ ನೌಕರರ ಸಂಘ ಆಗ್ರಹ.!

ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರ ಆರೋಗ್ಯ ರಕ್ಷಣೆಗಾಗಿ 2025 ಅಕ್ಟೋಬರ್ 1ರಿಂದ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (KASS) ಅನ್ನು ಜಾರಿಗೆ ತಂದಿದೆ. ಆದರೆ, ಈ ಯೋಜನೆಯಡಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಆರಂಭಿಸಲು ಅಗತ್ಯವಿರುವ ಪೂರ್ವಾನುಮತಿಯು 24 ರಿಂದ 48 ಗಂಟೆಗಳವರೆಗೆ ವಿಳಂಬವಾಗುತ್ತಿರುವುದು ತೀವ್ರ ಗೊಂದಲಕ್ಕೆ ಕಾರಣವಾಗಿದೆ. ತುರ್ತು ಚಿಕಿತ್ಸೆ ಅಗತ್ಯವಿರುವ ಸಂದರ್ಭಗಳಲ್ಲಿ ನೌಕರರು ಮತ್ತು ಅವರ ಕುಟುಂಬಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ
Categories: ಸರ್ಕಾರಿ ಯೋಜನೆಗಳು -
ರೈತರ ಗಮನಕ್ಕೆ: ಪ್ರತಿ ತಿಂಗಳು 6 ಲಕ್ಷ ರೂ.ವರೆಗೆ ಆದಾಯ ಗಳಿಸುವ ಈ ಬೆಳೆ ಬಗ್ಗೆ ಗೊತ್ತಾ ಇಲ್ಲಿದೆ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದ ಯುವಜನತೆಯೂ ಕೃಷಿಯತ್ತ ಆಸಕ್ತಿ ತೋರುತ್ತಿದ್ದಾರೆ. ತಮ್ಮ ಉನ್ನತ ಹುದ್ದೆಗಳನ್ನು ತ್ಯಜಿಸಿ ವ್ಯವಸಾಯದಲ್ಲಿ ತೊಡಗಿ ಕೈತುಂಬಾ ಆದಾಯ ಗಳಿಸುತ್ತಿರುವ ಯುವಕರ ಸಂಖ್ಯೆ ಹೆಚ್ಚಿದೆ. ಕೃಷಿಯ ಮೇಲೆ ನಿಮಗೂ ಪ್ರೀತಿ ಇದ್ದರೆ, ಈ ವಾಣಿಜ್ಯ ಬೆಳೆಯ ಮೂಲಕ ನೀವು ಪ್ರತಿ ತಿಂಗಳು ಲಕ್ಷಗಟ್ಟಲೆ ಆದಾಯ ಗಳಿಸಬಹುದು. ಆ ಲಾಭದಾಯಕ ಬೆಳೆಯೇ ಕೇಸರಿ (Saffron). ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಸರ್ಕಾರಿ ಯೋಜನೆಗಳು -
ಕೇಂದ್ರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು 5000 ರೂ. ಪಿಂಚಣಿ ಘೋಷಣೆ.! ಈಗ್ಲೇ ಅಪ್ಲೈ ಮಾಡಿ

ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆ (Atal Pension Yojana – APY) ವಯೋವೃದ್ಧರ ಆರ್ಥಿಕ ಸ್ವಾತಂತ್ರ್ಯಕ್ಕೆ ಬಲವಾದ ಬೆಂಬಲವಾಗಿದೆ. ಅಸಂಘಟಿತ ಕ್ಷೇತ್ರದ ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಕೃಷಿಕರು ಮತ್ತು ಕಡಿಮೆ ಆದಾಯ ಹೊಂದಿರುವವರು 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹1,000 ರಿಂದ ₹5,000 ವರೆಗೆ ಖಾತರಿ ಪಿಂಚಣಿ ಪಡೆಯಬಹುದು. ಈ ಯೋಜನೆಯು ಕೇಂದ್ರ ಸರ್ಕಾರದ ಸಂಪೂರ್ಣ ಭರವಸೆಯಡಿ ಕಾರ್ಯನಿರ್ವಹಿಸುತ್ತದೆ ಮತ್ತು ಆಟೋ ಡೆಬಿಟ್ ಸೌಲಭ್ಯದೊಂದಿಗೆ ಸುಲಭವಾಗಿ ಸೇರ್ಪಡೆಗೊಳ್ಳಬಹುದು. ಈ ಲೇಖನದಲ್ಲಿ APY ಯೋಜನೆಯ
Categories: ಸರ್ಕಾರಿ ಯೋಜನೆಗಳು -
ಕರ್ನಾಟಕದ ರೈತರಿಗೆ ದೊಡ್ಡ ನೆರವು: 31 ಜಿಲ್ಲೆಗಳಿಗೆ ₹324 ಕೋಟಿ ಬೆಳೆ ಪರಿಹಾರ ಬಿಡುಗಡೆ

ಕರ್ನಾಟಕದ ಕೃಷಿ ವಲಯ ಕಳೆದ ಕೆಲವು ತಿಂಗಳಿಂದ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಒಂದೆಡೆ ಮಳೆ ವೈಫಲ್ಯ, ಮತ್ತೊಂದೆಡೆ ಕೆಲವೊಂದು ಜಿಲ್ಲೆಗಳಲ್ಲಿ ದಾಖಲೆ ಮಟ್ಟದ ಅತಿವೃಷ್ಟಿ ಇರಡೂ ಪರಿಸ್ಥಿತಿಗಳು ರೈತರ ಬದುಕಿನ ಮೇಲೆ ದೊಡ್ಡ ಪರಿಣಾಮ ಬೀರಿದ್ದಾವೆ. ಮುಂಗಾರು ವಿಫಲವಾದ ಪರಿಣಾಮ ಅನೇಕ ಪ್ರದೇಶಗಳಲ್ಲಿ ಬಿತ್ತನೆ ಕೂಡ ಆಗದೆ ಉಳಿದಿದೆ, ಬಿತ್ತನೆ ಮಾಡಿದ ಪ್ರದೇಶಗಳಲ್ಲಿ ಬೆಳೆ ನಷ್ಟ ಆಗಿದೆ. ಈ ಅನಿರೀಕ್ಷಿತ ಪರಿಸ್ಥಿತಿ ರೈತರಿಗೆ ಭಾರೀ ಪ್ರಮಾಣದಲ್ಲಿ ಆರ್ಥಿಕ ಪರಿಣಾಮ ಬೀರಿದೆ, ಇದರಿಂದ ರಾಜ್ಯದಾದ್ಯಂತ ಪರಿಹಾರದ ನಿರೀಕ್ಷೆ ಹೆಚ್ಚಿದೆ.
Categories: ಸರ್ಕಾರಿ ಯೋಜನೆಗಳು -
ರಾಜ್ಯದ ಆಸ್ತಿ ಮಾಲೀಕರ ಗಮನಕ್ಕೆ : ಇಂದಿನಿಂದ ಡಿ.3 ವರೆಗೆ ಇ-ಆಸ್ತಿ ಆಂದೋಲನದ ಗಡುವು.

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ಇ-ಆಸ್ತಿ ನೋಂದಣಿ ಕಡ್ಡಾಯ. ಸರ್ಕಾರದ ಆದೇಶದಂತೆ ನವೆಂಬರ್ 11ರಿಂದ ಡಿಸೆಂಬರ್ 3ರವರೆಗೆ ವಾರ್ಡ್ವಾರು ಇ-ಖಾತಾ ಮೇಳ ಆಯೋಜಿಸಲಾಗಿದೆ. ಆಸ್ತಿ ಮಾಲೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಕೋರಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇ-ಆಸ್ತಿ ಪಡೆಯುವ 5 ಸುಲಭ ಮಾರ್ಗಗಳು ವಾರ್ಡ್ವಾರು ಇ-ಖಾತಾ ಮೇಳ ವೇಳಾಪಟ್ಟಿ ಅರ್ಜಿ ಸಲ್ಲಿಕೆಗೆ
Categories: ಸರ್ಕಾರಿ ಯೋಜನೆಗಳು -
ಎತ್ತಿನಹೊಳೆ–ಶರಾವತಿ ಯೋಜನೆಗೆ ಕೇಂದ್ರ ಬ್ರೇಕ್: ಪರಿಸರ ಉಲ್ಲಂಘನೆ ಆರೋಪದಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಹಿನ್ನಡೆ

ಕಳೆದ ಹಲವು ವರ್ಷಗಳಿಂದ ಕರ್ನಾಟಕದ ನೀರಾವರಿ, ಕುಡಿಯುವ ನೀರಿನ ಯೋಜನೆಗಳು ಹಾಗೂ ಹಸಿರು ಶಕ್ತಿಯ ಪರಿಕಲ್ಪನೆಗಳಿಗೆ ಪ್ರಮುಖವಾಗಿದ್ದ ಎತ್ತಿನಹೊಳೆ ಮತ್ತು ಶರಾವತಿ ಪಂಪ್ ಸ್ಟೋರೇಜ್ ಯೋಜನೆಗಳು ಇದೀಗ ದೊಡ್ಡ ಸಂಕಷ್ಟವನ್ನು ಎದುರಿಸುತ್ತಿವೆ. ರಾಜ್ಯ ಸರ್ಕಾರ ಅತ್ಯಂತ ಮಹತ್ವದ ಯೋಜನೆಗಳು ಎಂದು ಪರಿಗಣಿಸಿದ್ದ ಈ ಎರಡು ಯೋಜನೆಗಳ ಮುಂದಿನ ಹಂತಗಳಿಗೆ ಕೇಂದ್ರ ಸರ್ಕಾರ ನೇರವಾಗಿ ತಡೆ ಹಾಕಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸರ್ಕಾರಿ ಯೋಜನೆಗಳು -
ಸರ್ಕಾರದಿಂದ ಸರಳ ವಿವಾಹಕ್ಕೆ 50,000 ರೂ. ಪ್ರೋತ್ಸಾಹ ಧನ: ಅರ್ಜಿ ಆಹ್ವಾನ ಈ ಕೂಡಲೇ ಹೀಗೆ ಅರ್ಜಿ ಹಾಕಿ

ಕರ್ನಾಟಕದಲ್ಲಿ ಹೊಸದಾಗಿ ಮದುವೆಯಾಗುವ ಅಲ್ಪಸಂಖ್ಯಾತ ಸಮುದಾಯದ ದಂಪತಿಗಳಿಗೆ ಭರ್ಜರಿ ಸುದ್ದಿ! ಸರಳ ಸಾಮೂಹಿಕ ವಿವಾಹಕ್ಕೆ ಪ್ರತಿ ಜೋಡಿಗೆ ₹50,000 ಆರ್ಥಿಕ ಸಹಾಯ ನೀಡಲಾಗುತ್ತದೆ. ಈ ಯೋಜನೆಯಡಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕ ಹೊರೆ ತಗ್ಗಿಸಿ, ಸರಳ ಮದುವೆಗೆ ಪ್ರೋತ್ಸಾಹ ನೀಡುವುದೇ ಉದ್ದೇಶ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಉದ್ದೇಶ: ಆರ್ಥಿಕ
Categories: ಸರ್ಕಾರಿ ಯೋಜನೆಗಳು -
ರಾಜ್ಯದ ರೈತರ ಗಮನಕ್ಕೆ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಸರ್ಕಾರದಿಂದ ಮಹತ್ವದ ಆದೇಶ.!

ಕರ್ನಾಟಕದಲ್ಲಿ ಪೌತಿ ಖಾತೆ (ಮ್ಯುಟೇಶನ್) ಮತ್ತು ಪೋಡಿ ದುರಸ್ತಿ ಕಾರ್ಯಗಳನ್ನು ಡಿಸೆಂಬರ್ 31ರೊಳಗೆ ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಹಸಿಲ್ದಾರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೌತಿ ಖಾತೆ: ಗುರಿಯಲ್ಲಿ ಕೇವಲ 5% ಸಾಧನೆ
Categories: ಸರ್ಕಾರಿ ಯೋಜನೆಗಳು
Hot this week
-
SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?
-
1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ
-
ಕಲಬುರಗಿ ಅಂಗನವಾಡಿ ನೇಮಕಾತಿ: 412 ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ದಿನಾಂಕ ವಿಸ್ತರಣೆ
-
Gold Rate Today: ಸತತ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ! ಇಂದಿನ ಬೆಂಗಳೂರು ರೇಟ್ ಎಷ್ಟು?
-
Rain Alert: ಏಪ್ರಿಲ್ 24ರವರೆಗೆ 4 ದಿನ ಭಾರೀ ಮಳೆ ಮುನ್ಸೂಚನೆ – 16 ಜಿಲ್ಲೆಗಳಿಗೆ ಅಲರ್ಟ್
Topics
Latest Posts
- SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?

- 1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ

- ಕಲಬುರಗಿ ಅಂಗನವಾಡಿ ನೇಮಕಾತಿ: 412 ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ದಿನಾಂಕ ವಿಸ್ತರಣೆ

- Gold Rate Today: ಸತತ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ! ಇಂದಿನ ಬೆಂಗಳೂರು ರೇಟ್ ಎಷ್ಟು?

- Rain Alert: ಏಪ್ರಿಲ್ 24ರವರೆಗೆ 4 ದಿನ ಭಾರೀ ಮಳೆ ಮುನ್ಸೂಚನೆ – 16 ಜಿಲ್ಲೆಗಳಿಗೆ ಅಲರ್ಟ್


