Category: ಸರ್ಕಾರಿ ಯೋಜನೆಗಳು
ಗೃಹಲಕ್ಷ್ಮಿ ಯರಿಗೆ ಮತ್ತೊಂದು ಬಂಪರ್ ಯೋಜನೆ ಬಿಗ್ ಅಪ್ಡೇಟ್ : ಮಹಿಳೆಯರ ಸಂಕಷ್ಟಕ್ಕೆ ಆರ್ಥಿಕ ನೆರವು.!

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತಕ್ಕೆ ಅಧಿಕೃತ ನೋಂದಣಿ ಪ್ರಮಾಣಪತ್ರವನ್ನು ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಅವರು ವಿಧಾನಸೌಧದಲ್ಲಿ ಸಚಿವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಚಿವರು ತಮ್ಮ ದೀರ್ಘಕಾಲಿಕ ಕನಸು ಒಂದು ಹೆಜ್ಜೆ ಮುಂದೆ ಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೇ ಈ ಸಹಕಾರ ಸಂಘದ ಮಾಲೀಕರಾಗಿ ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕನ್ನು ತೋರಿಸಲಿದ್ದಾರೆ…
Categories: ಸರ್ಕಾರಿ ಯೋಜನೆಗಳುಅನುಕಂಪದ ಆಧಾರದ ನೇಮಕಾತಿ: ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ದಾಖಲೆಗಳ ಸಂಪೂರ್ಣ ಲಿಸ್ಟ್

ಕರ್ನಾಟಕ ಸರ್ಕಾರಿ ನೌಕರನೊಬ್ಬ ವೃತ್ತಿಯಲ್ಲಿರುವಾಗಲೇ ಅಕಾಲಿಕ ಮರಣ ಹೊಂದಿದರೆ, ಅವಲಂಬಿತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಅಥವಾ ಡಿ ಹುದ್ದೆಯಲ್ಲಿ ನೇಮಕಾತಿ ಮಾಡಿಕೊಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಮರಣದ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು ಮತ್ತು ನಿಗದಿತ ಎಲ್ಲಾ ದಾಖಲೆಗಳನ್ನು ಜೊತೆಯಲ್ಲಿ ಸಲ್ಲಿಸಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವ ಮೊದಲು ತಿಳಿದಿರಲಿ ಅನುಕಂಪದ ನೇಮಕಾತಿಗೆ…
Categories: ಸರ್ಕಾರಿ ಯೋಜನೆಗಳುರಾಜ್ಯದ ಮಹಿಳೆಯರಿಗೆ ಭರ್ಜರಿ ಸುವರ್ಣಾವಕಾಶ: ಉದ್ಯೋಗಿನಿ, ಚೇತನ, ಧನಶ್ರೀ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಮಹಿಳೆಯರ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಉದ್ಯೋಗಿನಿ, ಚೇತನ, ಧನಶ್ರೀ ಹಾಗೂ ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮಹಿಳೆಯರು 2025 ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳ ಮೂಲಕ ಸಾಲ, ಸಹಾಯಧನ ಮತ್ತು ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉದ್ಯೋಗಿನಿ ಯೋಜನೆ…
Categories: ಸರ್ಕಾರಿ ಯೋಜನೆಗಳುರಾಜ್ಯದ ಗ್ರಾಮ ಪಂಚಾಯಿತಿ, ತಾಲೂಕ ಪಂಚಾಯತಿ, ಜಿಲ್ಲಾ ಪಂಚಾಯಿತಿ ಗಳ ಖಡ್ಡಾಯ ಕರ್ತವ್ಯಗಳ ಪಟ್ಟಿ ಇಲ್ಲಿದೆ ..

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 2ರ (28ಸಿ) ಖಂಡ 58, 145, 146 ಮತ್ತು 184 ರೊಡನೆ ಓದಿಕೊಂಡಂತೆ 311 ರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜವಾಬ್ದಾರಿ ನಕ್ಷೆಯ, ವಿವರ, ವಿವರ, ಮೇಲ್ವಿಚಾರಣೆ) ನಿಯಮಗಳು, 2018ರ ಕರಡನ್ನು ಸದರಿ ಅಧಿನಿಯಮದ 311ನೇ ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ…
Categories: ಸರ್ಕಾರಿ ಯೋಜನೆಗಳುಅಡಿಕೆ ದರದಲ್ಲಿ ಮತ್ತಷ್ಟು ಭರ್ಜರಿ ಏರಿಕೆ: ನವೆಂಬರ್ ಅಂತ್ಯಕ್ಕೆ 70,000 ರೂ. ಮುಟ್ಟುವ ಸಾಧ್ಯತೆ.!

ಕರ್ನಾಟಕದಲ್ಲಿ ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ ಬಂದಿದೆ. “ಅಡಿಕೆ ತಿಂದರೆ ಕ್ಯಾನ್ಸರ್ ಬರುತ್ತದೆ” ಎಂಬ ವದಂತಿಯಿಂದ ಕ್ವಿಂಟಾಲ್ಗೆ 69,000 ರೂಪಾಯಿ ಇದ್ದ ಅಡಿಕೆ ದರ ದಿಢೀರ್ ಕುಸಿತ ಕಂಡಿತ್ತು. ಆದರೆ, ಈ ವದಂತಿ ಸುಳ್ಳು ಎಂಬ ಸ್ಪಷ್ಟೀಕರಣದ ನಂತರ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಕಳೆದ ಮೂರು ದಿನಗಳಿಂದ ದರ ಏರುಮುಖವಾಗಿದ್ದು, ನವೆಂಬರ್ ಅಂತ್ಯದೊಳಗೆ 70,000 ರೂಪಾಯಿ ಗಡಿ ಮುಟ್ಟುವ ಸಾಧ್ಯತೆಯಿದೆ ಎಂದು ಬೆಳೆಗಾರರು ಮತ್ತು ವ್ಯಾಪಾರಿಗಳು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು (ನವೆಂಬರ್ 14, 2025) ದಾವಣಗೆರೆ ಮಾರುಕಟ್ಟೆಯಲ್ಲಿ…
Categories: ಸರ್ಕಾರಿ ಯೋಜನೆಗಳುಪಿಯು ಉಪನ್ಯಾಸಕರಿಗೆ 9-10ನೇ ತರಗತಿ ಬೋಧನೆ ಕಡ್ಡಾಯ: ನಿಯಮ ತಿದ್ದುಪಡಿ ಪ್ರಸ್ತಾವ, ಸಂಘದ ಆಕ್ರೋಶ

ಬೆಂಗಳೂರು: ಪದವಿಪೂರ್ವ ಕಾಲೇಜುಗಳಲ್ಲಿ (ಪಿಯುಸಿ) ಇನ್ನು ಮುಂದೆ ನೇಮಕವಾಗುವ ಉಪನ್ಯಾಸಕರು 9 ಮತ್ತು 10ನೇ ತರಗತಿಗಳಿಗೂ ಪಾಠ ಮಾಡುವುದು ಕಡ್ಡಾಯವಾಗಲಿದೆ ಎಂಬ ಪ್ರಸ್ತಾವವನ್ನು ಶಾಲಾ ಶಿಕ್ಷಣ ಇಲಾಖೆ ಮುಂದಿಟ್ಟಿದೆ. ಪ್ರಸ್ತುತ ಪ್ರೌಢಶಿಕ್ಷಣ ಮತ್ತು ಪದವಿಪೂರ್ವ ಶಿಕ್ಷಣಕ್ಕೆ ಪ್ರತ್ಯೇಕ ವೃಂದ, ನೇಮಕಾತಿ ನಿಯಮಗಳಿವೆ. ಪ್ರೌಢಶಾಲಾ ಶಿಕ್ಷಕರು 8ರಿಂದ 10ನೇ ತರಗತಿವರೆಗೆ ಮತ್ತು ಉಪನ್ಯಾಸಕರು ಪ್ರಥಮ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಾ ಬಂದಿದ್ದಾರೆ. ಆದರೆ, ಈಗೀಗ ಈ ವ್ಯವಸ್ಥೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಇಲಾಖೆ ಮುಂದಾಗಿದೆ. ಇದೇ…
Categories: ಸರ್ಕಾರಿ ಯೋಜನೆಗಳುಕರ್ನಾಟಕ ಪೌತಿ ಖಾತೆ 2025: ಫೋಟೋ ದೃಢೀಕರಣ ಕಡ್ಡಾಯ, ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ

ಕರ್ನಾಟಕ ಕಂದಾಯ ಇಲಾಖೆಯು ಪೌತಿ ಖಾತೆ (ಮೃತ ಮಾಲೀಕರ ಹೆಸರಿನಲ್ಲಿ ಜಮೀನು ಖಾತೆ) ಮಾಡುವ ಪ್ರಕ್ರಿಯೆಯನ್ನು ಫೋಟೋ ದೃಢೀಕರಣ ಕಡ್ಡಾಯಗೊಳಿಸಿ ಹೊಸ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 41.62 ಲಕ್ಷ ಎಕರೆ ಜಮೀನು ಇನ್ನೂ ಮೃತರ ಹೆಸರಿನಲ್ಲಿದ್ದು, ಕೇವಲ 2 ಲಕ್ಷ ಎಕರೆ ಮಾತ್ರ ವರ್ಗಾವಣೆಯಾಗಿದೆ. ಡಿಸೆಂಬರ್ 2025 ಅಂತ್ಯದೊಳಗೆ ಅಭಿಯಾನ ಪೂರ್ಣಗೊಳಿಸಲು ಎಲ್ಲಾ ತಹಸೀಲ್ದಾರ್ಗಳಿಗೆ ಸೂಚನೆ ನೀಡಲಾಗಿದೆ. ಈ ಲೇಖನದಲ್ಲಿ ಪೌತಿ ಖಾತೆ ಎಂದರೇನು, ಫೋಟೋ ದೃಢೀಕರಣ, ಬಯೋಮೆಟ್ರಿಕ್ ಸೌಲಭ್ಯ, ಆಟೋ ಮ್ಯುಟೇಶನ್, ಆಧಾರ್ ಸೀಡಿಂಗ್, ಪ್ರಗತಿ…
Categories: ಸರ್ಕಾರಿ ಯೋಜನೆಗಳುರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಉದ್ಯೋಗಿನಿ ಸೇರಿ ವಿವಿಧ ಯೋಜನೆಗಳಡಿ ಫ್ರೋತ್ಸಾಹಧನ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (KSWDC) ಮಹಿಳೆಯರ ಸ್ವಾವಲಂಬನೆಗೆ ವಿಶೇಷ ಆದ್ಯತೆ ನೀಡಿ, ಉದ್ಯೋಗಿನಿ, ಚೇತನ, ಧನಶ್ರೀ ಮತ್ತು ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಗಳಿಗೆ 2025ರ ಡಿಸೆಂಬರ್ 15ರವರೆಗೆ ಅರ್ಜಿ ಆಹ್ವಾನಿಸಿದೆ. ಈ ಯೋಜನೆಗಳ ಮೂಲಕ ಮಹಿಳೆಯರು ಸ್ವಂತ ವ್ಯಾಪಾರ, ಸಣ್ಣ ಕೈಗಾರಿಕೆ, ಸೇವಾ ವಲಯದಲ್ಲಿ ಸ್ವಯಂ ಉದ್ಯೋಗಿಗಳಾಗಿ ಬೆಳೆಯಲು ₹30,000ರಿಂದ ₹1.50 ಲಕ್ಷದವರೆಗೆ ಸಹಾಯಧನ ಮತ್ತು ಸಾಲ ಸೌಲಭ್ಯ ಲಭ್ಯವಿದೆ. ಆಸಕ್ತ ಮಹಿಳೆಯರು ತಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸೇವಾ…
Categories: ಸರ್ಕಾರಿ ಯೋಜನೆಗಳುಮೇಕೆದಾಟು ಯೋಜನೆಯಲ್ಲಿ ತಮಿಳುನಾಡು ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ | ಕರ್ನಾಟಕಕ್ಕೆ ಗೆಲುವು

ನವದೆಹಲಿ: ಕಾವೇರಿ ನದಿ ಜಲ ವಿವಾದದಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಐತಿಹಾಸಿಕ ಜಯ ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸಂಪೂರ್ಣವಾಗಿ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ 7 ವರ್ಷಗಳಿಂದ ನಡೆಯುತ್ತಿದ್ದ ಕಾನೂನು ತಡೆಯೊಡ್ಡುವ ಪ್ರಯತ್ನಕ್ಕೆ ತಿಲಾಂಜಲಿ ಸಿಕ್ಕಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಮಿಳುನಾಡಿನ ಅರ್ಜಿ ವಜಾ – ಮಧ್ಯಪ್ರವೇಶ ಇಲ್ಲ…
Categories: ಸರ್ಕಾರಿ ಯೋಜನೆಗಳು
Hot this week
Topics
Latest Posts
- Free Training for Women: ಯುವತಿಯರಿಗೆ 5 ದಿನಗಳ ಉಚಿತ ಉದ್ಯೋಗ ತರಬೇತಿ | 100% ಪ್ಲೇಸ್ಮೆಂಟ್ ನೆರವು

- India Post GDS Recruitment 2026: 25,000ಕ್ಕೂ ಅಧಿಕ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ

- SS Bank Recruitment 2026: ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 60 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Karnataka SWD Teacher Recruitment:140 ವಸತಿ ಶಾಲಾ ಶಿಕ್ಷಕರ ಹುದ್ದೆಗಳಿಗೆ KEA ಮೂಲಕ ಅರ್ಜಿ ಆಹ್ವಾನ

- AAI ನೇಮಕಾತಿ 2026: 205 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ; ಪರೀಕ್ಷೆಯಿಲ್ಲದೆ ಆಯ್ಕೆ!















