Category: ಸರ್ಕಾರಿ ಯೋಜನೆಗಳು
ರಾಜ್ಯದ ಆಸ್ತಿ ಮಾಲೀಕರ ಗಮನಕ್ಕೆ : ಇಂದಿನಿಂದ ಡಿ.3 ವರೆಗೆ ಇ-ಆಸ್ತಿ ಆಂದೋಲನದ ಗಡುವು.

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ಇ-ಆಸ್ತಿ ನೋಂದಣಿ ಕಡ್ಡಾಯ. ಸರ್ಕಾರದ ಆದೇಶದಂತೆ ನವೆಂಬರ್ 11ರಿಂದ ಡಿಸೆಂಬರ್ 3ರವರೆಗೆ ವಾರ್ಡ್ವಾರು ಇ-ಖಾತಾ ಮೇಳ ಆಯೋಜಿಸಲಾಗಿದೆ. ಆಸ್ತಿ ಮಾಲೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಕೋರಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇ-ಆಸ್ತಿ ಪಡೆಯುವ 5 ಸುಲಭ ಮಾರ್ಗಗಳು ವಾರ್ಡ್ವಾರು ಇ-ಖಾತಾ ಮೇಳ ವೇಳಾಪಟ್ಟಿ ಅರ್ಜಿ ಸಲ್ಲಿಕೆಗೆ…
Categories: ಸರ್ಕಾರಿ ಯೋಜನೆಗಳುಎತ್ತಿನಹೊಳೆ–ಶರಾವತಿ ಯೋಜನೆಗೆ ಕೇಂದ್ರ ಬ್ರೇಕ್: ಪರಿಸರ ಉಲ್ಲಂಘನೆ ಆರೋಪದಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಹಿನ್ನಡೆ

ಕಳೆದ ಹಲವು ವರ್ಷಗಳಿಂದ ಕರ್ನಾಟಕದ ನೀರಾವರಿ, ಕುಡಿಯುವ ನೀರಿನ ಯೋಜನೆಗಳು ಹಾಗೂ ಹಸಿರು ಶಕ್ತಿಯ ಪರಿಕಲ್ಪನೆಗಳಿಗೆ ಪ್ರಮುಖವಾಗಿದ್ದ ಎತ್ತಿನಹೊಳೆ ಮತ್ತು ಶರಾವತಿ ಪಂಪ್ ಸ್ಟೋರೇಜ್ ಯೋಜನೆಗಳು ಇದೀಗ ದೊಡ್ಡ ಸಂಕಷ್ಟವನ್ನು ಎದುರಿಸುತ್ತಿವೆ. ರಾಜ್ಯ ಸರ್ಕಾರ ಅತ್ಯಂತ ಮಹತ್ವದ ಯೋಜನೆಗಳು ಎಂದು ಪರಿಗಣಿಸಿದ್ದ ಈ ಎರಡು ಯೋಜನೆಗಳ ಮುಂದಿನ ಹಂತಗಳಿಗೆ ಕೇಂದ್ರ ಸರ್ಕಾರ ನೇರವಾಗಿ ತಡೆ ಹಾಕಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸರ್ಕಾರಿ ಯೋಜನೆಗಳುಸರ್ಕಾರದಿಂದ ಸರಳ ವಿವಾಹಕ್ಕೆ 50,000 ರೂ. ಪ್ರೋತ್ಸಾಹ ಧನ: ಅರ್ಜಿ ಆಹ್ವಾನ ಈ ಕೂಡಲೇ ಹೀಗೆ ಅರ್ಜಿ ಹಾಕಿ

ಕರ್ನಾಟಕದಲ್ಲಿ ಹೊಸದಾಗಿ ಮದುವೆಯಾಗುವ ಅಲ್ಪಸಂಖ್ಯಾತ ಸಮುದಾಯದ ದಂಪತಿಗಳಿಗೆ ಭರ್ಜರಿ ಸುದ್ದಿ! ಸರಳ ಸಾಮೂಹಿಕ ವಿವಾಹಕ್ಕೆ ಪ್ರತಿ ಜೋಡಿಗೆ ₹50,000 ಆರ್ಥಿಕ ಸಹಾಯ ನೀಡಲಾಗುತ್ತದೆ. ಈ ಯೋಜನೆಯಡಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕ ಹೊರೆ ತಗ್ಗಿಸಿ, ಸರಳ ಮದುವೆಗೆ ಪ್ರೋತ್ಸಾಹ ನೀಡುವುದೇ ಉದ್ದೇಶ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಉದ್ದೇಶ: ಆರ್ಥಿಕ…
Categories: ಸರ್ಕಾರಿ ಯೋಜನೆಗಳುರಾಜ್ಯದ ರೈತರ ಗಮನಕ್ಕೆ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಸರ್ಕಾರದಿಂದ ಮಹತ್ವದ ಆದೇಶ.!

ಕರ್ನಾಟಕದಲ್ಲಿ ಪೌತಿ ಖಾತೆ (ಮ್ಯುಟೇಶನ್) ಮತ್ತು ಪೋಡಿ ದುರಸ್ತಿ ಕಾರ್ಯಗಳನ್ನು ಡಿಸೆಂಬರ್ 31ರೊಳಗೆ ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಹಸಿಲ್ದಾರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೌತಿ ಖಾತೆ: ಗುರಿಯಲ್ಲಿ ಕೇವಲ 5% ಸಾಧನೆ…
Categories: ಸರ್ಕಾರಿ ಯೋಜನೆಗಳುಕಾನೂನಾತ್ಮಕವಾಗಿ ಮಕ್ಕಳನ್ನಾ ದತ್ತು ಪಡೆಯುವುದು ಹೇಗೆ? ಏನೆಲ್ಲಾ ದಾಖಲೆಗಳು ನಿಯಮ ಇಲ್ಲಿದೆ ಮಾಹಿತಿ

ಪ್ರತಿ ಮಗುವಿಗೂ ಪ್ರೀತಿ, ಆರೈಕೆ ಮತ್ತು ಕುಟುಂಬದ ವಾತಾವರಣಕ್ಕೆ ಹಕ್ಕಿದೆ. ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಡಿ ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ (CARA) ಮೂಲಕ ಕಾನೂನುಬದ್ಧ ದತ್ತು ಪ್ರಕ್ರಿಯೆ ನಡೆಯುತ್ತದೆ. ಪ್ರತಿ ವರ್ಷ ನವೆಂಬರ್ ತಿಂಗಳು ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತದೆ. 2025ರ ಅಭಿಯಾನದಲ್ಲಿ ವಿಶೇಷ ಅಗತ್ಯತೆಯ (ವಿಕಲಚೇತನ) ಮಕ್ಕಳ ದತ್ತುಗೆ ಒತ್ತು ನೀಡಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು (DCPU) ಈ ಪ್ರಕ್ರಿಯೆಯನ್ನು ಜಾರಿಗೊಳಿಸುತ್ತವೆ. ಮಕ್ಕಳನ್ನು ಬೀದಿಯಲ್ಲಿ ಬಿಟ್ಟುಹೋಗದೆ ಸರ್ಕಾರಿ ಆಸ್ಪತ್ರೆಗಳು, ಮಕ್ಕಳ…
Categories: ಸರ್ಕಾರಿ ಯೋಜನೆಗಳುಕರ್ನಾಟಕ ಜಾತಿ ಗಣತಿ ಸಮೀಕ್ಷೆ ಗುಡ್ ನ್ಯೂಸ್ : ಸಮೀಕ್ಷೆದಾರರಿಗೆ ಸರ್ಕಾರದಿಂದ ಗೌರವಧನ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಡೆದ ಜಾತಿ ಗಣತಿ ಸಮೀಕ್ಷೆ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ದಾರರಿಗೆ ಬಹುದೊಡ್ಡ ಸಿಹಿ ಸುದ್ದಿ! ಕರ್ನಾಟಕ ಸರ್ಕಾರವು ಈಗಾಗಲೇ ಈ ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಾವಿರಾರು ಸಮೀಕ್ಷೆದಾರರಿಗೆ ಗೌರವಧನವನ್ನು ಬಿಡುಗಡೆ ಮಾಡಲು ಅಧಿಕೃತ ಆದೇಶ ಹೊರಡಿಸಿದೆ. ಈ ಗೌರವಧನವು ರಾಜ್ಯಾದ್ಯಂತ ನಡೆದ ಜಾತಿ ಗಣತಿ ಸಮೀಕ್ಷೆಯಲ್ಲಿ ಕೆಲಸ ಮಾಡಿದ ಎಲ್ಲಾ ಸಿಬ್ಬಂದಿಗೆ ತಲುಪಲಿದೆ. ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದಲ್ಲಿ ನಡೆದ ಈ ಐತಿಹಾಸಿಕ ಸಮೀಕ್ಷೆಯು ರಾಜ್ಯದ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ…
Categories: ಸರ್ಕಾರಿ ಯೋಜನೆಗಳುಕೇಂದ್ರ ಸರ್ಕಾರದ ಬ್ರೇಕ್: ಎತ್ತಿನಹೊಳೆ ಮತ್ತು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಳಿಗೆ ತಡೆ.!

ಕರ್ನಾಟಕ ರಾಜ್ಯದ ಎತ್ತಿನಹೊಳೆ ಯೋಜನೆ ಮತ್ತು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಳು ದೀರ್ಘಕಾಲದಿಂದಲೂ ಚರ್ಚೆಯಲ್ಲಿವೆ. ಈ ಎರಡೂ ಯೋಜನೆಗಳು ರಾಜ್ಯದ ನೀರಾವರಿ, ಕುಡಿಯುವ ನೀರು ಸರಬರಾಜು ಮತ್ತು ವಿದ್ಯುತ್ ಉತ್ಪಾದನೆಯ ಉದ್ದೇಶಗಳನ್ನು ಹೊಂದಿವೆ. ಆದರೆ, ಇತ್ತೀಚೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಸಲಹಾ ಸಮಿತಿಗಳು ಈ ಯೋಜನೆಗಳ ಮುಂದುವರಿಕೆಗೆ ಗಂಭೀರ ಆಕ್ಷೇಪಗಳನ್ನು ಎತ್ತಿವೆ. ಅಕ್ಟೋಬರ್ 27 ರಂದು ನಡೆದ ಸಭೆಗಳಲ್ಲಿ ಈ ಆಕ್ಷೇಪಗಳನ್ನು ದಾಖಲಿಸಲಾಗಿದ್ದು, ಯೋಜನೆಗಳ ಮೊದಲ ಹಂತದ ಕಾಮಗಾರಿಗಳು ಅನಧಿಕೃತವಾಗಿ ನಡೆದಿವೆ ಎಂಬ…
Categories: ಸರ್ಕಾರಿ ಯೋಜನೆಗಳುಕೋಳಿ ಸಾಕಣಿಕೆಗೆ ಸರ್ಕಾರದಿಂದ 25 ಲಕ್ಷ ರೂ.ವರೆಗಿನ ಸಹಾಯಧನ ಲಭ್ಯ; ಅರ್ಜಿ ಸಲ್ಲಿಕೆ ಹೇಗೆ? ಯಾರೆಲ್ಲಾ ಅರ್ಹರು?

ಭಾರತ ಸರ್ಕಾರದ ರಾಷ್ಟ್ರೀಯ ಜಾನುವಾರು ಮಿಷನ್ (National Livestock Mission – NLM) ಯೋಜನೆಯಡಿ ಗ್ರಾಮೀಣ ಕೋಳಿ ಸಾಕಾಣೆಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯ ಹೆಚ್ಚಳ ಮತ್ತು ಸ್ವಯಂ ಉದ್ಯೋಗ ಸೃಷ್ಟಿಗೆ ಮಹತ್ವದ ಹೆಜ್ಜೆ ಇಡಲಾಗಿದೆ. 2021-22ರಿಂದ ಪರಿಷ್ಕೃತ ಈ ಯೋಜನೆಯು ಪಶುಸಂಪತ್ತು ಮತ್ತು ಕೋಳಿ ತಳಿ ಅಭಿವೃದ್ಧಿ ಉಪ-ಮಿಷನ್ ಅಡಿಯಲ್ಲಿ ಕೋಳಿ ಫಾರ್ಮ್, ಹ್ಯಾಚರಿ ಮತ್ತು ಮದರ್ ಯೂನಿಟ್ ಸ್ಥಾಪನೆಗೆ ಯೋಜನಾ ಬಂಡವಾಳ ವೆಚ್ಚದ 50% ಸಹಾಯಧನ ನೀಡುತ್ತದೆ (ಗರಿಷ್ಠ ₹25 ಲಕ್ಷ). ಇದು ವೈಯಕ್ತಿಕ…
Categories: ಸರ್ಕಾರಿ ಯೋಜನೆಗಳುBEML ನೇಮಕಾತಿ 2025: ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ ₹43,000

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಅಧೀನದ ಪ್ರತಿಷ್ಠಿತ ಸಂಸ್ಥೆಯಾದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML), ಖಾಲಿ ಇರುವ ಒಟ್ಟು 100 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹತೆ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಭರ್ತಿ ಮಾಡಲಾಗುತ್ತಿರುವ ಹುದ್ದೆಯ ಹೆಸರು ಜೂನಿಯರ್ ಎಕ್ಸಿಕ್ಯೂಟಿವ್ (Junior Executive) ಆಗಿದ್ದು, ಕೇಂದ್ರ ಸರ್ಕಾರದ…
Categories: ಸರ್ಕಾರಿ ಯೋಜನೆಗಳು
Hot this week
Topics
Latest Posts
- Free Training for Women: ಯುವತಿಯರಿಗೆ 5 ದಿನಗಳ ಉಚಿತ ಉದ್ಯೋಗ ತರಬೇತಿ | 100% ಪ್ಲೇಸ್ಮೆಂಟ್ ನೆರವು

- India Post GDS Recruitment 2026: 25,000ಕ್ಕೂ ಅಧಿಕ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ

- SS Bank Recruitment 2026: ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 60 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Karnataka SWD Teacher Recruitment:140 ವಸತಿ ಶಾಲಾ ಶಿಕ್ಷಕರ ಹುದ್ದೆಗಳಿಗೆ KEA ಮೂಲಕ ಅರ್ಜಿ ಆಹ್ವಾನ

- AAI ನೇಮಕಾತಿ 2026: 205 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ; ಪರೀಕ್ಷೆಯಿಲ್ಲದೆ ಆಯ್ಕೆ!















