Category: ಸರ್ಕಾರಿ ಯೋಜನೆಗಳು
-
ಗೃಹಲಕ್ಷ್ಮಿ ದಸರಾ ಹಬ್ಬಕ್ಕೆ ಬಂಪರ್ ಗಿಫ್ಟ್: ಬಾಕಿ 22 ಮತ್ತು 23 ನೇ ಕಂತಿನ ಒಟ್ಟು ₹4,000 ಹಣ ಬಿಡುಗಡೆ ,ಈ ದಿನ ಖಾತೆಗೆ.!

ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನಾಡಹಬ್ಬ ದಸರಾ ನವರಾತ್ರಿ ಹಬ್ಬದ ಪ್ರಯುಕ್ತ ಸಂತಸದ ಸುದ್ದಿಯೊಂದನ್ನು ಕೊಟ್ಟಿದ್ದಾರೆ, ಈ ಯೋಜನೆಯಡಿ 22 ಮತ್ತು 23ನೇ ಕಂತಿನ ಒಟ್ಟು ₹4,000 ಹಣವನ್ನು ಇದೇ ತಿಂಗಳು ಬರುವ ಸೆಪ್ಟೆಂಬರ್ 7 ಮತ್ತು 9ನೇ ತಾರೀಕಿಗೆ ಬಿಡುಗಡೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಹೀಗಾಗಿ ಈಗಾಗಲೇ ರಾಜ್ಯ ಖಜಾನೆಯಿಂದ ಜಿಲ್ಲಾ ಖಜಾನೆಗಳಿಗೆ ಹಣವನ್ನು ವರ್ಗಾಯಿಸಲಾಗಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಶೀಘ್ರವೇ ಜಮೆಯಾಗಲಿದೆ ಎಂದು ನಿನ್ನೆ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಈ ಸಿಹಿ
Categories: ಸರ್ಕಾರಿ ಯೋಜನೆಗಳು -
ಗೃಹಲಕ್ಷ್ಮಿ ಯೋಜನೆ: ಬಾಕಿ ಹಣಕ್ಕಾಗಿ ಕಾಯುತ್ತಿದ್ದ 2.13 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಹಣ ಬಂದ್

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಧನಸಹಾಯವನ್ನು 2.13 ಲಕ್ಷ ಮಹಿಳೆಯರಿಗೆ ನಿಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಈ ಕುರಿತಂತೆ ವಿಧಾನ ಪರಿಷತ್ನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಸಚಿವರು ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ. ಈ ಯೋಜನೆಯ ಉದ್ದೇಶವು ಕುಟುಂಬದ ಗೃಹಿಣಿಯರಿಗೆ ಆರ್ಥಿಕ ನೆರವು ಒದಗಿಸುವುದಾಗಿದ್ದು, ಆದರೆ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯಿಂದ ಹೊರಗಿಡುವ ಕಾರ್ಯವನ್ನು ಸರ್ಕಾರ ಕೈಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
-
ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಏರಿಕೆ: ಸಂಬಳ ಮತ್ತು ಪಿಂಚಣಿಯಲ್ಲಿ ಹೆಚ್ಚಳ ಎಷ್ಟಾಗಬಹುದು ಸಂಪೂರ್ಣ ಮಾಹಿತಿ

ಸರಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿಯೊಂದು ಸೆಪ್ಟೆಂಬರ್ 2025ರಲ್ಲಿ ಕಾದಿದೆ. ಕೇಂದ್ರ ಸರ್ಕಾರವು ತುಟ್ಟಿಭತ್ಯೆ (Dearness Allowance – DA) ಯನ್ನು ಹೆಚ್ಚಿಸುವ ಸಾಧ್ಯತೆಯಿದ್ದು, ಇದರಿಂದ ಲಕ್ಷಾಂತರ ನೌಕರರು ಮತ್ತು ನಿವೃತ್ತರಿಗೆ ಆರ್ಥಿಕ ನೆರವು ದೊರೆಯಲಿದೆ. ಈ ತುಟ್ಟಿಭತ್ಯೆ ಏರಿಕೆಯು ಜೀವನ ವೆಚ್ಚದ ಏರಿಕೆಯನ್ನು ಸರಿದೂಗಿಸಲು ಸಹಾಯಕವಾಗಿದ್ದು, ಸರಕಾರಿ ನೌಕರರ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಲೇಖನದಲ್ಲಿ ಈ ತುಟ್ಟಿಭತ್ಯೆ ಏರಿಕೆಯ ಸಂಪೂರ್ಣ ವಿವರಗಳನ್ನು, ಅದರ ಪ್ರಯೋಜನಗಳನ್ನು ಮತ್ತು ಸಂಭಾವ್ಯ ಪರಿಣಾಮಗಳನ್ನು ವಿವರವಾಗಿ
-
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮತ್ತೇ ಮೇಜರ್ ಸರ್ಜರಿ: 10 IAS ಅಧಿಕಾರಿ ವರ್ಗಾವಣೆ | IAS Officer Transfer

ರಾಜ್ಯದ ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ ತುಂಬುವ ಸಲುವಾಗಿ ಮತ್ತು ನಗರಾಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸುವ ದಿಶೆಯಲ್ಲಿ ಕರ್ನಾಟಕ ಸರ್ಕಾರವು ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ, ರಾಜ್ಯ ಸರ್ಕಾರವು ಬರೋಬ್ಬರಿ 10 ಐಎಎಸ್ ಅಧಿಕಾರಿಗಳನ್ನು ವಿವಿಧ ಮಹತ್ವದ ಹುದ್ದೆಗಳಿಗೆ ವರ್ಗಾವಣೆ ಮಾಡಿದೆ. ಈ ವರ್ಗಾವಣೆಗಳು ತಕ್ಷಣದಿಂದಲೇ ಜಾರಿಗೆ ಬರುತ್ತವೆ ಎಂದು ಸರ್ಕಾರದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ ನಮೂದಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಸರ್ಕಾರಿ ಯೋಜನೆಗಳು -
ಪ್ರಧಾನಮಂತ್ರಿ ಮತ್ಸ್ಯ ಸಂಪದಾ ಯೋಜನೆಯಡಿಯಲ್ಲಿ ಉಚಿತ ಮೀನು ಕೊಳಗಳ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಪ್ರತಿಷ್ಠಿತ ಪ್ರಧಾನಮಂತ್ರಿ ಮತ್ಸ್ಯ ಸಂಪದ್ ಯೋಜನೆ (ಪಿ.ಎಂ.ಎಂ.ಎಸ್.ವೈ.) ಅಡಿಯಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯು ಜಿಲ್ಲೆಯ ಮೀನುಗಾರರಿಗೆ ಮತ್ತು ಉದ್ಯಮಿಗಳಿಗೆ ಒಂದು ಮಹತ್ವದ ಅವಕಾಶವನ್ನು ಘೋಷಿಸಿದೆ. 2024-25ರ ಆರ್ಥಿಕ ಸಾಲಿನಲ್ಲಿ ಯೋಜನೆಯ ಭಾಗವಾಗಿ ಹೊಸ ತಳಿ/ಮರಿಮೀನು ಪಾಲನಾ ಕೊಳಗಳ (ನರ್ಸರಿ ಪಾಂಡ್ಸ್) ನಿರ್ಮಾಣಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ
Categories: ಸರ್ಕಾರಿ ಯೋಜನೆಗಳು -
ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಬಂಪರ್ ಗುಡ್ ನ್ಯೂಸ್ : ಗೌರವಧನ ನೀಡಲು ಅನುದಾನ ಬಿಡುಗಡೆ.!

ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವ ಸಾವಿರಾರು ಶಿಕ್ಷಕರಿಗೆ ಒಂದು ಸಂತೋಷದ ಸಂದೇಶವನ್ನು ತಂದಿದೆ ರಾಜ್ಯ ಸರ್ಕಾರ. ಜೂನ್ 2025 ರಿಂದ ನವೆಂಬರ್ 2025ರವರೆಗಿನ ಆರು ತಿಂಗಳ ಕಾಲದ ಗೌರವಧನವನ್ನು ಪಾವತಿಸುವ ಉದ್ದೇಶದಿಂದ ಶಿಕ್ಷಣ ಇಲಾಖೆಗೆ ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಸರ್ಕಾರಿ ಯೋಜನೆಗಳು -
BIG NEWS : ರಾಜ್ಯದ ಗ್ರಾಮ ಪಂಚಾಯತ್ ‘PDO’ ಗಳ ವರ್ಗಾವಣೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ.!

ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಮುಂಚೂಣಿಯಲ್ಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆ ಪ್ರಕ್ರಿಯೆ ಸುಗಮವಾಗಿ ನಡೆಯಲು ಕರ್ನಾಟಕ ಸರ್ಕಾರವು ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. 2025-26 ಸಾಲಿನ ವರ್ಗಾವಣೆ ಕೌನ್ಸಿಲಿಂಗ್ ಗೆ ಹಾಜರಾಗುವ ಎಲ್ಲಾ ಅಧಿಕಾರಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಪ್ರಕ್ರಿಯೆಯನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ,
Categories: ಸರ್ಕಾರಿ ಯೋಜನೆಗಳು -
ರಾಜ್ಯದಲ್ಲಿ ಮುದ್ರಾಂಕ ಶುಲ್ಕ ಪರಿಷ್ಕರಣೆ: 30×40 ಸೈಟಿಗೆ ಎಷ್ಟು ಹೆಚ್ಚುವರಿ? ಯಾವ ದಾಖಲೆಗಳಿಗೆ ಅನ್ವಯ? ಇಲ್ಲಿದೆ ಸಂಪೂರ್ಣ ಮಾಹಿತಿ.!

ರಾಜ್ಯದ ರಾಜಸ್ವವನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು 23 ವರ್ಷಗಳ ನಂತರ ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನು ಪರಿಷ್ಕರಿಸಿದೆ. ಈ ಹೊಸ ದರಗಳು ಆಗಸ್ಟ್ 31ರಿಂದಲೇ ಜಾರಿಗೆ ಬಂದಿರುವುದರಿಂದ, ಭೂಸ್ವತ್ತುಗಳ ಖರೀದಿ ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ಹಣವನ್ನು ವಿನಿಯೋಗಿಸಲು ಸಿದ್ಧವಿರುವ ನಾಗರಿಕರ ಮೇಲೆ ತಕ್ಷಣ ಹೆಚ್ಚುವರಿ ಹಣಕಾಸು ಭಾರ ಬೀಳಲಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಸರ್ಕಾರಿ ಯೋಜನೆಗಳು -
ಸರ್ಕಾರಿ ನೌಕರರಿಗೆ ಬಂಪರ್ ಗುಡ್ ನ್ಯೂಸ್; 8ನೇ ವೇತನ ಪರಿಷ್ಕರಣೆಗೆ ದಿನಾಂಕ ನಿಗದಿ, ಹೆಚ್ಚಳ ಎಷ್ಟು ಗೊತ್ತಾ.?

ದೇಶದಾದ್ಯಂತದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿ ಎದುರಾಗಿದೆ. ಕಳೆದ ಕೆಲವು ತಿಂಗಳುಗಳಿಂದ ನಡೆದುಕೊಂಡು ಬಂದಿದ್ದ ಗೊಂದಲ ಮತ್ತು ನಿರೀಕ್ಷೆಗಳಿಗೆ ಇದೀಗ ಸ್ಪಷ್ಟತೆ ಒದಗುವ ಸೂಚನೆಗಳು ಕಂಡುಬಂದಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸರ್ಕಾರಿ ಉದ್ಯೋಗಿಗಳಿಗೆ ದೀಪಾವಳಿ ಹಬ್ಬಕ್ಕೂ ಮುಂಚೆಯೇ ಒಂದು ಉಡುಗೊರೆಯನ್ನು ನೀಡಲು ಸಿದ್ಧತೆ ನಡೆಸುತ್ತಿದೆ ಎನ್ನುವುದು ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸರ್ಕಾರಿ ಯೋಜನೆಗಳು
Hot this week
-
ಉಚಿತ ಶೌಚಾಲಯ ನಿರ್ಮಾಣಕ್ಕೆ ₹20,000! ಸಹಾಯಧನ; ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.
-
ಕರ್ನಾಟಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 2026ರ ಮೊದಲ ಅವಧಿಯ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ – ಪೂರ್ಣ ವಿವರ ಇಲ್ಲಿದೆ
-
ಕುರಿ ಶೆಡ್ ನಿರ್ಮಾಣಕ್ಕೆ ₹75,000 ಸಹಾಯಧನ! ಕರ್ನಾಟಕ ಸರ್ಕಾರದ ಈ ಯೋಜನೆಯಡಿ ಅರ್ಜಿ ಸಲ್ಲಿಸುವುದು ಹೇಗೆ?
-
ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ಶೇ. 3 ರಷ್ಟು ತುಟ್ಟಿಭತ್ಯೆ (DA Hike) ಹೆಚ್ಚಳ ಸಾಧ್ಯತೆ! ವೇತನದಲ್ಲಿ ಎಷ್ಟು ಏರಿಕೆಯಾಗಲಿದೆ?
-
Weather Report: ವಾಯುಭಾರ ಕುಸಿತದ ಎಫೆಕ್ಟ್: ಮುಂದಿನ 3 ದಿನ ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಈ 5 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
Topics
Latest Posts
- ಉಚಿತ ಶೌಚಾಲಯ ನಿರ್ಮಾಣಕ್ಕೆ ₹20,000! ಸಹಾಯಧನ; ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

- ಕರ್ನಾಟಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 2026ರ ಮೊದಲ ಅವಧಿಯ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ – ಪೂರ್ಣ ವಿವರ ಇಲ್ಲಿದೆ

- ಕುರಿ ಶೆಡ್ ನಿರ್ಮಾಣಕ್ಕೆ ₹75,000 ಸಹಾಯಧನ! ಕರ್ನಾಟಕ ಸರ್ಕಾರದ ಈ ಯೋಜನೆಯಡಿ ಅರ್ಜಿ ಸಲ್ಲಿಸುವುದು ಹೇಗೆ?

- ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ಶೇ. 3 ರಷ್ಟು ತುಟ್ಟಿಭತ್ಯೆ (DA Hike) ಹೆಚ್ಚಳ ಸಾಧ್ಯತೆ! ವೇತನದಲ್ಲಿ ಎಷ್ಟು ಏರಿಕೆಯಾಗಲಿದೆ?

- Weather Report: ವಾಯುಭಾರ ಕುಸಿತದ ಎಫೆಕ್ಟ್: ಮುಂದಿನ 3 ದಿನ ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಈ 5 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ


