Category: ಸರ್ಕಾರಿ ಯೋಜನೆಗಳು

  • ರಾಜ್ಯದ ‘KSRTC’ ನೌಕರರ ಮರಣ ಪರಿಹಾರದ ಮೊತ್ತ 14 ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರದಿಂದ ಆದೇಶ.!

    WhatsApp Image 2025 08 20 at 4.28.46 PM

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರಿಗೆ ಒಂದು ಸಂತಸದಾಯಕ ಸುದ್ದಿಯನ್ನು ಸರ್ಕಾರ ಘೋಷಿಸಿದೆ. ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿಯಲ್ಲಿ ಸಾಮಾನ್ಯ ಮರಣ ಪರಿಹಾರ ಮೊತ್ತವನ್ನು 10 ಲಕ್ಷ ರೂಪಾಯಿಗಳಿಂದ 14 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಈ ಆದೇಶವು ದಿನಾಂಕ 01.09.2025 ರಿಂದ ಜಾರಿಗೆ ಬರಲಿದ್ದು, ನೌಕರರ ಕುಟುಂಬಗಳಿಗೆ ಹೆಚ್ಚಿನ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಬದಲಾವಣೆಯಿಂದ KSRTC ನೌಕರರಿಗೆ ಮತ್ತು ಅವರ ಕುಟುಂಬಗಳಿಗೆ ಗಣನೀಯ ಪ್ರಯೋಜನವಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • BCM Hostel: ಉಚಿತ ಬಿಸಿಎಂ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.!

    WhatsApp Image 2025 08 20 at 9.40.21 AM

    ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ರಾಜ್ಯದಾದ್ಯಂತ ನಡೆಸಿಕೊಂಡು ಬರುವ ಮೆಟ್ರಿಕ್ ನಂತರದ (ಪಿಯುಸಿ ಮತ್ತು ಪದವಿ) ವಿದ್ಯಾರ್ಥಿನಿಲಯಗಳಲ್ಲಿ ಉಚಿತವಾಗಿ ಪ್ರವೇಶ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನವನ್ನು ಪ್ರಕಟಿಸಿದೆ. ಈ ಯೋಜನೆಯಡಿಯಲ್ಲಿ ಅರ್ಹತೆ ಹೊಂದಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಉದ್ದೇಶ ಮತ್ತು ಪ್ರಾಮುಖ್ಯತೆ ಗ್ರಾಮೀಣ ಪ್ರದೇಶಗಳಿಂದ ಬಂದು

    Read more..


  • ರಾಜ್ಯ ಸರ್ಕಾರದಿಂದ ಹೋಂ ಡೆಲಿವರಿ ಸಿಬ್ಬಂದಿಗೆ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕ ಅಂಗೀಕಾರ – ಗುಡ್ ನ್ಯೂಸ್.!

    WhatsApp Image 2025 08 20 at 8.44.48 AM

    ರಾಜ್ಯದಲ್ಲಿನ ಸುಮಾರು ನಾಲ್ಕು ಲಕ್ಷಕ್ಕೂ ಅಧಿಕ ಗಿಗ್ ಕಾರ್ಮಿಕರ ಜೀವನದಲ್ಲಿ ಐತಿಹಾಸಿಕ ತಿರುವನ್ನುಂಟುಮಾಡುವ ‘ಕರ್ನಾಟಕ ಪ್ಲಾಟ್ ಫಾರಂ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕ-2025’ಕ್ಕೆ ಮಂಗಳವಾರ ವಿಧಾನಸಭೆಯಿಂದ ಅಂಗೀಕಾರ ದೊರೆತಿದೆ. ಕಾರ್ಮಿಕ ಮಂತ್ರಿ ಸಂತೋಷ್ ಲಾಡ್ ಅವರು ಮಂಡಿಸಿದ ಈ ಮಸೂದೆಯು, ಆಧುನಿಕ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿರುವ ಗಿಗ್ ಕಾರ್ಮಿಕ ವರ್ಗಕ್ಕೆ ಸಮಗ್ರ ಭದ್ರತೆ ಮತ್ತು ಕಲ್ಯಾಣ ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ

    Read more..


  • ಹೈನುಗಾರಿಕೆ ಯೋಜನೆ: ಎಮ್ಮೆ- ಹಸು ಖರೀದಿಸಲು ಸರ್ಕಾರದಿಂದ 1.25 ಲಕ್ಷ ರೂ. ಸಹಾಯಧನ; ಅರ್ಜಿ ಸಲ್ಲಿಸುವ ವಿಧಾನ.!

    WhatsApp Image 2025 08 20 at 8.37.15 AM

    ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ರಾಜ್ಯದ ಪರಿಶಿಷ್ಟ ಜಾತಿ (SC), ಪರಿಶಿಷ್ಟ ವರ್ಗ (ST) ಮತ್ತು ಇತರ ಆರ್ಥಿಕವಾಗಿ ಹಿಂದುಳಿದ ವರ್ಗದ ಉದ್ಯೋಗಿ ಯುವಕರು ಮತ್ತು ರೈತರು ಸ್ವಯಂ ಉದ್ಯೋಗಿ ಆಗಲು ಮತ್ತು ಆರ್ಥಿಕವಾಗಿ ಸ್ವಾವಲಂಬಿ ಆಗಲು ನಿರಂತರವಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅಂತಹದೇ ಒಂದು ಪ್ರಮುಖ ಉಪಕ್ರಮವೆಂದರೆ ‘ಪಶು ಭಾಗ್ಯ ಯೋಜನೆ’ ಅಥವಾ ‘ಹೈನುಗಾರಿಕೆ ಯೋಜನೆ’. ಈ ಯೋಜನೆಯ ಮೂಲಕ ಲಾಭಾರ್ಥಿಗಳಿಗೆ ಹೈನುಗಾರಿಕೆಯನ್ನು ಪ್ರಾರಂಭಿಸಲು ಅಥವಾ ವಿಸ್ತರಿಸಲು ಭಾರಿ ಪ್ರಮಾಣದ ಆರ್ಥಿಕ ಸಹಾಯಧನವನ್ನು ಒದಗಿಸಲಾಗುತ್ತದೆ.ಈ

    Read more..


  • ಈ ಯೋಜನೆಯಡಿಯಲ್ಲಿ, ರೈತರಿಗೆ ಪ್ರತಿ ತಿಂಗಳು ಸಿಗುತ್ತೇ ₹3000 | ಈ ಕೂಡಲೇ ಅಪ್ಲೈ ಮಾಡಿ.!

    WhatsApp Image 2025 08 19 at 3.05.58 PM

    ಭಾರತದ ರೈತರು ದೇಶದ ಅನ್ನದಾತರು. ಅವರ ಕಷ್ಟ ಮತ್ತು ಶ್ರಮದಿಂದಲೇ ನಮ್ಮ ತಟ್ಟೆಗಳಲ್ಲಿ ಆಹಾರ ಬರುತ್ತದೆ. ಆದರೆ, ವೃದ್ಧಾಪ್ಯದಲ್ಲಿ ಅನೇಕ ರೈತರು ಆರ್ಥಿಕ ಸಂಕಷ್ಟದಿಂದ ಬಳಲುತ್ತಾರೆ. ಯಾವುದೇ ನಿವೃತ್ತಿ ಲಾಭ ಅಥವಾ ಪಿಂಚಣಿ ಸೌಲಭ್ಯ ಇಲ್ಲದೆ, ಅವರು ತಮ್ಮ ಕುಟುಂಬವನ್ನು ನಿರ್ವಹಿಸಲು ಹೆಣಗಾಡಬೇಕಾಗುತ್ತದೆ. ಇಂತಹ ಸಮಸ್ಯೆಗಳಿಗೆ ಪರಿಹಾರವಾಗಿ, ಕೇಂದ್ರ ಸರ್ಕಾರವು “ಪ್ರಧಾನಮಂತ್ರಿ ಕಿಸಾನ್ ಮಾನ್ಧನ್ ಯೋಜನೆ” (PM-KMY) ಅನ್ನು 2019 ರಲ್ಲಿ ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ, ರೈತರಿಗೆ 60 ವರ್ಷಗಳ ನಂತರ ಮಾಸಿಕ ₹3000 ಪಿಂಚಣಿ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • ಕೊನೆಗೂ ಜೂನ್‌ ತಿಂಗಳ ಗೃಹಲಕ್ಷ್ಮಿ  ₹2000 ಹಣ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಚೆಕ್‌ ಮಾಡ್ಕೊಳ್ಳಿ | GruhaLakshmi June Credited

    WhatsApp Image 2025 08 19 at 2.17.22 PM

    ರಾಜ್ಯದಲ್ಲಿ ಸಾಕಷ್ಟು  ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದರು. ನಾಳೆ ಜಮಾ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕುತೂಹಲದಲ್ಲೇ ಕಾಯ್ತಾ ಇದ್ದರು ಆದರೇ ಇದೀಗ ಅದಕ್ಕೆ ತೆರೆ ಬಿದ್ದಿದೆ. ಗೃಹಲಕ್ಷ್ಮಿ ಯೋಜನೆಯ ಜೂನ್‌ ತಿಂಗಳ ಹಣ ಮಹಿಳೆಯರ ಖಾತೆಗೆ ಈಗ ಜಮಾ ಆಗಿದೆ , ಕರ್ನಾಟಕ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ₹2,000 ಪಡೆಯುತ್ತಿರುವ ಪ್ರಯೋಜನಾರ್ಹರಿಗೆ, 21ನೇ ಕಂತಿನ ಪಾವತಿ ಸ್ಥಿತಿಯನ್ನು ನಿಗಾವಹಿಸುವುದು ಅತ್ಯಗತ್ಯ. ಕರ್ನಾಟಕದ ಹಲವಾರು ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಈ ಮಾರ್ಗದರ್ಶಿಯಲ್ಲಿ,

    Read more..


  • E-Swathu 11B- ಈ ದಿನದಿಂದ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ

    WhatsApp Image 2025 08 19 at 12.39.48 PM

    ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿ ನಿರ್ವಹಣೆ ಮತ್ತು ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸುಗಮವಾಗಿಸಲು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. “ಇ-ಸ್ವತ್ತು” (E-Swathu) ಮತ್ತು 11ಬಿ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸೆಪ್ಟೆಂಬರ್-ಅಕ್ಟೋಬರ್ 2025ರೊಳಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಈ ಯೋಜನೆಯು ಆಸ್ತಿ ಹಕ್ಕುಗಳು, ತೆರಿಗೆ ಸಂಗ್ರಹಣೆ ಮತ್ತು ಭೂ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನೆರವಾಗುವುದು. .ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಹಿನ್ನೆಲೆ

    Read more..


  • GruhaLakshmi : ಕೊನೆಗೂ ಗೃಹಲಕ್ಷ್ಮಿ ಹಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸರ್ಕಾರ! ರಾಜ್ಯದ ಮಹಿಳೆಯರಲ್ಲಿ ಮನೆಮಾಡಿದ ಸಂತಸ.!

    WhatsApp Image 2025 08 18 at 6.06.50 PM

    GruhaLakshmi Scheme: ರಾಜ್ಯದಲ್ಲಿ ಸಾಕಷ್ಟು  ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದಾರೆ. ನಾಳೆ ಜಮಾ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕುತೂಹಲದಲ್ಲೇ ಕಾಯ್ತಾ ಇದ್ದಾರೆ. ಈ ಗೊಂದಲದ ನಡುವೆ ಈ ಬಗ್ಗೆ ಸರ್ಕಾರವು ಇದೀಗ ಗುಡ್‌ ನ್ಯೂಸ್‌ ಕೊಟ್ಟಿದೆ ಅಂತಾ ಹೇಳಬಹುದು, ಮುಂದಿನ ಕೆಲವೇ ದಿನಗಳಲ್ಲಿ ಜೂನ್‌ ತಿಂಗಳ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ “ರಾಜ್ಯದ ಮಹಿಳೆಯರಿಗೆ

    Read more..


  • ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ 3-4 ತಿಂಗಳೊಳಗೆ 17,000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ-ಮಧು ಬಂಗಾರಪ್ಪ ಹೇಳಿಕೆ

    WhatsApp Image 2025 08 17 at 4.27.47 PM

    ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಸಂತೋಷದ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಒಳಮೀಸಲಾತಿ (ರಿಸರ್ವೇಶನ್) ನೀತಿ ಜಾರಿಗೆ ಬಂದ ತಕ್ಷಣ 17,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ತಿಳಿಸಿದ್ದಾರೆ. ಇದಕ್ಕಾಗಿ ಸರ್ಕಾರ ಈಗಾಗಲೇ ಅನುಮೋದನೆ ನೀಡಿದ್ದು, ಮುಂದಿನ 3 ರಿಂದ 4 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..