Category: ಸರ್ಕಾರಿ ಯೋಜನೆಗಳು

  • ರಾಜ್ಯದ ಈ ಸಮುದಾಯದ ಯುವಕ-ಯುವತಿಯರಿಗೆ ಬಂಪರ್ ಗುಡ್ ನ್ಯೂಸ್: 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

    WhatsApp Image 2025 08 29 at 3.09.31 PM

    ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದ ಯುವಕ-ಯುವತಿಯರು ಸ್ವಯಂ ಉದ್ಯೋಗಿ ಆಗಲು ಬಯಸಿದರೆ ಇದು ಒಂದು ಉತ್ತಮ ಅವಕಾಶವಾಗಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ‘ಉದ್ಯಮಶೀಲತಾ ಅಭಿವೃದ್ಧಿ ಯೋಜನೆ’ (ISB Scheme) ಅಡಿಯಲ್ಲಿ ₹2 ಲಕ್ಷ ರೂಪಾಯಿಗಳವರೆಗೆ ಸಹಾಯಧನವನ್ನು ನೀಡಲಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಮುಖ್ಯ ಅಂಶಗಳು: ಫಲಾನುಭವಿಗಳು : ಪರಿಶಿಷ್ಟ

    Read more..


  • ವಿವಿಧ ಯೋಜನೆಗಳಲ್ಲಿ ಸಹಾಯಧನ ಪಡೆಯಲು ವಿಕಲಚೇತನದಿಂದ ಅರ್ಜಿ ಆಹ್ವಾನ.! ಇಲ್ಲಿದೆ ಸಂಪೂರ್ಣ ಮಾಹಿತಿ

    WhatsApp Image 2025 08 29 at 16.47.24 153f64c3

    ಕರ್ನಾಟಕ ಸರ್ಕಾರವು ವಿಕಲಚೇತನರ ಜೀವನಮಟ್ಟವನ್ನು ಉನ್ನತಗೊಳಿಸಲು ಮತ್ತು ಅವರ ಸಬಲೀಕರಣಕ್ಕಾಗಿ 13 ಪ್ರಮುಖ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಸೌಲಭ್ಯವನ್ನು ಒದಗಿಸಿದೆ. 2025-26 ಆರ್ಥಿಕ ವರ್ಷಕ್ಕೆ ಈ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳ ಮುಖ್ಯ ಉದ್ದೇಶ: ಈ ಯೋಜನೆಗಳು ವಿಕಲಚೇತನರ ವಿವಿಧ ಅಗತ್ಯಗಳನ್ನು ಪೂರೈಸಲು

    Read more..


  • ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಸಾಲ & ಸಹಾಯಧನಕ್ಕೆ ಅರ್ಜಿ ಆಹ್ವಾನ

    WhatsApp Image 2025 08 29 at 16.25.44 b8f0fd9d

    ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಜನರ ಆರ್ಥಿಕ ಮೇಲ್ಮಟ್ಟ ಮತ್ತು ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಯೋಜನೆಗಳ ಅಡಿಯಲ್ಲಿ ಆರ್ಥಿಕ ಸಹಾಯ ಮತ್ತು ಸಾಲ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ,

    Read more..


  • ರಾಜ್ಯದ ರೈತರಿಗೆ ಕೊಟ್ಯಂತರ ರೂ ಸಾಲ ವಿತರಿಸಲು ಮುಂದಾದ ಕರ್ನಾಟಕ ಸರ್ಕಾರ

    WhatsApp Image 2025 08 28 at 23.12.03 12c9b20c

    ಬೆಂಗಳೂರು, August 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ರಾಜೀನಾಮೆ ನೀಡಿದ ನಂತರ ನಡೆಯುವ ಮೊದಲ ಪ್ರಗತಿ ಪರಿಶೀಲನಾ ಸಭೆ ಇದಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೈತರಿಗೆ ಪ್ರಮುಖ ಘೋಷಣೆಗಳು: ಸಭೆಯಲ್ಲಿ ರೈತರಿಗೆ

    Read more..


  • 8th Pay Commission : ಸರ್ಕಾರಿ ನೌಕರರ ‘CGHS’ ರದ್ದು ; ಹೊಸ ವಿಮಾ ಯೋಜನೆ ಜಾರಿ!

    WhatsApp Image 2025 08 28 at 5.52.02 PM 2

    ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಆರೋಗ್ಯ ರಕ್ಷಣೆಯ ಪ್ರಮುಖ ಆಧಾರವಾಗಿರುವ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (CGHS) ಈಗ ಒಂದು ಮಹತ್ವದ ಮಾರ್ಪಾಡಿನ ಮುಂಚೂಣಿಯಲ್ಲಿದೆ. 8ನೇ ವೇತನ ಆಯೋಗದ ಚರ್ಚೆಗಳು ತೀವ್ರಗತಿಯಲ್ಲಿ ಸಾಗುತ್ತಿರುವ ಈ ಸಮಯದಲ್ಲಿ, CGHS ಅನ್ನು ರದ್ದುಗೊಳಿಸಿ ಹೊಸ ವಿಮಾ ಆಧಾರಿತ ಯೋಜನೆಯೊಂದನ್ನು ಜಾರಿಗೆ ತರಬಹುದೇ ಎಂಬ ಪ್ರಶ್ನೆ ಎಲ್ಲರ ಮನಸ್ಸನ್ನೂ ಆಕ್ರಮಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • ರಸ್ತೆ ಗುಂಡಿ ಗಳನ್ನು ಮುಚ್ಚಲು ಸರ್ಕಾರದ ‘ಗುಂಡಿ ಗಮನ’ ಆ್ಯಪ್.! ಇಲ್ಲಿದೆ ಡೀಟೇಲ್ಸ್

    WhatsApp Image 2025 08 28 at 4.57.46 PM

    ಬೆಂಗಳೂರು, ಆಗಸ್ಟ್ 28, 2025: ಬೆಂಗಳೂರು ನಗರವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದರೂ, ಇಲ್ಲಿನ ರಸ್ತೆಗಳ ಗುಂಡಿಗಳು ವಾಹನ ಸವಾರರಿಗೆ ದೊಡ್ಡ ಸಮಸ್ಯೆಯಾಗಿವೆ. ಮಳೆಗಾಲದಲ್ಲಿ ಈ ಗುಂಡಿಗಳು ಇನ್ನಷ್ಟು ತೊಂದರೆ ಉಂಟುಮಾಡುತ್ತವೆ, ವಾಹನ ಚಾಲಕರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಂಚರಿಸಬೇಕಾದ ಸ್ಥಿತಿ ಎದುರಾಗಿದೆ. ಆದರೆ ಈಗ ‘ಗುಂಡಿ ಗಮನ’ ಆ್ಯಪ್ ಮೂಲಕ ನಾಗರಿಕರು ರಸ್ತೆ ಗುಂಡಿಗಳನ್ನು ಗುರುತಿಸಿ ಬಿಬಿಎಂಪಿಗೆ ದೂರು ಸಲ್ಲಿಸಬಹುದು. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 25ರ ರಾತ್ರಿ ಬಾಗಲೂರಿನ ಈಶಾನ್ಯ ಭಾಗದಲ್ಲಿ ನಡೆಯುತ್ತಿರುವ

    Read more..


  • ರಾಜ್ಯ ಸರ್ಕಾರದಿಂದ ಈ ಸಮುದಾಯದ ಸರಳ ವಿವಾಹಕ್ಕೆ ಸಿಗಲಿದೆ 50,000 ಪ್ರೋತ್ಸಾಹಧನ, ಅಪ್ಲೈ ಮಾಡಿ

    WhatsApp Image 2025 08 28 at 1.57.40 PM

    ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಯುವಕ-ಯುವತಿಯರ ಸರಳ ವಿವಾಹವನ್ನು ಉತ್ತೇಜಿಸುವ ಮತ್ತು ಅವರ ಮೇಲಿನ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಒಂದು ಪ್ರಮುಖ ಯೋಜನೆಯನ್ನು ಘೋಷಿಸಿದೆ. ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪ್ರತಿ ಜೋಡಿಗೆ ರೂ. 50,000 (ಐವತ್ತು ಸಾವಿರ ರೂಪಾಯಿ) ಪ್ರೋತ್ಸಾಹಧನ ನೀಡಲಾಗುವುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಆರ್ಥಿಕ ಸಹಾಯವನ್ನು ಪಡೆಯಲು ಅರ್ಜಿದಾರರು

    Read more..


  • ‘ರೇಷನ್ ಕಾರ್ಡ್’ನಲ್ಲಿ ಹೊಸ ಹೆಸರು ಸೇರ್ಪಡೆ, ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯವಾಗಿ ಇರ್ಲೇಬೇಕು.!

    WhatsApp Image 2025 08 28 at 3.04.54 PM

    ರಾಜ್ಯದ ಎಲ್ಲಾ ಪಡಿತರ ಚೀಟಿ (ರೇಷನ್ ಕಾರ್ಡ್) ಹೊಂದಿರುವ ನಾಗರಿಕರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವಿಶೇಷ ಅವಕಾಶ ನೀಡಿದೆ. ಪ್ರಸ್ತುತ ರೇಷನ್ ಕಾರ್ಡ್ ಗಳಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೊಸ ಸದಸ್ಯರನ್ನು ಸೇರಿಸುವಿಕೆ ಮತ್ತು ಹೆಸರು ತೆಗೆಯುವಿಕೆಯಂತಹ ಕಾರ್ಯಗಳನ್ನು ಆಗಸ್ಟ್ 31, 2025 ದ ವರೆಗೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಸೌಲಭ್ಯವನ್ನು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಪಡೆಯಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • BIG NEWS : 2024-25ನೇ ಸಾಲಿನ `ಶಿಕ್ಷಕರ ವರ್ಗಾವಣೆ’ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

    WhatsApp Image 2025 08 28 at 2.37.02 PM

    2024-25 ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯೊಂದಿಗೆ ಸಂಬಂಧಿಸಿದಂತೆ, ವರ್ಗಾವಣೆ ಪಟ್ಟಿಯಲ್ಲಿ ಹೆಚ್ಚುವರಿ ಪಟ್ಟಿಯಲ್ಲಿ (ಎಕ್ಸ್ಟ್ರಾ ಲಿಸ್ಟ್) ಸೇರಿಸಲ್ಪಟ್ಟ ಮತ್ತು ಕೋರಿಕೆ (ರಿಕ್ವೆಸ್ಟ್) ಅರ್ಜಿ ಸಲ್ಲಿಸಿದ ಶಿಕ್ಷಕ-ಶಿಕ್ಷಕಿಯರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಅಧಿಕಾರಿಗಳು ಅವನ್ನು ಪರಿಶೀಲಿಸಲು ಹೆಚ್ಚುವರಿ ಸಮಯ ನೀಡುವಂತೆ ಶಿಕ್ಷಣ ಇಲಾಖೆ ಮಹತ್ವಪೂರ್ಣ ನಿರ್ದೇಶನವನ್ನು ಹೊರಡಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ನಿರ್ಧಾರವು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ

    Read more..