Category: ಸರ್ಕಾರಿ ಯೋಜನೆಗಳು

  • BIG NEWS:ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯವರಿಗೆ’ ಗುಡ್ ನ್ಯೂಸ್ :UPSC, KAS’ ತರಬೇತಿಗೆ ಅರ್ಜಿ ಆಹ್ವಾನ.!

    WhatsApp Image 2025 08 24 at 10.47.02 AM

    ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಯುವಕ-ಯುವತಿಯರಿಗೆ ಸರ್ಕಾರಿ ನೌಕರಿಯ ಉನ್ನತ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ರಾಜ್ಯ ಸರ್ಕಾರವು ಒಂದು ಮಹತ್ವದ ತರಬೇತಿ ಯೋಜನೆಯನ್ನು ಆರಂಭಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶನಾಲಯವು ಈ ವರ್ಷ (2025-26-) ಯುಪಿಎಸ್ಸಿ, ಕೆಎಎಸ್, ಕೆಪಿಎಸ್ಸಿ, ಆರ್ಆರ್ಬಿ ಮತ್ತು ಎಸ್ಎಸ್ಸಿ ಸಿಬಿಐ ಪರೀಕ್ಷೆಗಳಿಗೆ ನಾಮಕರಣ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಉಚಿತ ವಸತಿಯುತ ತರಬೇತಿ ನೀಡಲಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ರೈತರಿಗೆ 2 ಹಸು ಅಥವಾ ಎಮ್ಮೆಗಳನ್ನು ಖರೀದಿಸಲು ಸರ್ಕಾರದಿಂದ ರೂ.1.25 ಲಕ್ಷದವರೆಗೆ ಸಬ್ಸಿಡಿ, ಅರ್ಜಿ ಸಲ್ಲಿಸಿ.

    Picsart 25 08 23 23 58 00 626 scaled

    ಕರ್ನಾಟಕ ಪಶು ಭಾಗ್ಯ ಯೋಜನೆ 2025 – ಹೈನುಗಾರರಿಗೆ ಆಶಾಕಿರಣ ಕರ್ನಾಟಕ ಸರ್ಕಾರವು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಹಾಗೂ ಹಿಂದುಳಿದ ಸಮುದಾಯದ ಜೀವನೋಪಾಯವನ್ನು ಸುಧಾರಿಸಲು ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಆ ಯೋಜನೆಗಳಲ್ಲಿ “ಪಶು ಭಾಗ್ಯ ಯೋಜನೆ 2025(Pashu Bhagya Yojana 2025)” ಪ್ರಮುಖವಾಗಿದೆ. ಹೈನುಗಾರಿಕೆ(Dairy farming) ರಾಜ್ಯದ ಕೃಷಿ ಆಧಾರಿತ ಕುಟುಂಬಗಳಿಗೆ ಹೆಚ್ಚುವರಿ ಆದಾಯವನ್ನು ನೀಡುವ ಉದ್ಯಮವಾಗಿದ್ದು, ಈ ಯೋಜನೆಯ ಮೂಲಕ ರೈತರಿಗೆ ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯವಿರುವ ನೆರವನ್ನು ಸರ್ಕಾರ ಒದಗಿಸುತ್ತಿದೆ. ಇದೇ ರೀತಿಯ

    Read more..


  • BIG NEWS : 1 ನೇ ತರಗತಿ ಪ್ರವೇಶದ ನಿಯಮದಲ್ಲಿ ಬದಲಾವಣೆ ಹೈಕೋರ್ಟ್ ಮಹತ್ವದ ಆದೇಶ.!

    WhatsApp Image 2025 08 23 at 2.41.18 PM

    ಒಂದನೇ ತರಗತಿ ಪ್ರವೇಶಕ್ಕೆ ಅರ್ಹತೆ ಪಡೆಯಲು ವಯಸ್ಸು ಕಡ್ಡಾಯವಾಗಿ ಆರು ವರ್ಷ ಪೂರ್ಣವಾಗಿರಬೇಕು ಎಂಬ ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ) ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಗೋವಾ ಹೈಕೋರ್ಟ್ ತೀರ್ಪು ನೀಡಿದೆ. ಈ ನಿಟ್ಟಿನಲ್ಲಿ, ಐದು ವರ್ಷ ಹನ್ನೊಂದು ತಿಂಗಳ ವಯಸ್ಸಿನ ಮಗುವಿನ ಪೋಷಕರು ಒಂದನೇ ತರಗತಿ ಪ್ರವೇಶಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ನಿರಾಕರಿಸಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದ ಖಜಾನೆಗೆ ಭಾರ: ಸಿಎಜಿ ವರದಿ ಎಚ್ಚರಿಕೆ

    Picsart 25 08 22 14 20 11 456 scaled

    ಕರ್ನಾಟಕವು ಆರ್ಥಿಕ ಪ್ರಗತಿಯಲ್ಲಿ (Economically development) ಇತ್ತೀಚಿನ ವರ್ಷಗಳಲ್ಲಿ ಹೊಸ ಇತಿಹಾಸ ನಿರ್ಮಿಸಿರುವುದು ಸತ್ಯ. 2024-25ನೇ ಸಾಲಿನಲ್ಲಿ ರಾಜ್ಯವು ದೇಶದ ಎಲ್ಲಾ ರಾಜ್ಯಗಳನ್ನು ಹಿಂದಿಕ್ಕಿ ತಲಾ ಆದಾಯದಲ್ಲಿ ನಂಬರ್ 1 ಸ್ಥಾನ ಗಳಿಸಿದೆ. ಆರ್ಥಿಕ ಶಕ್ತಿಯಲ್ಲಿ (Economic power) ಮುನ್ನಡೆಯುತ್ತಿರುವ ಕರ್ನಾಟಕ ಈಗ ಭಾರತದ ಮಾದರಿ ರಾಜ್ಯವೆಂದು ಹೇಳಿಸಿಕೊಳ್ಳುತ್ತಿದೆ. ಆದರೆ, ಈ ಆರ್ಥಿಕ ಅಭಿವೃದ್ಧಿಯ ಹಿಂದಿನ ವಾಸ್ತವ ಚಿತ್ರವೇನೆಂದರೆ, ಸಾಮಾಜಿಕ ಕಲ್ಯಾಣ ಯೋಜನೆಗಳ ಭಾರದಿಂದಾಗಿ ರಾಜ್ಯದ ವಿತ್ತೀಯ ಸ್ಥಿತಿಗೆ ದೊಡ್ಡ ಹೊಡೆತ ಬಿದ್ದಿದೆ. ಇದೇ ರೀತಿಯ ಎಲ್ಲಾ

    Read more..


  • ಸರ್ಕಾರದಿಂದ ಸರಳ ವಿವಾಹಕ್ಕೆ 50,000 ರೂ. ಪ್ರೋತ್ಸಾಹ ಧನ: ಅರ್ಜಿ ಆಹ್ವಾನ ಈ ಕೂಡಲೇ ಹೀಗೆ ಅರ್ಜಿ ಹಾಕಿ

    WhatsApp Image 2025 08 22 at 5.57.20 PM

    ಕರ್ನಾಟಕ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರಳ ವಿವಾಹವನ್ನು ಉತ್ತೇಜಿಸಲು ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಆಯೋಜಿಸಲಾದ ಸಾಮೂಹಿಕ ವಿವಾಹಗಳಿಗೆ ಪ್ರತಿ ಜೋಡಿಗೆ 50,000 ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ. ಈ ಯೋಜನೆಯು ಆರ್ಥಿಕವಾಗಿ ದುರ್ಬಲವಾಗಿರುವ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಗೌರವಯುತವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ವಿವಾಹ ನಡೆಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಈ ಲೇಖನದಲ್ಲಿ ಈ ಯೋಜನೆಯ

    Read more..


  • ಭಾಗ್ಯಲಕ್ಷ್ಮಿ : ರಾಜ್ಯದ ಈ ಜಿಲ್ಲೆಯ 7137 ಮಂದಿ ಭಾಗ್ಯಲಕ್ಷ್ಮಿಗೆ ಅರ್ಹ: 5,834 ಹೆಣ್ಣು ಮಕ್ಕಳ ಬ್ಯಾಂಕ್‌ ಖಾತೆಗೆ ಹಣ ಜಮಾ.!

    WhatsApp Image 2025 08 22 at 5.16.49 PM

    ಕರ್ನಾಟಕದಲ್ಲಿ 2006-07ರಲ್ಲಿ ಜಾರಿಗೆ ಬಂದ ಭಾಗ್ಯಲಕ್ಷ್ಮಿ ಯೋಜನೆಯು ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಸ್ವಾವಲಂಬನೆಯನ್ನು ಉತ್ತೇಜಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರದಿಂದ ಪ್ರಾರಂಭವಾಯಿತು. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಮೂಲಕ ಹೆಣ್ಣು ಶಿಶುಗಳ ಜನನ ಮತ್ತು ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸುತ್ತದೆ. 18 ವರ್ಷಗಳ ನಂತರ ಈ ಯೋಜನೆಯು ಈಗ ಮೆಚ್ಯುರಿಟಿ ಹಂತವನ್ನು ತಲುಪಿದ್ದು, ಹಾಸನ ಜಿಲ್ಲೆಯ 7,137 ಫಲಾನುಭವಿಗಳಿಗೆ ಆರ್ಥಿಕ ಲಾಭವನ್ನು ಒದಗಿಸಲು ಸಿದ್ಧವಾಗಿದೆ. ಮೊದಲ ಹಂತದಲ್ಲಿ 5,834

    Read more..


  • BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಹಣ, ಗಳಿಕೆ ರಜೆ ನಿಗಧೀಕರಣದ ಬಗ್ಗೆ ಮಹತ್ವದ ಆದೇಶ.!

    WhatsApp Image 2025 08 22 at 3.41.27 PM

    ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳಿಗೆ ಹಬ್ಬದ ಮುಂಗಡ ಹಣ ಮತ್ತು ಗಳಿಕೆ ರಜೆಯ ನಿಗಧೀಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಡಿಜಿಟಲ್ ಗೊಳಿಸಲಾಗಿದೆ. ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) 2.0 ನಿರ್ದೇಶನಾಲಯದ ಯೋಜನಾ ವ್ಯವಸ್ಥಾಪಕರು ಈ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ HRMS-2 ತಂತ್ರಾಂಶವನ್ನು

    Read more..


  • RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯನ್ನು ತಿಳಿಯಲು ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ.!

    WhatsApp Image 2025 08 22 at 1.25.24 PM

    ರೈತರು ತಮ್ಮ ಜಮೀನಿನ ಪಹಣಿ (RTC/ಊತಾರ್) ದಾಖಲೆಯಲ್ಲಿ ನಮೂದಾಗಿರುವ ಬೆಳೆ ಮಾಹಿತಿಯನ್ನು ಸುಲಭವಾಗಿ ಪರಿಶೀಲಿಸಲು ಮತ್ತು ತಪ್ಪಾಗಿದ್ದರೆ ಸರಿಪಡಿಸಲು ಕೃಷಿ ಇಲಾಖೆಯು “ಬೆಳೆ ದರ್ಶಕ್” (Bele Darshak) ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಗೂಗಲ್ ಪ್ಲೇ ಸ್ಟೋರ್ ನಲ್ಲಿ ಈ ಅಪ್ಲಿಕೇಶನ್ ಉಚಿತವಾಗಿ ಲಭ್ಯವಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪಹಣಿಯಲ್ಲಿ

    Read more..


  • ರಾಜ್ಯದಲ್ಲಿನ್ನು ಇಷ್ಟು ಮೀಟರ್‌ ಎತ್ತರವಿರುವ ಬಹುಮಹಡಿ ಕಟ್ಟಡಗಳಿಗೆ ಹೊಸ ತೆರಿಗೆ-ಸಂಪೂರ್ಣ ಮಾಹಿತಿ | Multi-Storey Building

    WhatsApp Image 2025 08 22 at 11.38.44 AM 1

    ಕರ್ನಾಟಕ ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರು ನಗರದಂಥ ಮಹಾನಗರಗಳಲ್ಲಿ, ಬಹುಮಹಡಿ ಕಟ್ಟಡಗಳು ಮತ್ತು ಬಹುಮಹಡಿ ನಿವಾಸ ಸಂಕೀರ್ಣಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಈ ರೀತಿಯ ಉನ್ನತ ಭವನಗಳಲ್ಲಿ ಅಗ್ನಿ ಭಯ ಎಂದಿನಿಂದಲೂ ಒಂದು ಗಂಭೀರ ಕಾಳಜಿಯಾಗಿದೆ. ಇಂತಹ ಕಟ್ಟಡಗಳಲ್ಲಿ ಅಗ್ನಿ ಭಯನೀಯ ಸನ್ನಿವೇಶಗಳನ್ನು ನಿಭಾಯಿಸಲು ಅಗ್ನಿಶಾಮಕ ದಳದ (Fire Department) ಸಿದ್ಧತೆ, ಆಧುನಿಕ ಸಲಕರಣೆಗಳು ಮತ್ತು ನಿರಂತರ ತರಬೇತಿಗೆ ಭಾರೀ ಪ್ರಮಾಣದ ಹಣಕಾಸು ಬೆಂಬಲದ ಅವಶ್ಯಕತೆಯಿದೆ. ಇದೇ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ‘ಕರ್ನಾಟಕ ಅಗ್ನಿಶಾಮಕ ದಳ ತಿದ್ದುಪಡಿ ಮಸೂದೆ,

    Read more..