Category: ಸರ್ಕಾರಿ ಯೋಜನೆಗಳು
ರಾಜ್ಯದಲ್ಲಿ ಇಂದಿನಿಂದ ಆಸ್ತಿ ನೋಂದಣಿ ಶುಲ್ಕ ಡಬಲ್, ಬರೋಬ್ಬರಿ ಶೇ.7.6ಕ್ಕೆ ಏರಿಕೆ, ಸರ್ಕಾರದ ಆದೇಶ.!

ವಿದ್ಯುತ್, ನೀರು, ಸಾರಿಗೆ, ಮುದ್ರಾಂಕ ಶುಲ್ಕದಂತಹ ವಿವಿಧ ದರಗಳ ಹೆಚ್ಚಳದ ನಂತರ, ಇನ್ನೊಂದು ದೊಡ್ಡ ಹೊರೆಯನ್ನು ಸರ್ಕಾರವು ಸಾಮಾನ್ಯ ನಾಗರಿಕರ ಮೇಲೆ ಜೋಡಿಸಿದೆ. ಕಂದಾಯ ಇಲಾಖೆಯು ಆಸ್ತಿ ನೋಂದಣಿ ಶುಲ್ಕವನ್ನು ದ್ವಿಗುಣಗೊಳಿಸುವ ಆದೇಶವನ್ನು ಹೊರಡಿಸಿದೆ. ಈ ನಿರ್ಧಾರ ಇಂದಿನಿಂದಲೇ ಜಾರಿಗೆ ಬರುವುದು. ಇದರಿಂದಾಗಿ ಆಸ್ತಿ ಖರೀದಿಗೆ ಸಂಬಂಧಿಸಿದ ಒಟ್ಟು ಶುಲ್ಕ (ನೋಂದಣಿ + ಮುದ್ರಾಂಕ) 6.6% ರಿಂದ ಹೆಚ್ಚಿಸಿ 7.6% ಗೆ ಏರಿಕೆಯಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಸರ್ಕಾರಿ ಯೋಜನೆಗಳುಕರ್ನಾಟಕಕ್ಕೆ ಮತ್ತೊಂದು ಹೊಸ ರೈಲು ಸೇರ್ಪಡೆ: ಹುಬ್ಬಳ್ಳಿ – ಜೋಧಪುರ್ ನಡುವೆ ಸಂಚಾರ ಆರಂಭ; ವೇಳಾಪಟ್ಟಿ ಏನು?

ಕರ್ನಾಟಕದ ಜನರಿಗೆ ಕೇಂದ್ರ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ! ಹುಬ್ಬಳ್ಳಿ ಮತ್ತು ರಾಜಸ್ಥಾನದ ಜೋಧಪುರ ನಡುವೆ ಹೊಸ ರೈಲು ಸಂಚಾರವನ್ನು ಆರಂಭಿಸಲಾಗಿದೆ. ಈ ರೈಲು ಸಂಚಾರವು ಉತ್ತರ ಕರ್ನಾಟಕದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಿರಂತರ ಪ್ರಯತ್ನದಿಂದ ಸಾಧ್ಯವಾಗಿದೆ. ಸೆಪ್ಟೆಂಬರ್ 28, 2025 ರಿಂದ ಪ್ರಾರಂಭವಾಗುವ ಈ ರೈಲು ಪ್ರತಿ ಭಾನುವಾರ ಹುಬ್ಬಳ್ಳಿಯಿಂದ ಜೋಧಪುರಕ್ಕೆ ಸಂಚರಿಸಲಿದೆ. ಈ ಈ ವರದಿಯಲ್ಲಿ ರೈಲಿನ ವೇಳಾಪಟ್ಟಿ, ನಿಲುಗಡೆ ಸ್ಥಳಗಳು, ಟಿಕೆಟ್ ಬುಕಿಂಗ್ ಮತ್ತು…
Categories: ಸರ್ಕಾರಿ ಯೋಜನೆಗಳುಕಾರ್ಮಿಕ ಮದುವೆ ಸಹಾಯಧನ ಯೋಜನೆ:– ಕಾರ್ಮಿಕರಿಗೆ ಸರ್ಕಾರದಿಂದ ಮದುವೆ ವೆಚ್ಚಕ್ಕೆ ₹60,000 ಆರ್ಥಿಕ ನೆರವು.!

ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಅಂಗವಾದ ನಿರ್ಮಾಣ ಮತ್ತು ಇತರೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ರೂಪಿಸಿರುವ ಮಹತ್ವದ ಯೋಜನೆಯೊಂದರ ಪ್ರಕಾರ, ನೋಂದಾಯಿತ ಕಾರ್ಮಿಕರಿಗೆ ಮತ್ತು ಅವರ ಮಕ್ಕಳ ಮದುವೆ ವೆಚ್ಚಗಳಿಗೆ ಸಹಾಯಧನವಾಗಿ ಅರವತ್ತು ಸಾವಿರ ರೂಪಾಯಿಗಳನ್ನು ನೀಡಲಾಗುವುದು. ಈ ಯೋಜನೆಯು 2025 ವರ್ಷದಲ್ಲೂ ಮುಂದುವರೆದು, ಅರ್ಹತೆ ಹೊಂದುವ ಕಾರ್ಮಿಕರ ಜೀವನವನ್ನು ಸುಧಾರಿಸಲಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸರ್ಕಾರಿ ಯೋಜನೆಗಳುರಾಜ್ಯ ಸರ್ಕಾರಿ ನೌಕರರ ಗಮನಕ್ಕೆ’ :ಪಿಂಚಣಿ’ ಪಾವತಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ.!

ರಾಜ್ಯ ಸರ್ಕಾರವು ಖಜಾನೆ-2 ವ್ಯವಸ್ಥೆಯಲ್ಲಿ ಪಿಂಚಣಿ ಪಾವತಿಗೆ ಸಂಬಂಧಿಸಿದಂತೆ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಆದೇಶವು ನಿವೃತ್ತ ಸರ್ಕಾರಿ ನೌಕರರ ವೇತನ ಬ್ಯಾಂಕ್ ಖಾತೆಯನ್ನೇ ಪಿಂಚಣಿ ಸೌಲಭ್ಯಕ್ಕಾಗಿ ಮುಂದುವರೆಸಲು ಅನುಕೂಲ ಕಲ್ಪಿಸುತ್ತದೆ, ಇದರಿಂದ ಹೊಸ ಬ್ಯಾಂಕ್ ಖಾತೆ ತೆರೆಯುವ ಅಗತ್ಯವಿಲ್ಲ. ಖಜಾನೆ-2 ರಲ್ಲಿ ಪಿಂಚಣಿ ಪಾವತಿ ನಿಯಮಗಳು: ಖಜಾನೆ-2 ವ್ಯವಸ್ಥೆಯಲ್ಲಿ, ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪಾವತಿಸಲು ಸ್ವೀಕರ್ತರ ವಿಧ-27 ರಲ್ಲಿ ನೌಕರರನ್ನು ನೋಂದಾಯಿಸಲಾಗುತ್ತದೆ. ಆದರೆ, ಸೇವೆಯಿಂದ ನಿವೃತ್ತರಾದ ನೌಕರರಿಗೆ ಪಿಂಚಣಿ ಸೌಲಭ್ಯವನ್ನು ಪಾವತಿಸಲು ಸ್ವೀಕರ್ತರ…
Categories: ಸರ್ಕಾರಿ ಯೋಜನೆಗಳುಅಮಾನತ್ತಿನಲ್ಲಿರುವ ‘ರಾಜ್ಯ ಸರ್ಕಾರಿ’ ನೌಕರರಿಗೆ ಸ್ಥಳ ನಿಯುಕ್ತಿ : ಕೋರ್ಟ್ `ತಡೆಯಾಜ್ಞೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಅಮಾನತ್ತಿಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ನೀಡಿದ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಬಗ್ಗೆ ಆದೇಶ ಹೊರಡಿಸಲಾಗಿದೆ. 1. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿರಿಸಿ ಸಕ್ಷಮ ಪ್ರಾಧಿಕಾರವು ಹೊರಡಿಸಿದ…
Categories: ಸರ್ಕಾರಿ ಯೋಜನೆಗಳು‘ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ನೌಕರರ ಸಂಘ’ದಿಂದ ವರ್ಗಾವಣೆ ಕುರಿತ ‘ಪತ್ರ ವ್ಯವಹಾರ’ದ ಬಗ್ಗೆ ಮಹತ್ವದ ಮಾಹಿತಿ!

ಬೆಂಗಳೂರು: ಶಾಖಾ ಸಂಘಗಳ ಅಧ್ಯಕ್ಷರು ತಮ್ಮ ಶಾಖೆಯ ಪದಾಧಿಕಾರಿಗಳ ವರ್ಗಾವಣೆಗೆ ವಿನಾಯಿತಿ ಕೋರಿ ನೇರವಾಗಿ ಇಲಾಖಾ ಮುಖ್ಯಸ್ಥರಿಗೆ ಪತ್ರ ವ್ಯವಹರಿಸದಿರುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಎಚ್. ಗಿರಿಗೌಡ ಅವರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಕೆಲವು…
Categories: ಸರ್ಕಾರಿ ಯೋಜನೆಗಳು60 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್| ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ.!

ನಿಮ್ಮ ಕುಟುಂಬದಲ್ಲಿ 60 ವರ್ಷ ಅಥವಾ ಅದಕ್ಕಿಂತ ಹೆಚ್ಚು ವಯಸ್ಸಿನ ಹಿರಿಯ ನಾಗರಿಕರು ಇದ್ದರೆ, ಇದು ನಿಮಗಾಗಿ ಒಂದು ಸಿಹಿಸುದ್ದಿ. ಕೇಂದ್ರ ಸರ್ಕಾರದ ಆದಾಯ ತೆರಿಗೆ ವಿಭಾಗವು ಹಿರಿಯ ನಾಗರಿಕರಿಗಾಗಿ ವಿಶೇಷ ತೆರಿಗೆ ರಿಯಾಯಿತಿ ಮತ್ತು ಲಾಭಗಳನ್ನು ಒದಗಿಸಿದೆ. ವಯಸ್ಸಿನ ಆಧಾರದ ಮೇಲೆ ತೆರಿಗೆ-ಮುಕ್ತ ಆದಾಯದ ಮಿತಿಯನ್ನು ಹೆಚ್ಚಿಸಲಾಗಿದೆ, ಇದರಿಂದ ಹಿರಿಯರಿಗೆ ಹಣಕಾಸು ಒತ್ತಡ ಕಡಿಮೆಯಾಗುತ್ತದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಸರ್ಕಾರಿ ಯೋಜನೆಗಳುಮಹಿಳೆಯರಿಗೆ ಬಂಪರ್ ಗುಡ್ ನ್ಯೂಸ್: ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಮತ್ತು ಹಣಕಾಸು ಸಹಾಯ ಯೋಜನೆ.!

ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಮಹಿಳೆಯರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಉನ್ನತಿಗೇರಿಸಲು ಮತ್ತು ಅವರಿಗೆ ಸ್ವಾವಲಂಬನೆಯ ಮಾರ್ಗವನ್ನು ಸುಗಮಗೊಳಿಸಲು ಕೇಂದ್ರ ಸರ್ಕಾರವು ‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ ಯ ಅಂಗವಾಗಿ ಒಂದು ಮಹತ್ವಾಕಾಂಕ್ಷಿ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಅರ್ಹ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಿಸುವುದರ ಜೊತೆಗೆ ₹15,000 ರಷ್ಟು ಹಣಕಾಸು ಸಹಾಯವನ್ನೂ ಒದಗಿಸಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸರ್ಕಾರಿ ಯೋಜನೆಗಳುಗ್ರಾಮೀಣ ಭಾರತದ ಸ್ವಚ್ಛತೆ ಮತ್ತು ಮಹಿಳಾ ಸುರಕ್ಷತೆ ಯೋಜನೆ: ಶೌಚಾಲಯ ನಿರ್ಮಾಣಕ್ಕೆ ಸರ್ಕಾರದಿಂದ ₹12,000 ಸಹಾಯಧನ.!

ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಶೌಚಾಲಯಗಳ ಕೊರತೆ ಉಂಟುಮಾಡುವ ಆರೋಗ್ಯ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಒಂದು ಪ್ರಮುಖ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯ ಭಾಗವಾಗಿ, ಅರ್ಹ ಮಹಿಳಾ ಅರ್ಜಿದಾರರಿಗೆ ಶೌಚಾಲಯ ನಿರ್ಮಾಣಕ್ಕಾಗಿ ₹12,000 ರ ಆರ್ಥಿಕ ಸಹಾಯಧನವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಈ ಕ್ರಮವು ‘ಹರ ಘರ್ ಶೌಚಾಲಯ್’ (ಪ್ರತಿ ಮನೆಯಲ್ಲೂ ಶೌಚಾಲಯ) ಎಂಬ ರಾಷ್ಟ್ರೀಯ ಗುರಿಯನ್ನು ಸಾಧಿಸಲು ನೆರವಾಗಲಿದೆ.ಈ ಕುರಿತು ಸಂಪೂರ್ಣ ಮಾಹಿತಿ…
Categories: ಸರ್ಕಾರಿ ಯೋಜನೆಗಳು
Hot this week
Topics
Latest Posts
- Free Training for Women: ಯುವತಿಯರಿಗೆ 5 ದಿನಗಳ ಉಚಿತ ಉದ್ಯೋಗ ತರಬೇತಿ | 100% ಪ್ಲೇಸ್ಮೆಂಟ್ ನೆರವು

- India Post GDS Recruitment 2026: 25,000ಕ್ಕೂ ಅಧಿಕ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ

- SS Bank Recruitment 2026: ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 60 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Karnataka SWD Teacher Recruitment:140 ವಸತಿ ಶಾಲಾ ಶಿಕ್ಷಕರ ಹುದ್ದೆಗಳಿಗೆ KEA ಮೂಲಕ ಅರ್ಜಿ ಆಹ್ವಾನ

- AAI ನೇಮಕಾತಿ 2026: 205 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ; ಪರೀಕ್ಷೆಯಿಲ್ಲದೆ ಆಯ್ಕೆ!















