Category: ಸರ್ಕಾರಿ ಯೋಜನೆಗಳು
ಕೊನೆಗೂ ಜೂನ್ ತಿಂಗಳ ಗೃಹಲಕ್ಷ್ಮಿ ₹2000 ಹಣ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಚೆಕ್ ಮಾಡ್ಕೊಳ್ಳಿ | GruhaLakshmi June Credited

ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದರು. ನಾಳೆ ಜಮಾ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕುತೂಹಲದಲ್ಲೇ ಕಾಯ್ತಾ ಇದ್ದರು ಆದರೇ ಇದೀಗ ಅದಕ್ಕೆ ತೆರೆ ಬಿದ್ದಿದೆ. ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗೆ ಈಗ ಜಮಾ ಆಗಿದೆ , ಕರ್ನಾಟಕ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ₹2,000 ಪಡೆಯುತ್ತಿರುವ ಪ್ರಯೋಜನಾರ್ಹರಿಗೆ, 21ನೇ ಕಂತಿನ ಪಾವತಿ ಸ್ಥಿತಿಯನ್ನು ನಿಗಾವಹಿಸುವುದು ಅತ್ಯಗತ್ಯ. ಕರ್ನಾಟಕದ ಹಲವಾರು ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಈ ಮಾರ್ಗದರ್ಶಿಯಲ್ಲಿ,…
Categories: ಸರ್ಕಾರಿ ಯೋಜನೆಗಳುE-Swathu 11B- ಈ ದಿನದಿಂದ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ

ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿ ನಿರ್ವಹಣೆ ಮತ್ತು ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸುಗಮವಾಗಿಸಲು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. “ಇ-ಸ್ವತ್ತು” (E-Swathu) ಮತ್ತು 11ಬಿ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸೆಪ್ಟೆಂಬರ್-ಅಕ್ಟೋಬರ್ 2025ರೊಳಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಈ ಯೋಜನೆಯು ಆಸ್ತಿ ಹಕ್ಕುಗಳು, ತೆರಿಗೆ ಸಂಗ್ರಹಣೆ ಮತ್ತು ಭೂ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನೆರವಾಗುವುದು. .ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಹಿನ್ನೆಲೆ…
Categories: ಸರ್ಕಾರಿ ಯೋಜನೆಗಳುGruhaLakshmi : ಕೊನೆಗೂ ಗೃಹಲಕ್ಷ್ಮಿ ಹಣದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ! ರಾಜ್ಯದ ಮಹಿಳೆಯರಲ್ಲಿ ಮನೆಮಾಡಿದ ಸಂತಸ.!

GruhaLakshmi Scheme: ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದಾರೆ. ನಾಳೆ ಜಮಾ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕುತೂಹಲದಲ್ಲೇ ಕಾಯ್ತಾ ಇದ್ದಾರೆ. ಈ ಗೊಂದಲದ ನಡುವೆ ಈ ಬಗ್ಗೆ ಸರ್ಕಾರವು ಇದೀಗ ಗುಡ್ ನ್ಯೂಸ್ ಕೊಟ್ಟಿದೆ ಅಂತಾ ಹೇಳಬಹುದು, ಮುಂದಿನ ಕೆಲವೇ ದಿನಗಳಲ್ಲಿ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ “ರಾಜ್ಯದ ಮಹಿಳೆಯರಿಗೆ…
Categories: ಸರ್ಕಾರಿ ಯೋಜನೆಗಳುರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ 3-4 ತಿಂಗಳೊಳಗೆ 17,000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ-ಮಧು ಬಂಗಾರಪ್ಪ ಹೇಳಿಕೆ

ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಸಂತೋಷದ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಒಳಮೀಸಲಾತಿ (ರಿಸರ್ವೇಶನ್) ನೀತಿ ಜಾರಿಗೆ ಬಂದ ತಕ್ಷಣ 17,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ತಿಳಿಸಿದ್ದಾರೆ. ಇದಕ್ಕಾಗಿ ಸರ್ಕಾರ ಈಗಾಗಲೇ ಅನುಮೋದನೆ ನೀಡಿದ್ದು, ಮುಂದಿನ 3 ರಿಂದ 4 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸರ್ಕಾರಿ ಯೋಜನೆಗಳುಎಸ್ಬಿಐ ಸಾಲಗಾರರಿಗೆ ಗುಡ್ ನ್ಯೂಸ್: ಹೋಮ್ ಲೋನ್ ಮತ್ತು ಕಾರ್ ಲೋನ್ಗಳ ಬಡ್ಡಿದರದಲ್ಲಿ ಭರ್ಜರಿ ಇಳಿಕೆ.!

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್ಬಿಐ ತನ್ನ ಗ್ರಾಹಕರಿಗೆ ದೊಡ್ಡ ರಿಯಾಯಿತಿ ನೀಡಿದೆ. ದೇಶದ ಅಗ್ರಗಣ್ಯ ಸರ್ಕಾರಿ ಬ್ಯಾಂಕ್ ಆಗಿರುವ ಎಸ್ಬಿಐ ಹೋಮ್ ಲೋನ್ ಮತ್ತು ಕಾರ್ ಲೋನ್ಗಳ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಈ ನಿರ್ಧಾರವು ಆಗಸ್ಟ್ 15, 2025ರಿಂದ ಜಾರಿಗೆ ಬಂದಿದೆ. ಇದರಿಂದಾಗಿ ಈಗಾಗಲೇ ಸಾಲ ಪಡೆದಿರುವವರು ಮತ್ತು ಹೊಸದಾಗಿ ಸಾಲ ಪಡೆಯಲು ಯೋಚಿಸುವವರು ಸಹ ಇಎಂಐ (EMI) ಪಾವತಿಯಲ್ಲಿ ರಾಹತ್ ಪಡೆಯಲಿದ್ದಾರೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸರ್ಕಾರಿ ಯೋಜನೆಗಳುBIG NEWS: ರಾಜ್ಯದಲ್ಲಿ ‘SC’ 101 ಜಾತಿಗಳಲ್ಲಿ 10 ಜಾತಿಗಳಿಗೆ ಮಾತ್ರ ಹೆಚ್ಚು ಸರ್ಕಾರಿ ಉದ್ಯೋಗ – ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ.!

ರಾಜ್ಯದ ಪರಿಶಿಷ್ಟ ಜಾತಿಗಳ ಮೀಸಲಾತಿ ಪರಿಸ್ಥಿತಿ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಬಹಿರಂಗವಾಗಿದೆ. ಈ ವರದಿಯ ಪ್ರಕಾರ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿದ 101 ಜಾತಿಗಳಲ್ಲಿ ಕೇವಲ 10 ಜಾತಿಗಳು ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯ ಹೊಂದಿವೆ. ಉಳಿದ 91 ಜಾತಿಗಳು ಸರ್ಕಾರಿ ಸೇವೆಗಳಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆಯದೆ ಹಿಂದುಳಿದಿವೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸರ್ಕಾರಿ ಯೋಜನೆಗಳುಆಕ್ಸಿಡೆಂಟ್ ಪರಿಹಾರದ ಕುರಿತು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಬಹುಸಂಖ್ಯ ನೌಕರರು ನಿರಾಳ

ಸುಪ್ರೀಂಕೋರ್ಟ್ ನೀಡಿರುವ ಹೊಸ ತೀರ್ಪು ಭಾರತದ ಕಾರ್ಮಿಕರ ಹಕ್ಕುಗಳಿಗೆ ಸಂಬಂಧಿಸಿದಂತೆ ಒಂದು ಮಹತ್ವಪೂರ್ಣ ತಿರುವನ್ನು ನೀಡಿದೆ. ಹಿಂದೆ, ಉದ್ಯೋಗದ ಸ್ಥಳದಲ್ಲಿ ಅಥವಾ ಕಚೇರಿ ಸಮಯದಲ್ಲಿ ನಡೆದ ಅಪಘಾತಗಳಿಗೆ ಮಾತ್ರ ಪರಿಹಾರ ನೀಡಲಾಗುತ್ತಿತ್ತು. ಆದರೆ, ಈಗ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ, “ಮನೆಯಿಂದ ಕಚೇರಿಗೆ ಅಥವಾ ಕಚೇರಿಯಿಂದ ಮನೆಗೆ ಪ್ರಯಾಣಿಸುವ ಸಮಯದಲ್ಲಿ ಸಂಭವಿಸುವ ಅಪಘಾತಗಳನ್ನು ಕೂಡಾ ಉದ್ಯೋಗದ ಅವಧಿಯಲ್ಲಿ ಸಂಭವಿಸಿದವು ಎಂದು ಪರಿಗಣಿಸಬೇಕು”. ಈ ತೀರ್ಪು ನೌಕರರಿಗೆ ಹೆಚ್ಚಿನ ಸುರಕ್ಷತೆ ಮತ್ತು ನ್ಯಾಯವನ್ನು ನೀಡುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಸರ್ಕಾರಿ ಯೋಜನೆಗಳು20 ಕುರಿ/ಮೇಕೆ + 1 ಟಗರು ಖರೀದಿಗೆ ಮತ್ತು ಶೆಡ್ ನಿರ್ಮಾಣಕ್ಕೆ ಸರ್ಕಾರದಿಂದ ₹1.75 ಲಕ್ಷದಿಂದ ₹5ಲಕ್ಷ ವರೆಗೂ ಸಹಾಯಧನ.!

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಪಶುಪಾಲಕರ ಜೀವನಮಟ್ಟವನ್ನು ಉನ್ನತೀಕರಿಸಲು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ಭಾಗವಾಗಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (KSWDCL) ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಸಂಬಂಧಿಸಿದ ಹಲವಾರು ಆರ್ಥಿಕ ಸಹಾಯಧನಗಳು ಮತ್ತು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಯೋಜನೆಗಳು ಸಣ್ಣ ಮತ್ತು ಅತಿ ಸಣ್ಣ ರೈತರು, ಗ್ರಾಮೀಣ ಯುವಜನರು ಮತ್ತು ಆದಿವಾಸಿ ಸಮುದಾಯಗಳಿಗೆ ಹೆಚ್ಚಿನ ಪ್ರಯೋಜನ ನೀಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸರ್ಕಾರಿ ಯೋಜನೆಗಳುಕುರಿ-ಮೇಕೆ ಸಾಕಾಣಿಕೆಗೆ ರಾಜ್ಯ ಸರ್ಕಾರದಿಂದ ₹50,000 ಸಹಾಯಧನ | ಈಗಲೇ ಅರ್ಜಿ ಹಾಕಿ.!

ಕರ್ನಾಟಕ ಸರ್ಕಾರವು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು “ಕುರಿ-ಮೇಕೆ ಸಾಕಾಣಿಕೆ ಸಬ್ಸಿಡಿ ಯೋಜನೆ 2025” ಅನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ, ಅರ್ಹರಾದ ಫಲಾನುಭವಿಗಳಿಗೆ ₹50,000 ರೂಪಾಯಿಗಳ ಸಹಾಯಧನವನ್ನು ನೀಡಲಾಗುತ್ತದೆ. ಇದರ ಜೊತೆಗೆ, ಶೇ. 4 ರಷ್ಟು ಕಡಿಮೆ ಬಡ್ಡಿದರದಲ್ಲಿ ಬ್ಯಾಂಕ್ ಸಾಲ ಸಹ ಲಭ್ಯವಿದೆ. ಕುರಿ ಮತ್ತು ಮೇಕೆ ಸಾಕಣೆ ಘಟಕ ಸ್ಥಾಪಿಸಲು ಒಟ್ಟು ₹1 ಲಕ್ಷ ವೆಚ್ಚವಾಗುತ್ತದೆ, ಇದರಲ್ಲಿ 50% ಸಹಾಯಧನ ಮತ್ತು 50% ಸಾಲ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸರ್ಕಾರಿ ಯೋಜನೆಗಳು
Hot this week
IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online
Free Training for Women: ಯುವತಿಯರಿಗೆ 5 ದಿನಗಳ ಉಚಿತ ಉದ್ಯೋಗ ತರಬೇತಿ | 100% ಪ್ಲೇಸ್ಮೆಂಟ್ ನೆರವು
India Post GDS Recruitment 2026: 25,000ಕ್ಕೂ ಅಧಿಕ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ
SS Bank Recruitment 2026: ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 60 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online

- Free Training for Women: ಯುವತಿಯರಿಗೆ 5 ದಿನಗಳ ಉಚಿತ ಉದ್ಯೋಗ ತರಬೇತಿ | 100% ಪ್ಲೇಸ್ಮೆಂಟ್ ನೆರವು

- India Post GDS Recruitment 2026: 25,000ಕ್ಕೂ ಅಧಿಕ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ

- SS Bank Recruitment 2026: ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 60 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Karnataka SWD Teacher Recruitment:140 ವಸತಿ ಶಾಲಾ ಶಿಕ್ಷಕರ ಹುದ್ದೆಗಳಿಗೆ KEA ಮೂಲಕ ಅರ್ಜಿ ಆಹ್ವಾನ















