Category: ಸರ್ಕಾರಿ ಯೋಜನೆಗಳು

  • BIGNEWS: ಚುನಾವಣಾ ಕಾರ್ಯಗಳಿಗೆ ಶಿಕ್ಷಕರ ಬದಲು ಇತರ ಇಲಾಖೆಯ ಸಿಬ್ಬಂದಿಗಳನ್ನು ನೇಮಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯ ಸೂಚನೆ.!

    WhatsApp Image 2025 07 29 at 4.30.18 PM scaled

    ರಾಜ್ಯದಲ್ಲಿ ನಡೆಯಲಿರುವ ಚುನಾವಣಾ ಕಾರ್ಯಗಳಿಗೆ ಶಾಲಾ ಶಿಕ್ಷಕರನ್ನು ನಿಯೋಜಿಸುವ ಬದಲು ಇತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಆಯ್ಕೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಅಜಯ್ ಸಿಂಗ್ ಅವರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ನಿರ್ಧಾರವು ಮಕ್ಕಳ ಶಿಕ್ಷಣಕ್ಕೆ ಯಾವುದೇ ಭಂಗ ಬರದಂತೆ ಕೈಗೊಳ್ಳಲಾದ ಕ್ರಮವಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಶಿಕ್ಷಕರ

    Read more..


  • BREAKING: ರಾಜ್ಯದಲ್ಲಿ ಆಸ್ತಿ ನೋಂದಣಿಗೆ ಜನರಲ್ ಪವರ್ ಆಟಾರ್ನಿ (GPA) ಕಡ್ಡಾಯ.!

    WhatsApp Image 2025 07 29 at 1.13.06 PM scaled

    ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಡಿಜಿಟಲ್ ಅನುಕೂಲಕರವಾಗಿಸುವ ಉದ್ದೇಶದೊಂದಿಗೆ, ಕರ್ನಾಟಕ ಸರ್ಕಾರವು ತಂದಿರುವ ನೋಂದಣಿ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2025ಗೆ ರಾಷ್ಟ್ರಪತಿ ಒಪ್ಪಿಗೆ ನೀಡಿದ್ದಾರೆ. ಈ ಮಸೂದೆಯು ರಾಜ್ಯದಲ್ಲಿ ಆಸ್ತಿ ವಹಿವಾಟುಗಳ ಸುರಕ್ಷತೆ ಮತ್ತು ನಿಯಂತ್ರಣವನ್ನು ಹೆಚ್ಚಿಸಲು ಜನರಲ್ ಪವರ್ ಆಟಾರ್ನಿ (GPA) ದಾಖಲೆಯನ್ನು ಕಡ್ಡಾಯಗೊಳಿಸುತ್ತದೆ. ರಾಜ್ಯ ಸರ್ಕಾರವು ಸೋಮವಾರ ಈ ತಿದ್ದುಪಡಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ರಾಜಪತ್ರದಲ್ಲಿ ಪ್ರಕಟಿಸಿದೆ. ಈ ಅಧಿಸೂಚನೆ ಪ್ರಕಟವಾದ ದಿನದಿಂದಲೇ ಈ ನಿಯಮಗಳು ಜಾರಿಗೆ ಬರಲಿವೆ.ಈ ಕುರಿತು ಸಂಪೂರ್ಣ

    Read more..


  • BIGNEWS: ರಾಜ್ಯದ ಜನತೆಗೆ ಭಾರೀ ಬಿಗ್ ಶಾಕ್! ದಂತಪಂಕ್ತಿ ದರವನ್ನು ರೂ. 3,000ಕ್ಕೆ ಹೆಚ್ಚಿಸಲು ಸರ್ಕಾರ ಆದೇಶ.!

    WhatsApp Image 2025 07 29 at 1.00.15 PM scaled

    ಕರ್ನಾಟಕ ಸರ್ಕಾರವು ದಂತಭಾಗ್ಯ ಯೋಜನೆಯಡಿಯಲ್ಲಿ ಸಂಪೂರ್ಣ ಮತ್ತು ಭಾಗಶಃ ದಂತಪಂಕ್ತಿಗಳ ದರವನ್ನು ಗಮನಾರ್ಹವಾಗಿ ಹೆಚ್ಚಿಸುವ ನಿರ್ಣಯವನ್ನು ತೆಗೆದುಕೊಂಡಿದೆ. ಈ ನಿರ್ಣಯವು ರಾಜ್ಯದ ಬಡ ಹಿರಿಯ ನಾಗರಿಕರಿಗೆ ಉಚಿತ ದಂತಚಿಕಿತ್ಸೆ ಸೌಲಭ್ಯವನ್ನು ಒದಗಿಸುವ ಯೋಜನೆಯನ್ನು ಪ್ರಭಾವಿಸಲಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಹೊಸ ಮಾರ್ಪಾಡುಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

    Read more..


  • BIG UPDATE: ಇನ್ಮುಂದೆ ಉದ್ಯೋಗಸ್ಥರಿಗೆ ಮಾತ್ರ ಪರ್ಸನಲ್ ಲೋನ್ ಸಿಗೋದು.!ಇಲ್ಲಿದೆ ಸಂಪೂರ್ಣ ಮಾಹಿತಿ.!

    WhatsApp Image 2025 07 29 at 12.23.37 PM scaled

    ಪರ್ಸನಲ್ ಲೋನ್ ಅನಿರೀಕ್ಷಿತ ಆರ್ಥಿಕ ಅಗತ್ಯಗಳಿಗೆ ತ್ವರಿತ ಪರಿಹಾರವಾಗಿದೆ. ಆದರೆ, ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು (NBFCಗಳು) ಸಾಲ ನೀಡುವಾಗ ಸಾಮಾನ್ಯವಾಗಿ ಉದ್ಯೋಗಸ್ಥರಿಗೆ ಪ್ರಾಮುಖ್ಯತೆ ನೀಡುತ್ತವೆ. ಇದರ ಹಿಂದೆ ಹಲವಾರು ಆರ್ಥಿಕ ಮತ್ತು ನಿರ್ವಹಣಾತ್ಮಕ ಕಾರಣಗಳಿವೆ. ಸ್ವಯಂ ಉದ್ಯೋಗಿಗಳು ಅಥವಾ ಫ್ರೀಲಾನ್ಸರ್ ಗಳಿಗೆ ಲೋನ್ ಪಡೆಯುವುದು ಸ್ವಲ್ಪ ಕಷ್ಟಕರವಾಗಿರುತ್ತದೆ. ಈ ವ್ಯತ್ಯಾಸಕ್ಕೆ ಕಾರಣಗಳನ್ನು ಇಲ್ಲಿ ವಿವರವಾಗಿ ತಿಳಿಯೋಣ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • ಸುಪ್ರೀಂ ಕೋರ್ಟ್ ಆದೇಶ: ಪರಿಶಿಷ್ಟ ಜಾತಿ/ಪಂಗಡದ ಸದಸ್ಯರೆಂಬ ಕಾರಣಕ್ಕೆ ಅಟ್ರಾಸಿಟಿ ಕೇಸ್‌ ದಾಖಲಿಸಲು ಸಾಧ್ಯವಿಲ್ಲ.!

    WhatsApp Image 2025 07 28 at 5.32.52 PM scaled

    ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಸಮುದಾಯದ ವಿರುದ್ಧದ ಅತ್ಯಾಚಾರಗಳನ್ನು ತಡೆಗಟ್ಟುವ SC/ST ಅಟ್ರಾಸಿಟಿ ಕಾಯ್ದೆ (1989) ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಕಾಯ್ದೆಯನ್ನು ಕೆಲವು ಸಂದರ್ಭಗಳಲ್ಲಿ ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದ್ದು, ಇದರ ಕುರಿತು ಸ್ಪಷ್ಟತೆ ನೀಡುವ ಸಲುವಾಗಿ ನ್ಯಾಯಾಲಯವು ಹೊಸ ಮಾರ್ಗಸೂಚಿಗಳನ್ನು ರೂಪಿಸಿದೆ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, “ಯಾರಾದರೂ ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದವರೆಂಬ ಕಾರಣಕ್ಕೆ ಮಾತ್ರ ಅಟ್ರಾಸಿಟಿ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು

    Read more..


  • ರಾಜ್ಯದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್ -ಸಚಿವ ಕೆ.ಎಚ್.ಮುನಿಯಪ್ಪ ಅವರಿಂದ ಹೊಸ ಘೋಷಣೆ.!

    WhatsApp Image 2025 07 28 at 2.12.28 PM 1 scaled

    ರಾಜ್ಯದ ಬಿಪಿಎಲ್ (ಬಿ.ಪಿ.ಎಲ್.) ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ಬಂದಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಬಡವರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಹೊಸ ತೀರ್ಮಾನಗಳನ್ನು ಪ್ರಕಟಿಸಿದ್ದಾರೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉಚಿತ ಆಹಾರ ಧಾನ್ಯದೊಂದಿಗೆ ಹೆಚ್ಚುವರಿ ಸಹಾಯ ರಾಜ್ಯದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈಗಾಗಲೇ ಪ್ರತಿ

    Read more..


  • ರೈತರಿಗೆ ಹೊಸ ಸೌಲಭ್ಯ! ಜಮೀನಿನ ಸರ್ವೆ ನಂಬರ್ ಈ ಒಂದೇ ಕ್ಲಿಕ್‌ನಲ್ಲಿ ತಿಳಿಯುವ ವ್ಯವಸ್ಥೆ.!

    WhatsApp Image 2025 07 28 at 10.57.09 AM scaled

    ಕರ್ನಾಟಕದ ರೈತರು ಈಗ ತಮ್ಮ ಜಮೀನಿನ ಸರ್ವೆ ನಂಬರ್ (Survey Number), ಹಿಸ್ಸೆ ನಂಬರ್, ಮಾಲೀಕತ್ವ ಮತ್ತು ಇತರ ಮಾಹಿತಿಗಳನ್ನು ಸುಲಭವಾಗಿ ಆನ್‌ಲೈನ್‌ನಲ್ಲಿ ಪಡೆಯಬಹುದು. ರಾಜ್ಯ ಸರ್ಕಾರದ ಕಂದಾಯ ಇಲಾಖೆ (Revenue Department) ಇತ್ತೀಚೆಗೆ ಈ ಸೇವೆಯನ್ನು ಪ್ರಾರಂಭಿಸಿದ್ದು, ರೈತರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಈ ಮಾಹಿತಿಯನ್ನು ಪಡೆಯಬಹುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • ಪ್ರತಿ ತಿಂಗಳು ₹5000/- ಪಿಂಚಣಿ ಪಡೆಯಲಿರುವ ಬರೋಬ್ಬರಿ 8 ಕೋಟಿ ಫಲನುಭವಿಗಳು, ಕೇಂದ್ರದ ಯೋಜನೆ, ಅಪ್ಲೈ ಮಾಡಿ 

    Picsart 25 07 27 23 38 04 170 scaled

    ಭಾರತದ ಸಾಮಾನ್ಯ ಜನತೆಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಯ ಭರವಸೆಯನ್ನು ನೀಡುವ ಉದ್ದೇಶದೊಂದಿಗೆ ಆರಂಭವಾದ ಅಟಲ್ ಪಿಂಚಣಿ ಯೋಜನೆ (Atal Pension Yojana) ಇತ್ತೀಚೆಗಷ್ಟೇ ಮಹತ್ವದ ಮೈಲಿಗಲ್ಲು ತಲುಪಿದೆ. ಹಣಕಾಸು ಸಚಿವಾಲಯದ ಪ್ರಕಾರ, ಈ ಯೋಜನೆಯ ಅಡಿಯಲ್ಲಿ 8 ಕೋಟಿ ಚಂದಾದಾರರನ್ನು ಸೇರ್ಪಡೆಗೊಳಿಸಲಾಗಿದೆ, ಇದು ದೇಶದ ಸಾಮಾಜಿಕ ಭದ್ರತಾ ಕ್ಷೇತ್ರದಲ್ಲಿ ಎತ್ತಿಗಟ್ಟಿದ ಸಾಧನೆಯಾಗಿದ್ದು ಸರ್ಕಾರದ ನಿಲುವು ಹಾಗೂ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆಯೆಂದೇ ಹೇಳಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ರೈತರಿಗೆ ಗುಡ್ ನ್ಯೂಸ್: ಆ.5 ರಂದು ಈ ರೈತರ ಖಾತೆಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ 20ನೇ ಕಂತು ಹಣ ಜಮಾ ಸಾಧ್ಯತೆ..!

    WhatsApp Image 2025 07 27 at 4.22.56 PM 1

    ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ ರೈತರ ಖಾತೆಗೆ 20ನೇ ಕಂತಿನ ಹಣವನ್ನು ಆಗಸ್ಟ್ 5, 2025ರಂದು ಜಮಾ ಮಾಡಲಾಗುವ ಸಾಧ್ಯತೆ ಇದೆ ಎಂದು ಕೆಂದ್ರದ ಮೂಲಗಳಿಂದ ಮಾಹಿತಿ ತಿಳಿದಿದೆ ಹೀಗಾಗಿ ಇನ್ನೆರಡು ದಿನಗಳಲ್ಲಿ ಕೇಂದ್ರ ಸರ್ಕಾರದ ಅಧಿಕೃತ ಸೂಚನೆಯೊಂದಿಗೆ ಈ ಹಣವು ಲಾಭಾರ್ಥಿಗಳ ಬ್ಯಾಂಕ್ ಖಾತೆಗಳಲ್ಲಿ ನೇರವಾಗಿ (DBT ಮೂಲಕ) ಜಮೆಯಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಂತು

    Read more..