Category: ಸರ್ಕಾರಿ ಯೋಜನೆಗಳು
Sukanya Samruddi Yojane – 2022: ಹೆಣ್ಣು ಮಗು ಮನೆಯಲ್ಲಿದ್ದರೆ ಮಿಸ್ ಮಾಡದೆ ಈ ಮಾಹಿತಿ ನೋಡಿ
Sukanya Samruddi Yojane 2022: ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು? ಮತ್ತು 2022 ರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಗೆ ಕೆಲವು ನಿಯಮಗಳಿಗೆ ತಿದ್ದುಪಡಿಯನ್ನು ತರಲಾಗಿದೆ. ಅವುಗಳು ಏನು ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಮ್ಮ ದೇಶದ ಹೆಣ್ಣು ಮಕ್ಕಳ ಭವಿಷ್ಯವನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ…
Categories: ಸರ್ಕಾರಿ ಯೋಜನೆಗಳುತುಂಬಾ ಜನರಿಗೆ ಈ ಕಾರ್ಡ್ ನ ಸೌಲಭ್ಯಗಳ ಬಗ್ಗೆ ಗೊತ್ತಿಲ್ಲ : Labour Card Scheme 2022
ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಕಾರ್ಮಿಕ ಕಾರ್ಡ್ ಬಗ್ಗೆ ತಿಳಿದುಕೊಳ್ಳೋಣ. ಕರ್ನಾಟಕ ಸರ್ಕಾರ ಕರ್ನಾಟಕ ಕಾರ್ಮಿಕ ಕಾರ್ಡ್ ಗಳ ನೋಂದಾವಣೆಗಾಗಿ ಆನ್ಲೈನ್ ಇ ಪೋರ್ಟಲ್ ಅನ್ನು ಬಿಡುಗಡೆ ಮಾಡಲಾಗಿದೆ. ಕಾರ್ಮಿಕ ಕಾರ್ಡ್ ಗೆ ನೀವು ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಯಾವುದೇ ರೀತಿಯ ಸರ್ಕಾರದ ಶುಲ್ಕ ಇರುವುದಿಲ್ಲ, ಈ ಲೇಬರ್ ಕಾರ್ಡಿಗೆ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು, ಏನೆಲ್ಲಾ ದಾಖಲಾತಿಗಳು ಬೇಕು ಮತ್ತು ಕಾರ್ಮಿಕ ಕಾರ್ಡ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ 25…
Categories: ಸರ್ಕಾರಿ ಯೋಜನೆಗಳುಪೋಸ್ಟ್ ಆಫೀಸ್ ನ ಈ ಸ್ಕೀಮ್ ತುಂಬಾ ಜನರಿಗೆ ಗೊತ್ತಿಲ್ಲ : ಕೇವಲ 399 ಕಟ್ಟಿ 10 ಲಕ್ಷ ಸಿಗುತ್ತದೆ.
ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಅಂಚೆ ಕಚೇರಿಯ ಅಪಘಾತ ವಿಮೆ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ವಿಮೆ ಬಹಳ ಮುಖ್ಯವಾಗಿದೆ. ನಮ್ಮ ಜೀವನದಲ್ಲಿ ಯಾವುದೇ ಸಮಯದಲ್ಲಿ ಅಪಘಾತಗಳು ಸಂಭವಿಸಬಹುದು ಆದ್ದರಿಂದ ಪ್ರತಿಯೊಬ್ಬರೂ ಅಪಘಾತ ವಿಮೆ ಪಾಲಸಿಯನ್ನು ಹೊಂದಿರುವುದು ಅವಶ್ಯಕ ಏಕೆಂದರೆ ಈ ಅಪಘಾತ ವಿಮೆ ಪಾಲಸಿಯು ಅಪಘಾತದ ಚಿಕಿತ್ಸೆಯ ವೆಚ್ಚವನ್ನು ಒಳಗೊಂಡಿರುತ್ತದೆ ಮತ್ತು ಸಾವು ಅಥವಾ ಅಂಗವೈಕಲ್ಯ ಆದ ಸಂದರ್ಭದಲ್ಲಿ ನಮಗೆ ಹಣಕಾಸಿನ ನೆರವನ್ನು ನೀಡುತ್ತದೆ. ಆದರೂ ಸಹಿತ ಇಂದಿಗೂ ಭಾರತದಲ್ಲಿ…
BPL ಕಾರ್ಡ್ ಹೊಂದಿದವರಿಗೆ ಉಚಿತ ಗ್ಯಾಸ್ : ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 – ಪ್ರತಿ ಗ್ಯಾಸ್ ಸಿಲಿಂಡರ್ಗೆ ₹ 200 ಸಬ್ಸಿಡಿ
Pradhan mantri ujjwala yojana 2022 : ಪ್ರಧಾನ ಮಂತ್ರಿ ಉಜ್ವಲ ಯೋಜನೆ ಉಜ್ವಲ ಯೋಜನೆಯು ಭಾರತ ಸರ್ಕಾರದ ಉತ್ತಮ ಯೋಜನೆಯಾಗಿದ್ದು ಬಡತನ ರೇಖೆಗಿಂತ ಕೆಳಗಿರುವ ವರ್ಗಗಳಿಗೆ ಗ್ಯಾಸ್ ಸಿಲಿಂಡರ್ಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉಜ್ವಲ ಯೋಜನೆ 2.0 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಸುಮಾರು ಒಂದು ಕೋಟಿ ಗ್ಯಾಸ್ ಸಿಲಿಂಡರ್ಗಳನ್ನು ವಿತರಿಸಲಾಗುವುದು. ಈ ಯೋಜನೆಯನ್ನು ಕಳೆದ ವರ್ಷ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗಾಗಿ ಪ್ರಾರಂಭಿಸಿದರು, ಈ…
SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ, ಅರ್ಜಿ ಸಲ್ಲಿಸುವ ವಿಧಾನ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್ಎಸ್ಪಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್ಎಸ್ಪಿ ವಿದ್ಯಾರ್ಥಿವೇತನ 2022-2023: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಪ್ರಾರಂಭವಾಗಿದೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್ಎಸ್ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್ ಅನ್ನು ಆರಂಭಿಸಿದೆ. ಈ ಸ್ಕಾಲರ್ಶಿಪ್ ನಿಂದ…
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2024
Basava Vasati Yojana 2022 : ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಬಸವ ವಸತಿ ಯೋಜನೆಯು ಕರ್ನಾಟಕ ಸರ್ಕಾರದ ವಸತಿ ಯೋಜನೆಯಾಗಿದೆ. ಇದು ರಾಜ್ಯದ ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಸಮಂಜಸವಾದ ಬೆಲೆಯಲ್ಲಿ ಮೂಲಭೂತ ವಸತಿ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅದರ ಅರ್ಹತಾ ಮಾನದಂಡಗಳು, ಅಪ್ಲಿಕೇಶನ್ ಪ್ರಕ್ರಿಯೆ ಮತ್ತು ಅಗತ್ಯವಿರುವ ದಾಖಲೆಗಳ ಬಗ್ಗೆ ತಿಳಿಯಿರಿ. ರಾಜ್ಯದ ಜನತೆಗೆ ಮೂಲಭೂತ ಅಗತ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರವು ಬಸವ ವಸತಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಫಲಾನುಭವಿಗಳು…
ಆನ್ಲೈನ್ ನಲ್ಲಿ ಸುಲಭವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಿರಿ : ಇಲ್ಲಿದೆ ಸುಲಭ ವಿಧಾನ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಆನ್ಲೈನ್ ಮುಖಾಂತರ ಡಿ ಯಲ್ ಅಂದರೆ ಡ್ರೈವಿಂಗ್ ಲೈಸೆನ್ಸ್ ಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ನಿಮಗೆಲ್ಲಾ ತಿಳಿದಿರುವಂತೆ ಮೊದಲು ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿಯನ್ನು ಸಲ್ಲಿಸಲು ಹಲವಾರು ದಾಖಲೆಗಳನ್ನು ನೀಡಲು ಕಚೇರಿಗೆ ಅಲಿದಾಡಬೇಕಾಗಿತ್ತು ಅಷ್ಟೇ ಅಲ್ಲದೆ ಮಧ್ಯವರ್ತಿಗಳ ಸಹಾಯ ಕೂಡ ನಮಗೆ ಬೇಕಾಗಿತ್ತು, ಅವರಿಗೆ ಎಷ್ಟೋ ಹಣವನ್ನು ಕೊಟ್ಟು ಈ ಕೆಲಸವನ್ನು ಮಾಡಿಸಿಕೊಳ್ಳಬೇಕಾಗಿತ್ತು. ಆದರೆ ಇನ್ನು ಮುಂದೆ ಈ ಚಿಂತೆ ನಮಗೆ ಇರುವುದಿಲ್ಲ. ಮನೆಯಲ್ಲಿ…
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300…
Hot this week
ಹೊಸ ಬ್ರ್ಯಾಂಡ್ ವಿನ್ಫಾಸ್ಟ್ನಿಂದ VF7 ಕಾರಿನ ಪರೀಕ್ಷೆ ಯಶಸ್ವಿ.. ಮುಂದಿನ ತಿಂಗಳೇ ಬಿಡುಗಡೆ, ಬೆಲೆ ಎಷ್ಟು.. ವಿಶೇಷತೆಗಳೇನು?
BREAKING: 2026-27ನೇ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ “ಓಪನ್ ಬುಕ್ ಅಸೆಸ್ಮೆಂಟ್” ಪರಿಚಯಿಸಲು ಸಿಬಿಎಸ್ಇ (CBSE) ಅನುಮೋದನೆ ನೀಡಿದೆ.!
LIC ಯಲ್ಲಿ ಮಕ್ಕಳಿಗೆ ಈಗ ಭರ್ಜರಿ ಲಾಭದ ಪಾಲಿಸಿ: ದಿನಕ್ಕೆ ₹150 ಠೇವಣಿ ಇಟ್ಟರೆ ₹26 ಲಕ್ಷ ಲಭ್ಯ!
BIGNEWS: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಆಗಸ್ಟ್ 15 ರಂದು “ಹರ್ ಘರ್ ತಿರಂಗಾ” ಕಾರ್ಯಕ್ರಮ ಕಡ್ಡಾಯ.!
:Vastu Tips: ಮನೆಯಲ್ಲಿ ಈ ವಸ್ತುಗಳನ್ನು ಎಂದಿಗೂ ಖಾಲಿ ಇಡಬೇಡಿ ಇಟ್ಟರೆ ಯಾವತ್ತೂ ಲಕ್ಷ್ಮಿ ಒಲಿಯುವುದಿಲ್ಲ!
Topics
Latest Posts
- ಹೊಸ ಬ್ರ್ಯಾಂಡ್ ವಿನ್ಫಾಸ್ಟ್ನಿಂದ VF7 ಕಾರಿನ ಪರೀಕ್ಷೆ ಯಶಸ್ವಿ.. ಮುಂದಿನ ತಿಂಗಳೇ ಬಿಡುಗಡೆ, ಬೆಲೆ ಎಷ್ಟು.. ವಿಶೇಷತೆಗಳೇನು?
- BREAKING: 2026-27ನೇ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ “ಓಪನ್ ಬುಕ್ ಅಸೆಸ್ಮೆಂಟ್” ಪರಿಚಯಿಸಲು ಸಿಬಿಎಸ್ಇ (CBSE) ಅನುಮೋದನೆ ನೀಡಿದೆ.!
- LIC ಯಲ್ಲಿ ಮಕ್ಕಳಿಗೆ ಈಗ ಭರ್ಜರಿ ಲಾಭದ ಪಾಲಿಸಿ: ದಿನಕ್ಕೆ ₹150 ಠೇವಣಿ ಇಟ್ಟರೆ ₹26 ಲಕ್ಷ ಲಭ್ಯ!
- BIGNEWS: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಆಗಸ್ಟ್ 15 ರಂದು “ಹರ್ ಘರ್ ತಿರಂಗಾ” ಕಾರ್ಯಕ್ರಮ ಕಡ್ಡಾಯ.!
- :Vastu Tips: ಮನೆಯಲ್ಲಿ ಈ ವಸ್ತುಗಳನ್ನು ಎಂದಿಗೂ ಖಾಲಿ ಇಡಬೇಡಿ ಇಟ್ಟರೆ ಯಾವತ್ತೂ ಲಕ್ಷ್ಮಿ ಒಲಿಯುವುದಿಲ್ಲ!