Category: ಸರ್ಕಾರಿ ಯೋಜನೆಗಳು

  • ಕೇಂದ್ರ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಬಂಪರ್ ಗಿಫ್ಟ್: ಪ್ರತಿ ತಿಂಗಳಿಗೆ 5000 ರೂಪಾಯಿ.! ಈಗಲೇ ಅಪ್ಲೈ ಮಾಡಿ

    WhatsApp Image 2025 07 06 at 3.02.20 PM scaled

    ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರು, ದಿನಗೂಲಿ ಕೆಲಸಗಾರರು ಮತ್ತು ಸಣ್ಣ ಹಣಕಾಸಿನ ಭದ್ರತೆ ಇಲ್ಲದ ನಾಗರಿಕರಿಗಾಗಿ ಅಟಲ್ ಪಿಂಚಣಿ ಯೋಜನೆ (Atal Pension Yojana – APY) ಅನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ 60 ವರ್ಷ ವಯಸ್ಸು ತಲುಪಿದ ನಂತರ ನಿವೃತ್ತಿ ಸಮಯದಲ್ಲಿ ಸ್ಥಿರ ಆದಾಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ಇದು ವೃದ್ಧಾಪ್ಯದಲ್ಲಿ ಆರ್ಥಿಕ ಸುರಕ್ಷತೆಯನ್ನು ನೀಡಿ, ಜೀವನಮಟ್ಟವನ್ನು ಸುಧಾರಿಸುತ್ತದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • BREAKING: ದೇಶಾದ್ಯಂತ BIS ಪ್ರಮಾಣೀಕೃತ ಹೆಲ್ಮೆಟ್‌ಗಳ ಬಳಕೆ ಕಡ್ಡಾಯ : ಸರ್ಕಾರದ ಹೊಸ ಆದೇಶ.!

    WhatsApp Image 2025 07 06 at 3.17.41 PM 1

    ಭಾರತ ಸರ್ಕಾರವು ದೇಶಾದ್ಯಂತ ಬಿಐಎಸ್ (Bureau of Indian Standards) ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಾದ ಆದೇಶವನ್ನು ಹೊರಡಿಸಿದೆ. ಇದು ರಸ್ತೆ ಸುರಕ್ಷತೆ ಮತ್ತು ದ್ವಿಚಕ್ರ ವಾಹನ ಸವಾರರ ಜೀವರಕ್ಷಣೆಗಾಗಿ ಕೈಗೊಳ್ಳಲಾದ ಮಹತ್ವದ ನಿರ್ಣಯವಾಗಿದೆ. ಗ್ರಾಹಕ ವ್ಯವಹಾರ ಇಲಾಖೆ ಮತ್ತು ಬಿಐಎಸ್ ಸಂಯುಕ್ತವಾಗಿ ಈ ನಿರ್ಣಯವನ್ನು ತೆಗೆದುಕೊಂಡಿದ್ದು, ಪ್ರಮಾಣೀಕರಣವಿಲ್ಲದ ಹೆಲ್ಮೆಟ್‌ಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • Home Subsidy Scheme: ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಿಗುತ್ತೆ ಸಹಾಯಧನ.!

    WhatsApp Image 2025 07 06 at 1.51.53 PM scaled

    ಕರ್ನಾಟಕ ಸರ್ಕಾರದ ಮೀನುಗಾರಿಕೆ ಇಲಾಖೆಯು 2024-25ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ (Home Subsidy Scheme) ರಾಜ್ಯದ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯಧನ ನೀಡಲು ತೀರ್ಮಾನಿಸಿದೆ. ಈ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಅರ್ಹ ಫಲಾನುಭವಿಗಳು ಸಹಾಯಧನ ಪಡೆದು ಸ್ವಂತ ಮನೆ ನಿರ್ಮಿಸಿಕೊಳ್ಳಲು ಅವಕಾಶವಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ

    Read more..


  • ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಕಿರು ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪನೆಗೆ 15 ಲಕ್ಷ ರೂ.ವರೆಗೆ ಸಹಾಯಧನ.!

    WhatsApp Image 2025 07 06 at 1.56.51 PM

    ಕೇಂದ್ರ ಸರ್ಕಾರವು ರಾಜ್ಯದ ರೈತರು ಮತ್ತು ಉದ್ಯಮಿಗಳಿಗೆ ದೊಡ್ಡ ಪ್ರೋತ್ಸಾಹ ನೀಡಲು “ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮ ಯೋಜನೆ” (PMFME) ಅನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಿದೆ. ಈ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 5,000 ಕಿರು ಆಹಾರ ಸಂಸ್ಕರಣಾ ಘಟಕಗಳು ಸ್ಥಾಪಿಸುವ ಗುರಿ ಹೊಂದಿದೆ ಎಂದು ರಾಜ್ಯದ ಕೃಷಿ ಮಂತ್ರಿ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ರಾಜ್ಯದ ರೈತರಿಗೆ ಬಂಪರ್ ಗುಡ್ ನ್ಯೂಸ್ : 500 ಮೀಟರ್ ಒಳಗಿನ ಪಂಪ್ಸೆಟ್’ ಗಳಿಗೆ ಇಲಾಖೆಯಿಂದಲೇ ಟ್ರಾನ್ಸ್ಫಾರ್ಮರ್’.!

    WhatsApp Image 2025 07 06 at 10.02.08 AM

    ರಾಜ್ಯದ ರೈತರಿಗೆ ಇಂಧನ ಮತ್ತು ವಿದ್ಯುತ್ ಇಲಾಖೆಯು ಹೊಸ ಯೋಜನೆಗಳನ್ನು ಘೋಷಿಸಿದೆ. ಫೀಡರ್ ಕೇಂದ್ರಗಳಿಂದ 500 ಮೀಟರ್ ದೂರದೊಳಗಿನ ಎಲ್ಲಾ ಕೃಷಿ ಪಂಪ್ಸೆಟ್ ಗಳಿಗೆ ಇಲಾಖೆಯು ಉಚಿತವಾಗಿ ಟ್ರಾನ್ಸ್ಫಾರ್ಮರ್ ಗಳನ್ನು ಒದಗಿಸಲಿದೆ. 500 ಮೀಟರ್ ಗಿಂತ ಹೆಚ್ಚು ದೂರದ ಪಂಪ್ಸೆಟ್ ಗಳಿಗೆ ‘ಕುಸುಮ್-ಬಿ’ ಯೋಜನೆಯಡಿ ಸೌರಶಕ್ತಿ ಚಾಲಿತ ಪಂಪ್ಸೆಟ್ ಗಳನ್ನು ನೀಡಲಾಗುವುದು. ಹಾಗೆಯೇ, ರೈತರಿಗೆ ಹಗಲು ಸಮಯದಲ್ಲಿ ನಿರಂತರವಾದ ವಿದ್ಯುತ್ ಪೂರೈಕೆಗೆ ‘ಕುಸುಮ್-ಸಿ’ ಯೋಜನೆಯಡಿ ಫೀಡರ್ ಗಳನ್ನು ಸೌರೀಕರಣ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್

    Read more..


  • BIG NEWS : ಗ್ರಾಮಪಂಚಾಯಿತಿ ಬಿ-ಖಾತಾ ಆಸ್ತಿಗೆ ಏಕರೂಪ ತೆರಿಗೆ : ರಾಜ್ಯ ಸರ್ಕಾರದಿಂದ ಕರಡು ನಿಯಮ ಪ್ರಕಟ.!

    WhatsApp Image 2025 07 06 at 9.45.52 AM 1

    ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿ ಪ್ರದೇಶಗಳಲ್ಲಿರುವ ಬಿ-ಖಾತಾ (199ಸಿ) ಆಸ್ತಿಗಳ ಮೇಲೆ ಏಕರೂಪದ ತೆರಿಗೆ ವಿಧಿಸಲು ಹೊಸ ಕರಡು ನಿಯಮಾವಳಿಯನ್ನು ಪ್ರಕಟಿಸಿದೆ. ಈ ನಿಯಮಗಳು ಜಾರಿಗೆ ಬಂದರೆ, ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ನೋಂದಣಿಯಾಗದ ಆಸ್ತಿಗಳನ್ನು ಗುರುತಿಸಿ, ಅವುಗಳ ಮೇಲೆ ತೆರಿಗೆ ಮತ್ತು ಶುಲ್ಕಗಳನ್ನು ವಿಧಿಸಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ನಿಯಮದ ಮುಖ್ಯ ಅಂಶಗಳು:

    Read more..


  • ಬಿ-ಖಾತಾ(B-khata) ಆಸ್ತಿದಾರರಿಗೆ ಮತ್ತೊಂದು ಬಿಕ್ಕಟ್ಟು: ಸುಪ್ರೀಂ ತೀರ್ಪಿನಿಂದ ಮೂಲಸೌಲಭ್ಯಗಳಿಗೆ ತಡೆ!

    Picsart 25 07 05 06 23 49 234 scaled

    ಕರ್ನಾಟಕದ ನಗರೀಕರಣದ ಪಥದಲ್ಲಿ ಲಕ್ಷಾಂತರ ಜನ ಬಡ, ಮಧ್ಯಮ ವರ್ಗದವರು ತಮ್ಮ ಸ್ವಂತ ಕನಸಿಗಾಗಿ ಬಿ-ಖಾತಾ(B-khata) ಆಧಾರಿತ ಆಸ್ತಿಗಳನ್ನು ಖರೀದಿಸಿ ಮನೆ ಕಟ್ಟುವ ಕನಸು ಕಟ್ಟಿದ್ದಾರೆ. ಈ ಕನಸುಗಳಿಗೆ ಪೂರಕವಾಗಿ, ರಾಜ್ಯ ಸರ್ಕಾರವೂ(State government) ಕೆಲವು ವರ್ಷಗಳ ಹಿಂದೆ ಬಿ-ಖಾತಾ ಆಸ್ತಿಗಳಿಗೆ ಮಿತಿ ಪ್ರಮಾಣದಲ್ಲಿ ಸೌಲಭ್ಯಗಳ ಒದಗಿಸುವ ನಿರ್ಧಾರ ಕೈಗೊಂಡಿತ್ತು. ಎರಡು ಹಂತಗಳಲ್ಲಿ ಬಿ-ಖಾತಾ ದಾಖಲೆಗಳ ನವೀಕರಣಕ್ಕೂ ಅವಕಾಶ ನೀಡಿದ ಸರ್ಕಾರ, ತೆರಿಗೆ ಮತ್ತು ಶುಲ್ಕ ಪಾವತಿ ಮಾಡುವ ಆಸ್ತಿದಾರರಿಗೆ ಕನಿಷ್ಟ ಸೌಲಭ್ಯಗಳು ಸಿಗಲಿದೆ ಎಂದು ಭರವಸೆ

    Read more..


  • ಹಿರಿಯ ನಾಗರಿಕರ ಕಾರ್ಡ್‌: 60 ವರ್ಷವಾದ ಕೂಡಲೇ ನೀವು ಪಡೆಯಬಹುದಾದ ಪ್ರಮುಖವಾದ ಸೌಲಭ್ಯಗಳಿವು.!

    WhatsApp Image 2025 07 05 at 3.49.40 PM

    ಕರ್ನಾಟಕ ಸರ್ಕಾರವು ಹಿರಿಯ ನಾಗರಿಕರ ಜೀವನಮಟ್ಟವನ್ನು ಉನ್ನತಗೊಳಿಸಲು ಹಲವಾರು ಕಲ್ಯಾಣ ಯೋಜನೆಗಳನ್ನು ರೂಪಿಸಿದೆ. ಇವುಗಳಲ್ಲಿ ಪ್ರಮುಖವಾದುದು “ಹಿರಿಯ ನಾಗರಿಕರ ಗುರುತಿನ ಕಾರ್ಡ್”. 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬ ನಾಗರಿಕರೂ ಈ ಕಾರ್ಡ್ ಅನ್ನು ಪಡೆದುಕೊಳ್ಳುವ ಮೂಲಕ ಸರ್ಕಾರದಿಂದ ನೀಡಲಾಗುವ ಆರ್ಥಿಕ, ಆರೋಗ್ಯ, ಸಾಮಾಜಿಕ ಮತ್ತು ಪ್ರಯಾಣ ಸೌಲಭ್ಯಗಳನ್ನು ಅನುಭವಿಸಬಹುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • ರಾಜ್ಯದ ಪೊಲೀಸರಿಗೆ ಬಂಪರ್ ಗುಡ್ ನ್ಯೂಸ್: ಕಾರ್ಯದೊತ್ತಡ ತಗ್ಗಿಸಲು 3 ಶಿಫ್ಟ್ ನಲ್ಲಿ ಡ್ಯೂಟಿ.!

    WhatsApp Image 2025 07 05 at 3.38.04 PM 1

    ರಾಜ್ಯದ ಪೊಲೀಸ್ ಸಿಬ್ಬಂದಿಯ ಕಾರ್ಯದೊತ್ತಡವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಹೊಸ ನೀತಿಯನ್ನು ರೂಪಿಸಿದೆ. ಪ್ರಸ್ತುತ ಎರಡು ಶಿಫ್ಟ್ ಗಳಲ್ಲಿ ದೀರ್ಘಾವಧಿಯ ಕೆಲಸ ಮಾಡುತ್ತಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಉಪಶಮನ ನೀಡಲು, ಮೂರು ಶಿಫ್ಟ್ ಪದ್ಧತಿಯನ್ನು ಜಾರಿಗೆ ತರಲು ನಿರ್ಣಯ ಕೈಗೊಳ್ಳಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೊಲೀಸ್ ಸಿಬ್ಬಂದಿ ಕೊರತೆ

    Read more..