ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಸಲ್ಲಿಸುವ ಬಗ್ಗೆ ಮತ್ತು ದಾಖಲಾತಿ ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅರ್ಜಿ ನಮೂಲೆಯಲ್ಲಿ ಯಾವ ಯಾವ ಮಾಹಿತಿಗಳನ್ನು ಭರ್ತಿ ಮಾಡಬೇಕು?, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹೇಗೆ ಮತ್ತು ಎಲ್ಲಿ ಸಲ್ಲಿಸುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ನಾಳೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ(Application form) ಸೇವಾ ಸಿಂಧು ನಲ್ಲಿ ಬಿಡುಗಡೆ :
ಚುನಾವಣೆಗೂ ಮುನ್ನ ಬರವಸೆಯನ್ನು ನೀಡಿದಂತೆ ಗೃಹಲಕ್ಷ್ಮಿ ಯೋಜನೆಯು ಜಾರಿಗೆ ಬಂದೇ ಬಿಟ್ಟಿತು, ಈ ವಿಷಯ ಈಗಾಗಲೇ ನಿಮಗೆಲ್ಲರಿಗೂ ಹಳೆಯದಾಗಿದೆ ಆದರೆ ಇವತ್ತಿನ ಹೊಸ ವಿಷಯ ಏನೆಂದರೆ, ನಾಳೆಯಿಂದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 2000 ಹಣವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬೇಕು. ಈ ಅರ್ಜಿಯನ್ನು ಸಲ್ಲಿಸಲು ಅರ್ಜಿ ನಮೂನೆಯ ಅವಶ್ಯವಿದೆ.
ಗೃಹಲಕ್ಷ್ಮಿ ದುಡ್ಡು ಅತ್ತೆಗಾ-ಸೊಸೆಗಾ? ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು?:
ಗೃಹಲಕ್ಷ್ಮಿ ಯೋಜನೆ ಬಿಡುಗಡೆಯಾದ ತಕ್ಷಣ ಅತ್ತೆ ಹಾಗೂ ಸೊಸೆಯಂದಿರಿಗೆ ಗೊಂದಲ ಶುರುವಾಗಿತ್ತು, ಯಾರಿಗೆ ಈ ಹಣ ಸೇರಬೇಕು ಎಂದು ಆದರೆ ಸರ್ಕಾರವು ಇದರ ಬಗ್ಗೆ ಯಾವುದೇ ರೀತಿಯ ತಲೆಕೆಡಿಸಿಕೊಂಡಿಲ್ಲ. ಮನೆಯವರೆ ಯಾರಿಗೆ ಹಣ ದೊರೆಯಬೇಕೆಂದು ನಿರ್ಧಾರವನ್ನು ಮಾಡಿಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜೂನ್ 8 ಅಂದರೆ ಇಂದು ಈ ಅರ್ಜಿ ನಮೂನೆ ಬಿಡುಗಡೆಯಾಗಿದೆ. ಈ ಅರ್ಜಿಯನ್ನು ನಮೂದಿದಿಸಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬಹುದು. ಇಲ್ಲವೇ ಬೆಂಗಳೂರು ಒನ್ ಅಥವಾ ಬೆಂಗಳೂರು ಒನ್ ನಂಥ ಕಚೇರಿಗಳಲ್ಲಿ, ನಾಡ ಕಚೇರಿಗಳಲ್ಲಿ ಸಲ್ಲಿಸಬಹುದು.
Offline ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ನಿಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ನಮೂನೆ ಸಿಗುತ್ತದೆ. ಈ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಕೆಳಗೆ ಕೊಡಲಾದ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಬೇಕು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು.
ದಾಖಲಾತಿಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಫೋಟೋ
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಅರ್ಜಿಯನ್ನು ಯಾವಾಗಿನಿಂದ ಸಲ್ಲಿಸಬೇಕು?:
ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಜೂನ್ 15 ರಿಂದ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಜುಲೈ 15ರಂದು ಅರ್ಜಿ ಸಲ್ಲಿಕೆಗೆ ಕಡೇದಿನವಾಗಿದೆ.
ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಸೇವಾ ಸಿಂಧೂ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ?
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://sevasindhuservices.karnataka.gov.in/

ಹಂತ 2: ನೀವು ಮೊದಲ ಸಾರಿ ನಿವಾಸಿದ್ದು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.


ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ

ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿ ಸಲ್ಲಿಸಬೇಕು.

ಈ ತರಹದ ಉತ್ತಮ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹತರಿಗೆ ಹಾಗೂ ಬಂಧುಗಳಿಗೆ ತಪ್ಪದೆ ಶೇರ್ ಮಾಡಿ, ಧನ್ಯವಾದಗಳು.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ
- ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
- GST ಪಾವತಿ ಮಾಡುವ ಕುಟುಂಬಗಳು
- APL, BPL ಕಾರ್ಡ್ ಹೊಂದಿರದ ಕುಟುಂಬಗಳು
- ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
- ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ
ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ
ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
Shakti Smart card : ಮಹಿಳೆಯರಿಗೆ ಉಚಿತ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್? ಅರ್ಜಿ ಸಲ್ಲಿಸುವುದು ಹೇಗೆ?
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







