Gruhajyoti- ಗೃಹಜ್ಯೋತಿ ಉಚಿತ ಕರೆಂಟ್ ಗೆ ಅರ್ಜಿ ಹಾಕಿದವರು ಈ ತಪ್ಪು ಮಾಡಿದರೆ ವಿದ್ಯುತ್ ಅರ್ಜಿ ರಿಜೆಕ್ಟ್ ಆಗುತ್ತೆ- ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

WhatsApp Image 2023 08 01 at 8.45.03 PM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಜ್ಯೋತಿ ಯೋಜನೆಯ ಹೊಸ ಬದಲಾವಣೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಅನ್ನು ಫ್ರೀಯಾಗಿ ನೀಡಲಾಗುತ್ತದೆ. ಆದರೆ ಹೊಸ ಬದಲಾವಣೆಯ ಪ್ರಕಾರ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ತನ್ನು ಬಳಸಿದರೆ ಗೃಹಜ್ಯೋತಿ ಯೋಜನೆಗೆ ಸಲ್ಲಿಸಿದ ಅರ್ಜಿ ರಿಜೆಕ್ಟ್ ಆಗುತ್ತದೆ. ಇದು ಇವತ್ತು ಬಂದ ವರದಿಯಾಗಿದೆ, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಅರ್ಜಿ ರಿಜೆಕ್ಟ್ :

ಗೃಹಜ್ಯೋತಿ ಯೋಜನೆಗಳು ಈಗಾಗಲೇ ಹಲವಾರು ಮಂದಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಇಂದಿನಿಂದ ಅಂದರೆ ಆಗಸ್ಟ್ ಒಂದನೇ ತಾರೀಕಿನಿಂದ ಶೂನ್ಯ ವಿದ್ಯುತ್ ಬಿಲ್ ನಿಮ್ಮ ಮನೆಗೆ ಬರುತ್ತದೆ. ಜುಲೈ 25ರ ಒಳಗೆ ಅರ್ಜಿಯನ್ನು ಸಲ್ಲಿಸಿದ ಎಲ್ಲರಿಗೂ ಆಗಸ್ಟ್ ಒಂದನೇ ತಾರೀಕಿನಿಂದ ಶೂನ್ಯ ವಿದ್ಯುತ್ ಬಿಲ್ ಬರುತ್ತದೆ. ಜುಲೈ 25ರ ನಂತರ ಅರ್ಜಿಯನ್ನು ಸಲ್ಲಿಸಿದವರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಬರುತ್ತದೆ. ಈ ಸಂತೋಷದ ಸಮಯದಲ್ಲಿ ಸರ್ಕಾರವು ಒಂದು ಶಾಕಿಂಗ್ ನ್ಯೂಸ್ ನೀಡಿದೆ ಅದೇನೆಂದರೆ, 200 ಯೂನಿಟ್ ಗಿಂತ ಹೆಚ್ಚಿನ ವಿದ್ಯುತ್ ಅನ್ನು ಬಳಕೆ ಮಾಡಿದರೆ, ಗೃಹ ಜ್ಯೋತಿಗೆ ಸಲ್ಲಿಸಿದ ಅರ್ಜಿ ರಿಜೆಕ್ಟ್ ಆಗುತ್ತದೆ. ಇದರ ಬಗ್ಗೆ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇವರು 200 ಯೂನಿಟ್ ಒಳಗೆ ವಿದ್ಯುತನ್ನು ಬಳಸಿದರೆ ಉಚಿತ ಕರೆಂಟ್ ದೊರೆಯಲಿದೆ. 200 ಯೂನಿಟ್ ಗಿಂತ ಹೆಚ್ಚು ಕರೆಂಟ್ ಬಳಿಸಿದರೆ ಅರ್ಜಿ ತಿರಸ್ಕಾರ ಗೊಳ್ಳಲಿದೆ ಎಂದು ಸ್ಪಷ್ಟನೆ ಪಡಿಸಿದ್ದಾರೆ.

ಕಳೆದ 12 ತಿಂಗಳು ನೀವು ಬಳಸಿದ ವಿದ್ಯುತ್ ಅನ್ನು ಚೆಕ್ ಮಾಡುವುದು ಹೇಗೆ? ಇಲ್ಲಿದೆ ಡೈರೆಕ್ಟ್ ಲಿಂಕ್

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಈಗಾಗಲೇ ಗೃಹಜ್ಯೋತಿ ಯೋಜನೆಗೆ 1.43 ಕೋಟಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಕೂಡ ನೀವೇನಾದರೂ ಗೃಹಜೋತಿ ಅರ್ಜಿ ಸಲ್ಲಿಕೆಗೆ ಅರ್ಹರಿದ್ದರೆ, ಅರ್ಜಿಗಳನ್ನು ಸಲ್ಲಿಸಿ 200 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ಪಡೆದುಕೊಳ್ಳಬಹುದಾದ ಅವಕಾಶವಿದೆ.

ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಸ್ಟ್ 05, 2023 ರಂದು ಬೆಳಿಗ್ಗೆ 11 ಗಂಟೆಗೆ ಎನ್.ವಿ ಮೈದಾನ ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಉಪಸ್ಥಿತರಿರುವರು” ಎಂದು ತಿಳಿಸಿದರು.

whatss

ಹೀಗಿದೆ ಶೂನ್ಯ ಮಾದರಿ ಬಿಲ್:

ಎಸ್ಕಾಂಗಳ ಹೆಸರು, ಆರ್ ಆರ್ ಸಂಖ್ಯೆ ಮತ್ತು ವೈಯಕ್ತಿಕ ವಿವರಗಳು ಇರಲಿವೆ. ಗೃಹ ಜ್ಯೋತಿಯ ಅರ್ಹತೆಯ ವಿವರ, ವಿದ್ಯುತ್ ಬಳಕೆಯ ಬಿಲ್ ಮೊತ್ತ ಆಗಸ್ಟ್ ತಿಂಗಳಿನಲ್ಲಿ ಎಷ್ಟು ಬಂದಿದೆ ಎನ್ನುವ ಮಾಹಿತಿಯನ್ನು ಒಳಗೊಂಡಿರಲಿದೆ, ಬಿಲ್ ಅವಧಿ ಮತ್ತು ಗ್ರಾಹಕರು ಬಳಸಿದಂತ ವಿದ್ಯುತ್ ಬಳಕೆಯ ವಿವರ , ಸಹಾಯ ಧನಕ್ಕೆ ಅರ್ಹ ಯೂನಿಟ್ ಗಳು ಎಷ್ಟು ಎಂಬ ಮಾಹಿತಿಯನ್ನು ನೀಡಲಾಗುತ್ತದೆ. ಅಂತಿಮವಾಗಿ ಗೃಹ ಜ್ಯೋತಿ ಸಹಾಯಧನದ ಮೊತ್ತ ಎಷ್ಟು ಎಂಬುದನ್ನು ನಮೂದಿಸಲಾಗಿರುತ್ತದೆ

Picsart 23 08 01 19 53 39 301

ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

tel share transformed

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!