Category: Headlines

  • ಯುದ್ಧದ ಎಫೆಕ್ಟ್‌..! ತೈಲ ಬೆಲೆ ಏರಿಕೆ ಶಾಕ್, ಈ ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್ ದರ ಬದಲಾವಣೆ; ಹೀಗಿದೆ ಇಂದಿನ ಇಂಧನ ದರ

    petrol rate today scaled

    ಇಂದಿನ ತೈಲ ದರ ಹೈಲೈಟ್ಸ್ ಜಾಗತಿಕ ಯುದ್ಧದ ಭೀತಿ ಹಾಗೂ ಕಚ್ಚಾ ತೈಲ ದರದಲ್ಲಿನ ಏರಿಳಿತದಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ₹102.92 ರಷ್ಟಿದ್ದರೆ, ಯಾದಗಿರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಲೆ ತುಸು ಏರಿಕೆಯಾಗಿದೆ. ನಿಮ್ಮ ಜಿಲ್ಲೆಯ ನಿಖರ ದರ ಪಟ್ಟಿ ಈ ಕೆಳಗಿನಂತಿದೆ. ಬೆಳಿಗ್ಗೆ ಎದ್ದು ಗಾಡಿಗೆ ಪೆಟ್ರೋಲ್ ಹಾಕಿಸಲು ಬಂಕ್‌ಗೆ ಹೋದಾಗ ಬೆಲೆ ಒಂದು ಪೈಸೆ ಹೆಚ್ಚಾದರೂ ನಮಗೆ ಶಾಕ್

    Read more..


    Categories:
  • Land Conversion Rules: ರೈತರಿಗೆ ಜಾಕ್‌ಪಾಟ್! ಜಮೀನಿನಲ್ಲಿ ಮನೆ ಕಟ್ಟಬೇಕಾ?ಕೇವಲ 30 ದಿನದಲ್ಲಿ ನಿಮ್ಮ ಜಮೀನು ‘ಕನ್ವರ್ಷನ್’ ?

    Land conversion scaled

    ಭೂ ಪರಿವರ್ತನೆಗೆ ಹೊಸ ಕಾಯಕಲ್ಪ ಕರ್ನಾಟಕ ಸರ್ಕಾರ ರೈತರಿಗಾಗಿ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ಭೂ ಪರಿವರ್ತನೆಗೆ (Land Conversion) ತಿಂಗಳುಗಟ್ಟಲೆ ಕಾಯುವ ಅಗತ್ಯವಿಲ್ಲ. ಹೊಸ ನಿಯಮದ ಪ್ರಕಾರ, ಅರ್ಜಿ ಸಲ್ಲಿಸಿದ 30 ದಿನದೊಳಗೆ ಜಿಲ್ಲಾಧಿಕಾರಿ ಅನುಮತಿ ನೀಡದಿದ್ದರೆ, ಅದು ‘ಸ್ವಯಂ ಚಾಲಿತ’ (Automatic) ಆಗಿ ಮಂಜೂರಾಗುತ್ತದೆ. ಅಲ್ಲದೆ, ಗ್ರಾಮೀಣ ಭಾಗದಲ್ಲಿ 2 ಎಕರೆ ಜಮೀನಿನಲ್ಲಿ ಸಣ್ಣ ಕೈಗಾರಿಕೆ ಸ್ಥಾಪಿಸಲು ಇನ್ನು ಮುಂದೆ ಯಾವುದೇ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನಿಮ್ಮದೇ ಜಮೀನಿನಲ್ಲಿ ಒಂದು

    Read more..


  • Gruha Lakshmi Scheme: ಡಿಸೆಂಬರ್ ತಿಂಗಳ ಹಣ ಜಮಾ? 23ನೇ ಕಂತಿನ ಹಣ ಬಂತಾ ಎಂದು ಚೆಕ್ ಮಾಡುವುದು ಹೇಗೆ? ಡೈರೆಕ್ಟ್ ಲಿಂಕ್

    gruhalahmi payment status december scaled

    ಬೆಂಗಳೂರು: ರಾಜ್ಯದ 1.27 ಕೋಟಿಗೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಕಾಯುವಿಕೆ ಅಂತ್ಯವಾಗುವ ಕಾಲ ಬಂದಿದೆ. ಕಳೆದ 3 ತಿಂಗಳಿಂದ (ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್) ಹಣ ಬಾರದೇ ಚಿಂತೆಯಲ್ಲಿದ್ದ ಯಜಮಾನಿಯರಿಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಸಿಹಿ ಸುದ್ದಿ ನೀಡಿದ್ದಾರೆ. ನೀವು ಕೂಡ ₹2,000 ಹಣಕ್ಕಾಗಿ ಕಾಯುತ್ತಿದ್ದೀರಾ? ಹಾಗಾದರೆ ಬಾಕಿ ಇರುವ ಒಟ್ಟು ₹6,000 ಹಣ ಯಾವಾಗ ಕೈ ಸೇರುತ್ತದೆ ಎಂಬ ಅಧಿಕೃತ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


    Categories:
  • Bank Holidays in December 2025: ಡಿಸೆಂಬರ್ ತಿಂಗಳಲ್ಲಿ ಒಟ್ಟು 8 ದಿನ ಬ್ಯಾಂಕ್ ಬಂದ್! ಬ್ಯಾಂಕ್‌ಗೆ ಹೋಗುವ ಮುನ್ನ ಈ ಲಿಸ್ಟ್ ಚೆಕ್ ಮಾಡಿ

    december holiday scaled

    ಬೆಂಗಳೂರು: 2025ರ ಕೊನೆಯ ತಿಂಗಳು, ಅಂದರೆ ಡಿಸೆಂಬರ್ ತಿಂಗಳು ನಾಳೆಯಿಂದ (ಸೋಮವಾರ) ಆರಂಭವಾಗುತ್ತಿದೆ. ಹೊಸ ತಿಂಗಳು ಆರಂಭವಾಗುತ್ತಿದ್ದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರಜಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನೀವು ಡಿಸೆಂಬರ್ ತಿಂಗಳಲ್ಲಿ ಬ್ಯಾಂಕ್‌ಗೆ ಹೋಗಿ ಹಣ ಡ್ರಾ ಮಾಡಲು ಅಥವಾ ಸಾಲದ ಕೆಲಸಕ್ಕೆ ಹೋಗಲು ಪ್ಲಾನ್ ಮಾಡಿದ್ದರೆ, ಸ್ವಲ್ಪ ಎಚ್ಚರ ವಹಿಸಿ. ಏಕೆಂದರೆ, ಈ ತಿಂಗಳು ಹಬ್ಬಗಳು ಮತ್ತು ವಾರಾಂತ್ಯದ ರಜೆಗಳು ಸೇರಿ ಒಟ್ಟು 8 ರಿಂದ 10 ದಿನಗಳ ಕಾಲ ಬ್ಯಾಂಕ್‌ಗಳಿಗೆ ರಜೆ

    Read more..


    Categories:
  • Aadhaar Rules: ಇನ್ಮುಂದೆ ಮನೆಯಲ್ಲೇ ಕುಳಿತು ಆಧಾರ್ ಕಾರ್ಡ್ ಮೊಬೈಲ್ ನಂಬರ್ ಚೇಂಜ್ ಮಾಡಿ.!

    aadhar update scaled

    ಆಧಾರ್ ಕಾರ್ಡ್(Aadhar card) ಹೊಂದಿರುವವರಿಗೆ ಶುಭ ಸುದ್ದಿ. ಹೊಸ ಆಧಾರ್ ಅಪ್ಲಿಕೇಶನ್ ಮೂಲಕ  ಬಳಕೆದಾರರು ದಾಖಲಾತಿ ಕೇಂದ್ರಕ್ಕೆ ಭೇಟಿ ನೀಡದೆ ತಮ್ಮ ಮೊಬೈಲ್ ಸಂಖ್ಯೆಯನ್ನು ನವೀಕರಿಸಲು ಅವಕಾಶವನ್ನು  ಮಾಡಿಕೊಡುತ್ತದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಳೆಯ mAadhaar ಅಪ್ಲಿಕೇಶನ್‌ನಲ್ಲಿ ಈ ಆಯ್ಕೆ ಲಭ್ಯವಿರಲಿಲ್ಲ, ಅಲ್ಲಿ ಆಧಾರ್ ಕೇಂದ್ರದಲ್ಲಿ ಬಯೋಮೆಟ್ರಿಕ್(bio metric) ಪರಿಶೀಲನೆಯ ನಂತರವೇ

    Read more..


    Categories:
  • School Holiday: ನಾಳೆ ರಾಜ್ಯದ ಈ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ; ಕಾರಣ ಇಲ್ಲಿದೆ

    school holiday

    ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ನಾಳೆ (ನವೆಂಬರ್ 28) ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವುದರಿಂದ, ಸುರಕ್ಷತೆ ಮತ್ತು ಸಂಚಾರ ಸೌಲಭ್ಯಗಳನ್ನು ಉತ್ತಮವಾಗಿ ನಿರ್ವಹಿಸುವ ದೃಷ್ಟಿಯಿಂದ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾವ ಶಾಲೆಗಳಿಗೆ ರಜೆ? ಉಡುಪಿ ನಗರ, ಮಲ್ಪೆ

    Read more..


    Categories:
  • PM Vidyalakshmi: ಕಮ್ಮಿ ಬಡ್ಡಿದರದಲ್ಲಿ 10 ಲಕ್ಷ ರೂಪಾಯಿ ಸಾಲ ಸಿಗುವ ಪಿಎಂ ವಿದ್ಯಾಲಕ್ಷ್ಮೀ ಯೋಜನೆ. ಅಪ್ಲೈ ಮಾಡಿ

    pm vidyalskhmi scaled

    ನವೆಂಬರ್ 27, 2025: ಉನ್ನತ ಶಿಕ್ಷಣದ ಕನಸು ನನಸಾಗಲು, ಕೇಂದ್ರ ಸರ್ಕಾರದ ‘ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ’ ಪ್ರಮುಖ ಅವಕಾಶವಾಗಿದೆ. ಆರ್ಥಿಕ ಸಂಕಷ್ಟದ ನಡುವೆಯೂ ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಈ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕಳೆದುಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಪ್ರಮುಖ ಲಕ್ಷಣಗಳು ಈ ಕೇಂದ್ರ ಪ್ರಾಯೋಜಿತ ಯೋಜನೆಯು ವಿದ್ಯಾರ್ಥಿಗಳಿಗೆ

    Read more..


    Categories:
  • Jio Plan: 200 ದಿನ ವ್ಯಾಲಿಡಿಟಿ ಜೊತೆಗೆ ಅನ್‌ಲಿಮಿಟೆಡ್ 5G ಡೇಟಾ! ಹೊಸ ‘ಬರಾದಸ್ತ್’ ಪ್ಲಾನ್

    jio recharge

    ಬೆಂಗಳೂರು: ರಿಲಯನ್ಸ್ ಜಿಯೋ (Reliance Jio) ಮೊಬೈಲ್ ಮಾರುಕಟ್ಟೆಯಲ್ಲಿ ಬಳಕೆದಾರರಿಗೆ ಅನುಕೂಲಕರವಾದ ದೀರ್ಘಾವಧಿಯ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸುತ್ತಾ ಬಂದಿದೆ. ಪದೇ ಪದೇ ರೀಚಾರ್ಜ್ ಮಾಡುವ ತೊಂದರೆಯನ್ನು ನಿವಾರಿಸಲು ಸಂಸ್ಥೆಯು ಈಗ ತನ್ನ ಗ್ರಾಹಕರಿಗಾಗಿ ಅತ್ಯಾಕರ್ಷಕ ₹2025 ರ ಹೊಸ ಪ್ರಿಪೇಯ್ಡ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಕಾಂಬೊ ಪ್ಲಾನ್ ಮೂಲಕ ಗ್ರಾಹಕರು ಬರೋಬ್ಬರಿ 200 ದಿನಗಳ ಮಾನ್ಯತೆಯೊಂದಿಗೆ (Validity) ಹಲವು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


    Categories:
  • ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ದೂರು: ಸುಳ್ಳು ದಾಖಲೆಗಳೊಂದಿಗೆ ಹಿಂದೂ ಯುವತಿಯ ಜೊತೆ ವಿವಾಹ ಆರೋಪ

    WhatsApp Image 2025 09 19 at 2.53.50 PM

    ಉತ್ತರ ಕರ್ನಾಟಕದ ಜನಪ್ರಿಯ ಯೂಟ್ಯೂಬರ್ ಮತ್ತು ಶಾರ್ಟ್ ವಿಡಿಯೋ ತಾರೆ ಕ್ವಾಜಾ ಅಲಿಯಾಸ್ ಮುಕಳೆಪ್ಪನ ವಿರುದ್ಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ. ಆತನ ಮೇಲೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಿಂದೂ ಯುವತಿಯೊಬ್ಬಳನ್ನು ವಿವಾಹವಾದ ಆರೋಪವಿದೆ. ಜೊತೆಗೆ, ತನ್ನ ಯೂಟ್ಯೂಬ್ ವಿಡಿಯೋಗಳ ಮೂಲಕ ಹಿಂದೂ ಧರ್ಮವನ್ನು ಅವಮಾನಿಸುತ್ತಿದ್ದಾನೆ ಎಂಬ ಗಂಭೀರ ಆರೋಪವನ್ನು ಕಾರ್ಯಕರ್ತರು ಮಾಡಿದ್ದಾರೆ. ಈ ಪ್ರಕರಣವು ಧಾರವಾಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


    Categories: