Category: Headlines

  • Rain Alert: ಕರ್ನಾಟಕದಲ್ಲಿ ಮುಂದಿನ 5 ದಿನ ಭೀಕರ ಮಳೆ – ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

    WhatsApp Image 2025 08 18 at 13.03.41 430aea3d

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರದ ಒತ್ತಡ ಕುಸಿತದ ಸಾಧ್ಯತೆಯ ನಡುವೆ, ರಾಜ್ಯದಾದ್ಯಂತ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಬೀಳುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಿ ಭಾರೀ ಮಳೆ? ರೆಡ್ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳು. ಆರೆಂಜ್ ಅಲರ್ಟ್: ಬೀದರ್, ಕಲಬುರಗಿ, ಯಾದಗಿರಿ,

    Read more..


  • Rain Holiday: ರಾಜ್ಯದಲ್ಲಿ ಧಾರಾಕಾರ ಮಳೆ ಈ ಜಿಲ್ಲೆಯಗಳ ಶಾಲೆ-ಲೇಜುಗಳಿಗೆ ಇಂದು ರಜೆ ಘೋಷಣೆ.!

    IMG 20250817 WA0053 scaled

    ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆ: ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಕರ್ನಾಟಕ ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಮಳೆಯ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆಯ (IMD) ಮುನ್ಸೂಚನೆಯಂತೆ, ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಂಭವ ಇರುವುದರಿಂದ, ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

    Read more..


    Categories:
  • ಆಗಸ್ಟ್ 21ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಎಚ್ಚರಿಕೆ

    Picsart 25 08 16 00 04 49 347 scaled

    ಕರ್ನಾಟಕದಲ್ಲಿ ಮುಂಗಾರು ಮಳೆಯ (Monsoon rains in Karnataka) ರಭಸ ಮತ್ತೆ ಚುರುಕುಗೊಳ್ಳುತ್ತಿದೆ. ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ತೀವ್ರತೆ ಹಾಗೂ ಸಮುದ್ರ ಮಟ್ಟದ ವಾತಾವರಣದಲ್ಲಿ ಸಂಭವಿಸಿದ ಬದಲಾವಣೆಗಳಿಂದಾಗಿ ಮುಂದಿನ ಕೆಲವು ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಈ ವಾತಾವರಣೀಯ ಬದಲಾವಣೆಗಳು (Weather changes) ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಮಳೆ ತೀವ್ರಗೊಳ್ಳಲು ಕಾರಣವಾಗಿದೆ. ಮುಂಗಾರು ಋತು (Monsoon season) ಪ್ರಾರಂಭವಾದ ದಿನದಿಂದಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ

    Read more..


    Categories:
  • ಬಂಗಾಳಕೊಲ್ಲಿ ವಾಯುಬಾರ ಕುಸಿತ, ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ವ್ಯಾಪಕ ಮಳೆಯ ಮುನ್ಸೂಚನೆ

    Picsart 25 08 12 23 58 17 860 scaled

    ಹವಾಮಾನ ಇಲಾಖೆ (Weather department) ಮುನ್ಸೂಚನೆಯ ಪ್ರಕಾರ, ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ಕರ್ನಾಟಕದ ಹವಾಮಾನದಲ್ಲಿ ದೊಡ್ಡ ಬದಲಾವಣೆಯನ್ನು ತರಲಿದೆ. ಮುಂಗಾರು ಮಳೆ ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ (some regions in state) ಮಿತವಾಗಿ ಸುರಿಯುತ್ತಿದ್ದು, ಈ ಹೊಸ ವಾತಾವರಣದ ಬೆಳವಣಿಗೆ ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆಯನ್ನು ಹೆಚ್ಚಿಸಲಿದೆ. ಕೃಷಿ ಸೇರಿದಂತೆ ದೈನಂದಿನ ಬದುಕಿನ ಮೇಲೆ ಈ ಮಳೆ ಪ್ರಮುಖ ಪ್ರಭಾವ ಬೀರಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


    Categories:
  • Rain Alert: ಇಂದಿನಿಂದ 2 ದಿನ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ.!

    Picsart 25 08 10 08 25 18 832 scaled

    ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರದಿಂದ ಭಾರೀ ಮಳೆ ಪ್ರಾರಂಭವಾಗಿದ್ದು, ಇದು ಮುಂದಿನ 48 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಯಶವಂತಪುರ, ಯಲಹಂಕ, ಟಿ.ದಾಸರಹಳ್ಳಿ, ವಿದ್ಯಾರಣ್ಯಪುರ ಮತ್ತು ಶಂಕರಮಠ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಶನಿವಾರ ಸಂಜೆ 5 ಗಂಟೆ ವರೆಗೆ ಜೋರಾದ ಮಳೆ ದಾಖಲಾಗಿದೆ. ಹವಾಮಾನ ಇಲಾಖೆಯು ಭಾನುವಾರ ಮತ್ತು ಸೋಮವಾರ ಎರಡು ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


    Categories:
  • Rain Alert: ಇಂದು ಆಗಸ್ಟ್ 7 ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಆರೇಂಜ್ ಅಲರ್ಟ್

    Picsart 25 08 07 00 14 22 1401 scaled

    ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಳೆಯ ಪ್ರಮಾಣ ಮತ್ತೆ ಹೆಚ್ಚಾಗುವ ಸಾಧ್ಯತೆ ಕಂಡುಬಂದಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಗುರುವಾರ (ಆಗಸ್ಟ್ 7)  ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ಇದ್ದು, ಇವುಗಳಿಗೆ ಆಗಸ್ಟ್ 8ರ

    Read more..


    Categories:
  • ರಷ್ಯಾದಿಂದ ಅಮೆರಿಕಕ್ಕೆ ರಸ ಗೊಬ್ಬರ ಬರೋದು ಗೊತ್ತೇ ಇಲ್ಲ ಎಂದ ಜಗತ್‌ ಕಿಲಾಡಿ ಟ್ರಂಪ್

    WhatsApp Image 2025 08 06 at 18.28.00 ffd2b726 scaled

    ವಾಷಿಂಗ್ಟನ್: ಅಮೆರಿಕಾ ರಷ್ಯಾದಿಂದ ರಾಸಾಯನಿಕಗಳು ಮತ್ತು ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತಿದೆ ಎಂಬ ವಿಚಾರದ ಬಗ್ಗೆ “ನನಗೆ ಯಾವುದೇ ಮಾಹಿತಿ ಇಲ್ಲ” ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಹೇಳಿಕೆ ಅವರು ಮಂಗಳವಾರ ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದು, ಇದು ಭಾರತ ಮತ್ತು ಅಮೆರಿಕಾ ನಡುವಿನ ವ್ಯಾಪಾರ ವಿವಾದಗಳ ಹಿನ್ನೆಲೆಯಲ್ಲಿ ಬಂದಿದೆ. ಟ್ರಂಪ್ ಇತ್ತೀಚೆಗೆ ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದಲ್ಲದೆ, ಭಾರತದಿಂದ ಆಮದಾಗುವ ಸರಕುಗಳ ಮೇಲೆ

    Read more..


    Categories:
  • FasTag Pass: ವಿತರಣೆಗೆ ಸಿದ್ದವಾದ ಫಾಸ್ಟ್‌ಟ್ಯಾಗ್ ಪಾಸ್, ಯಾರು ಬಳಸಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ

    WhatsApp Image 2025 08 06 at 19.21.11 2e1ca33f scaled

    ಕೇಂದ್ರ ಸರ್ಕಾರವು ವಾಹನ ಚಾಲಕರಿಗೆ ಒಂದು ಉತ್ತಮ ಸುದ್ದಿ ನೀಡಿದೆ. ಹೊಸ FASTag ಪಾಸ್ ಕೇವಲ 10 ದಿನಗಳಲ್ಲಿ ಲಭ್ಯವಾಗಲಿದೆ ಮತ್ತು ಇದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುತ್ತದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಈ ವಾರ್ಷಿಕ ಟೋಲ್/FASTag ಪಾಸ್ ಅನ್ನು ಪರಿಚಯಿಸಿದ್ದಾರೆ, ಇದು ಆಗಸ್ಟ್ 15ರಿಂದ ಜಾರಿಗೆ ಬರಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ

    Read more..


    Categories:
  • RBI ಹಣಕಾಸು ನೀತಿ ಸಮಿತಿ ಸಭೆ: ರೆಪೊ ದರದಲ್ಲಿ ಮತ್ತೆ ಕಡಿತಕ್ಕೆ ಸಿದ್ಧತೆ? ಇಲ್ಲಿದೆ ಸಂಪೂರ್ಣ ಮಾಹಿತಿ

    WhatsApp Image 2025 08 05 at 5.29.00 PM 1

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನ ಹಣಕಾಸು ನೀತಿ ಸಮಿತಿ (MPC) ಸಭೆಯು ದೇಶದ ಆರ್ಥಿಕ ನೀತಿಗಳಿಗೆ ನಿರ್ಣಾಯಕ ತಿರುವು ನೀಡಲಿದೆ. ಇತ್ತೀಚಿನ ಆರ್ಥಿಕ ಸೂಚಕಗಳು ಮತ್ತು ಜಾಗತಿಕ ಪರಿಸ್ಥಿತಿಗಳನ್ನು ಪರಿಗಣಿಸಿದಾಗ, ರೆಪೊ ದರದಲ್ಲಿ ಕಡಿತ ಸಾಧ್ಯತೆಯ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಈ ಲೇಖನದಲ್ಲಿ MPC ಸಭೆಯ ಸಂಭಾವ್ಯ ನಿರ್ಣಯಗಳು ಮತ್ತು ಅದರ ಸಾಮಾನ್ಯ ನಾಗರಿಕರ ಮೇಲಿನ ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..