ಐಡಿಬಿಐ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ : ಖಾಲಿ ಇರುವ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ IDBI ಸಹಾಯಕ ವ್ಯವಸ್ಥಾಪಕರ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಸಂಬಳ ಎಷ್ಟು ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಹೇಗೆ ಸಲ್ಲಿಸುವುದು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

IDBI ಸಹಾಯಕ ವ್ಯವಸ್ಥಾಪಕರ ನೇಮಕಾತಿ (IDBI Reqruitment of Assistant Manager) 2023:

IDBI ಬ್ಯಾಂಕ್ ಸಹಾಯಕ ಮ್ಯಾನೇಜರ್ ಹುದ್ದೆಗೆ ಅರ್ಹ ಭಾರತೀಯ ನಾಗರಿಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಗತ್ಯವಿರುವ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಬ್ಯಾಂಕಿನ ವೆಬ್‌ಸೈಟ್  ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. IDBI ಬ್ಯಾಂಕ್‌ನಲ್ಲಿನ ಈ ನೇಮಕಾತಿ ಪ್ರಕ್ರಿಯೆಯು ಅಖಿಲ ಭಾರತ ಆಧಾರದ ಮೇಲೆ ಮುಕ್ತ ಸ್ಪರ್ಧೆಯಿಂದ ಕೂಡಿದೆ ಮತ್ತು ಬ್ಯಾಂಕ್ ಯಾವುದೇ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಯಾವುದೇ ವ್ಯಕ್ತಿಯನ್ನು ತನ್ನ ಪರವಾಗಿ ಶಿಫಾರಸು ಮಾಡಲು ಅಥವಾ ನೇಮಕ ಮಾಡಲು ಅಥವಾ ಯಾವುದೇ ಹಣ ಅಥವಾ ಆಯೋಗ ಅಥವಾ ಶುಲ್ಕಗಳನ್ನು ಸಂಗ್ರಹಿಸಲು ಯಾವುದೇ ವ್ಯಕ್ತಿಯನ್ನು ನೇಮಿಸಿಲ್ಲ ಅಥವಾ ಅಧಿಕೃತಗೊಳಿಸಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿಬೇಕಾಗಿದೆ. ಹಾಗಾಗಿ ಈ ನೇಮಕಾತಿಗೆ ನೇರವಾಗಿ ಆನ್ಲೈನ್ ಮುಖಾಂತರ ಅರ್ಜೆಗಳನ್ನು  ಸಲ್ಲಿಸಬೇಕಾಗಿರುತ್ತದೆ.

Untitled 1 scaled

ಹುದ್ದೆಯ ವಿವರ :

  1. ಪೋಸ್ಟಿನ ಹೆಸರು : IDBI ಬ್ಯಾಂಕ್ ಸಹಾಯಕ ಮ್ಯಾನೇಜರ್
  2. ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 600
  3. ಉದ್ಯೋಗವನ್ನು ಮಾಡುವ ಸ್ಥಳ: ಭಾರತ

ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು :

  1. ಬ್ಯಾಂಕ್ ಗಳಲ್ಲಿ 2 ವರ್ಷಗಳ ಅನುಭವ ಮತ್ತು ಹಣಕಾಸು ಸೇವೆ ಮತ್ತು ವಿಮಾ ವಲಯದಲ್ಲಿ ಅನುಭವವು ಪೂರ್ಣ ಸಮಯ ಮತ್ತು ಖಾಯಂ ಉದ್ಯೋಗಿಯಾಗಿರಬೇಕು
  2. ಅಭ್ಯರ್ಥಿಯು ಭಾರತದ ಪೌರತ್ವವನ್ನು ಹೊಂದಿರಬೇಕು.

ಇದನ್ನೂ ಓದಿ: Lenovo Yoga 9i: ಕೇವಲ 15 ನಿಮಿಷ ಚಾರ್ಜ್ ಮಾಡಿ 2 ಗಂಟೆ ಉಪಯೋಗಿಸಿ

ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಉತ್ತೀರ್ಣರಾಗಿರಬೇಕು.

ವಯೋಮಿತಿ :

ಕನಿಷ್ಠ 21 ವರ್ಷಗಳಿಂದ ಗರಿಷ್ಠ 30 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ :

SC/ST/ ಎಕ್ಸ್ ಸರ್ವಿಸ್ ಮೆನ್ / ECO ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆಯನ್ನು ನೀಡಲಾಗುತ್ತದೆ. ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಸಡಿಲಿಕೆ ನೀಡಲಾಗುತ್ತದೆ.

Untitled 1 scaled

ಸಂಬಳದ ವಿವರ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ, ರೂ.36,000 – 63840/- ರೂಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ: ರಾಯಚೂರು ಜಿಲ್ಲಾ ಕೋರ್ಟ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿಯ ಶುಲ್ಕ :

SC/ST ಅಭ್ಯರ್ಥಿಗಳಿಗೆ : 200/-
ಸಾಮಾನ್ಯ ವರ್ಗ, EWS ಹಾಗೂ ಓಬಿಸಿ ಅಭ್ಯರ್ಥಿಗಳಿಗೆ : 1000/-

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಗಳನ್ನು ಇಂದಿನಿಂದ ಅಂದರೆ ಫೆಬ್ರವರಿ 17, 2023ರಿಂದ ಸಲ್ಲಿಸಲು ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 28 ಫೆಬ್ರವರಿ, 2023 ಆಗಿದೆ.

ಆಯ್ಕೆ ಪ್ರಕ್ರಿಯೆ :

* ಆನ್ಲೈನ್ ಟೆಸ್ಟ್
* ದಾಖಲೆಗಳ ಪರಿಶೀಲನೆ
* ವೈಯಕ್ತಿಕ ಸಂದರ್ಶನ ಹಾಗೂ
* ವೈದ್ಯಕೀಯ ಪರೀಕ್ಷೆ

ಅರ್ಜಿಯನ್ನು ಸಲ್ಲಿಸುವ ವಿಧಾನ:

ಹಂತ 1: ಮೊದಲಿಗೆ ಅರ್ಜಿಯನ್ನು ಸಲ್ಲಿಸಲು ಬ್ಯಾಂಕಿನ ಅಧಿಕೃತ ಜಾಲತಾಣಕ್ಕೆ ತೆರಳಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

telee

ಹಂತ 2: ನಂತರ, ಕಿರಿಯರ್ಸ್/ ಕರೆಂಟ್ ಓಪನಿಂಗ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನಂತರ ಅಪ್ಲೈ ಆನ್ಲೈನ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.

ಹಂತ 3: ಮುಂದುವರೆದು, ನೀವು ಹೊಸ ನೋಂದಣಿಯನ್ನು ಮಾಡಿಕೊಳ್ಳಬೇಕು.

ಹಂತ 4: ನಂತರ ಅರ್ಜಿ ನಮೂನೆಯನ್ನು ಪೂರ್ಣವಾಗಿ ಓದಿಕೊಂಡು ಅರ್ಜಿಯನ್ನು ಭರ್ತಿ ಮಾಡಿ.

ಹಂತ 5: ಅಭ್ಯರ್ಥಿಗಳು ಫೋಟೋ, ಸಹಿ, ಹೆಬ್ಬೆರಳು ಗುರುತು ಮತ್ತು ಕೈಯಿಂದ ಬರೆದ ಘೋಷಣೆಯನ್ನು ಅಪ್‌ಲೋಡ್ ಮಾಡಲು ಮುಂದುವರಿಯಬೇಕು.

ಹಂತ 6: ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾದಿದ ನಂತರ ಅರ್ಜಿ ಶುಲ್ಕದ ಪಾವತಿಯನ್ನು ಮಾಡಬೇಕು.
ಹಂತ 7: ನಂತರ ಕೊನೆಯದಾಗಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಈ ಹೋದೆಯ ನೇಮಕಾತಿಯ ಬಗ್ಗೆ ಹೆಚ್ಚಿನದಾಗಿ ತಿಳಿದುಕೊಳ್ಳಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ತಮ್ಮದಾಗಿಸಿಕೊಳ್ಳಿ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!