ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಮನವಿ ಸಲ್ಲಿಸಬಹುದು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…..
ಷರತ್ತುಗಳು:
*ನೇಮಕಾತಿ ಅಧಿಕಾರಿಯಿಂದ ನಿವೃತ್ತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ನಿವೃತ್ತಿ ಜಾರಿಗೊಳಿಸಲಾಗುವುದು.
*ನಿವೃತ್ತಿಗೆ ಅನುಮತಿ ಆದೇಶ ಹೊರಡಿಸುವ ಮುಂಚಿತವಾಗಿ ನೌಕರನು ಸಮರ್ಥವಾದ ಕಾರಣ ನೀಡಿ, ಮನವಿಯನ್ನು ಹಿಂಪಡೆಯಹಬುದು.
*ಇಲಾಖಾ ಅಥವಾ ನ್ಯಾಯಾಂಗ ವಿಚಾರಣೆಗಳಲ್ಲಿ ಭಾಗಿಯಾಗಿರುವ ನೌಕರರಿಗೆ ಸ್ವ-ಇಚ್ಚಾ ನಿವೃತ್ತಿಗೆ ಅನುಮತಿ ನಿರಾಕರಣೆ.
*ವಯೋಮಿತಿ ನವೃತ್ತಿ ದಿನಾಂಕ ಮತ್ತು ಸ್ವ-ಇಚ್ಚಾ ನಿವೃತ್ತಿ ದಿನಾಂಕಕ್ಕೆ ನಡುವಿನ ವ್ಯತ್ಯಾಸದ ಅವಧಿ ಗರಿಷ್ಠ ವರ್ಷಗಳ ಮಿತಿಗೊಳಿಸಿ ವೈಟೇಜ್ ಸೌಲಭ್ಯ,ಅರ್ಃತಾ ಸೇವೆಗೆಸೇರ್ಪಡೆ.
2. ಕನಿಷ್ಠ 50 ವರ್ಷಗಳ ವಯೋಮಿತಿ ಮೀರಿದ ನೌಕರನು, ಸ್ವ-ಇಚ್ಚಾ ನಿವೃತ್ತಿಗೆ, ನೇಮಕಾತಿ ಅಧಿಕಾರಿಯಿಂದ ಅನುಮತಿ ಕೋರಿ ನಿವೃತ್ತಿ ಹೊಂದಹಬುದು.(ನಿಯಮ285(1)(ಬಿ).
ಷರತ್ತುಗಳು
ನಿಯಮ285(1)ಎ ರನ್ವಯ ಎಲ್ಲಾ ಷರತ್ತುಗಳೂ, ಈ ಸಂದರ್ಭದಲ್ಲಿ ಅನ್ವಯಿಸಲಾಗುವುದು. ಆದರೇ ವೈಟೇಜ್ ಸೌಲಭ್ಯವು ಲಭಿಸುವುದಿಲ್ಲ.
5.ಕಡ್ಡಾಯ ನಿವೃತ್ತಿ (ನಿಯಮ 285(1)ಸಿ):
20 ವರ್ಷಗಳ ಅರ್ಹತಾ ಸೇವೆ ಅಥವಾ 50 ವರ್ಷ ವಯೋಮಿತಿ ತಲುಪಿದ, ಸರ್ಕಾರಿ ನೌಕರನನ್ನು ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಬಹುದು.
ಷರತ್ತುಗಳು;
*ಕಡ್ಡಾಯ ನಿವೃತ್ತಿಗೆ 3 ತಿಂಗಳು ಪೂರ್ವಭಾವಿಯಾಗಿ ಸರ್ಕಾರದಿಂದಲೇ ನೋಟೀಸು ನೀಡಿಕೆ.
*ನೋಟೀಸು ನೀಡಿಕೆ 3 ತಿಂಗಳ ಅವಧಿಗೆ ಕಡಿಮೆಯಾದ ಅವಧಿಗೆ ವೇತನ ಮತ್ತು ಭತ್ಯೆ ನೀಡಿಕೆ.
*ಕಡ್ಡಾಯ ನಿವೃತ್ತಿ ಮುಂಚಿತವಾಗಿ ಯಾವುದೇ ವಿಚಾರಣೆ ಅಗತ್ಯವಿರುವುದಿಲ್ಲ.
ಸ್ವ-ಇಚ್ಛೆ ನಿವೃತ್ತಿ ನಿಯಮ :
1. ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮನವಿ ಸಲ್ಲಿಸಬಹುದು (ನಿಯಮ285(1)(ಎ)
ಷರತ್ತುಗಳು
*ಅಧಿಕಾರಿಯಿಂದ ನಿವೃತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ಪ್ರತಿ ಜಾರಿಗೊಳಿಸಲಾಗುವುದು
*ವಯೋಮಿತಿ ನವೃತ್ತಿ ದಿನಾಂಕ ಮತ್ತು ಸ್ವ-ಇಚ್ಚಾ ನಿವೃತ್ತಿ ದಿನಾಂಕಕ್ಕೆ ನಡುವಿನ ವ್ಯತ್ಯಾಸದ ಅವಧಿ ಗರಿಷ್ಠ ವರ್ಷಗಳ ಮಿತಿಗೊಳಿಸಿ ವೈಟೇಜ್ ಸೌಲಭ್ಯ,ಅರ್ಃತಾ ಸೇವೆಗೆ ಸೇರ್ಪಡೆ.
2. ಕನಿಷ್ಠ 50 ವರ್ಷಗಳ ವಯೋಮಿತಿ ಮೀರಿದ ನೌಕರನು, ಸ್ವ-ಇಚ್ಛಾ ನಿವೃತ್ತಿಗೆ, ನೇಮಕಾತಿ ಅಧಿಕಾರಿಯಿಂದ ಅನುಮತಿ ಕೋರಿ ನಿವೃತ್ತಿ ಹೊಂದಹಬುದು.(ನಿಯಮ285(1)(ಬಿ).






ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




