Category: ಮುಖ್ಯ ಮಾಹಿತಿ

  • ಶಿಕ್ಷಕರ ಸಂಬಳ ಬಿಡುಗಡೆಗೆ ಹೈಕೋರ್ಟ್ ಆದೇಶ : ‘ಡಿಸೆಂಬರ್ 4ರೊಳಗಾಗಿ ಬಾಕಿ ಸಂಬಳ ನೀಡಿ, ಇಲ್ಲದಿದ್ದರೆ ದಂಡ’

    WhatsApp Image 2025 11 23 at 1.26.25 PM

    ಬೆಂಗಳೂರು: ಸಾರ್ವಜನಿಕ ಸೇವಾ ವಲಯದಲ್ಲಿ ಕಾರ್ಯನಿರತರಾದ ಯಾರಿಗಾದರೂ ಸರಿಯಾದ ವೇತನ ನೀಡದೆ ಕೆಲಸ ಮಾಡಿಸುವುದು ಸಂವಿಧಾನದ ಮೂಲಭೂತ ನಿಯಮಗಳ ಉಲ್ಲಂಘನೆ ಎಂದು ಹೈಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಶಿಕ್ಷಕರ ಸಂಬಳ ಬಿಡುಗಡೆಗೆ ಸಂಬಂಧಿಸಿದಂತೆ ನಡೆದ ವಿಚಾರಣೆಯಲ್ಲಿ, “ಬಲವಂತದ ಕಾರ್ಮಿಕ ಪದ್ಧತಿ (ಬೇಗಾರ್) ಅಸಹ್ಯಕರ” ಎಂದು ಕೋಪತಾಕಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠವು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಾದ ಎಚ್ಚರಿಕೆ ನೀಡಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • Gruhalakahmi: 23ನೇ ಕಂತಿನ ₹2000/- ಗೃಹಲಕ್ಷ್ಮಿ ಹಣ ಇದೇ ತಿಂಗಳು ಜಮಾ – ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

    gruhalakhmi payment

    ಬೆಂಗಳೂರು, ನವೆಂಬರ್ 23: ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಬಾಕಿ ಹಣವನ್ನು ನವೆಂಬರ್ 28ರೊಳಗೆ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ರಾಜ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಇದರೊಂದಿಗೆ, ಮೂರು ತಿಂಗಳಿಂದ ಹಣದ ವಿಳಂಬಕ್ಕೆ ಕಾಯುತ್ತಿದ್ದ ಲಕ್ಷಗಟ್ಟಲೆ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಣ ಬಿಡುಗಡೆಯ ಈ

    Read more..


  • ಗ್ರಾಮೀಣ ಕರ್ನಾಟಕದ ಜನತೆಗೆ ಸಿಹಿಸುದ್ದಿ : ನಿಮ್ಮ ನಿಮ್ಮ ಊರಿನ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ

    WhatsApp Image 2025 11 22 at 6.11.56 PM

    ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮೀನುಗಾರಿಕೆ ವೃತ್ತಿಯನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಹೊಸ ಯೋಜನೆ ಘೋಷಿಸಿದೆ. ರಾಜ್ಯದ ನೂರಾರು ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ ಮಾಡಿಕೊಡುವ ಮೂಲಕ ಮೀನುಗಾರ ಸಮುದಾಯದ ಜೀವನೋಪಾಯ ಮತ್ತು ಆರ್ಥಿಕ ಸ್ಥಿತಿ ಉನ್ನತಿಗೊಳಿಸುವ ಗುರಿ ಹೊಂದಿದೆ. ಈ ಪ್ರಕ್ರಿಯೆಯಲ್ಲಿ ಮೀನುಗಾರರಿಗೆ ಅಗತ್ಯವಾದ ಎಲ್ಲಾ ರೀತಿಯ ಪ್ರೋತ್ಸಾಹವನ್ನೂ ನೀಡಲಾಗುವುದು ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • ಇನ್ಮುಂದೆ ಟ್ರೂಕಾಲರ್ ಅವಶ್ಯಕತೆ ಇಲ್ಲಾ ನಿಮ್ಗೆ ಯಾರಾದ್ರು ಕಾಲ್ ಮಾಡಿದ್ರೆ ಅವರ ಆಧಾರ್ ಹೆಸರು ಕಾಣಿಸುತ್ತೆ ಸರ್ಕಾರದಿಂದ ಹೊಸ ವ್ಯವಸ್ಥೆ

    WhatsApp Image 2025 11 22 at 5.53.52 PM

    ಬೆಂಗಳೂರು,: ಅಪರಿಚಿತ ಫೋನ್ ನಂಬರಿನಿಂದ ಕರೆ ಬಂದಾಗ, ಕರೆ ಮಾಡುವವರ ನಿಜವಾದ ಹೆಸರು ಯಾರು ಎಂದು ತಿಳಿಯಲು ಇನ್ನು ಮುಂದೆ ‘ಟ್ರೂಕಾಲರ್’ ನಂತಹ ತೃತೀಯ-ಪಕ್ಷದ ಅಪ್ಲಿಕೇಶನ್‌ಗಳ ಮೇಲೆ ಅವಲಂಬಿತರಾಗಿರಬೇಕಾಗಿಲ್ಲ. ಭಾರತ ಸರ್ಕಾರ್‌ನ ‘ಕಾಲಿಂಗ್ ನೇಮ್ ಪ್ರೆಸೆಂಟೇಶನ್’ (CNAP) ಎಂಬ ಹೊಸ ತಂತ್ರಜ್ಞಾನ ಈ ಸಮಸ್ಯೆಗೆ ಸರ್ಕಾರಿ ಮಟ್ಟದಲ್ಲಿ ಪರಿಹಾರ ಕಾಣಲಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ….. CNAP: ಟ್ರೂಕಾಲರ್‌ನ ಆಳ್ವಿಕೆಗೆ ಅಂತ್ಯ?

    Read more..


  • BIGNEWS : ಕೇಂದ್ರ ಸರ್ಕಾರದಿಂದ 2026ನೇ ಸಾಲಿನ `ಸಾರ್ವತ್ರಿಕ ರಜಾದಿನಗಳ ಪಟ್ಟಿ’ ಬಿಡುಗಡೆ : ಇಲ್ಲಿದೆ ಸಂಪೂರ್ಣ ವಿವರ

    WhatsApp Image 2025 11 22 at 3.55.16 PM

    ನವದೆಹಲಿ: ಕೇಂದ್ರ ಸರ್ಕಾರವು ಪ್ರತಿ ವರ್ಷವೂ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಸಂಸ್ಥೆಗಳಿಗೆ ಅನ್ವಯಿಸುವ ರಜಾ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡುತ್ತದೆ. ಈ ಮುಂಗಡ ಯೋಜನೆಯ ಭಾಗವಾಗಿ, 2026 ಸಾಲಿನ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಈಗಾಗಲೇ ಘೋಷಿಸಲಾಗಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಈ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ, ಈ ರಜಾದಿನಗಳು ಎಲ್ಲಾ ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ಯಮಗಳಿಗೆ (CPSEs) ಅನ್ವಯಿಸುತ್ತವೆ. ಆದಾಗ್ಯೂ, ‘ನಿರ್ಬಂಧಿತ ರಜೆ’ ಎಂದು ಗುರುತಿಸಲಾದ ದಿನಗಳಿಗೆ ವಿಭಿನ್ನ ನಿಯಮಗಳು

    Read more..


  • Karnataka-Umang: ಮನೆಯಲ್ಲೇ ಕೂತು 10ನಿಮಿಷದಲ್ಲಿ ರೇಷನ್‌ ಕಾರ್ಡ್‌ ಪಡೆಯಿರಿ | ಸರ್ಕಾರದಿಂದ ಮಹತ್ವದ ನಿರ್ಧಾರ

    WhatsApp Image 2025 11 21 at 5.08.05 PM

    ಕರ್ನಾಟಕದಲ್ಲಿ ಇನ್ನು ಮುಂದೆ ರೇಷನ್ ಕಾರ್ಡ್ (ಪಡಿತರ ಚೀಟಿ) ಪಡೆಯಲು ತಾಲೂಕು ಕಚೇರಿ, ನಾಡಕಚೇರಿ ಅಥವಾ ಅಕ್ಷರ ಕೇಂದ್ರಕ್ಕೆ ಹೋಗಿ ದಿನವಿಡೀ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಭಾರತ ಸರ್ಕಾರದ ಅಧಿಕೃತ ಮೊಬೈಲ್ ಆಪ್ UMANG (Unified Mobile Application for New-age Governance) ಮೂಲಕ ಮನೆಯಲ್ಲೇ ಕೂತು, ಕೇವಲ 10-15 ನಿಮಿಷಗಳಲ್ಲಿ ಹೊಸ ರೇಷನ್ ಕಾರ್ಡ್‌ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಸೇವೆ ಈಗಾಗಲೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಂಪೂರ್ಣವಾಗಿ ಸಕ್ರಿಯವಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ

    Read more..


  • BIGNEWS : ಇನ್ಮುಂದೆ ರಾಷ್ಟ್ರಪತಿಗಳು ರಾಜ್ಯಪಾಲರು ಮಸೂದೆ ಅಂಗೀಕರಿಸಲು ಸಮಯದ ಮಿತಿಯಿಲ್ಲಾ ಸುಪ್ರಿಂ ಕೋರ್ಟ್

    WhatsApp Image 2025 11 20 at 10.47.14 PM

    ಭಾರತದ ಸಂವಿಧಾನದ ಇತಿಹಾಸದಲ್ಲಿ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಸ್ಪಷ್ಟವಾಗಿ ಘೋಷಿಸಿದೆ – ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ನಿರ್ಧಾರ ತೆಗೆದುಕೊಳ್ಳಲು ರಾಷ್ಟ್ರಪತಿ ಅಥವಾ ರಾಜ್ಯಪಾಲರ ಮೇಲೆ ಯಾವುದೇ ಸಮಯ ಮಿತಿಯನ್ನು ವಿಧಿಸಲು ಸಾಧ್ಯವಿಲ್ಲ. ಇಂತಹ ಆದೇಶಗಳು ಸಂವಿಧಾನ ವಿರೋಧಿ ಮತ್ತು ಅಸಾಂವಿಧಾನಿಕ ಎಂದು ಕೋರ್ಟ್ ತೀರ್ಮಾನಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ವಿಕ್ರಮ್ ನಾಥ್, ಪಿ.ಎಸ್. ನರಸಿಂಹ ಮತ್ತು ಎ.ಎಸ್.

    Read more..


  • Traffic Rules : ಇನ್ಮುಂದೆ ಚಿಕ್ಕ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ನಿಯಮ ಉಲ್ಲಂಘಿಸಿದರೆ ಇಷ್ಟು ದಂಡ ಫಿಕ್ಸ್

    WhatsApp Image 2025 11 20 at 9.11.16 PM

    ಭಾರತದ ಸುಪ್ರೀಂ ಕೋರ್ಟ್ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ್ದು, ಇನ್ನು ಮುಂದೆ ದ್ವಿಚಕ್ರ ವಾಹನಗಳಲ್ಲಿ 6 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಮಕ್ಕಳನ್ನು ಕರೆದೊಯ್ಯುವಾಗ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ತಕ್ಷಣವೇ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಿದೆ. ಈ ಆದೇಶ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022ರ ನಿಯಮ 138(7) ಮತ್ತು ಮೋಟಾರು ವಾಹನ ಕಾಯ್ದೆ

    Read more..


  • ರಾಜ್ಯಪಾಲರು, ಸಿಎಂ, ಡಿಸಿಎಂ, ಸಚಿವರನ್ನು ನೀವು ಫೋನ್‌ ಕಾಲ್ ಮೂಲಕ ಸಂಪರ್ಕಿಸಬೇಕಾ..? ಇಲ್ಲಿವೆ ದೂರವಾಣಿ ಸಂಖ್ಯೆ ಪಟ್ಟಿ.

    WhatsApp Image 2025 11 21 at 11.52.00 AM

    ಕರ್ನಾಟಕ ರಾಜ್ಯ ಸರ್ಕಾರವು ಜನಸಾಮಾನ್ಯರಿಗೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ತರಲು ಸುಲಭ ಮಾರ್ಗ ಒದಗಿಸಿದೆ. ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್ ಮತ್ತು ಮಾಹಿತಿ ಇಲಾಖೆಯ ಮೂಲಕ ಬಿಡುಗಡೆಗೊಂಡಿರುವ ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಕ್ಯಾಬಿನೆಟ್ ಸಚಿವರ ಅಧಿಕೃತ ಮೊಬೈಲ್ ಸಂಖ್ಯೆಗಳನ್ನು ಸಾರ್ವಜನಿಕಗೊಳಿಸಲಾಗಿದೆ. ಇದರ ಮೂಲಕ ಯಾವುದೇ ಪ್ರಜೆ ತಮ್ಮ ತಾಲೂಕು, ಜಿಲ್ಲೆ ಅಥವಾ ವಿಭಾಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನೇರವಾಗಿ ಸಂಬಂಧಪಟ್ಟ ಸಚಿವರಿಗೆ ತಿಳಿಸಬಹುದು ಇದೇ

    Read more..