Category: ಮುಖ್ಯ ಮಾಹಿತಿ

  • ಅತೀ ಕಮ್ಮಿ ಬಡ್ಡಿ ದರದಲ್ಲಿ 20 ಲಕ್ಷ ರೂವರೆಗೂ ಸಾಲ! ಕೇಂದ್ರ ಸರ್ಕಾರದ ಯೋಜನೆ, ಅಪ್ಲೈ ಮಾಡಿ

    1000346796

    ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷ ರೂ. ವರೆಗೂ ಸಾಲ(loan)! ಕೇಂದ್ರ ಸರ್ಕಾರದ ಪಿಎಂ ಮುದ್ರಾ ಯೋಜನೆಯ ಸಂಪೂರ್ಣ ವಿವರ ಕೇಂದ್ರ ಸರ್ಕಾರ(central government)ವು 2015ರ ಏಪ್ರಿಲ್ 8ರಂದು “ಪ್ರಧಾನ ಮಂತ್ರಿ ಮುದ್ರಾ ಯೋಜನೆ” (Pradhan Mantri Mudra Yojana, PMMY) ಅನ್ನು ಪರಿಚಯಿಸಿತು. ಈ ಯೋಜನೆಯ ಮುಖ್ಯ ಉದ್ದೇಶ ಕೃಷಿಯೇತರ ಸಣ್ಣ ಮತ್ತು ಸೂಕ್ಷ್ಮ ಉದ್ದಿಮೆಗಳ (MSMEs) ಅಭಿವೃದ್ಧಿಗೆ ಆರ್ಥಿಕ ನೆರವನ್ನು ಒದಗಿಸುವುದು. ಮೈಕ್ರೋ ಯೂನಿಟ್ಸ್ ಡೆವಲಪ್ಮೆಂಟ್ ಅಂಡ್ ರೀಫೈನಾನ್ಸ್ ಏಜೆನ್ಸಿ (Micro Units

    Read more..


  • ಪದೇ ಪದೇ ರಜೆ ಪಡೆಯದೆ ಕೆಲಸಕ್ಕೆ ಗೈರಾಗುವುದು ಶಿಕ್ಷೆಗೆ ಅರ್ಹ:ಹೈಕೋರ್ಟ್ ಹೊಸ ಆದೇಶ

    1000346666

    ಮುಖ್ಯ ಸುದ್ದಿ: ರಜೆ ಇಲ್ಲದೆ ಗೈರು ಹಾಜರಾದರೆ ಹುಷಾರ್! ಉದ್ಯೋಗಿಗಳಿಗೆ ಕರ್ನಾಟಕದಿಂದ ಮಹತ್ವದ ಆದೇಶ ಇನ್ನು ಮುಂದೆ ಉದ್ಯೋಗಿಗಳು ರಜೆ ಪಡೆಯದೆ ಕೆಲಸಕ್ಕೆ ಗೈರು ಹಾಜರಾದರೆ ಅದನ್ನು ದುರ್ನಡತೆ ಎಂದು ನಿಯಮಿತ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್(HighCourt) ಮಹತ್ವದ ಆದೇಶ ಹೊರಡಿಸಿದೆ. ಉದ್ಯೋಗಿಗಳ ಶಿಸ್ತು ಹಾಗೂ ನೇಮಕಾತಿ ನಿಯಮಾವಳಿಗಳಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. “ಉದ್ಯೋಗಿಗಳು ರಜೆ ಕೇಳದೆ ಕೆಲಸಕ್ಕೆ ಗೈರು ಹಾಜರಾಗುವುದು ದುರ್ನಡತೆಯಾಗಿ ಪರಿಗಣಿಸಬೇಕು” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ

    Read more..


  • ಸರ್ಕಾರಿ ನೌಕರರರೇ ಗಮನಿಸಿ : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಬಿಗ್ ಅಪ್ಡೇಟ್!

    1000346628

    ಸರ್ಕಾರಿ ನೌಕರರಿಗೆ(government employees) ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ. ಕರ್ನಾಟಕ ಸರ್ಕಾರವು 2012ರಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು(Computer Literacy Test) ಕಡ್ಡಾಯಗೊಳಿಸಿತು. ಈ ಪರೀಕ್ಷೆಯು ನೌಕರರ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಪರಿಶೀಲಿಸುವ ಉದ್ದೇಶ ಹೊಂದಿದ್ದು, ನೌಕರರು ತಂತ್ರಜ್ಞಾನದಲ್ಲಿ ಪರಿಣತಿಯನ್ನು ಹೊಂದಲು ಪ್ರೋತ್ಸಾಹ ನೀಡುತ್ತದೆ. ಈ ಹಿಂದಿನ ಆದೇಶದಲ್ಲಿ ಸರ್ಕಾರ 2024ರ ಡಿಸೆಂಬರ್ 31ರ ವರೆಗೆ(December 31st) ಪರೀಕ್ಷೆ ಉತ್ತೀರ್ಣರಾಗುವ ಬಗ್ಗೆ ಕೊನೆಯ ದಿನವನ್ನು ನಿಗದಿ ಮಾಡಿತ್ತು. ನಂತರ ಸರ್ಕಾರಕ್ಕೆ ಒಂದು ವರ್ಷ

    Read more..


  • Government Update : ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಬಟ್ಟೆ ನಿಯಮ..? ಇಲ್ಲಿದೆ ವಿವರ

    1000346456

    ವಾರದಲ್ಲಿ ಒಂದು ದಿನ ಸರ್ಕಾರಿ ನೌಕರರು(Government employees) ಖಾದಿ ಬಟ್ಟೆ(Khadi cloth) ಧರಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಸಚಿವ ಸಂತೋಷ್ ಲಾಡ್. ಖಾದಿ, ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸ್ವದೇಶಿ ಚಳವಳಿಯ ಪ್ರಮುಖ ಭಾಗವಾಗಿತ್ತು. ಮಹಾತ್ಮ ಗಾಂಧೀಜಿಯವರು(Mahatma Gandhi) ಖಾದಿಯನ್ನು ಸ್ವಾವಲಂಬನೆ, ಸತ್ಯ ಮತ್ತು ಅಹಿಂಸೆಯ ಪ್ರತೀಕವಾಗಿ ಪರಿಗಣಿಸಿದ್ದರು. ಇಂದು, ಖಾದಿ ಧರಿಸುವುದು ದೇಶಭಕ್ತಿಯ ಸಂಕೇತವಾಗಿ ಮತ್ತು ಸ್ಥಳೀಯ ಕೈಗಾರಿಕೆಗೆ ಬೆಂಬಲ ನೀಡುವ ಮಾರ್ಗವಾಗಿ ಪರಿಗಣಿಸಲಾಗುತ್ತದೆ.ಇತ್ತೀಚೆಗೆ, ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ನೌಕರರು

    Read more..


  • ರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ.! ಇಲ್ಲಿದೆ ಸಂಪೂರ್ಣ ವಿವರ

    1000346453

    5,8 ನೇ ತರಗತಿಯ ಮಕ್ಕಳೇ ಎಚ್ಚರ!. ಸರಿಯಾಗಿ ಅಭ್ಯಾಸ ಮಾಡಲಿಲ್ಲ ಅಂದ್ರೆ ಫೇಲ್ ಅಗ್ತಿರಾ. ಕರ್ನಾಟಕದಲ್ಲಿ ಶಿಕ್ಷಣದ ಗುಣಮಟ್ಟವನ್ನು(Quality of education) ಸುಧಾರಿಸಲು, ಐದನೇ ಮತ್ತು ಎಂಟನೇ(5th and 8th) ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ(fail) ನಿಯಮವನ್ನು ಜಾರಿಗೆ ತರಬೇಕೆಂದು ಖಾಸಗಿ ಶಾಲಾ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಈ ಕುರಿತು ಕ್ಯಾಮ್ಸ್ (CAMPS) ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್(Sashikumar) ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು

    Read more..


  • ಡಾ. ಮನಮೋಹನ್ ಸಿಂಗ್ : ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ 27. ಡಿ ಎಲ್ಲಾ ಸ್ಕೂಲ್ ಕಾಲೇಜುಗಳಿಗೆ ರಜೆ ಘೋಷಣೆ!!

    br3oo058 dr manmohan

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ(AIIMS Hospital) ನಿಧನರಾದರು. ಅವರಿಗೆ 92 ವರ್ಷ. Manmohan Singh Dies: ಹೇಳಿಕೆಯಲ್ಲಿ, ಕಾಂಗ್ರೆಸ್ ಹಿರಿಯ ಅನುಭವಿ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು “ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಆಸ್ಪತ್ರೆ ತಿಳಿಸಿದೆ. “ಎಲ್ಲ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9.51 ಕ್ಕೆ ಅವರು ನಿಧನರಾದರು ಎಂದು ಘೋಷಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • Post Office: ಅಂಚೆ ಕಚೇರಿ ಸೂಪರ್‌ ಯೋಜನೆ, 5 ವರ್ಷಕ್ಕೆ ಸಿಗಲಿದೆ ಬರೋಬ್ಬರಿ 15 ಲಕ್ಷ ರೂ.

    1000346321

    ಪೋಸ್ಟ್ ಆಫೀಸ್ FD: ಐದು ವರ್ಷಗಳಲ್ಲಿ ₹14,49,948 ನಿಮ್ಮದಾಗಿಸಿಕೊಳ್ಳಿ! ಸೂಪರ್ ಹೂಡಿಕೆ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಹಣ ಹೂಡಿಕೆ(Investment) ಎಂಬುದು ಆರ್ಥಿಕ ಭದ್ರತೆ ಮತ್ತು ಭವಿಷ್ಯದ ಯೋಜನೆಗಳಿಗೆ ಅನಿವಾರ್ಯ. ಆದರೆ ಹೂಡಿಕೆಯ ಸಮಯದಲ್ಲಿ ಸುರಕ್ಷತೆ ಮತ್ತು ಖಾತರಿಯ ಆದಾಯವು ಅತ್ಯಂತ ಮಹತ್ವದ್ದಾಗಿರುತ್ತದೆ. ಅಪಾಯಗಳನ್ನು ತೆಗೆದುಕೊಳ್ಳದೇ, ಖಾತರಿಯ ಆದಾಯವನ್ನು ಬಯಸುವವರಿಗೆ ಪೋಸ್ಟ್ ಆಫೀಸ್ ಫಿಕ್ಸ್‌ಡ್ ಡಿಪಾಸಿಟ್ (Post Office Fixed Deposit FD) ಅತ್ಯುತ್ತಮ ಆಯ್ಕೆ. ಇದು ಸಂಪೂರ್ಣವಾಗಿ ಸರ್ಕಾರದ ವ್ಯಾಪ್ತಿಯಲ್ಲಿರುವುದರಿಂದ ಹಣ ಸಂಪೂರ್ಣ ಸುರಕ್ಷಿತವಾಗಿರುತ್ತದೆ. ಇದೇ

    Read more..


  • ಬಿಪಿಎಲ್ ಕಾರ್ಡ್ ಇದ್ದವರ ಗಮನಕ್ಕೆ : ಡಿ.31 ರೊಳಗೆ ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ.!

    1000346005

    ಮುಂದಿನ ತಿಂಗಳು ರೇಷನ್ ಬೇಕೆಂದರೆ ಈ ಕೆಲಸ ಮಾಡಿ!. ಪಡಿತರ ಚೀಟಿದಾರರೇ ಡಿಸೆಂಬರ್ 31ರೊಳಗೆ ಇ-ಕೆವೈಸಿ ಮಾಡುವುದು ಕಡ್ಡಾಯ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ವೋಟರ್ ಐಡಿ ಈ ರೀತಿಯ ಹಲವು ದಾಖಲೆಗಳು (Documents) ಇಂದು ಜನರಿಗೆ ಅಗತ್ಯವಾದ ದಾಖಲೆಗಳಾಗಿವೆ. ಅದರಲ್ಲೂ ರೇಷನ್ ಕಾರ್ಡ್ ಎಲ್ಲರಿಗೂ ಕೂಡ ಅವಶ್ಯಕವಾಗಿ ಬೇಕಾಗಿರುವಂತಹ ಒಂದು ದಾಖಲೆ. ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬಂದಾಗಿನಿಂದಲೂ ರೇಷನ್ ಕಾರ್ಡ್ ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ಜನರು ರೇಷನ್ ಕಾರ್ಡ್ ಏನು ಮಾಡಿಸಿಕೊಳ್ಳುತ್ತಿದ್ದಾರೆ, ಆದರೆ

    Read more..