Category: ಮುಖ್ಯ ಮಾಹಿತಿ

  • ಮಕ್ಕಳ ಆಸ್ತಿಯ ಮೇಲೆ ತಂದೆ ತಾಯಿಗೆ ಹಕ್ಕು ಇದೆಯೇ? ಕಾನೂನು ಹೇಳೋದೇನು, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!!

    Can parents take back property gifted to their children FB 1200x628 compressed 1 1024x536 1

    ಮಕ್ಕಳ ಆಸ್ತಿಯ ಮೇಲೆ ಪೋಷಕರಿಗೆ ಹಕ್ಕಿದ್ಯಾ? ಇಲ್ಲಿದೆ ಸಂಪೂರ್ಣ ಮಾಹಿತಿ..! ಪೋಷಕರ ಆಸ್ತಿಯಲ್ಲಿ  (Parents Property) ಮಕ್ಕಳಿಗೆ ಹಕ್ಕಿದೆ ಎಂದು ಎಲ್ಲರಿಗೂ ಗೊತ್ತು. ಆದರೆ ಮಕ್ಕಳ ಆಸ್ತಿಯಲ್ಲಿ(Childrens Property) ಪೋಷಕರಿಗೆ ಹಕ್ಕಿರುವ ವಿಚಾರ ಯಾರಿಗೂ ತಿಳಿದಿಲ್ಲ. ಭಾರತೀಯ ಕಾನೂನು ಪ್ರಕಾರ, ಮಕ್ಕಳ ಆಸ್ತಿಯ ಮೇಲೆ ಪೋಷಕರಿಗೆ ನೇರ ಹಕ್ಕಿಲ್ಲ. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ, ಪೋಷಕರು ತಮ್ಮ ಮಕ್ಕಳ ಆಸ್ತಿಯಲ್ಲಿ ಹಕ್ಕು ಪಡೆಯಬಹುದು. ಹಿಂದೂ ಉತ್ತರಾಧಿಕಾರ ಕಾಯ್ದೆಯ (Hindu Succession Act) ಸೆಕ್ಷನ್ 8 ಪ್ರಕಾರ, ಮಗುವಿನ ಆಸ್ತಿಯ

    Read more..


  • ಕಡಿಮೆ ಹೂಡಿಕೆಯಲ್ಲಿ ಹೆಚ್ಚು ಲಾಭ ಗಳಿಸಬಹುದಾದಂತಹ ಹಳ್ಳಿ ಬಿಸಿನೆಸ್ ಐಡಿಯಾಗಳು, 2025!

    IMG 20241030 WA0003

    2025 ಗಾಗಿ ಕಡಿಮೆ ಹೂಡಿಕೆಯ ಹಳ್ಳಿ ವ್ಯಾಪಾರಗಳ 10 ಆದರ್ಶ ಐಡಿಯಾ ಗಳು Business Ideas :// 2025ರತ್ತ ಹೆಜ್ಜೆ ಇಡುವಾಗ, ಗ್ರಾಮೀಣ ಪ್ರದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವು ಬಹುಮುಖ್ಯವಾಗಿದೆ. ಹಳ್ಳಿಗಳಲ್ಲಿನ ವ್ಯಾಪಾರಗಳಿಗೆ ಕಡಿಮೆ ಹೂಡಿಕೆ ಬೇಕಾದರೂ, ಉತ್ತಮ ಲಾಭಾಂಶ ನೀಡುವ ಸಾಮರ್ಥ್ಯವಿರುವ ಹಲವಾರು ವ್ಯಾಪಾರ ಆಯ್ಕೆಗಳು ಲಭ್ಯವಿವೆ. ಹಳ್ಳಿಗಳಲ್ಲಿ ಸುಲಭವಾಗಿ ಪ್ರಾರಂಭಿಸಬಹುದಾದ, ಶ್ರಮಶೀಲತೆಯಿಂದ ಸಂಪತ್ತು ಗಳಿಸಬಹುದಾದ 10 ವ್ಯವಹಾರ ಕಲ್ಪನೆಗಳನ್ನು ಇಲ್ಲಿ ವಿಶಿಷ್ಟವಾಗಿ ಚರ್ಚಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • ಗುಡ್ ನ್ಯೂಸ್! ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ! ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ…

    Picsart 24 12 04 10 25 54 713 scaled

    ರೇಷನ್ ಕಾರ್ಡ್ (Ration card) ತಿದ್ದುಪಡಿಗೆ ಮತ್ತೊಂದು ಅವಕಾಶ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಕೇಂದ್ರ ಸರ್ಕಾರ (central government) ಅಥವಾ ರಾಜ್ಯ ಸರ್ಕಾರದಿಂದ (state government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ ಒಂದು. ಸಾಕಷ್ಟು ಮನೆಗಳಲ್ಲಿ ರೇಷನ್ ಕಾರ್ಡ್ ಗಳಲ್ಲಿ ಕೆಲವೊಂದು ತಪ್ಪುಗಳು ಆಗಿರಬಹುದು  ಉದಾಹರಣೆಗೆ ಅವರ ಹೆಸರು, ಊರು, ಈ ರೀತಿಯಾದಂತಹ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ ಸರ್ಕಾರ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇಷ್ಟು ದಿನ ಹಲವರು

    Read more..


  • ಸರ್ಕಾರದಿಂದ 3 ಬಂಪರ್ ಟೂರ್ ಪ್ಯಾಕೇಜ್‌ ಬಿಡುಗಡೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    1000344188

    ಪ್ರವಾಸ ಪ್ರಿಯರಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದಿಂದ 3 ಭರ್ಜರಿ ಟೂರ್ ಪ್ಯಾಕೇಜ್‌ ಘೋಷಣೆ… ಇಲ್ಲಿದೆ ಸಂಪೂರ್ಣ ಮಾಹಿತಿ….! ಪ್ರವಾಸೋದ್ಯಮ (Tourism) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರ ವರೆಗೂ ಪ್ರಾವಾಸಕ್ಕೆ ತೆರಳಲು ಇಚ್ಛೆ ಪಡುತ್ತಾರೆ. ದಿನ ಬೆಳಗ್ಗೆ ಎದ್ದರೆ ಸಾಕು ಅದೇ ಕೆಲಸ ಕಾರ್ಯಗಳು, ದಿನನಿತ್ಯ ಜೀವನ ದಲ್ಲಿ ಇದನೆಲ್ಲ ನೋಡಿ ನೋಡಿ ಮನಸ್ಸಿಗೆ ಸ್ವಲ್ಪ ವಿಶ್ರಾಂತಿ ಪಡೆಯಲು ಎಲ್ಲಾದರೂ ದೂರ ಹೋಗಬೇಕು ಅನಿಸುತ್ತದೆ. ಆದರೆ ಇದಕ್ಕೆ ಹಲವು ಸಮಸ್ಯೆಗಳು

    Read more..


  • ಸೈಟ್ & ಆಸ್ತಿ ʼರಿಜಿಸ್ಟ್ರೇಷನ್ʼ ಮಾಡಿಸಿದ ನಂತರ ಈ ಮಾಹಿತಿ ಗೊತ್ತಿರಲೇಬೇಕು.! ತಿಳಿದುಕೊಳ್ಳಿ

    1000343879

    ಆಸ್ತಿ ರಿಜಿಸ್ಟ್ರೇಷನ್‌(Property registration) ಮಾಡಿಸಿ ಮಾಲೀಕನಾದೆ ಎಂದುಕೊಳ್ಳ ಬೇಡಿ. ಆಸ್ತಿ ಮಾಲೀಕನಾಗಬೇಕು ಎಂದರೆ ಮ್ಯೂಟೇಷನ್‌(Mutation) ಮಾಡಿಸುವುದು ಬಹಳ ಮುಖ್ಯ. ಆಸ್ತಿ ನೋಂದಣಿ(Property registration) ಪ್ರಕ್ರಿಯೆ ಪ್ರಾಚೀನ ಕಾಲದಿಂದಲೇ ಭಾರತದಲ್ಲಿ ಪ್ರಮುಖವಾಗಿದ್ದು, ಇದು ಕೇವಲ ಒಬ್ಬರ ಆಸ್ತಿಯ ಮಾಲೀಕತ್ವವನ್ನು(Ownership) ದೃಢಪಡಿಸುವುದಕ್ಕೆ ಮಾತ್ರವಲ್ಲ, ಸಾಂವಿಧಾನಿಕ ಹಕ್ಕುಗಳನ್ನು ಸುವ್ಯವಸ್ಥಿತವಾಗಿ ತೋರಿಸಲು ಮತ್ತು ಆಸ್ತಿಯ ಲೆಕ್ಕಪತ್ರವನ್ನು ಸರಿಯಾಗಿ ನಿಖರವಾಗಿ ದಾಖಲಿಸುವುದಕ್ಕೆ ಸಹಾಯಕವಾಗಿದೆ. ಭಾರತದಲ್ಲಿ ಆಸ್ತಿ ನೋಂದಣಿಯು 1908 ರ ರಿಜಿಸ್ಟ್ರೇಷನ್ ಆಫ್ ಡೀಡ್ಸ್ ಅಂಡ್ ಡಾಕ್ಯುಮೆಂಟ್ಸ್ ಆಕ್ಟ್ ಪ್ರಕಾರ ನಿಯಂತ್ರಿತವಾಗಿದೆ. ಆಸ್ತಿ ನೋಂದಣಿಯ

    Read more..


  • Ujjwala Yojana 2.0: ಮಹಿಳೆಯರಿಗೆ ಮತ್ತೇ ಉಚಿತ ಗ್ಯಾಸ್‌ ಸಂಪರ್ಕಕ್ಕೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

    1000343774

    2016ರಲ್ಲಿ ಆರಂಭಗೊಂಡ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY), ಗ್ರಾಮೀಣ ಮಹಿಳೆಯರ ಬದುಕು ಸುಧಾರಿಸಲು ಮತ್ತು ಆರೋಗ್ಯವನ್ನು ಉತ್ತಮಗೊಳಿಸಲು ಮಹತ್ವದ ಹೆಜ್ಜೆಯಾಗಿದೆ. ಅಡುಗೆಗೆ ಕಟ್ಟಿಗೆ ಬಳಸುವ ಸಂಕಷ್ಟವನ್ನು ಕಡಿಮೆ ಮಾಡಲು, ಈ ಯೋಜನೆ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಎಲ್‌ಪಿಜಿ (LPG) ಸಂಪರ್ಕವನ್ನು ಒದಗಿಸುತ್ತದೆ. ಈ ಯೋಜನೆಯ ಮೊದಲ ಹಂತದಲ್ಲಿ ಐದು ಕೋಟಿ ಬಡ ಕುಟುಂಬಗಳಿಗೆ ಈ ಸೌಲಭ್ಯವನ್ನು ನೀಡಲಾಗಿತ್ತು. 2021ರಲ್ಲಿ ಆರಂಭವಾದ ಉಜ್ವಲ 2.0, ಇದರ ವ್ಯಾಪ್ತಿಯನ್ನು ವಿಸ್ತರಿಸಿದೆ, ಹೊಸ ಅರ್ಹತೆಯನ್ನು ಸೇರಿಸಿದೆ, ಮತ್ತು ಹೆಚ್ಚಿನ

    Read more..


  • ಸ್ವಯಂ ಉದ್ಯೋಗ ಪ್ರಾರಂಭಿಸಲು 1 ಲಕ್ಷ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ, ಡಿಸೆಂಬರ್ 29 ಕೊನೆ ದಿನ

    1000343522

    ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಅಹ್ವಾನ. ಕೊನೆಯ ದಿನಾಂಕ ಯಾವಾಗ?: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗಾಕಾಂಕ್ಷಿಗಳಿಗೆ ವಿಶೇಷ ಅವಕಾಶಗಳನ್ನು ಒದಗಿಸುತ್ತಿದ್ದು, ಇದೀಗ ನಿಗಮವು 2024-25ನೇ ಸಾಲಿನಲ್ಲಿ ನಿಗಮವು ‘ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ’ ಮತ್ತು ‘ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್’ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಪರಿಶಿಷ್ಟ ಜಾತಿಯ(Scheduled caste) ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ದಾಖಲೆಗಳು 

    Read more..


  • Property Price: ಬೆಂಗಳೂರಿನ ಈ ನಗರಗಳಲ್ಲಿ ಭೂಮಿ  ಮಾಲೀಕರಿಗೆ ಅದೃಷ್ಟ; ಕಾರಣ ಇಲ್ಲಿದೆ ತಿಳಿಯಿರಿ

    1000343206

    ಬೆಂಗಳೂರಿನಲ್ಲಿ ಈ ಭಾಗಗಳಲ್ಲಿ ಭೂಮಿ ಖರೀದಿಸುವವರಿಗೆ ಇದೆ ಅದೃಷ್ಟ, ಯಾಕೆ ಎಂದು ತಿಳಿಯಬೇಕೆ?.. ಇಲ್ಲಿದೆ ಸಂಪೂರ್ಣ ಮಾಹಿತಿ..! Real estate : ದಿನ ಕಳೆದಂತೆ ಹೆಚ್ಚುತ್ತಿದೆ ಜನಸಂಖ್ಯೆ (Population) ಹೆಚ್ಚಳದ ಕಾರಣದಿಂದ  ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳು ಕಾಲಿಡಲು ಜಾಗವಿಲ್ಲದೆ ತುಂಬಿ ತುಳುಕುತ್ತಿವೆ. ಜನಸಂಖ್ಯೆ ಹೆಚ್ಚಳದ ಪ್ರಭಾವದಿಂದ ಬೆಂಗಳೂರು ವಿಸ್ತರಣೆ ಆಗುತ್ತದೆ. ಅಷ್ಟೇ ಅಲ್ಲದೆ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ಭೂಮಿಯ ಬೆಲೆ (Land rate) ಗಗನಕ್ಕೇರುತ್ತಿದೆ. ಅದರಲ್ಲಿ ಇಂದು ಜನರು ಎಲ್ಲಾ ಸೌಲಭ್ಯಗಳು ಇರುವಂತಹ,  ವಾಸಿಸಲು

    Read more..