Category: ಮುಖ್ಯ ಮಾಹಿತಿ
-
ಪಾನ್ ಕಾರ್ಡ್ ಇದ್ದವರೆ ಗಮನಿಸಿ : ಡಿ.31 ರೊಳಗೆ ಈ ಕೆಲಸ ಕಡ್ಡಾಯ..! ತಪ್ಪದೇ ತಿಳಿಯಿರಿ

ನೀವು ಕೂಡ ಪ್ಯಾನ್ ಕಾರ್ಡ್(PAN card) ಅನ್ನು ಆಧಾರ್ ಕಾರ್ಡ್(Aadhaar card) ನೊಂದಿಗೆ ಲಿಂಕ್ ಮಾಡಿಸಿಲ್ವಾ.! ಹಾಗಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಬಹುದು(cancelled) ಎಚ್ಚರ. ಇಂದು ಆಧಾರ್ ಕಾರ್ಡ್, ರೇಷನ್ ಕಾರ್ಡ್,ಪ್ಯಾನ್ ಕಾರ್ಡ್ ಹೀಗೆ ಕೆಲವೊಂದು ದಾಖಲೆಗಳು ಜನರ ಜೀವನದ ಮೇಲೆ ಹೆಚ್ಚು ಪರಿಣಾಮ ಬೀರಬಹುದಾದ ದಾಖಲೆಗಳಾಗಿವೆ. ಅದರಲ್ಲೂ ಹಣಕಾಸಿನ ವಹಿವಾಟು ಮಾಡುವಲ್ಲಿ ಪ್ಯಾನ್ ಕಾರ್ಡ್ ಅವಶ್ಯವಾಗಿ ಬೇಕಾಗಿರುವ ಒಂದು ದಾಖಲೆ. ಈ ಪ್ಯಾನ್ ಕಾರ್ಡ್ ಅನ್ನು ಆದಾಯ ತೆರಿಗೆ ಇಲಾಖೆ(income tax department)ಯಿಂದ ನೀಡಲಾಗಿದ್ದು, 10-ಅಂಕಿಯ
Categories: ಮುಖ್ಯ ಮಾಹಿತಿ -
Final E-Khata: ನಿಮ್ಮ ಆಸ್ತಿಯ ಇ – ಖಾತಾ ಪಡೆಯಲು ಈ ಹೊಸ ದಾಖಲೆಗಳು ಕಡ್ಡಾಯ , ಶುಲ್ಕ ಎಷ್ಟು ?

ಅಂತಿಮ ಇ – ಖಾತಾ(e-Khata) ಪಡೆಯುವವರಿಗೆ ಗುಡ್ ನ್ಯೂಸ್, ಅಂತಿಮ ಇ – ಖಾತಾ ಪಡೆಯಲು ಬೇಕಾಗುವ ಶುಲ್ಕ ಮತ್ತು ದಾಖಲೆಗಳ ವಿವರ ಇಲ್ಲಿದೆ…! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾವುದೇ ರೀತಿಯ ಆಸ್ತಿಯನ್ನು ಖರೀದಿಸುವಾಗ ಅಥವಾ ವಿಲೇವಾರಿ ಮಾಡುವಾಗ ಖಾತಾ ಒಂದು ಮಹತ್ವದ ದಾಖಲೆಯಾಗಿದೆ. ಸಾಮಾನ್ಯವಾಗಿ, ಖಾತಾ ಎನ್ನುವುದು ಮಾಲೀಕನ ಹೆಸರು, ಆಸ್ತಿಯ ಗಾತ್ರ, ಸ್ಥಳ, ಬಿಲ್ಟ್-ಅಪ್ ಪ್ರದೇಶ ಇತ್ಯಾದಿಗಳನ್ನು
Categories: ಮುಖ್ಯ ಮಾಹಿತಿ -
ಸಿಬಿಲ್ ಸ್ಕೋರ್ ಕಡಿಮೆ ಇದ್ರೂ ಈ ಲೋನ್ ಬೇಕಾ..? ಸಿಬಿಲ್ ಜಾಸ್ತಿ ಮಾಡೋಕೆ ಇಲ್ಲಿದೆ ಉತ್ತಮ ಮಾರ್ಗ!

ಸಿಬಿಲ್ ಸ್ಕೋರ್(Cibil score) ಕಡಿಮೆ ಇದೆ ಎಂದು ಚಿಂತಿಸಬೇಡಿ! FD ಮೇಲಿನ ಸಾಲ(Loan) ನಿಮಗೆ ಸಹಾಯ ಮಾಡುತ್ತದೆ. ಕಡಿಮೆ ಸಿಬಿಲ್ ಸ್ಕೋರ್ ಇದ್ದರೂ ಕೂಡ, ನೀವು ನಿಮ್ಮ ಹಣಕಾಸಿನ ಗುರಿಗಳನ್ನು ಸಾಧಿಸಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸಾಲ ಪಡೆಯಲು CIBIL ಸ್ಕೋರ್ ಪ್ರಮುಖ ಪಾತ್ರವಹಿಸುತ್ತದೆ. ಸಾಮಾನ್ಯವಾಗಿ, ಒಳ್ಳೆಯ ಸ್ಕೋರ್ ಹೊಂದಿದವರಿಗೆ ಮಾತ್ರ ಬ್ಯಾಂಕುಗಳು ಅಥವಾ ಹಣಕಾಸು
Categories: ಮುಖ್ಯ ಮಾಹಿತಿ -
Tulsi Puja 2024: ತುಳಸಿ ವಿವಾಹದ ದಿನಾಂಕ, ಮಹತ್ವ ಮತ್ತು ಪೂಜಾ ವಿಧಾನದ ಬಗ್ಗೆ ಮಾಹಿತಿ ತಿಳಿಯಿರಿ.

ತುಳಸಿ ಹಬ್ಬದ ಮಹತ್ವ ಮತ್ತು ಪ್ರಾಮುಖ್ಯತೆ, ತುಳಸಿ ವಿವಾಹದ ಮಹತ್ವ ಮತ್ತು ಅದರ ಸಂದೇಶದ ಬಗ್ಗೆ ಇಲ್ಲಿದೆ ಮಾಹಿತಿ…! ಹಿಂದೂ ಧರ್ಮವು ಅತ್ಯಂತ ಪುರಾತನ ಧರ್ಮ. ಅನೇಕ ಧರ್ಮ ಗ್ರಂಥಗಳು, ಆಚರಣೆಗಳು, ಹಾಗೂ ಸನಾತನ ಪದ್ಧತಿಯನ್ನು ಒಳಗೊಂಡಿದೆ. ನಾವೆಲ್ಲರೂ ಪ್ರಕೃತಿ(Nature) ಯನ್ನು ದೇವತೆ ಎಂದು ಪೂಜೆ ಮಾಡುತ್ತೇವೆ. ಪ್ರಕೃತಿಯಲ್ಲಿ ಇರುವ ಪ್ರಾಣಿ, ಪಕ್ಷಿ ಹಾಗೂ ಹಲವಾರು ಸಸ್ಯಗಳನ್ನು ಅತ್ಯಂತ ಪವಿತ್ರ ಎಂದು ಪರಿಗಣಿಸುತ್ತೇವೆ. ಕೆಲವು ಸಸ್ಯಗಳನ್ನು ದೇವರ ಪೂಜೆಗೆ ಬಳಸುತ್ತಾರೆ. ಅಷ್ಟೇ ಅಲ್ಲದೆ ಪ್ರಕೃತಿಯಲ್ಲಿ ಸಿಗುವ ಸಸ್ಯಗಳು
Categories: ಮುಖ್ಯ ಮಾಹಿತಿ -
ಕೇಂದ್ರದ ಈ ಯೋಜನೆಯಲ್ಲಿ ಸಿಗಲಿದೆ ಪ್ರತಿ ತಿಂಗಳು ₹3000/- ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರವು ದೇಶದ ನಾಗರಿಕರಿಗಾಗಿ ಕಾಲಕಾಲಕ್ಕೆ ಯೋಜನೆಗಳನ್ನು ಪ್ರಾರಂಭಿಸುತ್ತಲೇ ಇರುತ್ತದೆ. ಭಾರತವು ಕೃಷಿ ಪ್ರಧಾನ ದೇಶವಾಗಿದೆ, ಆದ್ದರಿಂದ ಭಾರತ ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ನಡೆಸುತ್ತಿದೆ. ಕೇಂದ್ರ ಸರ್ಕಾರದ ಅಂತಹ ಒಂದು ಯೋಜನೆ ಪಿಎಂ ಕಿಸಾನ್ ಮಂಧನ್ ಯೋಜನೆ. ಈ ಯೋಜನೆಯಲ್ಲಿ (ರೈತರಿಗೆ ಪಿಂಚಣಿ ಯೋಜನೆ) ರೈತರಿಗೆ ಪಿಂಚಣಿ ನೀಡಲು ಅವಕಾಶವಿದೆ. ಭಾರತದಲ್ಲಿ ಅನೇಕ ರೈತರಿದ್ದಾರೆ, ಅವರ ಆದಾಯವು ತುಂಬಾ ಕಡಿಮೆಯಾಗಿದೆ ಮತ್ತು ಅವರಿಗೆ ಕೃಷಿಗೆ ಹೆಚ್ಚಿನ ಭೂಮಿ ಕೂಡ ಇಲ್ಲ. ಅಂತಹ ರೈತರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು
Categories: ಮುಖ್ಯ ಮಾಹಿತಿ -
ಆಧಾರ್ ಕಾರ್ಡ್ ಇದ್ದವರಿಗೆ ಕೊನೆಯ ಅವಕಾಶ..! ತಪ್ಪಿದರೆ ರದ್ದಾಗಬಹುದು! ಇಲ್ಲಿದೆ ಮಾಹಿತಿ

ನೀವು ಆಧಾರ್ ಅಪ್ಡೇಟ್ ಮಾಡಿಸಿಲ್ವಾ? ಹಾಗಿದ್ದರೆ ಇದೇ ಕೊನೆಯ ದಿನಾಂಕ, ತಪ್ಪಿದರೆ ನಿಮ್ಮ ಆಧಾರ್ ರದ್ದು!. ಆಧಾರ್ ಕಾರ್ಡ್ ಭಾರತದ ಜನರ ಒಂದು ಐಡೆಂಟಿಟಿ ಕಾರ್ಡ್ (identity card).ಎಲ್ಲಾ ಕೆಲಸಕಾರ್ಯಗಳಿಗೆ ನಾವು ಆಧಾರ್ ಕಾರ್ಡನ್ನು ಹೆಚ್ಚಾಗಿ ಬಳಸುತ್ತೇವೆ ಆಧಾರ್ ಕಾರ್ಡ್ ಎಂದರೆ ನಮ್ಮ ಒಂದು ಗುರುತಿನ ಚೀಟಿ. ಇನ್ನು, 12 ಅಂಕಿಯ ಆಧಾರ್ ಕಾರ್ಡ್ ಗೆ ಬಹಳ ಮಹತ್ವವಿದೆ. ಆಧಾರ್ ಕಾರ್ಡ್ ನಲ್ಲಿ ನಮ್ಮ ಸಂಪೂರ್ಣ ವಿಳಾಸವಿರುತ್ತದೆ. ಹಾಗಾಗಿ ನಾವು ಎಲ್ಲಾ ಕೆಲಸ ಕಾರ್ಯಗಳಿಗೂ ಆಧಾರ್ ಕಾರ್ಡ್
Categories: ಮುಖ್ಯ ಮಾಹಿತಿ
Hot this week
-
‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.
-
KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!
-
Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!
-
ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!
-
ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?
Topics
Latest Posts
- ‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.

- KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!

- Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!

- ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!

- ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?





