Category: ಮುಖ್ಯ ಮಾಹಿತಿ

  • ಈರುಳ್ಳಿ ಬೆಲೆಯಲ್ಲಿ ಭಾರಿ ಏರಿಕೆ.. ಶೀಘ್ರ ತಲುಪಲಿದೆ ₹100 ಕೆಜಿ. ಇಲ್ಲಿದೆ ಇಂದಿನ ರೇಟ್!

    IMG 20241110 WA0003

    ಜನಸಾಮಾನ್ಯರಿಗೆ ಬಿಗ್ ಶಾಕ್: ಈರುಳ್ಳಿ(Onions) ಹಾಗೂ ತರಕಾರಿ ದರ ಏರಿಕೆಯಿಂದ ಕಂಗಾಲಾಗುತ್ತಿರುವ ಗ್ರಾಹಕರು ಚಾಲುಕ್ಯ ಕಾಲದಿಂದಲೂ ನಮ್ಮ ಅಡುಗೆಗೆ ಅವಿಭಾಜ್ಯವಾದ ಈರುಳ್ಳಿ ಮತ್ತು ತರಕಾರಿಗಳ ದರವು ಕಳೆದ ಕೆಲ ದಿನಗಳಲ್ಲಿ ಅತಿಯಾದ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ಶೀಘ್ರದಲ್ಲೇ ಈರುಳ್ಳಿ ಕಿಲೋಗ್ರಾಂಗೆ ₹100 ತಲುಪುವ ಸಾಧ್ಯತೆ ಇದ್ದು, ಜನಸಾಮಾನ್ಯರ ಹೃದಯಭಾರವಾಗಿದೆ. ಈ ಬೆಲೆ ಏರಿಕೆಯ ಪ್ರಮುಖ ಕಾರಣಗಳ ಪೈಕಿ ಕೆಟ್ಟ ಹವಾಮಾನ, ಮಳೆ ಮತ್ತು ಅತಿಯಾದ ಬೇಡಿಕೆ ಪ್ರಮುಖವೆಂದು ತಜ್ಞರು ವಿಶ್ಲೇಷಿಸಿದ್ದಾರೆ. ಇದೇ ರೀತಿಯ

    Read more..


  • Train update : ಬೆಂಗಳೂರು-ಹುಬ್ಬಳ್ಳಿ ನಡುವಿನ ರೈಲು ಸಂಚಾರ ಸಮಯ ಬದಲಾವಣೆ-ಇಲ್ಲಿದೆ ಡೀಟೇಲ್ಸ್

    IMG 20241110 WA0001

    ರೈಲು ಸಂಚಾರಿಗಳೇ ಎಚ್ಚರ : ಹುಬ್ಬಳ್ಳಿ-ಬೆಂಗಳೂರು ರೈಲು (Hubli-Bangalore train) ಸಂಚಾರ ಸಮಯ ಬದಲಾವಣೆ ಭಾರತ ದೇಶದಲ್ಲಿ ಇಂದು ಎಲೆಕ್ಟ್ರಿಕ್ ಸ್ಕೂಟರ್ ಗಳ ಜೊತೆಯಲ್ಲಿ ವಾಹನಗಳ ತಯಾರಿಕೆ ಹೆಚ್ಚಾಗುತ್ತಿದೆ. ಹಾಗೂ ಈ ರೀತಯ ವಾಹನಗಳನ್ನು ಬಳಸುವವರೂ ಕೂಡ ಹೆಚ್ಚಾಗಿದ್ದಾರೆ. ಪ್ರತಿಯೊಬ್ಬರ ಬಳಿ ಒಂದೊಂದು ವಾಹನವಿದ್ದರೂ ಈ ರೀತಿಯ ವಾಹನಗಳ ಬಳಕೆ ಎಷ್ಟೇ ಹೆಚ್ಚಾದರೂ, ಜನರು ರೈಲು ಪ್ರಯಾಣವನ್ನು (train journey) ನಿಲ್ಲಿಸಿಲ್ಲ. ರೈಲು ಪ್ರಯಾಣ ಮಾಡಿದರೆ  ಖರ್ಚು ಕಡಿಮೆಯಾಗುವದರ ಜೊತೆಯಲ್ಲಿ ಆರಾಮದಾಯಕ  ಸಂಚಾರವನ್ನು ಮಾಡಬಹುದು. ಆದ್ದರಿಂದ ಹೆಚ್ಚು ಜನ

    Read more..


  • 7th pay commission : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆ, ಹೊಸ ಅಪ್‌ಡೇಟ್‌..!

    IMG 20241109 WA0005

    ರಾಜ್ಯ ಸರ್ಕಾರಿ ನೌಕರರ(State Government Employees) ಡಿಎ ಹೆಚ್ಚಳ ಯಾವಾಗ? ಎಂಬ ಗೊಂದಲಗಳಿಗೆ ತೆರೆ ಬಿದ್ದಿದೆ. ಕೇಂದ್ರ ಸರ್ಕಾರಿ ನೌಕರರು ಹಲವು ಹೋರಾಟದ ಫಲದಿಂದ ಇಂದು ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೇಂದ್ರ ಸರ್ಕಾರಿ(central government) ನೌಕರರಿಗೆ ದೀಪಾವಳಿ ಪೂರ್ವದಲ್ಲಿಯೇ ತುಟ್ಟಿಭತ್ಯೆ (DA Hike) ಹಾಗೂ ತುಟ್ಟಿ ಪರಿಹಾರವನ್ನು (DR Hike) ಘೋಷಿಸಲಾಗಿದೆ. ಇನ್ನು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಯಾವಾಗ ಆಗುತ್ತದೆ ಎಂದು ಕಾದುಕುಳಿತ್ತಿದ್ದಾರೆ.

    Read more..


  • ಕೇಂದ್ರದ ಈ ಯೋಜನೆಯ ಮೂಲಕ ಪಡೆಯಿರಿ ಪ್ರತಿ ತಿಂಗಳು 5,000 ರೂ ಪಿಂಚಣಿ!

    IMG 20241109 WA0001

    ಅಟಲ್ ಪೆನ್ಶನ್ ಯೋಜನೆಯಿಂದ ಗುಡ್ ನ್ಯೂಸ್, ಈ ಯೋಜನೆಯಲ್ಲಿ 100 ರೂನಿಂದ ಆರಂಭಿಸಿ ಮಾಸಿಕ 5,000 ರೂ ಪಿಂಚಣಿ ಪಡೆಯಬಹುದು…! ಅಟಲ್ ಪಿಂಚಣಿ ಯೋಜನೆ (Atal Pinchani Yojana) ಅಸಂಘಟಿತ ವಲಯದಲ್ಲಿ ಭಾರತದ ನಾಗರಿಕರಿಗೆ ಖಾತರಿಯ ಕನಿಷ್ಠ ಪಿಂಚಣಿಯನ್ನು ಒದಗಿಸುವ ಸರ್ಕಾರಿ ಯೋಜನೆಯಾಗಿದೆ.  ನೌಕರರು ನಿವೃತ್ತಿಯ ನಂತರ ಹಣ ಉಳಿಸಲು ಮತ್ತು ಭವಿಷ್ಯದ ಅಪಾಯಗಳನ್ನು (Future Problems) ಪರಿಹರಿಸಲು ಸಹಾಯ ಮಾಡಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಿಂದ ಹಲವಾರು ಜನರ ಬದುಕು ರೂಪುಗೊಂಡಿದೆ. ಇಂದಿನ

    Read more..


  • Ration Card : ರಾಜ್ಯದ ಈ ಜಿಲ್ಲೆಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ.! ಈ ದಾಖಲೆಗಳು ಕಡ್ಡಾಯ

    IMG 20241108 WA0003

    ಹೊಸ ರೇಷನ್ ಕಾರ್ಡ್, ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಹೊಸ ರೇಷನ್ ಕಾರ್ಡ್​ ಗೆ (New Ration Card) ಅರ್ಜಿ ಅಹ್ವಾನ. ಪಡಿತರ ಚೀಟಿಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಸಬ್ಸಿಡಿ (subsidy) ಆಹಾರ ಧಾನ್ಯವನ್ನು ಖರೀದಿಸಲು ಅರ್ಹರಾಗಿರುವ ಕುಟುಂಬಗಳಿಗೆ ಭಾರತದಲ್ಲಿ ರಾಜ್ಯ ಸರ್ಕಾರಗಳು ನೀಡುವ ಅಧಿಕೃತ ದಾಖಲೆಯಾಗಿದೆ. ಇದರ ಮೂಲಕ ಅನೇಕ ಸೌಲಭ್ಯಗಳು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ನಿಂದ ಭಾರತೀಯರಿಗೆ ಗುರುತಿಸುವಿಕೆಯ ಸಾಮಾನ್ಯ ರೂಪವಾಗಿಯೂ

    Read more..


  • BIGG UPDATE : ಡಿಎಲ್ ಹೊಂದಿರುವ ಎಲ್ಲರಿಗೂ ಹೊಸ ನಿಯಮ ಜಾರಿ; ಸುಪ್ರೀಂಕೋರ್ಟ್ ಆದೇಶ

    IMG 20241108 WA0002

    ವಾಹನ ಚಾಲಕರಿಗೆ ಗುಡ್ ನ್ಯೂಸ್, ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು,  ‘LMV’ DL ಇದ್ದರೆ 7500 ಕೆ.ಜಿ ತೂಕದ ಸಾರಿಗೆ ವಾಹನ ಚಲಾಯಿಸಬಹುದು..! ಸುಪ್ರೀಂಕೋರ್ಟ್ ಇದೀಗ ವಾಹನ ಚಾಲಕರಿಗೆ (Vehicle drivers) ಮಹತ್ವದ ತೀರ್ಪು ನೀಡಿದೆ. ಹೌದು, ಅನೇಕ ರೀತಿಯ ವಾಹನಗಳಿದ್ದು ಪ್ರತಿಯೊಂದು ವಾಹನವು ಕೂಡ ಬೇರೆ ಬೇರೆ ಡ್ರೈವಿಂಗ್ ಲೈಸೆನ್ಸ್ (Driving Licence) ಅನ್ನು ಹೊಂದಿದೆ. ಅದರ ಆಧಾರದ ಮೇಲೆ ವಾಹನ ಚಲಾಯಿಸಲು ಅರ್ಹರಾಗಿರುತ್ತಾರೆ. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ವಾಹನ ಚಾಲನೆ ಅಪರಾಧವಾಗಿರುತ್ತದೆ. ಆದರೆ ಇದೀಗ

    Read more..


  • ಪಿಂಚಣಿದಾರರ ಗಮನಕ್ಕೆ, ಪಿಂಚಣಿ ನಿಯಮದಲ್ಲಿ ಮಹತ್ವದ ಬದಲಾವಣೆ. ಇಲ್ಲಿದೆ ಮಾಹಿತಿ

    IMG 20241107 WA0005

    ಸರ್ಕಾರಿ ನೌಕರರ ಪಿಂಚಣಿ ನಿಯಮಗಳಲ್ಲಿ ಮಹಿಳೆಯರ ಸಬಲೀಕರಣಕ್ಕೆ ಒಂದು ದೊಡ್ಡ ಹೆಜ್ಜೆ ಇಡಲಾಗಿದೆ. ಕೇಂದ್ರ ಸರ್ಕಾರದ ಇತ್ತೀಚಿನ ಆದೇಶದಂತೆ, ಪಿಂಚಣಿ(Pension) ಪಡೆಯುವ ಸರ್ಕಾರಿ ನೌಕರರು ತಮ್ಮ ಪುತ್ರಿಯರ ಹೆಸರನ್ನು ಕುಟುಂಬ ದಾಖಲೆಗಳಲ್ಲಿ ಕಡ್ಡಾಯವಾಗಿ ಉಳಿಸಬೇಕು. ಈ ನಿರ್ಧಾರವು ಪುತ್ರಿಯರನ್ನು ಕುಟುಂಬ ಪಿಂಚಣಿಗೆ ಅರ್ಹರನ್ನಾಗಿ ಮಾಡುವುದರ ಜೊತೆಗೆ, ಸಮಾಜದಲ್ಲಿ ಮಹಿಳೆಯರ ಸ್ಥಾನಮಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ,ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ರಾಜ್ಯದ ಈ ವರ್ಗದವರಿಗೆ ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ಚೀಟಿ ವಿತರಣೆ ಆರಂಭ.! ಇಲ್ಲಿದೆ ಮಾಹಿತಿ

    IMG 20241106 WA0000

    ಹೊಸ ರೇಷನ್ ಕಾರ್ಡ್​(New Ration Card) ಮಾಡಿಸಲು ಕಾಯುತ್ತಿದ್ದೀರಾ? ಅರ್ಜಿ ಹೇಗೆ ಸಲ್ಲಿಸಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ. ಇಂದು ನಾವು ಯಾವುದೇ ಯೋಜನೆಯ ಲಾಭ ಪೆಡದುಕೊಳ್ಳಬೇಕು ಎಂದರೆ ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗಿರುವ ದಾಖಲೆ(Document). ಹಲವಾರು ರೀತಿಯ ಪ್ರಯೋಜನಗಳನ್ನು ರೇಷನ್ ಕಾರ್ಡ್( Ration Card) ಮೂಲಕ ಪಡೆಯುತೇವೆ. ಇಂದು ಎಲ್ಲರ ಮನೆಗಳಲ್ಲೂ  ಪಡಿತರ ಚೀಟಿ ಗಳನ್ನು (Ration card) ಕಾಣಬಹುದು. ಪಡಿತರ ಚೀಟಿ ಒಂದು ಆಧಾರ್(Adhar) ಆಧಾರಿತ ರಾಷ್ಟ್ರೀಯ ಪಡಿತರ ಕಾರ್ಡ್ ಪೋರ್ಟಬಿಲಿಟಿ (national ration card

    Read more..