Category: ಮುಖ್ಯ ಮಾಹಿತಿ
-
ಶಿಕ್ಷಕರ ವೇತನದ ಕುರಿತು ಹೈಕೋರ್ಟ್ ಮಹತ್ವ ತೀರ್ಪು ಪ್ರಕಟ.! ತಿಳಿದುಕೊಳ್ಳಿ

ಶಿಕ್ಷಕರಿಗೆ ವೇತನ ತಡೆ ಅಸಮಂಜಸ: 7 ದಿನಗಳಲ್ಲಿ ಪಾವತಿ ಮಾಡಿ –ಹೈಕೋರ್ಟ್ ಆದೇಶ ಕರ್ನಾಟಕ ಹೈಕೋರ್ಟ್ ಶಿಕ್ಷಕರಿಗೆ ವೇತನ ಪಾವತಿಯನ್ನು ತಡೆಹಿಡಿಯುವುದು ಅಸಂವೇಧನಶೀಲ ಮತ್ತು ಅನ್ಯಾಯಕಾರಿಯಾಗಿದೆ ಎಂದು ಗಂಭೀರವಾಗಿ ಪ್ರತಿಪಾದಿಸಿದೆ. ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ನೌಕರರು ವೇತನ ಇಲ್ಲದೆ ಕೆಲಸ ಮಾಡಬೇಕಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ನ್ಯಾಯಾಲಯ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದು, 7 ದಿನಗಳೊಳಗೆ ಬಾಕಿಯಿರುವ ವೇತನ ಪಾವತಿ ಮಾಡಬೇಕೆಂದು ಆದೇಶಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
ಬ್ಯಾಂಕ್ ‘ಆಕೌಂಟ್’ನಲ್ಲಿ ಇಷ್ಟು ಹಣ ಜಮಾ ಮಾಡಿದ್ರೆ ಇಷ್ಟು ತೆರಿಗೆ ಪಾವತಿ ಕಡ್ಡಾಯ.!

ನಗದು ಠೇವಣಿ ಮತ್ತು ಆದಾಯ ತೆರಿಗೆ ನಿಯಮಗಳು: ನೀವು ತಿಳಿಯಲೇಬೇಕಾದ ಮಹತ್ವದ ಮಾಹಿತಿ ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ಉಳಿತಾಯ ಖಾತೆಗಳಲ್ಲಿ ನಗದು ಠೇವಣಿಯ ಕುರಿತಾದ ಹೊಸ ಮಾರ್ಗಸೂಚಿಗಳನ್ನು ಜಾರಿ ಮಾಡಿದೆ. ಈ ನಿಯಮಗಳ ಪ್ರಕಾರ, ಬ್ಯಾಂಕ್ ಖಾತೆಯಲ್ಲಿ ₹10 ಲಕ್ಷಕ್ಕಿಂತ ಹೆಚ್ಚಿನ ನಗದು ಠೇವಣಿ ಮಾಡಿದರೆ, ಅದರ ಮೂಲವನ್ನು ಸಮರ್ಥಿಸುವುದು ಕಡ್ಡಾಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಈ ವರದಿಯಲ್ಲಿ,
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರಿ ನೌಕರರ NPS ಖಾತೆಯಲ್ಲಿನ ಹಣ ಹಿಂಪಡೆಯಲು ಹೊಸ ಮಾರ್ಗಸೂಚಿ ಪ್ರಕಟ.!

ರಾಜ್ಯ ಸರ್ಕಾರದಿಂದ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ (Under NPS) ಡಿಫೈನ್ಡ್ ಪಿಂಚಣಿ (Defined Pension) ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಸರ್ಕಾರಿ ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿನ ಮೊತ್ತ ಹಿಂಪಡೆಯುವ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ ತೀರ್ಮಾನವು 01.04.2006ರ ನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ನೌಕರರ ಮೇಲೆ ಪರಿಣಾಮ ಬೀರಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಹೊಸ ಮಾರ್ಗಸೂಚಿಗಳ
Categories: ಮುಖ್ಯ ಮಾಹಿತಿ -
Gruhalakshmi : ಗೃಹಲಕ್ಷ್ಮಿ 2000/- ರೂಪಾಯಿ ಇಂದು ಜಮಾ.! ಅಕೌಂಟ್ ಚೆಕ್ ಮಾಡಿಕೊಳ್ಳಿ.!

ರಾಜ್ಯದಲ್ಲಿ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಹಣ ಕಳೆದ ಮೂರು ತಿಂಗಳಿಂದ ಬಂದ್ ಆಗಿತ್ತು, ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಯಜಮಾನಿಯರ ಆಕ್ರೋಶ ವ್ಯಕ್ತಪಡಿಸಿದ್ದರು, ಹೌದು ಹಲವು ಟೀಕೆಗಳ ನಂತರ ರಾಜ್ಯ ಸರ್ಕಾರ ಎಚ್ಚೆತ್ತಿದೆ, ಮೂರು ತಿಂಗಳ ಪೆಂಡಿಂಗ್ ಹಣ ಇಂದಿನಿಂದ ರಾಜ್ಯಾದ್ಯಂತ ಹಂತ ಹಂತವಾಗಿ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ ಜಮ ಆಗಲಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
Government update : ಅನುಕಂಪದ ಆಧಾರದ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ.!

ಕರ್ನಾಟಕ ಸರ್ಕಾರದಿಂದ ಅನುಕಂಪದ ಆಧಾರದ ನೇಮಕಾತಿಗೆ ಮಹತ್ವದ ಆದೇಶ: ಕರ್ನಾಟಕ ಸರ್ಕಾರವು (Karnataka Government) ಅನುಕಂಪದ ಆಧಾರದ ಮೇಲೆ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹೊಸ ಆದೇಶವನ್ನು ಹೊರಡಿಸಿದೆ. ಸರ್ಕಾರದ ಈ ಹೊಸ ನಿರ್ಧಾರವು ವಿಶೇಷವಾಗಿ ಪರಿಶಿಷ್ಟ ಜಾತಿ (Scheduled Cast) ಮತ್ತು ಪರಿಶಿಷ್ಟ ಪಂಗಡ (Scheduled Tribe) ಸಮುದಾಯಗಳ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮಾರ್ಗಸೂಚಿಗಳನ್ನು ನಿಗದಿಪಡಿಸಿದೆ. ಸರ್ಕಾರಿ ನೌಕರ (Government Employees) ಸೇವೆಯಲ್ಲಿರುವಾಗಲೇ ಮೃತನಾದರೆ, ಅವರ ಕುಟುಂಬದ ಅವಲಂಬಿತರ ಜೀವನ ನಿರ್ವಹಣೆ ಒಂದು ದೊಡ್ಡ
Categories: ಮುಖ್ಯ ಮಾಹಿತಿ -
Widow Pension: ವಿಧವಾ ಪಿಂಚಣಿಯ ಹಣ 2200/- ರೂ. ಗೆ ಏರಿಕೆ..! ಇಲ್ಲಿದೆ ವಿವರ

ಭಾರತ ಸರ್ಕಾರವು ಆರ್ಥಿಕವಾಗಿ ದುರ್ಬಲ ವಿಧವಾ ಮಹಿಳೆಯರಿಗೆ (Widowed women) ಸಹಾಯ ಮಾಡಲು ವಿಧವಾ ಪಿಂಚಣಿ ಯೋಜನೆಯನ್ನು ನಡೆಸಿಕೊಂಡು ಬರುತ್ತಿದೆ. ಈ ಯೋಜನೆಯ ಮೂಲಕ ಪತಿ ಮರಣಾನಂತರ ಮಹಿಳೆಯರಿಗೆ ಆರ್ಥಿಕ ಸಹಾಯ ನೀಡಲಾಗುತ್ತದೆ, ಇದರಿಂದ ಅವರು ಸ್ವತಂತ್ರವಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಮಹತ್ವ : ವಿಧವಾ ಮಹಿಳೆಯರು ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಸರ್ಕಾರವು ಈ
Categories: ಮುಖ್ಯ ಮಾಹಿತಿ -
ಬಿಪಿಎಲ್ ಕಾರ್ಡ್ ಇದ್ದವರಿಗೆ ಶಾಕ್, ಅಕ್ಕಿ ಹಣದ ಬಿಗ್ ಅಪ್ಡೇಟ್ ತಿಳಿದುಕೊಳ್ಳಿ!

ಅನ್ನಭಾಗ್ಯ ಯೋಜನೆಯ ಮಹತ್ವದ ಬದಲಾವಣೆ : ಅನ್ನಭಾಗ್ಯ ಯೋಜನೆ ಕರ್ನಾಟಕ ಸರ್ಕಾರದ ಮಹತ್ವದ ಕಲ್ಯಾಣ ಯೋಜನೆಯಾಗಿ, ಬಡ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ಪೂರೈಸಲು 2013ರಲ್ಲಿ ಪ್ರಾರಂಭಿಸಲಾಯಿತು. ಇದು ರಾಜ್ಯದ ಸಾರ್ವಜನಿಕ ವಿತರಣಾ ವ್ಯವಸ್ಥೆಯ (PDS) ಪ್ರಮುಖ ಭಾಗವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರ್ಹತೆ: ▪️ಬಿಪಿಎಲ್ (BPL) ಮತ್ತು ಅಂತ್ಯೋದಯ ಅನ್ನ ಯೋಜನೆ (AAY) ಕಾರ್ಡ್ ಹೊಂದಿರುವ ಕುಟುಂಬಗಳು.▪️ಸರ್ಕಾರದ ನಿಯಮಾವಳಿ
Categories: ಮುಖ್ಯ ಮಾಹಿತಿ -
19ನೇ ಕಂತಿನ 2000/- ಹಣ ಈ ರೈತರಿಗೆ ಮಾತ್ರ ಬರುತ್ತೆ, ನಿಮ್ಮ ಹೆಸರು ಇದೆಯಾ.? ಹೀಗೆ ಚೆಕ್ ಮಾಡಿಕೊಳ್ಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM kisan Nidhi yojana) ಭಾರತ ಸರ್ಕಾರದ ಅತ್ಯಂತ ಮುಖ್ಯ ಕೃಷಿ ಯೋಜನೆಗಳಲ್ಲಿ ಒಂದಾಗಿದೆ. 2019 ರಲ್ಲಿ ಆರಂಭವಾದ ಈ ಯೋಜನೆಯು ದೇಶದ 12 ಕೋಟಿಗೂ ಹೆಚ್ಚು ಪುಟ್ಟ ಮತ್ತು ಸಣ್ಣ ರೈತ ಕುಟುಂಬಗಳಿಗೆ ಆರ್ಥಿಕ ಸಹಾಯವನ್ನು ನೀಡುವುದರ ಮೂಲಕ ಅವರ ಕೃಷಿ ಚಟುವಟಿಕೆಗಳನ್ನು ಸುಧಾರಿಸಲು ಸಹಾಯ ಮಾಡುತ್ತಿದೆ. ಯೋಜನೆಯ ಪ್ರಮುಖ ಅಂಶವೆಂದರೆ, ಅರ್ಹ ರೈತರಿಗೆ ವಾರ್ಷಿಕ ₹6,000 ಆರ್ಥಿಕ ನೆರವು ತಲಾ ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ.
Categories: ಮುಖ್ಯ ಮಾಹಿತಿ -
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಇದ್ದವರಿಗೆ ಪಿಎಂ ಅವಾಸ್ ಉಚಿತ ಮನೆ & ಎಲ್ಪಿಜಿ ಗ್ಯಾಸ್, ಅರ್ಜಿ ಸಲ್ಲಿಸಿ.

ನಿಮ್ಮ ಮನೆಯಲ್ಲಿ ಸುಖ-ಸಮೃದ್ಧಿ ತರುವ ಸರಕಾರದ ಹೊಸ ಯೋಜನೆಗಳು , ಹೌದು ಬಿಪಿಎಲ್ ಕುಟುಂಬಗಳಿಗೆ ಪಿಎಂ ಆವಾಸ್ ಮತ್ತು ಉಜ್ವಲ ಯೋಜನೆಯ ದ್ವಾರಿ ತೆರೆದಿದೆ. ಕೇಂದ್ರ ಸರ್ಕಾರ ಬಡವರಿಗೆ ಆರ್ಥಿಕ ಸ್ವಾವಲಂಬನವನ್ನು ನೀಡಲು ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇತ್ತೀಚೆಗೆ ಘೋಷಿಸಿದ ಪಿಎಂ ಆವಾಸ್ ಯೋಜನೆ (PMAY) ಹಾಗೂ ಪಿಎಂ ಉಜ್ವಲ ಯೋಜನೆ (PMUY) ಬಿಪಿಎಲ್ ಕಾರ್ಡ್ (BPL card) ಹೊಂದಿದವರಿಗೆ ಸ್ವಂತ ಮನೆ (Own house) ಹಾಗೂ ಉಚಿತ ಎಲ್ಪಿಜಿ ಗ್ಯಾಸ್ (free lpg
Categories: ಮುಖ್ಯ ಮಾಹಿತಿ
Hot this week
-
Upcoming Phones in April: 9000mAh ಬ್ಯಾಟರಿ, 200MP ಕ್ಯಾಮೆರಾ! ಏಪ್ರಿಲ್ನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿವೆ ಈ ಟಾಪ್ ಫೋನ್ಗಳು.
-
₹10 ಲಕ್ಷದೊಳಗೆ ಸೇಫ್ & ಸ್ಟೈಲಿಶ್ ಕಾರು ಬೇಕೇ? ಟಾಟಾದ ಈ 5 ಕಾರುಗಳು ಬೆಸ್ಟ್ ಆಯ್ಕೆ!
-
Property Registration: ಜಮೀನು, ಸೈಟ್ ಖರೀದಿಸುವವರಿಗೆ ಗುಡ್ ನ್ಯೂಸ್: ಇನ್ಮುಂದೆ ಕೇವಲ 10 ನಿಮಿಷದಲ್ಲಿ ಪೇಪರ್ ಲೆಸ್ ರಿಜಿಸ್ಟ್ರೇಷನ್.
-
Gold Rate Crash: ಅಮೆರಿಕ-ಇರಾನ್ ಯುದ್ಧದ ಭೀತಿ; ದಿಢೀರ್ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ! ತಜ್ಞರ ಶಾಕಿಂಗ್ ರಿಪೋರ್ಟ್.
-
ಏ. 1 ರಿಂದ ಜನಗಣತಿ ಆರಂಭ; ಸ್ಮಾರ್ಟ್ಫೋನ್ ಮೂಲಕ ನೀವೇ ‘ಸ್ವಯಂ ಗಣತಿ’ ಮಾಡಿಕೊಳ್ಳಲು ಡೈರೆಕ್ಟ್ ಲಿಂಕ್ ಇಲ್ಲಿದೆ.
Topics
Latest Posts
- Upcoming Phones in April: 9000mAh ಬ್ಯಾಟರಿ, 200MP ಕ್ಯಾಮೆರಾ! ಏಪ್ರಿಲ್ನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿವೆ ಈ ಟಾಪ್ ಫೋನ್ಗಳು.

- ₹10 ಲಕ್ಷದೊಳಗೆ ಸೇಫ್ & ಸ್ಟೈಲಿಶ್ ಕಾರು ಬೇಕೇ? ಟಾಟಾದ ಈ 5 ಕಾರುಗಳು ಬೆಸ್ಟ್ ಆಯ್ಕೆ!

- Property Registration: ಜಮೀನು, ಸೈಟ್ ಖರೀದಿಸುವವರಿಗೆ ಗುಡ್ ನ್ಯೂಸ್: ಇನ್ಮುಂದೆ ಕೇವಲ 10 ನಿಮಿಷದಲ್ಲಿ ಪೇಪರ್ ಲೆಸ್ ರಿಜಿಸ್ಟ್ರೇಷನ್.

- Gold Rate Crash: ಅಮೆರಿಕ-ಇರಾನ್ ಯುದ್ಧದ ಭೀತಿ; ದಿಢೀರ್ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ! ತಜ್ಞರ ಶಾಕಿಂಗ್ ರಿಪೋರ್ಟ್.

- ಏ. 1 ರಿಂದ ಜನಗಣತಿ ಆರಂಭ; ಸ್ಮಾರ್ಟ್ಫೋನ್ ಮೂಲಕ ನೀವೇ ‘ಸ್ವಯಂ ಗಣತಿ’ ಮಾಡಿಕೊಳ್ಳಲು ಡೈರೆಕ್ಟ್ ಲಿಂಕ್ ಇಲ್ಲಿದೆ.


