Category: ಮುಖ್ಯ ಮಾಹಿತಿ

  • Government employees: ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ

    Picsart 25 02 04 07 10 00 588 scaled

    ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಾ ಅಭಯ, ರಾಜ್ಯ ಸರ್ಕಾರದ ಅನೇಕ ಕಲ್ಯಾಣ ಕಾರ್ಯಕ್ರಮಗಳಲ್ಲಿ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಸರ್ಕಾರಿ ನೌಕರರಿಗಾಗಿ ನೀಡಲಾಗಿರುವ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ಈ ಯೋಜನೆಯು, ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಸಂಪೂರ್ಣ ಆರೋಗ್ಯ ಸುರಕ್ಷತೆ ಒದಗಿಸುವ ಉದ್ದೇಶ ಹೊಂದಿದೆ. ನೌಕರರ ಆರೋಗ್ಯ ಮತ್ತು ವೈದ್ಯಕೀಯ ವೆಚ್ಚದ ಭಾರವನ್ನು ಕಡಿಮೆ ಮಾಡಲು ಈ ಯೋಜನೆ ನಿರ್ದಿಷ್ಟವಾಗಿ ರೂಪಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ

    Read more..


  • ಪೂರ್ವಜರ ಆಸ್ತಿ ಮಾರಾಟ ಕುರಿತಂತೆ ಸುಪ್ರೀಂ ಮಹತ್ವದ ತೀರ್ಪು ಪ್ರಕಟ,  ಇಲ್ಲಿದೆ ವಿವರ 

    Picsart 25 02 03 16 35 33 336 scaled

    ಪೂರ್ವಿಕರ ಆಸ್ತಿ ಮಾರಾಟಕ್ಕೆ ಹೊಸ ನಿಯಮ(New rule): ಸುಪ್ರೀಂಕೋರ್ಟ್ ಮಹತ್ವದ ತೀರ್ಪು! ಹಿಂದೂ ವಾರಸುದಾರರು ತಮ್ಮ ಪೂರ್ವಿಕರ ಆಸ್ತಿಯನ್ನು ಮಾರಾಟ ಮಾಡುವ ಸಂದರ್ಭದಲ್ಲಿ ಕುಟುಂಬದ ಸದಸ್ಯರಿಗೆ ಆದ್ಯತೆ ನೀಡಬೇಕು ಎಂಬ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದ್ದು, ಈ ತೀರ್ಪು ಕುಟುಂಬ ಆಸ್ತಿಯ ಭದ್ರತೆಗೆ ಪ್ರಮುಖ ತಿರುವು ನೀಡಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತೀರ್ಪಿನ ಹಿನ್ನೆಲೆ: ಹಿಮಾಚಲ

    Read more..


  • ಮಾವನ ಆಸ್ತಿ ಮೇಲೆ ಅಳಿಯನಿಗೆ ಹಕ್ಕಿದೆಯಾ ?; ಹೈಕೋರ್ಟ್​ ಮಹತ್ವದ ತೀರ್ಪು

    Picsart 25 02 03 14 37 42 240 scaled

    ಭಾರತೀಯ ಸಂಸ್ಕೃತಿಯಲ್ಲಿ ಅಳಿಯನಿಗೆ(Son in law) ವಿಶೇಷ ಸ್ಥಾನಮಾನ ನೀಡಲಾಗುತ್ತದೆ. ಬಹಳಷ್ಟು ಕುಟುಂಬಗಳಲ್ಲಿ ಅಳಿಯನನ್ನು ಮಗನಂತೆ ಕರೆದಾಡಲಾಗುತ್ತದೆ. ಆದರೆ, ಕಾನೂನು ಹಕ್ಕುಗಳ ವಿಚಾರದಲ್ಲಿ ಸಂಬಂಧಗಳು ಪ್ರತ್ಯೇಕವಾಗಿ ಪರಿಗಣನೆಗೆ ಒಳಗಾಗುತ್ತವೆ. ಇತ್ತೀಚೆಗೆ ಮಧ್ಯಪ್ರದೇಶ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿದ್ದು, ಅದು ಕುಟುಂಬ ಆಸ್ತಿಯ ಕುರಿತು ಕಾನೂನುಪರ ವಿವಾದಗಳಿಗೆ ಹೊಸ ದಾರಿ ತೆರೆಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ರಾಜ್ಯ CM ಪರಿಹಾರ ನಿಧಿ’ಗೆ ಅರ್ಜಿ ಈಗ ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ. 

    Picsart 25 02 03 13 48 19 724 scaled

    ಬಡ ಕುಟುಂಬಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (central and state government) ತಮ್ಮ ನಾಗರಿಕರ ಕಲ್ಯಾಣಕ್ಕಾಗಿ ಹಲವಾರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿವೆ. ಅದರಲ್ಲೂ, ಬಡ ಮತ್ತು ಅಗತ್ಯವಿರುವ ಜನರಿಗೆ ತುರ್ತು ಸಹಾಯ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ (Karnataka government) “ಮುಖ್ಯಮಂತ್ರಿ ಪರಿಹಾರ ನಿಧಿ” ಯನ್ನು ರಚಿಸಿದೆ. ಈ ನಿಧಿ ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ

    Read more..


  • ಹೊಸ  ತೆರಿಗೆ ವಿನಾಯಿತಿ ಎಷ್ಟು? ನಿಮಗೆ ಎಷ್ಟು ವೇತನ ಇದ್ದರೆ ಎಷ್ಟು ಟ್ಯಾಕ್ಸ್ ಕಟ್ಟಬೇಕು. ಇಲ್ಲಿದೆ ವಿವರ.

    Picsart 25 02 03 07 15 39 613 1 scaled

    Budget 2025: ಆದಾಯ ತೆರಿಗೆಯಲ್ಲಿ ಮಹತ್ವದ ಸುಧಿ! ₹12 ಲಕ್ಷ ವರೆಗೆ ತೆರಿಗೆ ಮುಕ್ತ ಆದಾಯ(Tax-free income), ಹೊಸ ಸ್ಲ್ಯಾಬ್ ಮತ್ತು ವಿನಾಯಿತಿಗಳ ಮಾಹಿತಿ ಕೇಂದ್ರ ಸರ್ಕಾರ 2025ರ ಬಜೆಟ್‌ನಲ್ಲಿ ಆದಾಯ ತೆರಿಗೆ(Income tax)ದಾರರಿಗೆ ಬಹುದೊಡ್ಡ ಕೊಡುಗೆಯನ್ನು ನೀಡಿದೆ! ₹12 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆ ಕಟ್ಟಬೇಕಾಗಿಲ್ಲ, ಇದು ಮಧ್ಯಮ ವರ್ಗದ ಜನತೆಗೆ ಬಹಳಷ್ಟು ಉಪಯುಕ್ತ. ಹೊಸ ತೆರಿಗೆ ಸ್ಲ್ಯಾಬ್‌ಗಳು ಹೇಗಿವೆ? ನೀವು ಎಷ್ಟು ತೆರಿಗೆ ಕಟ್ಟಬೇಕೆಂದು ತಿಳಿದುಕೊಳ್ಳಲು ಈ ಸಂಪೂರ್ಣ ಮಾಹಿತಿ ಓದಿ. ಇದೇ ರೀತಿಯ

    Read more..


  • ಕೇಂದ್ರ ಬಜೆಟ್,  ಈ ರೈತರ  ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ, ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು.? ಇಲ್ಲಿದೆ ವಿವರ 

    Picsart 25 02 03 07 43 45 684 scaled

    2025ರ ಕೇಂದ್ರ ಬಜೆಟ್: ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ – ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ₹5 ಲಕ್ಷಕ್ಕೆ ಏರಿಕೆ 2025ರ ಕೇಂದ್ರ ಬಜೆಟ್ (Budget) ಮಂಡನೆಯಾಗುತ್ತಿದ್ದಂತೆ, ಭಾರತದ ಕೃಷಿ ವಲಯಕ್ಕೆ ಮಹತ್ತರ ಆದ್ಯತೆ ನೀಡಲಾಗಿದೆ. ದೇಶದ ಕೃಷಿ ಸಮುದಾಯಕ್ಕೆ ಬೆಂಬಲ ನೀಡಲು ವಿವಿಧ ಯೋಜನೆಗಳನ್ನು ಘೋಷಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಶೇಷವಾಗಿ “ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆ” (PM Dhan Dhanaya Yojana) ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮಿತಿಯ ಹೆಚ್ಚಳ ಮುಂತಾದ

    Read more..


  • ಕೇಂದ್ರದಿಂದ ಉದ್ಯೋಗ ಪ್ರಾರಂಭಿಸಲು 10 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ. ಇಲ್ಲಿದೆ ಸಂಪೂರ್ಣ ವಿವರ.

    Picsart 25 02 02 11 43 43 822 scaled

    ಯುವ ಉದ್ಯಮಿಗಳಿಗೆ(entrepreneurs) ಕೇಂದ್ರ ಸರ್ಕಾರದ ಮಹತ್ವದ ಸೌಲಭ್ಯ : ₹10-25 ಲಕ್ಷ ಸಾಲ ಹಾಗೂ 35% ಸಬ್ಸಿಡಿ ನಮ್ಮ ದೇಶದ ಯುವ ಪೀಳಿಗೆ ಉದ್ಯೋಗ ಹುಡುಕುವುದಕ್ಕಿಂತ ಸ್ವತಃ ಉದ್ಯಮ ಆರಂಭಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (PMEGP) ಎಂಬ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಮೂಲಕ ಹೊಸ ಬಿಸಿನೆಸ್ ಆರಂಭಿಸಲು ಬಯಸುವವರಿಗೆ ₹10 ರಿಂದ ₹25 ಲಕ್ಷದವರೆಗೆ ಸಾಲ ದೊರೆಯುತ್ತದೆ, ಜೊತೆಗೆ 35% ಸಬ್ಸಿಡಿ(35% subsidy)

    Read more..


  • AnnaBhagya Payment : ಜನವರಿ ತಿಂಗಳ 680/- ರೂ. ಅಕ್ಕಿ ಹಣ ಜಮಾ, ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ.

    WhatsApp Image 2025 02 02 at 7.22.58 AM

    ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಹಣ ಕಳೆದ ಎರಡು ವರ್ಷಗಳಿಂದ ಜನರಿಗೆ ತಲುಪುತ್ತಿದೆ, ಈ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಅನ್ನಭಾಗ್ಯದ ಅಕ್ಕಿ ಬದಲಾಗಿ ನಡೆದಿರುವ ಹಣ ಕಳೆದ ನಾಲ್ಕು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು ಸಾಕಷ್ಟು ಜನ ಹೇಳುತ್ತಿದ್ದರು, ಹೌದು ಈ ಕುರಿತು ರಾಜ್ಯ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ, ಕಳೆದ ತಿಂಗಳ ಅಕ್ಕಿ ಹಣ ಜನರ ಖಾತೆಗೆ ಅಧಿಕೃತವಾಗಿ ಜಮಾ ಆಗಿದ್ದು, ಜನವರಿ 23 ನೇ ತಾರೀಖಿನಿಂದ ರಾಜ್ಯದ ಹಲವು ಜಿಲ್ಲೆಯ

    Read more..


  • EPF update : ಪಿಎಫ್ ಹಣ ವಿತ್ ಡ್ರಾ ನಿಯಮಗಳಲ್ಲಿ ಬದಲಾವಣೆ, ತಪ್ಪದೇ ತಿಳಿದುಕೊಳ್ಳಿ.

    EPF Update

    ನೌಕರರ ಭವಿಷ್ಯ ನಿಧಿ (EPF) ನಿಯಮಗಳಲ್ಲಿ ಮಹತ್ವದ ಬದಲಾವಣೆಗಳು 2025ರ ಫೆಬ್ರವರಿಯಿಂದ ಜಾರಿಗೆ ಬರಲಿವೆ. ಈ ಹೊಸ ನಿಯಮಗಳು(new rules) ಪಿಎಫ್ ಹಣವನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿವೆ. ಇವು EPF ಸದಸ್ಯರಿಗೆ ಹೆಚ್ಚಿನ ಅನುಕೂಲತೆಗಳನ್ನು ಒದಗಿಸುವ ಮೂಲಕ, ವಿತ್‌ಡ್ರಾ(withdraw) ಮತ್ತು ಖಾತೆ ನಿರ್ವಹಣಾ ವ್ಯವಸ್ಥೆಯನ್ನು (Account management system) ಹೆಚ್ಚು ಪ್ರಭಾವಶೀಲಗೊಳಿಸಲು ಸಹಾಯ ಮಾಡಲಿವೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..