Category: ಮುಖ್ಯ ಮಾಹಿತಿ
-
Epfo Update : ಪಿಎಫ್ ಬಡ್ಡಿ ದರದಲ್ಲಿ ಬದಲಾವಣೆ, ಹೊಸ ಮಾರ್ಗಸೂಚಿ ಪ್ರಕಟ. ಇಲ್ಲಿದೆ ವಿವರ

ಉದ್ಯೋಗಿಗಳ ಭವಿಷ್ಯ ನಿಧಿ (EPF) ಚಂದಾದಾರರಿಗೆ ಕೇಂದ್ರ ಸರ್ಕಾರವು (Central government) EPF ಬಡ್ಡಿಯ ಲೆಕ್ಕಾಚಾರದ ವಿಧಾನದಲ್ಲಿ ಬದಲಾವಣೆ ತರಲು ಮಹತ್ವದ ಸುಧಾರಣೆಗಳನ್ನು ಮಾಡಿದೆ. ಈ ಹೊಸ ನಿಯಮದಿಂದ EPF ಸದಸ್ಯರಿಗೆ ಉತ್ತಮ ಬಡ್ಡಿ ಲಭ್ಯವಾಗಲಿದ್ದು, ಸಂಗ್ರಹಿತ ಮೊತ್ತ ಹೆಚ್ಚುವರಿಯಾಗಲಿದೆ. ಬಡ್ಡಿ ಲೆಕ್ಕಾಚಾರದಲ್ಲಿ ಹೊಸ ತಿದ್ದುಪಡಿ (New amendment in interest calculation ) : ಹಿಂದಿನ ನಿಯಮಗಳ ಪ್ರಕಾರ, EPF ಬಡ್ಡಿಯನ್ನು ಇತ್ಯರ್ಥ ಪ್ರಕ್ರಿಯೆಯ ಮೊದಲು ತಿಂಗಳ ಅಂತ್ಯದವರೆಗೆ ಮಾತ್ರ ಲೆಕ್ಕಹಾಕಲಾಗುತ್ತಿತ್ತು. ಇದರಿಂದಾಗಿ, ಸದಸ್ಯರು ತಿಂಗಳ
Categories: ಮುಖ್ಯ ಮಾಹಿತಿ -
Business Idea: ಇರೋ ಕಮ್ಮಿ ದುಡ್ಡಲ್ಲೇ ಬ್ಯುಸಿನೆಸ್ ಸ್ಟಾರ್ಟ್ ಮಾಡಿ , ತಿಂಗಳಿಗೆ 50 ಸಾವಿರ ಲಾಭ ಬರುತ್ತೆ,?

ಈ ಬ್ಯುಸಿನೆಸ್(Business) ಮಾಡಿ ತಿಂಗಳಿಗೆ 50 ಸಾವಿರ ಲಾಭ ಪಡೆಯಬಹುದು. ಕಡಿಮೆ ಬಜೆಟ್ ನಲ್ಲಿ (Low budget) ಬಾಟಲ್ ಮರುಬಳಕೆ ವ್ಯಾಪಾರ ಮಾಡಿ ಲಾಭ ಪಡೆಯಿರಿ. ಬ್ಯುಸಿನೆಸ್ (Business) ಮಾಡಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇಂದು ದುಡ್ಡೇ ದೊಡ್ಡಪ್ಪ ಆಗಿರುವುದರಿಂದ ದುಡ್ಡಿಲ್ಲ ಅಂದ್ರೆ ಏನು ಮಾಡೋಕಾಗಲ್ಲ. ಅದರಲ್ಲೂ ನಾವು ಯಾವುದಾದರೂ ವ್ಯಾಪಾರ ಶುರು ಮಾಡುತ್ತೇವೆ ಎಂದರೆ ಲಕ್ಷಗಟ್ಟಲೆ ದುಡ್ಡು ಇರಬೇಕು. ಆದ್ದರಿಂದ ವ್ಯಾಪಾರ ಮಾಡುವ ಆಸೆ ಇದ್ದರೂ ಕೂಡ ಹಣ ಇಲ್ಲ ಎಂಬ
Categories: ಮುಖ್ಯ ಮಾಹಿತಿ -
ಅತೀ ಕಮ್ಮಿ ಬಡ್ಡಿ ದರದಲ್ಲಿ 20 ಲಕ್ಷ ರೂವರೆಗೂ ಸಾಲ! ಕೇಂದ್ರ ಸರ್ಕಾರದ ಯೋಜನೆ, ಅಪ್ಲೈ ಮಾಡಿ

ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷ ರೂ. ವರೆಗೂ ಸಾಲ(loan)! ಕೇಂದ್ರ ಸರ್ಕಾರದ ಪಿಎಂ ಮುದ್ರಾ ಯೋಜನೆಯ ಸಂಪೂರ್ಣ ವಿವರ ಕೇಂದ್ರ ಸರ್ಕಾರ(central government)ವು 2015ರ ಏಪ್ರಿಲ್ 8ರಂದು “ಪ್ರಧಾನ ಮಂತ್ರಿ ಮುದ್ರಾ ಯೋಜನೆ” (Pradhan Mantri Mudra Yojana, PMMY) ಅನ್ನು ಪರಿಚಯಿಸಿತು. ಈ ಯೋಜನೆಯ ಮುಖ್ಯ ಉದ್ದೇಶ ಕೃಷಿಯೇತರ ಸಣ್ಣ ಮತ್ತು ಸೂಕ್ಷ್ಮ ಉದ್ದಿಮೆಗಳ (MSMEs) ಅಭಿವೃದ್ಧಿಗೆ ಆರ್ಥಿಕ ನೆರವನ್ನು ಒದಗಿಸುವುದು. ಮೈಕ್ರೋ ಯೂನಿಟ್ಸ್ ಡೆವಲಪ್ಮೆಂಟ್ ಅಂಡ್ ರೀಫೈನಾನ್ಸ್ ಏಜೆನ್ಸಿ (Micro Units
Categories: ಮುಖ್ಯ ಮಾಹಿತಿ -
ಪದೇ ಪದೇ ರಜೆ ಪಡೆಯದೆ ಕೆಲಸಕ್ಕೆ ಗೈರಾಗುವುದು ಶಿಕ್ಷೆಗೆ ಅರ್ಹ:ಹೈಕೋರ್ಟ್ ಹೊಸ ಆದೇಶ

ಮುಖ್ಯ ಸುದ್ದಿ: ರಜೆ ಇಲ್ಲದೆ ಗೈರು ಹಾಜರಾದರೆ ಹುಷಾರ್! ಉದ್ಯೋಗಿಗಳಿಗೆ ಕರ್ನಾಟಕದಿಂದ ಮಹತ್ವದ ಆದೇಶ ಇನ್ನು ಮುಂದೆ ಉದ್ಯೋಗಿಗಳು ರಜೆ ಪಡೆಯದೆ ಕೆಲಸಕ್ಕೆ ಗೈರು ಹಾಜರಾದರೆ ಅದನ್ನು ದುರ್ನಡತೆ ಎಂದು ನಿಯಮಿತ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್(HighCourt) ಮಹತ್ವದ ಆದೇಶ ಹೊರಡಿಸಿದೆ. ಉದ್ಯೋಗಿಗಳ ಶಿಸ್ತು ಹಾಗೂ ನೇಮಕಾತಿ ನಿಯಮಾವಳಿಗಳಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. “ಉದ್ಯೋಗಿಗಳು ರಜೆ ಕೇಳದೆ ಕೆಲಸಕ್ಕೆ ಗೈರು ಹಾಜರಾಗುವುದು ದುರ್ನಡತೆಯಾಗಿ ಪರಿಗಣಿಸಬೇಕು” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ
Categories: ಮುಖ್ಯ ಮಾಹಿತಿ -
ಸರ್ಕಾರಿ ನೌಕರರರೇ ಗಮನಿಸಿ : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಬಿಗ್ ಅಪ್ಡೇಟ್!

ಸರ್ಕಾರಿ ನೌಕರರಿಗೆ(government employees) ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ. ಕರ್ನಾಟಕ ಸರ್ಕಾರವು 2012ರಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು(Computer Literacy Test) ಕಡ್ಡಾಯಗೊಳಿಸಿತು. ಈ ಪರೀಕ್ಷೆಯು ನೌಕರರ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಪರಿಶೀಲಿಸುವ ಉದ್ದೇಶ ಹೊಂದಿದ್ದು, ನೌಕರರು ತಂತ್ರಜ್ಞಾನದಲ್ಲಿ ಪರಿಣತಿಯನ್ನು ಹೊಂದಲು ಪ್ರೋತ್ಸಾಹ ನೀಡುತ್ತದೆ. ಈ ಹಿಂದಿನ ಆದೇಶದಲ್ಲಿ ಸರ್ಕಾರ 2024ರ ಡಿಸೆಂಬರ್ 31ರ ವರೆಗೆ(December 31st) ಪರೀಕ್ಷೆ ಉತ್ತೀರ್ಣರಾಗುವ ಬಗ್ಗೆ ಕೊನೆಯ ದಿನವನ್ನು ನಿಗದಿ ಮಾಡಿತ್ತು. ನಂತರ ಸರ್ಕಾರಕ್ಕೆ ಒಂದು ವರ್ಷ
Categories: ಮುಖ್ಯ ಮಾಹಿತಿ -
Government Update : ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಬಟ್ಟೆ ನಿಯಮ..? ಇಲ್ಲಿದೆ ವಿವರ

ವಾರದಲ್ಲಿ ಒಂದು ದಿನ ಸರ್ಕಾರಿ ನೌಕರರು(Government employees) ಖಾದಿ ಬಟ್ಟೆ(Khadi cloth) ಧರಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಸಚಿವ ಸಂತೋಷ್ ಲಾಡ್. ಖಾದಿ, ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸ್ವದೇಶಿ ಚಳವಳಿಯ ಪ್ರಮುಖ ಭಾಗವಾಗಿತ್ತು. ಮಹಾತ್ಮ ಗಾಂಧೀಜಿಯವರು(Mahatma Gandhi) ಖಾದಿಯನ್ನು ಸ್ವಾವಲಂಬನೆ, ಸತ್ಯ ಮತ್ತು ಅಹಿಂಸೆಯ ಪ್ರತೀಕವಾಗಿ ಪರಿಗಣಿಸಿದ್ದರು. ಇಂದು, ಖಾದಿ ಧರಿಸುವುದು ದೇಶಭಕ್ತಿಯ ಸಂಕೇತವಾಗಿ ಮತ್ತು ಸ್ಥಳೀಯ ಕೈಗಾರಿಕೆಗೆ ಬೆಂಬಲ ನೀಡುವ ಮಾರ್ಗವಾಗಿ ಪರಿಗಣಿಸಲಾಗುತ್ತದೆ.ಇತ್ತೀಚೆಗೆ, ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ನೌಕರರು
Categories: ಮುಖ್ಯ ಮಾಹಿತಿ -
ರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ.! ಇಲ್ಲಿದೆ ಸಂಪೂರ್ಣ ವಿವರ

5,8 ನೇ ತರಗತಿಯ ಮಕ್ಕಳೇ ಎಚ್ಚರ!. ಸರಿಯಾಗಿ ಅಭ್ಯಾಸ ಮಾಡಲಿಲ್ಲ ಅಂದ್ರೆ ಫೇಲ್ ಅಗ್ತಿರಾ. ಕರ್ನಾಟಕದಲ್ಲಿ ಶಿಕ್ಷಣದ ಗುಣಮಟ್ಟವನ್ನು(Quality of education) ಸುಧಾರಿಸಲು, ಐದನೇ ಮತ್ತು ಎಂಟನೇ(5th and 8th) ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ(fail) ನಿಯಮವನ್ನು ಜಾರಿಗೆ ತರಬೇಕೆಂದು ಖಾಸಗಿ ಶಾಲಾ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಈ ಕುರಿತು ಕ್ಯಾಮ್ಸ್ (CAMPS) ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್(Sashikumar) ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು
Categories: ಮುಖ್ಯ ಮಾಹಿತಿ -
ಡಾ. ಮನಮೋಹನ್ ಸಿಂಗ್ : ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ 27. ಡಿ ಎಲ್ಲಾ ಸ್ಕೂಲ್ ಕಾಲೇಜುಗಳಿಗೆ ರಜೆ ಘೋಷಣೆ!!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ(AIIMS Hospital) ನಿಧನರಾದರು. ಅವರಿಗೆ 92 ವರ್ಷ. Manmohan Singh Dies: ಹೇಳಿಕೆಯಲ್ಲಿ, ಕಾಂಗ್ರೆಸ್ ಹಿರಿಯ ಅನುಭವಿ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು “ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಆಸ್ಪತ್ರೆ ತಿಳಿಸಿದೆ. “ಎಲ್ಲ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9.51 ಕ್ಕೆ ಅವರು ನಿಧನರಾದರು ಎಂದು ಘೋಷಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ
Hot this week
-
ಹೊಸ Vivo T5x ಮೊಬೈಲ್ ಖರೀದಿಸುವ ಮುನ್ನ ಗ್ರಾಹಕರು ಎರಡು ಬಾರಿ ಯೋಚಿಸುವುದು ಗ್ಯಾರಂಟಿ. ಇಲ್ಲಿದೆ ಅಸಲಿ ಕಾರಣ!
-
ಹನುಮಾನ್ ಜಯಂತಿಯಂದೇ ‘ಧ್ರುವ ಯೋಗ’: ಅಂಜನೇಯನ ಕೃಪೆಯಿಂದ ಈ 5 ರಾಶಿಯವರಿಗೆ ಶುರುವಾಗಲಿದೆ ಕುಬೇರ ಕಾಲ!
-
ಬೇಸಿಗೆ ಬಿಸಿಲಿನ ತಾಪ: ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಹೊಸ ವೇಳಾಪಟ್ಟಿ ಇಲ್ಲಿದೆ.
-
Gruhalakhmi: ಖಾತೆಗೆ ಬಿತ್ತು ಗೃಹಲಕ್ಷ್ಮಿ 29ನೇ ಕಂತಿನ ₹2,000 ಹಣ, ಚಿತ್ರದುರ್ಗ ಸೇರಿ ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಬಿಡುಗಡೆ: ನಿಮ್ಮ ಅಕೌಂಟ್ಗೆ ಬಂತಾ?
Topics
Latest Posts
- ದಿನ ಭವಿಷ್ಯ 1-04-2026: ಇಂದು ಚೈತ್ರ ಹುಣ್ಣಿಮೆ 5 ರಾಶಿಗಳಿಗೆ ಹರಿದುಬರಲಿದೆ ಹಣ! ಮುಟ್ಟಿದ್ದೆಲ್ಲಾ ಚಿನ್ನ, ನಿಮ್ಮ ರಾಶಿ ಇದೆಯಾ?

- ಹೊಸ Vivo T5x ಮೊಬೈಲ್ ಖರೀದಿಸುವ ಮುನ್ನ ಗ್ರಾಹಕರು ಎರಡು ಬಾರಿ ಯೋಚಿಸುವುದು ಗ್ಯಾರಂಟಿ. ಇಲ್ಲಿದೆ ಅಸಲಿ ಕಾರಣ!

- ಹನುಮಾನ್ ಜಯಂತಿಯಂದೇ ‘ಧ್ರುವ ಯೋಗ’: ಅಂಜನೇಯನ ಕೃಪೆಯಿಂದ ಈ 5 ರಾಶಿಯವರಿಗೆ ಶುರುವಾಗಲಿದೆ ಕುಬೇರ ಕಾಲ!

- ಬೇಸಿಗೆ ಬಿಸಿಲಿನ ತಾಪ: ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಹೊಸ ವೇಳಾಪಟ್ಟಿ ಇಲ್ಲಿದೆ.

- Gruhalakhmi: ಖಾತೆಗೆ ಬಿತ್ತು ಗೃಹಲಕ್ಷ್ಮಿ 29ನೇ ಕಂತಿನ ₹2,000 ಹಣ, ಚಿತ್ರದುರ್ಗ ಸೇರಿ ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಬಿಡುಗಡೆ: ನಿಮ್ಮ ಅಕೌಂಟ್ಗೆ ಬಂತಾ?



