Category: ಮುಖ್ಯ ಮಾಹಿತಿ
-
ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಸಂಚಿತ ವೇತನದ ಪರಿಷ್ಕರಣೆಗೆ ಆದೇಶ!!

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, 7ನೇ ವೇತನ ಆಯೋಗದಂತೆ ಸಂಚಿತ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ…! ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿ’ಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ (Gud news) ನೀಡಿದ್ದು, 7ನೇ ವೇತನ ಆಯೋಗದಂತೆ ‘ಸಂಚಿತ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ (State government) ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
e-Khata: ನಿಮ್ಮ ಸೈಟ್, ಆಸ್ತಿಯ ಇ – ಖಾತಾ ಪಡೆಯಲು ಹೊಸ ನಿಯಮ, ಶುಲ್ಕ ಎಷ್ಟು.? ದಾಖಲೆಗಳು.

‘ಇ-ಖಾತಾ ದಾಖಲೆಯಲ್ಲಿ ಆಸ್ತಿಯ ವಿಸ್ತೀರ್ಣ, ಮಾಲೀಕರ ಹೆಸರು, ಭಾವಚಿತ್ರ, ನಕ್ಷೆ ಹಾಗೂ ಸ್ವತ್ತಿನ ಛಾಯಾಚಿತ್ರವೂ ಇರಲಿದೆ. ಒಂದೇ ನಿವೇಶನವನ್ನು ಹಲವರಿಗೆ ಮಾರಾಟ ಮಾಡುವಂತಹ ವಂಚನೆಗಳಿಗೆ ಕಡಿವಾಣ ಬೀಳಲಿದೆ, ಅಂತಿಮ ಇ – ಖಾತಾ(e-Khata) ಪಡೆಯುವವರಿಗೆ ಗುಡ್ ನ್ಯೂಸ್, ಅಂತಿಮ ಇ – ಖಾತಾ ಪಡೆಯಲು ಬೇಕಾಗುವ ಶುಲ್ಕ ಮತ್ತು ದಾಖಲೆಗಳ ವಿವರ ಇಲ್ಲಿದೆ…! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾವುದೇ ರೀತಿಯ
Categories: ಮುಖ್ಯ ಮಾಹಿತಿ -
ಹೊಸ ಕಾರು ಮತ್ತು ಬೈಕ್ ಖರೀದಿ ಮಾಡಿದರೆ ಹೆಚ್ಚುವರಿ ತೆರಿಗೆ!! ಯಾವುದಕ್ಕೆ ಎಷ್ಟು ತೆರಿಗೆ ಗೊತ್ತಾ?

ಕರ್ನಾಟಕ ರಾಜ್ಯ ಸರ್ಕಾರವು(Karnataka State Government) ವಾಹನ ಚಾಲಕರ ಮತ್ತು ಮೋಟಾರು ವಾಹನ ಉದ್ಯಮದ ನೌಕರರ ಶ್ರೇಯೋಭಿವೃದ್ಧಿಗಾಗಿ (career development of drivers and employees of motor vehicle industry ) ಹೊಸ ಪರಿಕಲ್ಪನೆಗಳನ್ನು ರೂಪಿಸಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪ್ರಕಾರ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರ ನೌಕರರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸುವ ಮೂಲಕ ಚಾಲಕರ ಮತ್ತು ಅವರ ಕುಟುಂಬದ ಕಲ್ಯಾಣಕ್ಕೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಯೋಜನೆಗೆ ಸಂಪನ್ಮೂಲ
Categories: ಮುಖ್ಯ ಮಾಹಿತಿ -
ಮಕ್ಕಳ ಆಸ್ತಿಯ ಮೇಲೆ ತಂದೆ ತಾಯಿಗೆ ಹಕ್ಕು ಇದೆಯೇ? ಕಾನೂನು ಹೇಳೋದೇನು, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!!

ಮಕ್ಕಳ ಆಸ್ತಿಯ ಮೇಲೆ ಪೋಷಕರಿಗೆ ಹಕ್ಕಿದ್ಯಾ? ಇಲ್ಲಿದೆ ಸಂಪೂರ್ಣ ಮಾಹಿತಿ..! ಪೋಷಕರ ಆಸ್ತಿಯಲ್ಲಿ (Parents Property) ಮಕ್ಕಳಿಗೆ ಹಕ್ಕಿದೆ ಎಂದು ಎಲ್ಲರಿಗೂ ಗೊತ್ತು. ಆದರೆ ಮಕ್ಕಳ ಆಸ್ತಿಯಲ್ಲಿ(Childrens Property) ಪೋಷಕರಿಗೆ ಹಕ್ಕಿರುವ ವಿಚಾರ ಯಾರಿಗೂ ತಿಳಿದಿಲ್ಲ. ಭಾರತೀಯ ಕಾನೂನು ಪ್ರಕಾರ, ಮಕ್ಕಳ ಆಸ್ತಿಯ ಮೇಲೆ ಪೋಷಕರಿಗೆ ನೇರ ಹಕ್ಕಿಲ್ಲ. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ, ಪೋಷಕರು ತಮ್ಮ ಮಕ್ಕಳ ಆಸ್ತಿಯಲ್ಲಿ ಹಕ್ಕು ಪಡೆಯಬಹುದು. ಹಿಂದೂ ಉತ್ತರಾಧಿಕಾರ ಕಾಯ್ದೆಯ (Hindu Succession Act) ಸೆಕ್ಷನ್ 8 ಪ್ರಕಾರ, ಮಗುವಿನ ಆಸ್ತಿಯ
Categories: ಮುಖ್ಯ ಮಾಹಿತಿ -
ಕಡಿಮೆ ಹೂಡಿಕೆಯಲ್ಲಿ ಹೆಚ್ಚು ಲಾಭ ಗಳಿಸಬಹುದಾದಂತಹ ಹಳ್ಳಿ ಬಿಸಿನೆಸ್ ಐಡಿಯಾಗಳು, 2025!

2025 ಗಾಗಿ ಕಡಿಮೆ ಹೂಡಿಕೆಯ ಹಳ್ಳಿ ವ್ಯಾಪಾರಗಳ 10 ಆದರ್ಶ ಐಡಿಯಾ ಗಳು Business Ideas :// 2025ರತ್ತ ಹೆಜ್ಜೆ ಇಡುವಾಗ, ಗ್ರಾಮೀಣ ಪ್ರದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವು ಬಹುಮುಖ್ಯವಾಗಿದೆ. ಹಳ್ಳಿಗಳಲ್ಲಿನ ವ್ಯಾಪಾರಗಳಿಗೆ ಕಡಿಮೆ ಹೂಡಿಕೆ ಬೇಕಾದರೂ, ಉತ್ತಮ ಲಾಭಾಂಶ ನೀಡುವ ಸಾಮರ್ಥ್ಯವಿರುವ ಹಲವಾರು ವ್ಯಾಪಾರ ಆಯ್ಕೆಗಳು ಲಭ್ಯವಿವೆ. ಹಳ್ಳಿಗಳಲ್ಲಿ ಸುಲಭವಾಗಿ ಪ್ರಾರಂಭಿಸಬಹುದಾದ, ಶ್ರಮಶೀಲತೆಯಿಂದ ಸಂಪತ್ತು ಗಳಿಸಬಹುದಾದ 10 ವ್ಯವಹಾರ ಕಲ್ಪನೆಗಳನ್ನು ಇಲ್ಲಿ ವಿಶಿಷ್ಟವಾಗಿ ಚರ್ಚಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
ಗುಡ್ ನ್ಯೂಸ್! ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ! ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ…

ರೇಷನ್ ಕಾರ್ಡ್ (Ration card) ತಿದ್ದುಪಡಿಗೆ ಮತ್ತೊಂದು ಅವಕಾಶ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಕೇಂದ್ರ ಸರ್ಕಾರ (central government) ಅಥವಾ ರಾಜ್ಯ ಸರ್ಕಾರದಿಂದ (state government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ ಒಂದು. ಸಾಕಷ್ಟು ಮನೆಗಳಲ್ಲಿ ರೇಷನ್ ಕಾರ್ಡ್ ಗಳಲ್ಲಿ ಕೆಲವೊಂದು ತಪ್ಪುಗಳು ಆಗಿರಬಹುದು ಉದಾಹರಣೆಗೆ ಅವರ ಹೆಸರು, ಊರು, ಈ ರೀತಿಯಾದಂತಹ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ ಸರ್ಕಾರ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇಷ್ಟು ದಿನ ಹಲವರು
Categories: ಮುಖ್ಯ ಮಾಹಿತಿ -
ಸರ್ಕಾರದಿಂದ 3 ಬಂಪರ್ ಟೂರ್ ಪ್ಯಾಕೇಜ್ ಬಿಡುಗಡೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪ್ರವಾಸ ಪ್ರಿಯರಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದಿಂದ 3 ಭರ್ಜರಿ ಟೂರ್ ಪ್ಯಾಕೇಜ್ ಘೋಷಣೆ… ಇಲ್ಲಿದೆ ಸಂಪೂರ್ಣ ಮಾಹಿತಿ….! ಪ್ರವಾಸೋದ್ಯಮ (Tourism) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರ ವರೆಗೂ ಪ್ರಾವಾಸಕ್ಕೆ ತೆರಳಲು ಇಚ್ಛೆ ಪಡುತ್ತಾರೆ. ದಿನ ಬೆಳಗ್ಗೆ ಎದ್ದರೆ ಸಾಕು ಅದೇ ಕೆಲಸ ಕಾರ್ಯಗಳು, ದಿನನಿತ್ಯ ಜೀವನ ದಲ್ಲಿ ಇದನೆಲ್ಲ ನೋಡಿ ನೋಡಿ ಮನಸ್ಸಿಗೆ ಸ್ವಲ್ಪ ವಿಶ್ರಾಂತಿ ಪಡೆಯಲು ಎಲ್ಲಾದರೂ ದೂರ ಹೋಗಬೇಕು ಅನಿಸುತ್ತದೆ. ಆದರೆ ಇದಕ್ಕೆ ಹಲವು ಸಮಸ್ಯೆಗಳು
Categories: ಮುಖ್ಯ ಮಾಹಿತಿ -
Ujjwala Yojana 2.0: ಮಹಿಳೆಯರಿಗೆ ಮತ್ತೇ ಉಚಿತ ಗ್ಯಾಸ್ ಸಂಪರ್ಕಕ್ಕೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

2016ರಲ್ಲಿ ಆರಂಭಗೊಂಡ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY), ಗ್ರಾಮೀಣ ಮಹಿಳೆಯರ ಬದುಕು ಸುಧಾರಿಸಲು ಮತ್ತು ಆರೋಗ್ಯವನ್ನು ಉತ್ತಮಗೊಳಿಸಲು ಮಹತ್ವದ ಹೆಜ್ಜೆಯಾಗಿದೆ. ಅಡುಗೆಗೆ ಕಟ್ಟಿಗೆ ಬಳಸುವ ಸಂಕಷ್ಟವನ್ನು ಕಡಿಮೆ ಮಾಡಲು, ಈ ಯೋಜನೆ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಎಲ್ಪಿಜಿ (LPG) ಸಂಪರ್ಕವನ್ನು ಒದಗಿಸುತ್ತದೆ. ಈ ಯೋಜನೆಯ ಮೊದಲ ಹಂತದಲ್ಲಿ ಐದು ಕೋಟಿ ಬಡ ಕುಟುಂಬಗಳಿಗೆ ಈ ಸೌಲಭ್ಯವನ್ನು ನೀಡಲಾಗಿತ್ತು. 2021ರಲ್ಲಿ ಆರಂಭವಾದ ಉಜ್ವಲ 2.0, ಇದರ ವ್ಯಾಪ್ತಿಯನ್ನು ವಿಸ್ತರಿಸಿದೆ, ಹೊಸ ಅರ್ಹತೆಯನ್ನು ಸೇರಿಸಿದೆ, ಮತ್ತು ಹೆಚ್ಚಿನ
Categories: ಮುಖ್ಯ ಮಾಹಿತಿ
Hot this week
-
LPG Cylinder Price: ಇಂದಿನಿಂದ ವಾಣಿಜ್ಯ ಸಿಲಿಂಡರ್ ದರ ದಿಢೀರ್ 195 ರೂ. ಹೆಚ್ಚಳ; ಇಲ್ಲಿದೆ ನಗರವಾರು ಬೆಲೆ.
-
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಏ.4 ರವರೆಗೆ ಗುಡುಗು-ಬಿರುಗಾಳಿ ಸಹಿತ ಮಳೆ.! IMD ಮುನ್ಸೂಚನೆ.
-
Gold Rate Today: ಏಪ್ರಿಲ್ 1 ರಂದು ಚಿನ್ನದ ಬೆಲೆಯಲ್ಲಿ ದಿಡೀರ್ ಬದಲಾವಣೆ, 10 ಗ್ರಾಂ ಆಭರಣ ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ದರಪಟ್ಟಿ
-
ಹೊಸ Vivo T5x ಮೊಬೈಲ್ ಖರೀದಿಸುವ ಮುನ್ನ ಗ್ರಾಹಕರು ಎರಡು ಬಾರಿ ಯೋಚಿಸುವುದು ಗ್ಯಾರಂಟಿ. ಇಲ್ಲಿದೆ ಅಸಲಿ ಕಾರಣ!
Topics
Latest Posts
- LPG Cylinder Price: ಇಂದಿನಿಂದ ವಾಣಿಜ್ಯ ಸಿಲಿಂಡರ್ ದರ ದಿಢೀರ್ 195 ರೂ. ಹೆಚ್ಚಳ; ಇಲ್ಲಿದೆ ನಗರವಾರು ಬೆಲೆ.

- Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಏ.4 ರವರೆಗೆ ಗುಡುಗು-ಬಿರುಗಾಳಿ ಸಹಿತ ಮಳೆ.! IMD ಮುನ್ಸೂಚನೆ.

- Gold Rate Today: ಏಪ್ರಿಲ್ 1 ರಂದು ಚಿನ್ನದ ಬೆಲೆಯಲ್ಲಿ ದಿಡೀರ್ ಬದಲಾವಣೆ, 10 ಗ್ರಾಂ ಆಭರಣ ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ದರಪಟ್ಟಿ

- ದಿನ ಭವಿಷ್ಯ 1-04-2026: ಇಂದು ಚೈತ್ರ ಹುಣ್ಣಿಮೆ 5 ರಾಶಿಗಳಿಗೆ ಹರಿದುಬರಲಿದೆ ಹಣ! ಮುಟ್ಟಿದ್ದೆಲ್ಲಾ ಚಿನ್ನ, ನಿಮ್ಮ ರಾಶಿ ಇದೆಯಾ?

- ಹೊಸ Vivo T5x ಮೊಬೈಲ್ ಖರೀದಿಸುವ ಮುನ್ನ ಗ್ರಾಹಕರು ಎರಡು ಬಾರಿ ಯೋಚಿಸುವುದು ಗ್ಯಾರಂಟಿ. ಇಲ್ಲಿದೆ ಅಸಲಿ ಕಾರಣ!



