Category: ಮುಖ್ಯ ಮಾಹಿತಿ
-
‘EPFO’ ಖಾತೆ ಇದ್ದವರು ಜ.31 ರೊಳಗೆ ಈ ಕೆಲಸ ಕಡ್ಡಾಯ…! ತಪ್ಪದೇ ತಿಳಿದುಕೊಳ್ಳಿ

ನೌಕರರ ಭವಿಷ್ಯ ನಿಧಿ ಸಂಸ್ಥೆಯಿಂದ ಗುಡ್ ನ್ಯೂಸ್, EPFO ವಿವರಗಳನ್ನು ಅಪ್ಲೋಡ್ ಮಾಡುವ ಗಡುವು ಜ.31 ರವರೆಗೆ ವಿಸ್ತರಣೆ..! ಇಪಿಎಫ್ ಓ (EPFO) ಉದ್ಯೋಗಿಗಳಿಗೆ ಉತ್ತಮ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ಜಾರಿಗೆ ತಂದ ಕಲ್ಯಾಣ ಯೋಜನೆಯಾಗಿದೆ. ಇದು ಉದ್ಯೋಗಿಗಳಿಗೆ ನಿವೃತ್ತಿಯ ನಂತರ ಅಥವಾ ಅವರು ಸೇವೆಗಳನ್ನು ತೊರೆದಾಗ ಲಭ್ಯವಿರುವ ಶಾಸನಬದ್ಧ ಪ್ರಯೋಜನವಾಗಿದೆ. ಮರಣ ಹೊಂದಿದ ಉದ್ಯೋಗಿಗಳ ಸಂದರ್ಭದಲ್ಲಿ, ಅವರ ಅವಲಂಬಿತರು ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ. ಉದ್ಯೋಗಿಗಳ ಭವಿಷ್ಯ ನಿಧಿ ಯೋಜನೆ (EPFO Scheme) ಅಡಿಯಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನಿಧಿಗೆ
Categories: ಮುಖ್ಯ ಮಾಹಿತಿ -
Property Price: ಬೆಂಗಳೂರಿನ ಈ ನಗರಗಳಲ್ಲಿ ಭೂಮಿ ಮಾಲೀಕರಿಗೆ ಅದೃಷ್ಟ; ಕಾರಣ ಇಲ್ಲಿದೆ ತಿಳಿಯಿರಿ

ಬೆಂಗಳೂರಿನಲ್ಲಿ ಈ ಭಾಗಗಳಲ್ಲಿ ಭೂಮಿ ಖರೀದಿಸುವವರಿಗೆ ಇದೆ ಅದೃಷ್ಟ, ಯಾಕೆ ಎಂದು ತಿಳಿಯಬೇಕೆ?.. ಇಲ್ಲಿದೆ ಸಂಪೂರ್ಣ ಮಾಹಿತಿ..! Real estate : ದಿನ ಕಳೆದಂತೆ ಹೆಚ್ಚುತ್ತಿದೆ ಜನಸಂಖ್ಯೆ (Population) ಹೆಚ್ಚಳದ ಕಾರಣದಿಂದ ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳು ಕಾಲಿಡಲು ಜಾಗವಿಲ್ಲದೆ ತುಂಬಿ ತುಳುಕುತ್ತಿವೆ. ಜನಸಂಖ್ಯೆ ಹೆಚ್ಚಳದ ಪ್ರಭಾವದಿಂದ ಬೆಂಗಳೂರು ವಿಸ್ತರಣೆ ಆಗುತ್ತದೆ. ಅಷ್ಟೇ ಅಲ್ಲದೆ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ಭೂಮಿಯ ಬೆಲೆ (Land rate) ಗಗನಕ್ಕೇರುತ್ತಿದೆ. ಅದರಲ್ಲಿ ಇಂದು ಜನರು ಎಲ್ಲಾ ಸೌಲಭ್ಯಗಳು ಇರುವಂತಹ, ವಾಸಿಸಲು
Categories: ಮುಖ್ಯ ಮಾಹಿತಿ -
ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಏನು.!? ಇಲ್ಲಿದೆ ವಿವರ

ಹಳೆ ಪಿಂಚಣಿ ಯೋಜನೆ ಮರು ಸ್ಥಾಪನೆಗೆ ಕ್ರಮ ಕೈಗೊಂಡ ಸರ್ಕಾರ.! ಕರ್ನಾಟಕದ ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ (Old Pension Scheme – OPS) ಮರುಸ್ಥಾಪನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕ್ರಮ ಕೈಗೊಂಡಿದೆ. 2024 ಡಿಸೆಂಬರ್ನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiya), ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳನ್ನು ಗಮನಿಸುತ್ತಾ ಹಳೆ ಪಿಂಚಣಿ ಯೋಜನೆ ಜಾರಿಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದು, ಈ ಕುರಿತು ಸ್ಪಷ್ಟ ಭರವಸೆ ನೀಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ತರೀಕೆರೆ ಕ್ಷೇತ್ರದ
Categories: ಮುಖ್ಯ ಮಾಹಿತಿ -
ಮೋದಿ ಸಂಕಲ್ಪ : ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ; ಸಂವಿಧಾನ ಸಂಬಂಧ 11 ಸಂಕಲ್ಪಗಳ ಘೋಷಣೆ

ಧರ್ಮದ ಆಧಾರದಲ್ಲಿ ಮೀಸಲಾತಿ ರದ್ದು, ಸಂವಿಧಾನ ಸಂಬಂಧ 11 ಸಂಕಲ್ಪಗಳನ್ನು ಘೋಷಿಸಿದ ಮೋದಿ..! ಭಾರತ ದೇಶವು (India) ಇಂದು ಮುಂದುವರೆದ ದೇಶಗಳಲ್ಲಿ ಒಂದಾಗಿದೆ. ಇಲ್ಲಿನ ಆಚಾರ, ವಿಚಾರ ಅಷ್ಟೇ ಅಲ್ಲದೆ ವಿವಿಧತೆಯಲ್ಲಿ ಏಕತೆ ಇದೆ. ಜಾತಿ ಮತ ಬೇಧವಿಲ್ಲದೆ ಜನರು ಒಗ್ಗೂಡಿ ದುಡಿದು ತಿನ್ನುತ್ತಾರೆ. ಹಾಗೆಯೇ ಎಲ್ಲರೂ ಯಾವುದೇ ಜಾತಿ ಬೇಧ ವಿಲ್ಲದೆ ಆಯಾ ಕೆಲಸಗಳನ್ನು ಮಾಡುತ್ತಾರೆ. ಅಷ್ಟೇ ಅಲ್ಲದೆ ಇಂದು ಹಲವಾರು ಕ್ಷೆತ್ರಗಳಲ್ಲಿ ಮೀಸಲಾತಿಯನ್ನು ಪಡೆಯಬಹುದಾಗಿದೆ. ಡಾ. ಬಿಆರ್ ಅಂಬೇಡ್ಕರ್ (Dr. B R Ambedkar)
Categories: ಮುಖ್ಯ ಮಾಹಿತಿ -
ಉಚಿತವಾಗಿ ‘ಆಧಾರ್ ಕಾರ್ಡ್’ ತಿದ್ದುಪಡಿ ಗಡುವು ವಿಸ್ತರಣೆ, ಇಲ್ಲಿದೆ ವಿವರ

ಭಾರತದ ನಿರ್ಣಾಯಕ ಗುರುತಿನ ಪ್ರಕ್ರಿಯೆಯ ಭಾಗವಾಗಿರುವ ಆಧಾರ್ ಕಾರ್ಡ್ ನ ನವೀಕರಣದ ಗಡುವು (Adhar card update extension) ಜೂನ್ 14, 2025 ರವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರವನ್ನು UIDAI (Unique Identification Authority of India) ಮೂಲಕ ಪ್ರಕಟಿಸಲಾಗಿದೆ, ಇದರಿಂದಾಗಿ 10 ವರ್ಷಕ್ಕಿಂತ ಹಳೆಯದಾದ ಆಧಾರ್ ಡೇಟಾವನ್ನು ಉಚಿತವಾಗಿ ನವೀಕರಿಸಲು ಸಾರ್ವಜನಿಕರಿಗೆ ಇನ್ನಷ್ಟು ಅವಕಾಶ ಲಭ್ಯವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
Bank Loans : ಬಡ್ಡಿಇಲ್ಲದೆ ಸಾಲ ಪಡೆಯಲು ಇಲ್ಲಿವೆ ಒಂದಿಷ್ಟು ಮಾರ್ಗ..! ತಿಳಿದುಕೊಳ್ಳಿ

ಬಡ್ಡಿ ಇಲ್ಲದ ಸಾಲ ಬೇಕು? ಈ 5 ಮಾರ್ಗಗಳು ನಿಮಗೆ ಸಹಾಯ ಮಾಡಬಹುದು ಹಣಕಾಸಿನ ಅವಶ್ಯಕತೆಗಳು ಪ್ರತಿಯೊಬ್ಬರ ಜೀವನದಲ್ಲೂ ಒಂದು ಹಂತದಲ್ಲಿ ಎದುರಾಗುತ್ತವೆ. ಆದರೆ ಹೆಚ್ಚಿನ ಬಡ್ಡಿ ಹೊಂದಿದ ಸಾಲಗಳನ್ನು ಪಡೆಯುವುದು ಆರ್ಥಿಕ ಒತ್ತಡವನ್ನು ಹೆಚ್ಚಿಸುತ್ತದೆ. ಈ ರೀತಿಯ ಬಡ್ಡಿ ತೀಕ್ಷ್ಣತೆ ಹಲವಾರು ಮಂದಿ ಜೀವನವನ್ನು ಸಂಕಷ್ಟಕ್ಕೀಡಾಗಿಸುತ್ತದೆ. ಕೆಲವೊಮ್ಮೆ, ಬಡ್ಡಿ ಪಾವತಿಸಲು ಆಗದೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿಯೂ ಕಾಣಸಿಗುತ್ತದೆ. ಈ ಹಿನ್ನೆಲೆಯಲ್ಲಿ, ಬಡ್ಡಿ ಇಲ್ಲದ ಸಾಲ(Loan without interest) ಆಯ್ಕೆಗಳು ಸಮಾಜದಲ್ಲಿ ಹೆಚ್ಚಾಗಿ ಜನಪ್ರಿಯವಾಗುತ್ತಿವೆ. ಇವುಗಳನ್ನು
Categories: ಮುಖ್ಯ ಮಾಹಿತಿ -
ಬಿಪಿಎಲ್ ರೇಷನ್ ಕಾರ್ಡ್ಇದ್ದವರಿಗೆ ಶಾಕಿಂಗ್ ನ್ಯೂಸ್..! ಈ ತಪ್ಪು ಮಾಡಿದ್ರೆ ಬೀಳುತ್ತೆ ದಂಡ.!

ಕರ್ನಾಟಕ ಸರ್ಕಾರದಿಂದ ರೇಷನ್ ಕಾರ್ಡ್ ಅಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಎಚ್ಚರಿಕೆ ಕರ್ನಾಟಕದಲ್ಲಿ ಪಡಿತರ ಕಾರ್ಡ್(Ration card)ಗಳಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದು, ಅಕ್ರಮ ರೇಷನ್ ಕಾರ್ಡ್ ದಾರ(illegal ration card holders)ರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲವೆಂದು ಸ್ಪಷ್ಟಪಡಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕುರಿತು ನೇರ ಕ್ರಮ ಕೈಗೊಳ್ಳುವುದಾಗಿ ಪುನರುಚ್ಚರಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ 2024-25ನೇ ಸಾಲಿನಲ್ಲಿ ಅಕ್ರಮ ಪಡಿತರ ಕಾರ್ಡ್ಗಳನ್ನು ಬಳಸಿದವರ ವಿರುದ್ಧ ಪ್ರಸ್ತುತ 213 ಎಫ್.ಐ.ಆರ್ಗಳನ್ನು ದಾಖಲಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ
Hot this week
-
ಸ್ವಂತ ಬಿಸಿನೆಸ್ ಶುರು ಮಾಡಬೇಕೆ? ಮಹಿಳೆಯರಿಗಾಗಿ ಬಂದಿದೆ ಕೇಂದ್ರದ ಹೊಸ ‘SHE Mart’ ಯೋಜನೆ! ಹೀಗೆ ಅರ್ಜಿ ಹಾಕಿ.
-
LPG Cylinder Price: ಇಂದಿನಿಂದ ವಾಣಿಜ್ಯ ಸಿಲಿಂಡರ್ ದರ ದಿಢೀರ್ 195 ರೂ. ಹೆಚ್ಚಳ; ಇಲ್ಲಿದೆ ನಗರವಾರು ಬೆಲೆ.
-
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಏ.4 ರವರೆಗೆ ಗುಡುಗು-ಬಿರುಗಾಳಿ ಸಹಿತ ಮಳೆ.! IMD ಮುನ್ಸೂಚನೆ.
-
Gold Rate Today: ಏಪ್ರಿಲ್ 1 ರಂದು ಚಿನ್ನದ ಬೆಲೆಯಲ್ಲಿ ದಿಡೀರ್ ಬದಲಾವಣೆ, 10 ಗ್ರಾಂ ಆಭರಣ ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ದರಪಟ್ಟಿ
Topics
Latest Posts
- ಸ್ವಂತ ಬಿಸಿನೆಸ್ ಶುರು ಮಾಡಬೇಕೆ? ಮಹಿಳೆಯರಿಗಾಗಿ ಬಂದಿದೆ ಕೇಂದ್ರದ ಹೊಸ ‘SHE Mart’ ಯೋಜನೆ! ಹೀಗೆ ಅರ್ಜಿ ಹಾಕಿ.

- LPG Cylinder Price: ಇಂದಿನಿಂದ ವಾಣಿಜ್ಯ ಸಿಲಿಂಡರ್ ದರ ದಿಢೀರ್ 195 ರೂ. ಹೆಚ್ಚಳ; ಇಲ್ಲಿದೆ ನಗರವಾರು ಬೆಲೆ.

- Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಏ.4 ರವರೆಗೆ ಗುಡುಗು-ಬಿರುಗಾಳಿ ಸಹಿತ ಮಳೆ.! IMD ಮುನ್ಸೂಚನೆ.

- Gold Rate Today: ಏಪ್ರಿಲ್ 1 ರಂದು ಚಿನ್ನದ ಬೆಲೆಯಲ್ಲಿ ದಿಡೀರ್ ಬದಲಾವಣೆ, 10 ಗ್ರಾಂ ಆಭರಣ ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ದರಪಟ್ಟಿ

- ದಿನ ಭವಿಷ್ಯ 1-04-2026: ಇಂದು ಚೈತ್ರ ಹುಣ್ಣಿಮೆ 5 ರಾಶಿಗಳಿಗೆ ಹರಿದುಬರಲಿದೆ ಹಣ! ಮುಟ್ಟಿದ್ದೆಲ್ಲಾ ಚಿನ್ನ, ನಿಮ್ಮ ರಾಶಿ ಇದೆಯಾ?




