Category: ಮುಖ್ಯ ಮಾಹಿತಿ

  • ಸ್ವಯಂ ಉದ್ಯೋಗ ಪ್ರಾರಂಭಿಸಲು 1 ಲಕ್ಷ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ, ಡಿಸೆಂಬರ್ 29 ಕೊನೆ ದಿನ

    1000343522

    ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಅಹ್ವಾನ. ಕೊನೆಯ ದಿನಾಂಕ ಯಾವಾಗ?: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗಾಕಾಂಕ್ಷಿಗಳಿಗೆ ವಿಶೇಷ ಅವಕಾಶಗಳನ್ನು ಒದಗಿಸುತ್ತಿದ್ದು, ಇದೀಗ ನಿಗಮವು 2024-25ನೇ ಸಾಲಿನಲ್ಲಿ ನಿಗಮವು ‘ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ’ ಮತ್ತು ‘ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್’ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಪರಿಶಿಷ್ಟ ಜಾತಿಯ(Scheduled caste) ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ದಾಖಲೆಗಳು 

    Read more..


  • Property Price: ಬೆಂಗಳೂರಿನ ಈ ನಗರಗಳಲ್ಲಿ ಭೂಮಿ  ಮಾಲೀಕರಿಗೆ ಅದೃಷ್ಟ; ಕಾರಣ ಇಲ್ಲಿದೆ ತಿಳಿಯಿರಿ

    1000343206

    ಬೆಂಗಳೂರಿನಲ್ಲಿ ಈ ಭಾಗಗಳಲ್ಲಿ ಭೂಮಿ ಖರೀದಿಸುವವರಿಗೆ ಇದೆ ಅದೃಷ್ಟ, ಯಾಕೆ ಎಂದು ತಿಳಿಯಬೇಕೆ?.. ಇಲ್ಲಿದೆ ಸಂಪೂರ್ಣ ಮಾಹಿತಿ..! Real estate : ದಿನ ಕಳೆದಂತೆ ಹೆಚ್ಚುತ್ತಿದೆ ಜನಸಂಖ್ಯೆ (Population) ಹೆಚ್ಚಳದ ಕಾರಣದಿಂದ  ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳು ಕಾಲಿಡಲು ಜಾಗವಿಲ್ಲದೆ ತುಂಬಿ ತುಳುಕುತ್ತಿವೆ. ಜನಸಂಖ್ಯೆ ಹೆಚ್ಚಳದ ಪ್ರಭಾವದಿಂದ ಬೆಂಗಳೂರು ವಿಸ್ತರಣೆ ಆಗುತ್ತದೆ. ಅಷ್ಟೇ ಅಲ್ಲದೆ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ಭೂಮಿಯ ಬೆಲೆ (Land rate) ಗಗನಕ್ಕೇರುತ್ತಿದೆ. ಅದರಲ್ಲಿ ಇಂದು ಜನರು ಎಲ್ಲಾ ಸೌಲಭ್ಯಗಳು ಇರುವಂತಹ,  ವಾಸಿಸಲು

    Read more..


  • ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಏನು.!? ಇಲ್ಲಿದೆ ವಿವರ

    1000342995

    ಹಳೆ ಪಿಂಚಣಿ ಯೋಜನೆ ಮರು ಸ್ಥಾಪನೆಗೆ ಕ್ರಮ ಕೈಗೊಂಡ ಸರ್ಕಾರ.! ಕರ್ನಾಟಕದ ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ (Old Pension Scheme – OPS) ಮರುಸ್ಥಾಪನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕ್ರಮ ಕೈಗೊಂಡಿದೆ. 2024 ಡಿಸೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiya), ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳನ್ನು ಗಮನಿಸುತ್ತಾ ಹಳೆ ಪಿಂಚಣಿ ಯೋಜನೆ ಜಾರಿಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದು, ಈ ಕುರಿತು ಸ್ಪಷ್ಟ ಭರವಸೆ ನೀಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ತರೀಕೆರೆ ಕ್ಷೇತ್ರದ

    Read more..


  • ನಷ್ಟವೇ ಇಲ್ಲದ, ಕಡಿಮೆ ಹೂಡಿಕೆಯ ವ್ಯವಹಾರಗಳ ಆಯ್ಕೆಗಳು! Best Business Ideas in Kannada

    Best business ideas 1

    ನಿಮ್ಮ ಸ್ಥಳದಲ್ಲಿಯೇ ಉದ್ಯಮ(Business) ಪ್ರಾರಂಭಿಸಿ: ಕಡಿಮೆ ಹೂಡಿಕೆಯಲ್ಲಿ ಹೆಚ್ಚು ಲಾಭದಾಯಕ ವ್ಯವಹಾರಗಳ ಆಯ್ಕೆಗಳು ಈ ದಿನಗಳಲ್ಲಿ ಉದ್ಯೋಗ ಸಿಗುವುದು ಮತ್ತು ಅದರಲ್ಲಿ ದೀರ್ಘಕಾಲ ಬೋಧನೆ ಬಹಳ ಸವಾಲಿನ ಕೆಲಸವಾಗಿದೆ. ಖಾಸಗಿ ಉದ್ಯೋಗಗಳಲ್ಲಿ ಏಕಕಾಲದಲ್ಲಿ ಟಾರ್ಗೆಟ್, ಸಮಯದ ಒತ್ತಡ ಮತ್ತು ಕಡಿಮೆ ಸಂಬಳವು ಉದ್ಯೋಗಿಗಳಿಗೆ ತಲೆನೋವಾಗುತ್ತದೆ. ಇದರಿಂದ ಅನೇಕರು ಸ್ವಂತ ವ್ಯಾಪಾರ(Own Business)ವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದಾರೆ. ಸ್ವಂತ ಉದ್ಯಮವು ನಿಮಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಮನಸ್ಸಿನ ಶಾಂತಿಯನ್ನು ನೀಡುತ್ತದೆ. ಇಲ್ಲಿಯೇ ನಾವು ನಿಮಗೆ ಕಡಿಮೆ ಹೂಡಿಕೆ ಮತ್ತು ಹೆಚ್ಚಿನ

    Read more..


  • ಮೋದಿ ಸಂಕಲ್ಪ : ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ; ಸಂವಿಧಾನ ಸಂಬಂಧ 11 ಸಂಕಲ್ಪಗಳ ಘೋಷಣೆ

    modi fekpwjtge4ipth4iop 2024 12 85f7720ef0eca47c051136d3e650a335 3x2 1

    ಧರ್ಮದ ಆಧಾರದಲ್ಲಿ ಮೀಸಲಾತಿ ರದ್ದು, ಸಂವಿಧಾನ ಸಂಬಂಧ 11 ಸಂಕಲ್ಪಗಳನ್ನು ಘೋಷಿಸಿದ ಮೋದಿ..! ಭಾರತ ದೇಶವು (India) ಇಂದು ಮುಂದುವರೆದ ದೇಶಗಳಲ್ಲಿ ಒಂದಾಗಿದೆ. ಇಲ್ಲಿನ ಆಚಾರ, ವಿಚಾರ ಅಷ್ಟೇ ಅಲ್ಲದೆ ವಿವಿಧತೆಯಲ್ಲಿ ಏಕತೆ ಇದೆ. ಜಾತಿ ಮತ ಬೇಧವಿಲ್ಲದೆ ಜನರು ಒಗ್ಗೂಡಿ ದುಡಿದು ತಿನ್ನುತ್ತಾರೆ. ಹಾಗೆಯೇ ಎಲ್ಲರೂ ಯಾವುದೇ ಜಾತಿ ಬೇಧ ವಿಲ್ಲದೆ ಆಯಾ ಕೆಲಸಗಳನ್ನು ಮಾಡುತ್ತಾರೆ. ಅಷ್ಟೇ ಅಲ್ಲದೆ ಇಂದು ಹಲವಾರು ಕ್ಷೆತ್ರಗಳಲ್ಲಿ ಮೀಸಲಾತಿಯನ್ನು ಪಡೆಯಬಹುದಾಗಿದೆ. ಡಾ. ಬಿಆರ್ ಅಂಬೇಡ್ಕರ್ (Dr. B R Ambedkar)

    Read more..


  • ಉಚಿತವಾಗಿ ‘ಆಧಾರ್ ಕಾರ್ಡ್’ ತಿದ್ದುಪಡಿ ಗಡುವು ವಿಸ್ತರಣೆ, ಇಲ್ಲಿದೆ ವಿವರ

    1000342452

    ಭಾರತದ ನಿರ್ಣಾಯಕ ಗುರುತಿನ ಪ್ರಕ್ರಿಯೆಯ ಭಾಗವಾಗಿರುವ ಆಧಾರ್ ಕಾರ್ಡ್ ನ ನವೀಕರಣದ ಗಡುವು (Adhar card update extension) ಜೂನ್ 14, 2025 ರವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರವನ್ನು UIDAI (Unique Identification Authority of India) ಮೂಲಕ ಪ್ರಕಟಿಸಲಾಗಿದೆ, ಇದರಿಂದಾಗಿ 10 ವರ್ಷಕ್ಕಿಂತ ಹಳೆಯದಾದ ಆಧಾರ್ ಡೇಟಾವನ್ನು ಉಚಿತವಾಗಿ ನವೀಕರಿಸಲು ಸಾರ್ವಜನಿಕರಿಗೆ ಇನ್ನಷ್ಟು ಅವಕಾಶ ಲಭ್ಯವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • Bank Loans : ಬಡ್ಡಿಇಲ್ಲದೆ ಸಾಲ ಪಡೆಯಲು ಇಲ್ಲಿವೆ ಒಂದಿಷ್ಟು ಮಾರ್ಗ..! ತಿಳಿದುಕೊಳ್ಳಿ 

    Picsart 24 12 15 15 42 37 526 scaled

    ಬಡ್ಡಿ ಇಲ್ಲದ ಸಾಲ ಬೇಕು? ಈ 5 ಮಾರ್ಗಗಳು ನಿಮಗೆ ಸಹಾಯ ಮಾಡಬಹುದು ಹಣಕಾಸಿನ ಅವಶ್ಯಕತೆಗಳು ಪ್ರತಿಯೊಬ್ಬರ ಜೀವನದಲ್ಲೂ ಒಂದು ಹಂತದಲ್ಲಿ ಎದುರಾಗುತ್ತವೆ. ಆದರೆ ಹೆಚ್ಚಿನ ಬಡ್ಡಿ ಹೊಂದಿದ ಸಾಲಗಳನ್ನು ಪಡೆಯುವುದು ಆರ್ಥಿಕ ಒತ್ತಡವನ್ನು ಹೆಚ್ಚಿಸುತ್ತದೆ. ಈ ರೀತಿಯ ಬಡ್ಡಿ ತೀಕ್ಷ್ಣತೆ ಹಲವಾರು ಮಂದಿ ಜೀವನವನ್ನು ಸಂಕಷ್ಟಕ್ಕೀಡಾಗಿಸುತ್ತದೆ. ಕೆಲವೊಮ್ಮೆ, ಬಡ್ಡಿ ಪಾವತಿಸಲು ಆಗದೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿಯೂ ಕಾಣಸಿಗುತ್ತದೆ. ಈ ಹಿನ್ನೆಲೆಯಲ್ಲಿ, ಬಡ್ಡಿ ಇಲ್ಲದ ಸಾಲ(Loan without interest) ಆಯ್ಕೆಗಳು ಸಮಾಜದಲ್ಲಿ ಹೆಚ್ಚಾಗಿ ಜನಪ್ರಿಯವಾಗುತ್ತಿವೆ. ಇವುಗಳನ್ನು

    Read more..


  • ಬಿಪಿಎಲ್ ರೇಷನ್ ಕಾರ್ಡ್‌ಇದ್ದವರಿಗೆ ಶಾಕಿಂಗ್ ನ್ಯೂಸ್..! ಈ ತಪ್ಪು ಮಾಡಿದ್ರೆ ಬೀಳುತ್ತೆ ದಂಡ.!

    1000342092

    ಕರ್ನಾಟಕ ಸರ್ಕಾರದಿಂದ ರೇಷನ್ ಕಾರ್ಡ್ ಅಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಎಚ್ಚರಿಕೆ ಕರ್ನಾಟಕದಲ್ಲಿ ಪಡಿತರ ಕಾರ್ಡ್‌(Ration card)ಗಳಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದು, ಅಕ್ರಮ ರೇಷನ್ ಕಾರ್ಡ್‌ ದಾರ(illegal ration card holders)ರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲವೆಂದು ಸ್ಪಷ್ಟಪಡಿಸಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಈ ಕುರಿತು ನೇರ ಕ್ರಮ ಕೈಗೊಳ್ಳುವುದಾಗಿ ಪುನರುಚ್ಚರಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ 2024-25ನೇ ಸಾಲಿನಲ್ಲಿ ಅಕ್ರಮ ಪಡಿತರ ಕಾರ್ಡ್‌ಗಳನ್ನು ಬಳಸಿದವರ ವಿರುದ್ಧ ಪ್ರಸ್ತುತ 213 ಎಫ್‌.ಐ.ಆರ್‌ಗಳನ್ನು ದಾಖಲಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..