Category: ಮುಖ್ಯ ಮಾಹಿತಿ

  • ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ.! ಇಲ್ಲಿದೆ ವಿವರ

    1000340859

    NPS ನೌಕರರ ಕುಟುಂಬ ಪಿಂಚಣಿ(Pension) ಕುರಿತು ರಾಜ್ಯ ಸರ್ಕಾರ(Stategovernment) ಮಹತ್ವದ ಆದೇಶ ಹೊರಡಿಸಿದೆ.! ಕರ್ನಾಟಕ ಸರ್ಕಾರವು ಇತ್ತೀಚೆಗೆ ನಿವೃತ್ತ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ಸಂಬಂಧಿಸಿದ ಪಿಂಚಣಿ(Pension) ವ್ಯವಸ್ಥೆಯಲ್ಲಿ ಮಹತ್ವದ ತಿದ್ದುಪಡಿಗಳನ್ನು ಮಾಡಿದೆ. 7ನೇ ವೇತನ ಆಯೋಗದ (7th Pay Commission) ಶಿಫಾರಸಿನಂತೆ, ನಿವೃತ್ತಿ ವೇತನ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಿ, ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಪರಿಷ್ಕರಣೆಗಳಿಂದ ಸಾವಿರಾರು ನಿವೃತ್ತ ನೌಕರರು ಮತ್ತು ಅವರ ಕುಟುಂಬಗಳು ಲಾಭ ಪಡೆದುಕೊಳ್ಳುವ ಸಾಧ್ಯತೆ ಇದೆ. ಪಿಂಚಣಿ ಕುರಿತು

    Read more..


  • ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್, ಗೃಹಲಕ್ಷ್ಮಿ ಸಂಘ ಸ್ಥಾಪನೆ!

    ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್!. ಗೃಹಲಕ್ಷ್ಮಿ ಸಂಘ ಸ್ಥಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ಮಹಿಳೆಯರಿಗೆ ಇನ್ನೊಂದು ಮಹತ್ವದ ಯೋಜನೆ ಘೋಷಿಸಿದೆ. ಈ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಹೊಸ ತಿರುವು ನೀಡಲಿದೆ. ಮಹಿಳಾ ಸಂಘಟನೆಗಳ ಶಕ್ತಿ ಮತ್ತು ಸಬಲೀಕರಣವನ್ನು ಹೆಚ್ಚಿಸಲು ಗೃಹ ಲಕ್ಷ್ಮಿ ಸಂಘ(Gruhalakshmi sanga) ಸ್ಥಾಪನೆ ಮಾಡಲಾಗುತ್ತಿದೆ. ಇದು ಸ್ತ್ರೀಶಕ್ತಿ ಸಂಘಟನೆಗಳ ಮಾದರಿಯಲ್ಲೇ ಕಾರ್ಯನಿರ್ವಹಿಸಲಿದೆ, ಗೃಹಲಕ್ಷ್ಮಿ ಯೋಜನೆಯ(Gruhalahakshmi Yojana) ಫಲಾನುಭವಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ ಎಂದು

    Read more..


  • BPL Card : ನಿಮ್ಮ ಬಿಪಿಎಲ್ ಕಾರ್ಡ್ ಅಮಾನತ್ತಿನಲ್ಲಿದ್ದರೆ ಇದನ್ನು ಓದಲೇಬೇಕು!

    1478723 ration cards 1

    ರಾಜ್ಯ ಸರ್ಕಾರವು ಬಿಪಿಎಲ್ (Below poverty level ) ಕಾರ್ಡ್ ದಾರರಿಗೆ ದೊಡ್ಡ ನಿರ್ಧಾರವನ್ನು ತೆಗೆದುಕೊಂಡು, ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆಯ ಮೂಲಕ ಅರ್ಹ ಫಲಾನುಭವಿಗಳಿಗೆ ಮತ್ತೆ ಪಡಿತರ ನೀಡಲು ಆರಂಭಿಸಲಿದೆ. ಕಳೆದ ಕೆಲವು ತಿಂಗಳಲ್ಲಿ ಅನೇಕ ಬಿಪಿಎಲ್ ಕಾರ್ಡ್‌ಗಳನ್ನು(BPL cards) ಅಮಾನತು ಮಾಡಿದ್ದು, ಅಸಂಖ್ಯಾತ ಜನರಿಗೆ ಸಂಕಷ್ಟ ತಂದಿತ್ತು. ಆದರೆ, ಪರಿಷ್ಕರಣೆಯ ನಂತರ (Revision after) ಸರ್ಕಾರ ಈ ಸಮಸ್ಯೆಯನ್ನು ನಿವಾರಿಸುವತ್ತ ಮೊದಲ ಹೆಜ್ಜೆಯಿಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • ಶಿಕ್ಷಕರಿಗೆ ಬಂಪರ್ ಗುಡ್ ನ್ಯೂಸ್, ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ! ಇಲ್ಲಿದೆ ವಿವರ

    1000340458

    ಆರ್ಥಿಕ ಇಲಾಖೆ ಒಪ್ಪಿದರೆ ಅತಿಥಿ ಶಿಕ್ಷಕರು(Guest Teachers), ಉಪನ್ಯಾಸಕರ ವೇತನ ಹೆಚ್ಚಿಸುತ್ತೇವೆ : ಸಚಿವ ಮಧು ಬಂಗಾರಪ್ಪ (Madhu Bangarappa) ಅತಿಥಿ ಶಿಕ್ಷಕರು (Guest Teachers) ಮತ್ತು ಉಪನ್ಯಾಸಕರ ಸಂಭಾವನೆ ಹೆಚ್ಚಳ ಮಾಡುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು. ಬೆಳಗಾವಿಯಲ್ಲಿ(belagavi) ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಧನಂಜಯ ಸರ್ಜಿ ಅವರು, ಅತಿಥಿ ಶಿಕ್ಷಕರ ವೇತನ ಹೆಚ್ಚಳ ‌ಮಾಡುವ ಬಗ್ಗೆ ಪ್ರಸ್ತಾಪ ಮಾಡಿ, ಪ್ರಶ್ನೆ

    Read more..


  • BDA Flat: ಬಿಡಿಎ ಮನೆ ಖರೀದಿಸಲು ಬಂಪರ್ ಅವಕಾಶ , ಇದೇ ಡಿಸೆಂಬರ್ 14ರಂದು, ಇಲ್ಲಿದೆ ವಿವರ 

    Picsart 24 12 10 18 47 02 867 scaled

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಗರದ ಮನೆ/ಫ್ಲಾಟ್ ಹಂಚಿಕೆ ಪ್ರಕ್ರಿಯೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಹಾಕಿದ್ದು, ಡಿಸೆಂಬರ್ 14, 2024ರಂದು ವಿಶೇಷ ಫ್ಲಾಟ್ ಮೇಳವನ್ನು ಆಯೋಜಿಸಿದೆ. ಬೆಂಗಳೂರಿನಲ್ಲಿ ಬಡತನ ಮತ್ತು ಮಧ್ಯಮ ವರ್ಗದ ಜನರಿಗೆ ತಮ್ಮ ಸ್ವಂತ ಮನೆ ಹೊಂದುವ ಕನಸನ್ನು ಈಡೇರಿಸಲು ಪ್ರಾಧಿಕಾರವು ಮುಂತಾದ ಹಲವು ವೈಶಿಷ್ಟ್ಯಪೂರ್ಣ ಯೋಜನೆಗಳನ್ನು ಪರಿಚಯಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಮೇಳವು ಪ್ರಾಥಮಿಕ

    Read more..


  • Save Money : ಸಂಬಳ ಕಮ್ಮಿ ಇದ್ರೂ ಚಿಂತೆ ಯಾಕೆ – ಈ ಟಿಪ್ಸ್‌ ಫಾಲೋ ಮಾಡಿ..!

    1000340269

    ಯುವ ವೃತ್ತಿಪರರಿಗೆ ಆರ್ಥಿಕ ಪ್ರಗತಿಗೆ ಮಾರ್ಗದರ್ಶನ: ಯುವ ವೃತ್ತಿಪರರ ಜೀವನದಲ್ಲಿ ಶಿಸ್ತಿನಿಂದ ಹಣಕಾಸು ಯೋಜನೆ ಮಾಡುವುದು ಬಹಳ ಮುಖ್ಯ. ಹಲವು ಜನರು ವೃತ್ತಿಜೀವನದ ಆರಂಭದಲ್ಲಿ ಸಿಕ್ಕಿದ್ದನ್ನು ಖರ್ಚು ಮಾಡುತ್ತಾ, ಉಳಿತಾಯ ಮತ್ತು ಹೂಡಿಕೆಯ(saving and investment) ಮಹತ್ವವನ್ನು ಮರೆಯುತ್ತಾರೆ. ಆರ್ಥಿಕ ತಜ್ಞರು ಪ್ರತಿ ತಿಂಗಳು ಕೈಗೆ ಸಿಗುವ ಆದಾಯದ ಕೆಲವು ಭಾಗವನ್ನು ಉಳಿತಾಯ ಮಾಡಲು ಸೂಕ್ತ ಮಾರ್ಗಗಳನ್ನು ಸೂಚಿಸುತ್ತಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • 7th Pay Commission: ಬಂಪರ್ ಗುಡ್ ನ್ಯೂಸ್, ಈ 2 ಸರ್ಕಾರಿ ಭತ್ಯೆಗಳಲ್ಲಿ ಭಾರಿ ಹೆಚ್ಚಳ…!

    1000340044

    ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್, 2 ಸರ್ಕಾರಿ ಭತ್ಯೆಗಳಲ್ಲಿ ಭಾರಿ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ…! ಸರ್ಕಾರಿ ನೌಕರರು ಇದೀಗ 7ನೇ ವೇತನವನ್ನು ಪಡೆದಿದ್ದು, ಇದೀಗ 8ನೇ ವೇತನ ಆಯೋಗದ ಕುರಿತು ಚರ್ಚೆ ನಡೆಯುತ್ತಿದೆ. ಸರ್ಕಾರಿ ನೌಕರರು ತಮ್ಮ 8ನೇ ವೇತನ ಆಯೋಗದ (8th pay commission) ವೇತನದ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ. 8ನೇ ವೇತನವು 2026 ರಲ್ಲಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಸರ್ಕಾರಿ ನೌಕರರು ತಮ್ಮ ವೇತನದಲ್ಲಿ ನಿರ್ದಿಷ್ಟ ಹೆಚ್ಚಳವನ್ನು ಪಡೆಯಲು ಕಾತುರದಿಂದ

    Read more..


  • ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿಧಿವಶ.

    1000340050

    SM krishna passed away: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಮಂಗಳವಾರ ಮುಂಜಾನೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. 92 ವರ್ಷದ ಹಿರಿಯ ರಾಜಕಾರಣಿ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರು 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಇದಕ್ಕೂ ಮೊದಲು ಅವರು ವಿಧಾನಸಭೆ ಸ್ಪೀಕರ್ ಆಗಿ ಕೆಲಸ ಮಾಡಿದ್ದರು. ನಂತರ ಅವರು 2004 ರಿಂದ 2008 ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾದರು. ನಂತರ 2009ರಿಂದ

    Read more..