Category: ಮುಖ್ಯ ಮಾಹಿತಿ
-
ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ, ಮಹಿಳೆಯರು ಅಪ್ಲೈ ಮಾಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ (Shri Dharmasthala Manjunatheshwara Educational Trust) ಮತ್ತು ಕೆನರಾ ಬ್ಯಾಂಕ್(Canara Bank) ಸಹಯೋಗದೊಂದಿಗೆ ರುಡ್ಸೆಟ್ ಸಂಸ್ಥೆ (Rudset Institute) ನೀಡುತ್ತಿರುವ 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್(Free Fashion designing) ಮತ್ತು ಹೊಲಿಗೆ ತರಬೇತಿ(Tailoring), ಗ್ರಾಮೀಣ ಮಹಿಳೆಯ ಉದ್ಯೋಗದ ಹಾದಿ ತೋರುವ ಮಹತ್ವದ ಪ್ರಯತ್ನವಾಗಿದೆ. ಡಿಸೆಂಬರ್ 10 ರಿಂದ ಆರಂಭಗೊಳ್ಳುವ ಈ ಕಾರ್ಯಕ್ರಮ, 18 ರಿಂದ 45 ವರ್ಷದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ಅತೀ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಇದೇ ರೀತಿಯ ಎಲ್ಲಾ
Categories: ಮುಖ್ಯ ಮಾಹಿತಿ -
8th Pay Commission: ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗದ ಬಿಗ್ ಅಪ್ಡೇಟ್

8ನೇ ವೇತನ ಆಯೋಗದ ಬಗ್ಗೆ ಸರ್ಕಾರಿ ನೌಕರರಿಗೆ ಕುತೂಹಲ, 8ನೇ ವೇತನ ಆಯೋಗ ಕುರಿತು ಚರ್ಚೆ ಹಾಗೂ ಹೊಸ ಅಪ್ಡೇಟ್…! ಸರ್ಕಾರಿ ನೌಕರರು ಈ ಹಿಂದೆ ತಮ್ಮ ಪರಿಶ್ರಮ ಮತ್ತು ಹೋರಾಟದ ಫಲವಾಗಿ ತಮ್ಮ 7ನೇ ವೇತನ ಹಾಗೂ ತುಟ್ಟಿಭತ್ಯೆಯನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಇದೀಗ 8ನೇ ವೇತನ ಆಯೋಗ(8th pay commission)ದ ಕುರಿತು ಚರ್ಚೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೌಕರರು ತಮ್ಮ 8ನೇ ವೇತನ ಆಯೋಗದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ವೇತನದಲ್ಲಿ ನಿರ್ದಿಷ್ಟ
Categories: ಮುಖ್ಯ ಮಾಹಿತಿ -
ಅತೀ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಹೊಸ ರೂಲ್ಸ್ ಜಾರಿ , ಪ್ರತಿ ಟನ್ ಬರೀ 300 ರೂ.

ರಾಜ್ಯ ಸರ್ಕಾರವು ಮರಳಿನ ಬೆಲೆ(ಸ್ಯಾಂಡ್ price) ಕಡಿಮೆ ಮಾಡಿ, ಜನರಿಗೆ ಸುಲಭವಾಗಿ ಸಿಗುವಂತೆ ಮಾಡಲು ಹೊಸ ನೀತಿ ಜಾರಿ ಮಾಡಿದೆ. ಈಗ ಜಿಲ್ಲಾ ಮಟ್ಟದಲ್ಲಿ ಮರಳು ಹರಾಜು. ಗಣಿ ಮತ್ತು ಭೂ ವಿಜ್ಞಾನ ಸಚಿವರು ಈ ಮಾಹಿತಿ ನೀಡಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದಲ್ಲಿ ಸಾರ್ವಜನಿಕರು ಕಡಿಮೆ ದರದಲ್ಲಿ ಮರಳನ್ನು ಸುಲಭವಾಗಿ ಪಡೆಯುವಂತಾಗಲು ಕರ್ನಾಟಕ ಸರ್ಕಾರವು
Categories: ಮುಖ್ಯ ಮಾಹಿತಿ -
ಬ್ಯಾಂಕಿಂಗ್ ಕಾಯ್ದೆಗೆ ತಿದ್ದುಪಡಿ ಆದೇಶ, ಬ್ಯಾಂಕ್ ಖಾತೆ ಇದ್ದವರು ತಪ್ಪದೇ ತಿಳಿದುಕೊಳ್ಳಿ!

ಬ್ಯಾಂಕಿಂಗ್ ಕಾಯ್ದೆ ತಿದ್ದುಪಡಿ ಮಸೂದೆಗೆ ಸೂಚನೆ: ನಿರ್ಮಲಾ ಸೀತಾರಾಮನ್(Nirmala Sitharaman) ಇಂದು ಎಲ್ಲರ ಬಳಿಯೂ ಬ್ಯಾಂಕ್ ಅಕೌಂಟ್(Bank account) ಇದೆ. ಆದರೆ ನಾವು ಬ್ಯಾಂಕ್ ನಲ್ಲಿ ಖಾತೆ ತೆರೆಯುವಾಗ ಗ್ರಾಹಕನ ಸುರಕ್ಷತೆ ವಿಚಾರವಾಗಿ ಹಲವಾರು ನಿಯಮಗಳನ್ನು ಪಾಲಿಸಬೇಕು. ಖಾತೆದಾರರ ನಂತರ ಯಾರು ಖಾತೆಯ ಅಧಿಕಾರವನ್ನು ಹೊಂದಬೇಕು ಎಂದು ನಾಮಿನಿ( nominee ) ಅವಕಾಶವನ್ನು ಮಾಡಿಕೊಡಲಾಗಿತ್ತು. ಇದೀಗ ಆ ನಾಮಿನಿ ದಾರರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಬ್ಯಾಂಕಿಂಗ್ ಸಂಬಂಧಿತ ಕಾಯ್ದೆಗಳಿಗೆ ಕೇಂದ್ರ ಸರ್ಕಾರ(Central government) ತಿದ್ದುಪಡಿ ತರುತ್ತಿದ್ದು,
Categories: ಮುಖ್ಯ ಮಾಹಿತಿ -
ಆಧಾರ್ ಹೊಸ ಮಾದರಿಯ PVC ಆಧಾರ್ ಕಾರ್ಡ್ ಪಡೆಯಲು, ಹೀಗೆ ಅಪ್ಲೈ ಮಾಡಿ

ಆಧಾರ್ ಕಾರ್ಡ್ (Aadhar Card) ಭಾರತದಲ್ಲಿ ಅತ್ಯಗತ್ಯ ದಾಖಲೆಯಾಗಿದೆ, ಇದು ನಿರ್ಣಾಯಕ ಗುರುತು ಮತ್ತು ವಿಳಾಸ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಅಷ್ಟೇ ಅಲ್ಲದೆ, ಸಾಂಪ್ರದಾಯಿಕ ಆಧಾರ್ ಕಾರ್ಡ್ ಸಾಮಾನ್ಯವಾಗಿ ಸವೆತ ಮತ್ತು ಹರಿಯುವ ಸಾಧ್ಯತೆ ಇರುತ್ತದೆ, ವಿಶೇಷವಾಗಿ ಮಳೆಗಾಲದ ಸಮಯದಲ್ಲಿ, ನೀರಿನ ಹಾನಿಯು ಅದನ್ನು ನಿರುಪಯುಕ್ತವಾಗಿಸುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು, PVC ಆಧಾರ್ ಕಾರ್ಡ್ ಬಾಳಿಕೆ ಬರುವ ಮತ್ತು ಬಳಕೆದಾರ ಸ್ನೇಹಿ ಪರ್ಯಾಯವಾಗಿ ಹೊರಹೊಮ್ಮಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
ಕೇಂದ್ರ ಸರ್ಕಾರಿ ನೌಕರರಿಗೆ ಒಂದೇ ಬಾರಿ ಸಿಗಲಿದೆ 18 ತಿಂಗಳ ಒಟ್ಟು ಡಿಎ ಹಣ.!

ಗುಡ್ ನ್ಯೂಸ್ : ನೀವು ಕೇಂದ್ರ ಸರ್ಕಾರಿ ಉದ್ಯೋಗಿಯಾಗಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯವಾಗಿರುತ್ತದೆ. 18 ತಿಂಗಳ ಡಿಎ (DA) ಬಾಕಿ ಕುರಿತು ಹಾಗೂ ಡಿಆರ್(ಡೆರ್ನೆಸ್ ರಿಲೀಫ್) ಒಟ್ಟಿಗೆ ಬಿಡುಗಡೆ ಮಾಡಲು ಮುಂದಾಗಿದೆ. ಮತ್ತೊಮ್ಮೆ ಚರ್ಚೆಗಳು ತೀವ್ರಗೊಂಡಿವೆ. ಹೊಸ ವರ್ಷಕ್ಕೂ ಮುನ್ನ ಕೋಟ್ಯಂತರ ನೌಕರರು ಮತ್ತು ಪಿಂಚಣಿದಾರರಿಗೆ ಬಿಗ್ ರಿಲೀಫ್ ನೀಡಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
Intrest rate : ಪೋಸ್ಟ್ ಆಫೀಸ್ & ಬ್ಯಾಂಕ್ ಇವೆರಡರಲ್ಲಿ ಹೆಚ್ಚು ಲಾಭ ಎಲ್ಲಿ ಸಿಗುತ್ತೆ ಗೊತ್ತಾ ?

5 ಸಾವಿರ ರೂಪಾಯಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? 5 ವರ್ಷಗಳ ಅವಧಿಗೆ ಯಾವುದು ಲಾಭದಾಯಕ? ಪೋಸ್ಟ್ ಆಫೀಸ್ ಆರ್ಡಿ(Post office RD) ಅಥವಾ ಬ್ಯಾಂಕ್ ಫಿಕ್ಸೆಡ್ ಡಿಪಾಸಿಟ್(Bank Fixed Deposit). ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರ್ಥಿಕ ಸ್ಥಿರತೆಯು ನಾವು ಬಯಸುವ ಪ್ರತಿ ಆಸೆ ಮತ್ತು ಗುರಿ ಸಾಧಿಸಲು ಆಧಾರವಾಗಿರುತ್ತದೆ. ಅತಿ ಜನರು ಭವಿಷ್ಯದಲ್ಲಿ
Categories: ಮುಖ್ಯ ಮಾಹಿತಿ -
ನಿಗಮದ ಎಲ್ಲ ಬಸ್ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್..!

KSRTC ಎಲ್ಲಾ ಬಸ್ಸುಗಳಲ್ಲಿ QR ಕೋಡ್ ಟಿಕೆಟ್ ಪಾವತಿ ವ್ಯವಸ್ಥೆಯನ್ನು ವಿಸ್ತರಿಸಲಾಗಿದೆ : ರಾಜ್ಯ-ಚಾಲಿತ ಬಸ್ ನಿರ್ವಾಹಕರು ಅದರ ಎಲ್ಲಾ ಸುಮಾರು 9,000 ಬಸ್ಗಳಲ್ಲಿ ಕ್ಯೂಆರ್ ಆಧಾರಿತ ಟಿಕೆಟ್ ಪಾವತಿ(QR code ticket payment) ವ್ಯವಸ್ಥೆಯನ್ನು ಹೊರತಂದಿದ್ದಾರೆ. ಡಿಜಿಟಲ್ ಪಾವತಿಯನ್ನು ಹೆಚ್ಚಿಸುವ ಗುರಿಯನ್ನು ಈ ವ್ಯವಸ್ಥೆಯು ಹೊಂದಿದೆ ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
Yeshasvini Scheme: ರಾಜ್ಯದಲ್ಲಿ ಯಶಸ್ವಿನಿ ಯೋಜನೆಗೆ ಅರ್ಜಿ ಮತ್ತೇ ಪ್ರಾರಂಭ.! ಅಪ್ಲೈ ಮಾಡಿ

ಗುಡ್ ನ್ಯೂಸ್ : ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯ ನೊಂದಣಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. 2025ರ ನೋಂದಣಿಯ ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದ್ದು, ಮಾರ್ಚ್ 1ರಿಂದ ಐ ಡಿ ಕಾರ್ಡ್ ಗಳನ್ನು ಕರ್ನಾಟಕ ಸರ್ಕಾರ ನೀಡಲಿದೆ. ರಾಜ್ಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಯಾವುದೇ ಸಹಕಾರ ಸಂಘ/ ಬ್ಯಾಂಕ್ಗಳ ಸದಸ್ಯರು ಅಥವ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು ಸಹ ನೋಂದಣಿ ಮಾಡಿಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ
Hot this week
-
ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಏರುತ್ತಾ ಅಥವಾ ಇಳಿಯುತ್ತಾ? ಬಂಗಾರ ಪ್ರಿಯರಿಗೆ ತಜ್ಞರ ಬಿಗ್ ಅಪ್ಡೇಟ್! Akshaya Tritiya Gold Price 2026
-
Karnataka Weather Report: ಏಪ್ರಿಲ್ 1 ರಿಂದ 7ರವರೆಗೆ ರಾಜ್ಯದಲ್ಲಿ ಮಳೆ; ಎಲ್ಲೆಲ್ಲಿ ಗುಡುಗು, ಎಲ್ಲೆಲ್ಲಿ ಬಿಸಿಲು?
-
ಪಂಜಾಬ್- ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ, 85 ಸಾವಿರ ಸಂಬಳ, ಈಗಲೇ ಅರ್ಜಿ ಸಲ್ಲಿಸಿ.
-
ಕೇವಲ 5 ದಿನಗಳಲ್ಲಿ ಟ್ಯೂಮರ್ ಕರಗಿಸುವ ಕ್ರಾಂತಿಕಾರಿ ‘CAR-T’ ಚಿಕಿತ್ಸೆ!, ಮೆದುಳಿನ ಕ್ಯಾನ್ಸರ್ಗೆ ಹೊಸ ಆಶಾಕಿರಣ
-
iQOO 15 Apex Launch: ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಐಕ್ಯೂ 15 ಹೊಸ ಫೋನ್; ಬೆಲೆ, ಫೀಚರ್ಸ್ ಕಂಪ್ಲೀಟ್ ಡೀಟೇಲ್ಸ್.
Topics
Latest Posts
- ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಏರುತ್ತಾ ಅಥವಾ ಇಳಿಯುತ್ತಾ? ಬಂಗಾರ ಪ್ರಿಯರಿಗೆ ತಜ್ಞರ ಬಿಗ್ ಅಪ್ಡೇಟ್! Akshaya Tritiya Gold Price 2026

- Karnataka Weather Report: ಏಪ್ರಿಲ್ 1 ರಿಂದ 7ರವರೆಗೆ ರಾಜ್ಯದಲ್ಲಿ ಮಳೆ; ಎಲ್ಲೆಲ್ಲಿ ಗುಡುಗು, ಎಲ್ಲೆಲ್ಲಿ ಬಿಸಿಲು?

- ಪಂಜಾಬ್- ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ, 85 ಸಾವಿರ ಸಂಬಳ, ಈಗಲೇ ಅರ್ಜಿ ಸಲ್ಲಿಸಿ.

- ಕೇವಲ 5 ದಿನಗಳಲ್ಲಿ ಟ್ಯೂಮರ್ ಕರಗಿಸುವ ಕ್ರಾಂತಿಕಾರಿ ‘CAR-T’ ಚಿಕಿತ್ಸೆ!, ಮೆದುಳಿನ ಕ್ಯಾನ್ಸರ್ಗೆ ಹೊಸ ಆಶಾಕಿರಣ

- iQOO 15 Apex Launch: ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಐಕ್ಯೂ 15 ಹೊಸ ಫೋನ್; ಬೆಲೆ, ಫೀಚರ್ಸ್ ಕಂಪ್ಲೀಟ್ ಡೀಟೇಲ್ಸ್.


