Category: ಮುಖ್ಯ ಮಾಹಿತಿ

  • Jump Trick: ಪೆಟ್ರೋಲ್, ಡೀಸೆಲ್ ಹಾಕಿಸುವರ ಗಮನಕ್ಕೆ ! ‘ಜಂಪ್ ಟ್ರಿಕ್’ ಬಗ್ಗೆ ತಪ್ಪದೇ ತಿಳಿದುಕೊಳ್ಳಿ..!

    IMG 20241006 WA0004

    ಪೆಟ್ರೋಲ್ ಬಂಕ್‌ಗಳ ಸುಳ್ಳು ಆಟ: ನಿಮ್ಮನ್ನು ವಂಚಿಸಲು ಬಳಸುವ ಜಂಪ್ ಟ್ರಿಕ್ ಬಗ್ಗೆ ಎಚ್ಚರವಾಗಿರಿ! ನೀವು ಎಂದಾದರೂ ಪೆಟ್ರೋಲ್ ಬಂಕ್‌(petrol bunks)ಗೆ ಹೋಗಿ, ಮೀಟರ್ ಝೀರೋ ತೋರಿಸಿದೆ ಎಂದು ಖಚಿತಪಡಿಸಿಕೊಂಡು ಇಂಧನ ತುಂಬಿಸಿದ್ದೀರಾ?  ಹೌದು, ಕೆಲವು ಪೆಟ್ರೋಲ್ ಬಂಕ್‌ಗಳು ಗ್ರಾಹಕರನ್ನು ವಂಚಿಸಲು ‘ಜಂಪ್ ಟ್ರಿಕ್(JumpTrick)’ ಎಂಬ ಮೋಸದ ತಂತ್ರವನ್ನು ಬಳಸಲಾಗುತ್ತಿದೆ. ಈ ಮೋಸದ ಬಗ್ಗೆ ತಿಳಿದುಕೊಳ್ಳುವುದರಿಂದ ನೀವು ವಂಚನೆಯಿಂದ ತಪ್ಪಿಸಿಕೊಳ್ಳಬಹುದು. “ಜಂಪ್ ಟ್ರಿಕ್(Jump Trick)” ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಹಗರಣಕ್ಕೆ ಅನೇಕ ಗ್ರಾಹಕರು ತಿಳಿಯದೆ ಬಲಿಯಾಗುವುದರೊಂದಿಗೆ, ದೇಶಾದ್ಯಂತ

    Read more..


  • ಗೃಹಲಕ್ಷ್ಮೀಯರಿಗೆ ನವರಾತ್ರಿ ಗಿಫ್ಟ್: ಹಬ್ಬಕ್ಕೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮಾ

    IMG 20241006 WA0002

    ದಸರಾ ಪ್ರಯುಕ್ತ ಗೃಹಲಕ್ಷ್ಮೀಯರಿಗೆ ಗಿಫ್ಟ್, ನವರಾತ್ರಿಗೆ ಮಹಿಳೆಯರ ಖಾತೆಗೆ ಜಮಾ ಆಗಲಿದೆ 4 ಸಾವಿರ ರೂ..! ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು (Gruha Lakshmi Scheme Karnataka) ಜಾರಿಗೆ ತಂದಿದೆ. ಈ ಯೋಜನೆಯು ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ(5 Garantee schemes) ಒಂದಾಗಿದೆ. ಮಹಿಳೆಯರ ಆರ್ಥಿಕತೆಯನ್ನು ಸುಧಾರಿಸಿ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಯೋಜನೆಯು ಬಹಳ ಸಹಕಾರಿಯಾಗಿದೆ. ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಸರ್ಕಾರವು ಈ ಯೋಜನೆಯಡಿಯಲ್ಲಿ ಕುಟುಂಬದ ಯಜಮಾನಿಯ ಖಾತೆಗೆ

    Read more..


  • ‘EMI’ ಪಾವತಿದಾರರಿಗೆ RBI  ಹೊಸ ನಿಯಮ ಜಾರಿ, ಲೋನ್ ಇದ್ದವರಿಗೆ ಬಿಗ್ ರಿಲೀಫ್

    IMG 20241005 WA0011

    EMI ಪಾವತಿದಾರರಿಗೆ RBI ಯಿಂದ ರಿಲೀಫ್ ಸಿಕ್ಕಿದೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಿಂದ ಹೊಸ ನಿಯಮ ಜಾರಿ…! ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India) ಭಾರತದ ಕೇಂದ್ರ ಬ್ಯಾಂಕ್ ಆಗಿದ್ದು, ದೇಶದ ಹಣಕಾಸು ವ್ಯವಸ್ಥೆಯನ್ನು ನಿರ್ವಹಿಸುವುದು ಮತ್ತು ಆಡಳಿತ ಮಾಡುವುದು ಇದರ ಪ್ರಾಥಮಿಕ ಕಾರ್ಯವಾಗಿದೆ. ಇದು ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆ, 1934 ರ ಅಡಿಯಲ್ಲಿ 1935 ರಲ್ಲಿ ಸ್ಥಾಪಿಸಲಾದ ಶಾಸನಬದ್ಧ ಸಂಸ್ಥೆಯಾಗಿದ್ದು, ಕೇಂದ್ರ ಬ್ಯಾಂಕ್ ಭಾರತೀಯ ರೂಪಾಯಿಯ ಸಮಸ್ಯೆ ಮತ್ತು

    Read more..


  • ಹೊರಗುತ್ತಿಗೆ ನೌಕರರೆ ಗಮನಿಸಿ, ರಾಜ್ಯ ಸರ್ಕಾರದ ಬಂಪರ್ ಗುಡ್ ನ್ಯೂಸ್! ಇಲ್ಲಿದೆ ಮಾಹಿತಿ

    IMG 20241005 WA0010

    ಸರ್ಕಾರದಿಂದ ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ, ಏಜೆನ್ಸಿ ಬದಲಿಗೆ ವಿವಿಧೋದ್ದೇಶ ಸಹಕಾರ ಸಂಘಗಳ ಸ್ಥಾಪನೆ. ಇದೀಗ ರಾಜ್ಯ ಸರ್ಕಾರದಿಂದ (state government) ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ಸರ್ಕಾರವು ಹೊರಗುತ್ತಿಗೆಯ ನೌಕರರ ಬಗ್ಗೆ ಗಮನ ಹರಿಸಿ ಅವರ ಉಳಿತಿಗಾಗಿ ಹಲವು ರೂಪು ರೆಷೆಗಳನ್ನು ಮಾಡಲಾಗಿದೆ. ಮುಖ್ಯವಾಗಿ ರಾಜ್ಯ ಸರ್ಕಾರದ ಈ ಒಂದು ಉದ್ದೇಶ ಹೊರಗುತ್ತಿಗೆಯ ನೌಕರರಿಗೆ (Outsourced employees) ಬಹಳ ಸಹಾಯವಾಗಲಿದೆ. ಈ ಒಂದು ಬದಲಾವಣೆ ಹೊರಗುತ್ತಿಗೆ ನೇಮಕಾತಿಯಲ್ಲಿ ನೌಕರರಿಗೆ ಆಗುತ್ತಿರುವ ಶೋಷಣೆ ತಪ್ಪಿಸುವ

    Read more..


  • ಗೃಹಲಕ್ಷ್ಮಿ 3 ಕಂತು ಬಂದಿಲ್ಲ ಎಂದು ಚಿಂತೆ, ಜುಲೈನಿಂದ ಇರುವ ಬಾಕಿ ಯಾವಾಗ ಬರುತ್ತೆ ಗೊತ್ತಾ..?

    IMG 20241005 WA0004

    ಗೃಹಲಕ್ಷ್ಮೀ ಯೋಜನೆ: ಹಣದ ಬಾಕಿ, ಹಬ್ಬದ ಮುನ್ನ ನಿರೀಕ್ಷೆಯಲ್ಲಿರುವ ಮಹಿಳೆಯರು ಜುಲೈ ತಿಂಗಳು ಕಳೆದ ಬಳಿಕ, ಗೃಹಲಕ್ಷ್ಮೀ ಯೋಜನೆಯ (Gruha Laxmi Yojana) ಹಣವನ್ನು ಬಹಳಷ್ಟು ಬಡ ಕುಟುಂಬದ ಯಜಮಾನಿಯರು ಎದುರು ನೋಡುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಮಹಿಳೆಯರು ವಿಶೇಷವಾಗಿ ದಸರಾ ಮತ್ತು ದೀಪಾವಳಿ ಹಬ್ಬ(Dasara and Dipawali festival)ದ ಮುನ್ನ, ಅಗತ್ಯ ವಸ್ತುಗಳ ಖರೀದಿಗಾಗಿ ಈ ಹಣ ಬರುವ ನಿರೀಕ್ಷೆಯಲ್ಲಿದ್ದಾರೆ. ಈ ಯೋಜನೆಯು ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಜಮಾನಿಯರಿಗೆ

    Read more..


  • ಈ ಹೊಸ ಯೋಜನೆಯಲ್ಲಿ ಸಿಗಲಿದೆ ಪ್ರತಿ ತಿಂಗಳು 12000 ರೂಪಾಯಿ.!

    IMG 20241004 WA0006

    ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸರಳ ಮಾರ್ಗವನ್ನು ಹುಡುಕುತ್ತಿದ್ದೀರಾ? LIC ಸರಳ ಪಿಂಚಣಿ ಯೋಜನೆ(LIC Simple Pension Plan)ಯೊಂದಿಗೆ, ಪ್ರತಿ ತಿಂಗಳು ನಿಮ್ಮ ಖಾತೆಗೆ 12,000 ರೂಪಾಯಿ ಸುಲಭವಾಗಿ ಸೇರಿಸಿಕೊಳ್ಳಿ. ಒಮ್ಮೆ ಮಾತ್ರ ಹೂಡಿಕೆ ಮಾಡಿ, ಜೀವನ ಪರ್ಯಂತ ನಿಮ್ಮ ವೃದ್ಧಾಪ್ಯವನ್ನು ಆನಂದಿಸಿ. ಯಾರು ಹೂಡಿಕೆ ಮಾಡಬಹುದು?, ಈ ಯೋಜನೆಯ ಪ್ರಯೋಜನಗಳೇನು?,  ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ವರದಿಯಲ್ಲಿ ಸಿಗಲಿದೆ,  ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ

    Read more..


  • ಅಕ್ಟೋಬರ್ ನಲ್ಲಿ ಬರೋಬ್ಬರಿ 15 ದಿನ ಬ್ಯಾಂಕ್ ಗಳಿಗೆ ರಜೆ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    IMG 20241004 WA0005

    ಬ್ಯಾಂಕ್ ಗಳಿಗೆ (Bank) ಹೋಗುವ ಮುನ್ನ ಎಚ್ಚರ : ಅಕ್ಟೋಬರ್ (October) ತಿಂಗಳು 15 ದಿನಗಳು ಬ್ಯಾಂಕ್ ಗಳು ರಜೆಯಲ್ಲಿರುತ್ತವೆ. ವಾಸ್ತವವಾಗಿ ರಜೆ ಎಂದರೆ ಎಲ್ಲರಿಗೂ ಖುಷಿಕೊಡುವ ಸಂಗತಿ ಆದರೆ ಕೆಲವೊಮ್ಮೆ ಕೆಲವೊಬ್ಬರಿಗೆ ಈ ರಜೆ ಯಾಕೆ ಆದ್ರೂ ಬಂತೋ ಅನ್ನಿಸಿ ಬಿಡುತ್ತದೆ. ಅದರಲ್ಲೂ ಬ್ಯಾಂಕ್ ರಜೆಗಳು. ಯಾಕೆಂದರೆ ಯಾವಾಗ, ಯಾವ ಸಂದರ್ಭದಲ್ಲಿಯಾದರೂ  ತುರ್ತು ಸಂದರ್ಭಗಳು ಎದುರಾಗಬಹುದು. ಆದರೆ ಇಂದು ನಾವು ಟೆಕ್ನಾಲಜಿಯನ್ನು ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಬ್ಯಾಂಕ್ ಅವಶ್ಯಕತೆ ಹೆಚ್ಚೇನೂ ಇರುವುದಿಲ್ಲ ಎಂದು ಅನಿಸುವುದುಂಟು. ಆದರೆ ಕೆಲವೊಮ್ಮೆ

    Read more..


  • 7th Pay Commission: ಸರ್ಕಾರಿ ನೌಕರರಿಗೆ ಸಿಗಲಿದೆ ಬರೋಬ್ಬರಿ 4.8 ಲಕ್ಷ ವಿಮಾ ಯೋಜನೆ.

    IMG 20241004 WA0003

    ಕೆ.ಸುಧಾಕರ್ ರಾವ್ ನೇತೃತ್ವದ ಕರ್ನಾಟಕ ಸರ್ಕಾರದ 7ನೇ ವೇತನ ಆಯೋಗವು (7th Pay Commission) ಇತ್ತೀಚೆಗೆ ತನ್ನ ಸಮಗ್ರ ವರದಿಯನ್ನು ಸಲ್ಲಿಸಿದ್ದು, ಇದರಲ್ಲಿ ನೌಕರರ ಸಮೂಹ ವಿಮಾ ಯೋಜನೆ (EGIS) ಪರಿಷ್ಕರಿಸುವ ಶಿಫಾರಸುಗಳಿವೆ. 558 ಪುಟಗಳ ಸಂಪುಟ-1 ವರದಿಯಲ್ಲಿ ವಿವರಿಸಿದಂತೆ ವಿಮಾ ಕೊಡುಗೆಗಳನ್ನು ಮಾರ್ಪಡಿಸಲು ಸುತ್ತೋಲೆ ಹೊರಡಿಸುವ ಮೂಲಕ ಸರ್ಕಾರವು ಈಗಾಗಲೇ ಈ ಶಿಫಾರಸುಗಳ ಮೇಲೆ ಕಾರ್ಯನಿರ್ವಹಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..