Category: ಮುಖ್ಯ ಮಾಹಿತಿ
-
7th Pay Commission: ಸರ್ಕಾರಿ ನೌಕರರಿಗೆ ಸಿಗಲಿದೆ ಬರೋಬ್ಬರಿ 4.8 ಲಕ್ಷ ವಿಮಾ ಯೋಜನೆ.

ಕೆ.ಸುಧಾಕರ್ ರಾವ್ ನೇತೃತ್ವದ ಕರ್ನಾಟಕ ಸರ್ಕಾರದ 7ನೇ ವೇತನ ಆಯೋಗವು (7th Pay Commission) ಇತ್ತೀಚೆಗೆ ತನ್ನ ಸಮಗ್ರ ವರದಿಯನ್ನು ಸಲ್ಲಿಸಿದ್ದು, ಇದರಲ್ಲಿ ನೌಕರರ ಸಮೂಹ ವಿಮಾ ಯೋಜನೆ (EGIS) ಪರಿಷ್ಕರಿಸುವ ಶಿಫಾರಸುಗಳಿವೆ. 558 ಪುಟಗಳ ಸಂಪುಟ-1 ವರದಿಯಲ್ಲಿ ವಿವರಿಸಿದಂತೆ ವಿಮಾ ಕೊಡುಗೆಗಳನ್ನು ಮಾರ್ಪಡಿಸಲು ಸುತ್ತೋಲೆ ಹೊರಡಿಸುವ ಮೂಲಕ ಸರ್ಕಾರವು ಈಗಾಗಲೇ ಈ ಶಿಫಾರಸುಗಳ ಮೇಲೆ ಕಾರ್ಯನಿರ್ವಹಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
ಈ ಫಲಾನುಭವಿಗಳ ಬಿಪಿಎಲ್ ಕಾರ್ಡ್ ರದ್ದು: ಗ್ಯಾರಂಟಿ ಸೌಲಭ್ಯಕ್ಕೂ ಕೊಕ್!

ನೀವು ಕೂಡ ಪಾನ್ ಕಾರ್ಡ್ – ಆಧಾರ್ ಕಾರ್ಡ್ ಲಿಂಕ್ (PAN Card – Aadhaar Card Link) ಮಾಡಿದ್ದೀರಾ. ಹಾಗಿದ್ದಲ್ಲಿ ನಿಮ್ಮ ಬಿಪಿಎಲ್ ಕಾರ್ಡ್ ರದ್ದು (BPL Card Cancellation) ಆಗಲಿದೆ. ರಾಜ್ಯ ಸರ್ಕಾರ (State Government) ಆಡಳಿತಕ್ಕೆ ಬಂದಾಗಿನಿಂದಲೂ ಕೂಡ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಹಲವು ಯೋಜನೆಗಳನ್ನು ಜಾರಿಗೆ ತರುವ ಜೊತೆಯಲ್ಲಿ ಕೆಲವು ಸರ್ಕಾರದ ಆಡಳಿತವನ್ನು ಸುಧಾರಣೆ ಮಾಡುವ ಕಾರಣಕ್ಕೆ ಹಾಗೂ ಭ್ರಷ್ಟಾಚಾರ ಕಡಿಮೆ ಮಾಡುವ ಕಾರಣಕ್ಕೂ ಹಲವು ಯೋಜನೆಗಳನ್ನು ಜಾರಿಗೆ
Categories: ಮುಖ್ಯ ಮಾಹಿತಿ -
EPFO NEWS : ಖಾಸಗಿ ನೌಕರರಿಗೆ ಬಂಪರ್ ಗುಡ್ ನ್ಯೂಸ್, ತಿಂಗಳಿಗೆ ಸಿಗಲಿದೆ 10,050 ಪಿಂಚಣಿ.

ಖಾಸಗಿ ಉದ್ಯೋಗಿಗಳಿಗೆ ಸಿಹಿ ಸುದ್ದಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಿಂದ ತಿಂಗಳಿಗೆ ಸಿಗಲಿದೆ 10,050 ಪಿಂಚಣಿ..! ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (Employees’ Provident Fund Organisation) ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಎರಡು ಪ್ರಮುಖ ಸಾಮಾಜಿಕ ಭದ್ರತಾ ಸಂಸ್ಥೆಗಳಲ್ಲಿ ಒಂದಾಗಿದೆ. ಮತ್ತು ಭಾರತದಲ್ಲಿ ಭವಿಷ್ಯ ನಿಧಿಗಳ ನಿಯಂತ್ರಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿದೆ. ಕಡ್ಡಾಯ ಭವಿಷ್ಯ ನಿಧಿ , ಮೂಲ ಪಿಂಚಣಿ ಯೋಜನೆ ಮತ್ತು ಅಂಗವೈಕಲ್ಯ/ಮರಣ ವಿಮಾ ಯೋಜನೆಗಳನ್ನು ಒಳಗೊಂಡಿರುವ ಭಾರತದಲ್ಲಿನ
Categories: ಮುಖ್ಯ ಮಾಹಿತಿ -
ರೇಷನ್ ಕಾರ್ಡ್ ಇದ್ದವರ ಗಮನಕ್ಕೆ, ಕಾರಿನ ಜೊತೆ ಬೈಕ್ ಇದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್.? ಇಲ್ಲಿದೆ ಡೀಟೇಲ್ಸ್

ಸರ್ಕಾರವು ಬಡವರಿಗಾಗಿ ಮೀಸಲಿಟ್ಟ ಪಡಿತರ ಚೀಟಿಗಳನ್ನು ದುರುಪಯೋಗ ಮಾಡಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಕಾರು ಮತ್ತು ಬೈಕ್ನಂತಹ ವಾಹನಗಳನ್ನು ಹೊಂದಿರುವವರು ಆರ್ಥಿಕವಾಗಿ ಸಬಲರಾಗಿರುವುದರಿಂದ, ಅವರಿಗೆ ರೇಷನ್ ಕಾರ್ಡ್ (Ration Card)ನ ಅಗತ್ಯವಿಲ್ಲ ಎಂದು ಸರ್ಕಾರ ನಿರ್ಧರಿಸಿದೆ. ಇದರ ಪರಿಣಾಮವಾಗಿ, 22 ಲಕ್ಷಕ್ಕೂ ಹೆಚ್ಚು ಅನರ್ಹ ಪಡಿತರ ಚೀಟಿಗಳು ರದ್ದಾಗುವ ಸಾಧ್ಯತೆ ಇದೆ. ಸರ್ಕಾರವು ಈ ಕಾರ್ಯಾಚರಣೆಯನ್ನು ತಂತ್ರಾಂಶದ ಸಹಾಯದಿಂದ ನಡೆಸುತ್ತಿದ್ದು, ಬಡವರಿಗೆ ಸಿಗಬೇಕಾದ ಸೌಲಭ್ಯಗಳು ನಿಜವಾದ ಅರ್ಹರಿಗೆ ಸಿಗುವಂತೆ ನೋಡಿಕೊಳ್ಳುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್..! ಜುಲೈ-ಆಗಸ್ಟ್ ಕಂತಿನ ಹಣ ಈ ದಿನ ಬಿಡುಗಡೆ! ಇಲ್ಲಿದೆ ಡೀಟೇಲ್ಸ್

ಸರ್ಕಾರದಿಂದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್, ಜುಲೈ-ಆಗಸ್ಟ್ ಕಂತಿನ ಹಣ ಬಿಡುಗಡೆ ಬಗ್ಗೆ ಇಲ್ಲಿದೆ ಮಾಹಿತಿ..! ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು (Gruha Lakshmi Scheme Karnataka) ಜಾರಿಗೆ ತಂದಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಸರ್ಕಾರವು ಈ ಯೋಜನೆಯಡಿಯಲ್ಲಿಕುಟುಂಬದ ಯಜಮಾನಿಯ ಖಾತೆಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಮುಖ್ಯ ಮಾಹಿತಿ -
LPG ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ, ತಿಂಗಳ ಮೊದಲ ವಾರವೇ ಜನರ ಜೇಬಿಗೆ ಕತ್ತರಿ

ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ, ತಿಂಗಳ ಮೊದಲ ದಿನವೇ ಜನರ ಜೇಬಿಗೆ ಕತ್ತರಿ…! LPG cylinder price hike :// ಇಂದು ಎಲ್ಲರೂ ಮನೆಗಳಲ್ಲಿ, ವಾಣಿಜ್ಯ ಕೆಲಸಗಳಿಗೆ ಎಲ್ಪಿಜಿ ಸಿಲಿಂಡರ್ (LPG cylinder) ಅನ್ನು ಬಳಸುತ್ತಾರೆ. ಇಂದಿನ ಕಾಲಘಟ್ಟದಲ್ಲಿ ಸಿಲಿಂಡರ್ ಬಹಳ ಅವಶ್ಯಕವಾಗಿದೆ. ಎಲ್ಪಿಜಿ ಸಿಲಿಂಡರ್ ಮಿತವ್ಯಯಕಾರಿಯಾಗಿದ್ದು, ಮತ್ತು ಅದರ ಅತ್ಯುತ್ತಮ ತಾಪನ ಸಾಮರ್ಥ್ಯವು ಆಹಾರವನ್ನು ಕಡಿಮೆ ಸಮಯದಲ್ಲಿ ಬೇಯಿಸಲು ಸಹಾಯ ಮಾಡುತ್ತದೆ, ಇಂಧನ ವೆಚ್ಚದಲ್ಲಿ ಎಲ್ಪಿಜಿ ಯು ಬಹಳಷ್ಟು ಸಹಾಯಕಾವಾಗಿದೆ. ಅದರೆ ಇದೀಗ ಜನರ ಜೇಬಿಗೆ
Categories: ಮುಖ್ಯ ಮಾಹಿತಿ -
7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬೋನಸ್..!

ಅಖಿಲ ಭಾರತ ರೈಲ್ವೇಮೆನ್ಸ್ ಫೆಡರೇಶನ್ (AIRF) ದೂರದ ಮತ್ತು ಕಷ್ಟಕರ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ರೈಲ್ವೆ ಉದ್ಯೋಗಿಗಳಿಗೆ ಬೋನಸ್ (Bonus) ರಚನೆಗೆ ಸಂಬಂಧಿಸಿದಂತೆ ನಿರ್ಣಾಯಕ ಬೇಡಿಕೆಯನ್ನು ಎತ್ತಿದೆ. ಒಕ್ಕೂಟದ ಪ್ರಕಾರ, ಕಾಲ್ಪನಿಕ ಸಂಬಳದ ಆಧಾರದ ಮೇಲೆ ಬೋನಸ್ ಲೆಕ್ಕಾಚಾರವನ್ನು ಮಿತಿಗೊಳಿಸುವ ಪ್ರಸ್ತುತ ಅಭ್ಯಾಸವು ದೇಶದ ಸಾರಿಗೆ ಬೆನ್ನೆಲುಬಾಗಿ ಗಮನಾರ್ಹವಾಗಿ ಕೊಡುಗೆ ನೀಡುವ ಕಾರ್ಮಿಕರಿಗೆ ಅನ್ಯಾಯವಾಗಿದೆ, ವಿಶೇಷವಾಗಿ ದೂರದ, ಸವಾಲಿನ ಸ್ಥಳಗಳಲ್ಲಿ ಕೆಲಸ ಮಾಡುವವರಿಗೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಮುಖ್ಯ ಮಾಹಿತಿ -
ಪ್ರಯಾಣಿಕರೇ ಗಮನಿಸಿ : ಟ್ರೈನ್ ಮಿಸ್ ಆದ್ರೆ ಚಿಂತೆ ಬಿಡಿ, ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಲ್ಲಿ ಪ್ರಯಾಣಿಸಿ.!

ನೀವು ರೈಲು ಮಿಸ್ ಮಾಡ್ಕೊಂಡ್ರಾ! ಹಾಗಿದ್ದರೆ ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಿನಲ್ಲಿ ಪ್ರಯಾಣಿಸುವುದು ಹೇಗೆ ಇಲ್ಲಿದೆ ಮಾಹಿತಿ. ಭಾರತೀಯ ರೈಲ್ವೆ (Indian Railway) ನಮ್ಮ ದೇಶದ ಜೀವನಾಡಿ ಎಂದು ಕರೆಯುತ್ತಾರೆ. ಪ್ರತಿನಿತ್ಯ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಈ ಪ್ರಯಾಣಿಕರಲ್ಲಿ ಕೆಲವರು ಕೆಲವು ಸಮಯದಲ್ಲಿ ಟಿಕೆಟ್ ಕಾಯ್ದಿರಿಸುತ್ತಾರೆ. ಇನ್ನು ಕೆಲವರು ಟ್ರೈನ್ ಟಿಕೆಟ್ (Train ticket) ಅನ್ನು ತೆಗೆದುಕೊಂಡು ಟ್ರೈನ್ ಮಿಸ್ ಮಾಡಿಕೊಳ್ಳುವುದನ್ನು ಕಾಣಬಹುದು. ಅದರಲ್ಲೂ ಟ್ರೈನ್ ಮಿಸ್ ಮಾಡಿಕೊಳ್ಳುವುದು ಈಗ ಕಾಮನ್ ವಿಷಯವಾಗಿದೆ.
Categories: ಮುಖ್ಯ ಮಾಹಿತಿ
Hot this week
-
ಚಾಣಕ್ಯ ನೀತಿ: ಈ 5 ರೀತಿಯ ಜನರಿಗೆ ಸಹಾಯ ಮಾಡಿದರೆ ನೀವೇ ಸಂಕಷ್ಟಕ್ಕೆ ಸಿಲುಕುತ್ತೀರಿ!
-
PM Kisan 23rd Installment: ಪಿಎಂ ಕಿಸಾನ್ 23ನೇ ಕಂತು ಬಿಡುಗಡೆಗೆ ದಿನಾಂಕ ಫಿಕ್ಸ್! ಮೊಬೈಲ್ನಲ್ಲೇ ಸ್ಟೇಟಸ್ ಚೆಕ್ ಮಾಡಿ.
-
SSLC ಮತ್ತು 2nd PUC ಪರೀಕ್ಷೆ ಬರೆದು ರಿಸಲ್ಟ್ಗಾಗಿ ಕಾಯ್ತಿದ್ದೀರಾ? ಶಿಕ್ಷಣ ಇಲಾಖೆಯಿಂದ ಬಂತು ಬಿಗ್ ಅಪ್ಡೇಟ್!
-
Karnataka Weather: ಇಂದಿನಿಂದ ಏ.10 ರವರೆಗೆ, ರಾಜ್ಯದ 14 ಜಿಲ್ಲೆಗಳಿಗೆ ಭಾರಿ ಬಿರುಗಾಳಿ, ಗುಡುಗು ಸಹಿತ ಮಳೆಯ ಮುನ್ಸೂಚನೆ.
Topics
Latest Posts
- ಚಾಣಕ್ಯ ನೀತಿ: ಈ 5 ರೀತಿಯ ಜನರಿಗೆ ಸಹಾಯ ಮಾಡಿದರೆ ನೀವೇ ಸಂಕಷ್ಟಕ್ಕೆ ಸಿಲುಕುತ್ತೀರಿ!

- PM Kisan 23rd Installment: ಪಿಎಂ ಕಿಸಾನ್ 23ನೇ ಕಂತು ಬಿಡುಗಡೆಗೆ ದಿನಾಂಕ ಫಿಕ್ಸ್! ಮೊಬೈಲ್ನಲ್ಲೇ ಸ್ಟೇಟಸ್ ಚೆಕ್ ಮಾಡಿ.

- Akshaya Tritiya 2026: ಈ ವರ್ಷದ ಅಕ್ಷಯ ತೃತೀಯ ದಿನಾಂಕ ಹಾಗೂ ಚಿನ್ನ ಖರೀದಿಗೆ ನಿಖರ ಮುಹೂರ್ತ ಇಲ್ಲಿದೆ.

- SSLC ಮತ್ತು 2nd PUC ಪರೀಕ್ಷೆ ಬರೆದು ರಿಸಲ್ಟ್ಗಾಗಿ ಕಾಯ್ತಿದ್ದೀರಾ? ಶಿಕ್ಷಣ ಇಲಾಖೆಯಿಂದ ಬಂತು ಬಿಗ್ ಅಪ್ಡೇಟ್!

- Karnataka Weather: ಇಂದಿನಿಂದ ಏ.10 ರವರೆಗೆ, ರಾಜ್ಯದ 14 ಜಿಲ್ಲೆಗಳಿಗೆ ಭಾರಿ ಬಿರುಗಾಳಿ, ಗುಡುಗು ಸಹಿತ ಮಳೆಯ ಮುನ್ಸೂಚನೆ.



