Category: ಮುಖ್ಯ ಮಾಹಿತಿ

  • ಪ್ರಯಾಣಿಕರೇ ಗಮನಿಸಿ : ಟ್ರೈನ್ ಮಿಸ್ ಆದ್ರೆ ಚಿಂತೆ ಬಿಡಿ, ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಲ್ಲಿ ಪ್ರಯಾಣಿಸಿ.!

    IMG 20241001 WA0007

    ನೀವು ರೈಲು ಮಿಸ್ ಮಾಡ್ಕೊಂಡ್ರಾ! ಹಾಗಿದ್ದರೆ ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಿನಲ್ಲಿ ಪ್ರಯಾಣಿಸುವುದು ಹೇಗೆ ಇಲ್ಲಿದೆ ಮಾಹಿತಿ. ಭಾರತೀಯ ರೈಲ್ವೆ (Indian Railway) ನಮ್ಮ ದೇಶದ ಜೀವನಾಡಿ ಎಂದು ಕರೆಯುತ್ತಾರೆ. ಪ್ರತಿನಿತ್ಯ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಈ ಪ್ರಯಾಣಿಕರಲ್ಲಿ ಕೆಲವರು ಕೆಲವು ಸಮಯದಲ್ಲಿ ಟಿಕೆಟ್ ಕಾಯ್ದಿರಿಸುತ್ತಾರೆ. ಇನ್ನು ಕೆಲವರು ಟ್ರೈನ್ ಟಿಕೆಟ್ (Train ticket) ಅನ್ನು ತೆಗೆದುಕೊಂಡು ಟ್ರೈನ್ ಮಿಸ್ ಮಾಡಿಕೊಳ್ಳುವುದನ್ನು ಕಾಣಬಹುದು. ಅದರಲ್ಲೂ ಟ್ರೈನ್ ಮಿಸ್ ಮಾಡಿಕೊಳ್ಳುವುದು ಈಗ ಕಾಮನ್ ವಿಷಯವಾಗಿದೆ.

    Read more..


  • ಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಘೋಷಿಸಿ ಎಂದು ಆಗ್ರಹ..!

    IMG 20241001 WA0006

    ಗ್ರಾ.ಪಂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವವರನ್ನು ಸರ್ಕಾರಿ ನೌಕರರೆಂದು ಘೋಷಿಸಿ! ಇಂದು ಹಲವಾರು ಕ್ಷೇತ್ರಗಳಲ್ಲಿ ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮ, ತಾಲೂಕು ಪಂಚಾಯತ್ ಗಳಲ್ಲಿ ಹಲವು ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದಾರೆ. ಅವರಿಗೆ ಸರ್ಕಾರದಿಂದ (Government) ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಈ ಕಾರಣದಿಂದಾಗಿ ಇದೀಗ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಸರ್ಕಾರಿ ನೌಕರರು ಎಂದು ಘೋಷಿಸಿ ಅವರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು (facilities) ಒದಗಿಸಬೇಕು ಎಂಬುದಾಗಿದೆ. ಅದರ ಬಗ್ಗೆ ಸಂಪೂರ್ಣ

    Read more..


  • ಗುಡ್ ನ್ಯೂಸ್ : ಈ ಜಿಲ್ಲೆಯ ರೈತರ ಸರ್ಕಾರಿ ಕೃಷಿ ಭೂಮಿಗೆ ಪೋಡಿ ಭಾಗ್ಯ: ಕೃಷ್ಣ ಬೈರೇಗೌಡ

    IMG 20241001 WA0004

    ರಾಜ್ಯದ 59 ಸಾವಿರ ಸರ್ವೆ ನಂಬರ್‌ಗಳ (Survey Numbers) ಸರ್ಕಾರಿ ಭೂಮಿಯನ್ನು ಪೋಡಿ ಮಾಡಲು ಅಗತ್ಯವಾದ ದಾಖಲೆಗಳನ್ನು ಸಿದ್ಧಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಹಾಸನದಲ್ಲಿ ಚಾಲನೆ ನೀಡಲಿದ್ದಾರೆ. ಇದರಿಂದ ಅರ್ಹ ಭೂಮಿಹೀನರಿಗೆ ಸ್ವಂತ ಜಮೀನು ಸಿಗುವ ನಿರೀಕ್ಷೆ ಇದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದಲ್ಲಿ ಸರ್ಕಾರದ ನೇತೃತ್ವದಲ್ಲಿ ನಡೆಯುತ್ತಿರುವ ಭೂಮಿ ಪ್ರಮಾಣೀಕರಣ ಮತ್ತು ‘ಪೋಡಿ’ ಭಾಗ್ಯ ಯೋಜನೆ

    Read more..


  • ಇನ್ನೂ ಮುಂದೆ ಬಾಡಿಗೆ ಮನೆ ಪಡೆಯಲು ಹೊಸ ರೂಲ್ಸ್‌ ಜಾರಿ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    IMG 20240930 WA0006

    ಹೊಸ ಬಾಡಿಗೆ ಮನೆ ನಿಯಮಗಳು: Bengaluruನಲ್ಲಿ ಬಾಡಿಗೆ ಮನೆ ಬೇಕಾದರೆ ಇವು ಇರಲೇಬೇಕು! ಬೆಂಗಳೂರು, ಭಾರತದ ಸಿಲಿಕಾನ್ ಸಿಟಿ (Silicon City) ಎಂದೇ ಹೆಸರಾಗಿರುವ ಈ ನಗರದಲ್ಲಿ ಬಾಡಿಗೆ ಮನೆ ಸಿಗೋದು ಮಾತ್ರ ಯುದ್ಧ ಗೆದ್ದಂತೆ ಅನ್ನಿಸುತ್ತಿದೆ. ನಗರದಲ್ಲಿ ಜನಸಂಖ್ಯೆ ಹೆಚ್ಚಳ, ತಾಂತ್ರಿಕ ಉದ್ಯಮದ ಚಟುವಟಿಕೆಗಳು, ಮತ್ತು ಹೊರ ರಾಜ್ಯಗಳಿಂದ ಆಗಮಿಸುವ ಜನಸಂಚಾರವು ಬಾಡಿಗೆ ಮನೆಗಳಿಗೆ ಭಾರಿ ಬೇಡಿಕೆ ತಂದೊಡ್ಡಿದೆ. ಈ ಪರಿಸ್ಥಿತಿಯಲ್ಲಿ ಮನೆ ಮಾಲೀಕರು ಬಾಡಿಗೆ ಮನೆಗಳ ಮೇಲೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವತ್ತ ಹೊರಟಿದ್ದಾರೆ. ಇವು

    Read more..


  • ಯಾವುದೇ ಆಸ್ತಿ ಖರೀದಿ ಹಾಗೂ ಮಾರಾಟಕ್ಕೆ ಈ ಹೊಸ ದಾಖಲೆಗಳು ಕಡ್ಡಾಯ.!

    IMG 20240930 WA0004

    ಆಸ್ತಿ ಖರೀದಿ ಮಾಡಬೇಕೆಂಬ ಆಸೆ ಇದೆಯಾ! ಹಾಗಿದ್ದರೆ ಆಸ್ತಿ ಮಾರಾಟಗಾರರ ಬಳಿ ಇರುವ ಈ 6 ದಾಖಲೆಗಳನ್ನು ಪರಿಶೀಲಿಸಿ. ಸ್ವಂತಕ್ಕೊಂದು ಮನೆ ಅಥವಾ ಜಮೀನು ಖರೀದಿಸಬೇಕೆಂಬ ಆಸೆಯನ್ನು ಇಟ್ಟುಕೊಂಡು ಎಷ್ಟೋ ಜನರು ಇದಕ್ಕಾಗಿ ಹಣವನ್ನು ಕೂಡಿಡುತ್ತಾ ಬಂದಿರುತ್ತಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ರಿಯಲ್ ಎಸ್ಟೇಟ್ (Real estate) ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಭೂಮಿಯ ಬೆಲೆ ಹೇಗೆ ಹೆಚ್ಚಾಗುತ್ತಿದೆಯೋ ಹಾಗೆ ಅದರ ಸುತ್ತಲಿನ ವಿವಾದಗಳು ಕೂಡ ಹೆಚ್ಚಾಗುತ್ತಿವೆ. ನೋಂದಣಿ ಸಮಯದಲ್ಲಿ ಸಾಕಷ್ಟು ವಂಚನೆಗಳಾಗುವ ಸಂಭವಗಳಿವೆ. ಆದ್ದರಿಂದ ಗ್ರಾಹಕರು ಆಸ್ತಿ

    Read more..


  • Solar Eclipse 2024:  ಅ. 2ರಂದು ಕೆಂಪು ಉಂಗುರದ ಸೂರ್ಯಗ್ರಹಣ – ಈ ರಾಶಿಯವರಿಗೆ ಎಚ್ಚರಿಕೆ!

    IMG 20240930 WA0002

    ಭೂಮಿಗೆ ಅತ್ಯಂತ ಹತ್ತಿರದ ನಕ್ಷತ್ರವಾದ ಸೂರ್ಯನನ್ನು ಚಂದ್ರನು ಸಂಪೂರ್ಣವಾಗಿ ಮರೆಮಾಚುವ ಅಪರೂಪದ ಕ್ಷಣಕ್ಕೆ ಸಜ್ಜಾಗಿ! ಅಕ್ಟೋಬರ್ 2 ರಂದು ನಡೆಯಲಿರುವ ಈ ಸೂರ್ಯಗ್ರಹಣ(Solar Eclipse)ವು ಕೆಂಪು ಉಂಗುರದಂತೆ ಕಾಣುವ ಅದ್ಭುತ ದೃಶ್ಯವನ್ನು ನೀಡಲಿದೆ. ಆದರೆ, ಹಿಂದೂ ಸಂಸ್ಕೃತಿಯಲ್ಲಿ ಈ ಸಮಯವನ್ನು ಶುಭವೆಂದು ಪರಿಗಣಿಸುವುದಿಲ್ಲ. ಹಾಗಾಗಿ, ಈ ಸಮಯದಲ್ಲಿ ಪೂಜೆ ಮತ್ತು ಶುಭ ಕಾರ್ಯಗಳನ್ನು ಮಾಡುವುದನ್ನು ತಪ್ಪಿಸುವುದು ಉತ್ತಮ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಈ ಜನರಿಗೆ ಸಿಗಲಿದೆ, ರಾಜ್ಯ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5000 ಆರ್ಥಿಕ ನೆರವು..!

    IMG 20240930 WA0000

    ರಾಜ್ಯ ಸರ್ಕಾರದಿಂದ ನೇಕಾರರಿಗೆ ಭರ್ಜರಿ ಗುಡ್ ನ್ಯೂಸ್ : ನೇಕಾರರಿಗೆ ಸಿಗಲಿದೆ 5,000 ರೂ.ಗಳ ಸಹಾಯಧನ. 2020 ರಲ್ಲಿ ಕೋವಿಡ್ (Covid-19) ಸಾಂಕ್ರಾಮಿಕ ರೋಗ ರಾಜ್ಯದಲ್ಲೆಲ್ಲಾ ಹರಡಿತ್ತು. ಅಂದಿನ ಆ ಸಮಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕ (karnataka) ನೇಕಾರ ಸಮ್ಮಾನ್ ಯೋಜನೆ ಎಂಬ ಮೆಗಾ ಯೋಜನೆಯನ್ನು ಪ್ರಾರಂಭಿಸಿದರು. ರಾಜ್ಯದ ಕೈಮಗ್ಗ ಮತ್ತು ಜವಳಿ ಉದ್ಯಮದಲ್ಲಿ ತೊಡಗಿರುವಂತಹ ನಿರ್ಗತಿಕ ನೇಕಾರರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಯಿತು. ಇದರಿಂದ ರಾಜ್ಯದ

    Read more..


  • Bengaluru KWIN City: ಬೆಂಗಳೂರಲ್ಲಿ ಆಗಲಿದೆ ಕ್ವಿನ್ ಸಿಟಿ, ಇಲ್ಲಿ ಏನೇನು ಇರುತ್ತೆ ಗೊತ್ತಾ?

    IMG 20240929 WA0005

    ಕರ್ನಾಟಕದ ಭವಿಷ್ಯ: ಕ್ವಿನ್ ಸಿಟಿ (KWIN City) ಕರ್ನಾಟಕ ರಾಜ್ಯವು ತನ್ನ ಆರ್ಥಿಕ ಅಭಿವೃದ್ಧಿಯ ಮತ್ತೊಂದು ಪಲ್ಲಟದ ಹಾದಿಯಲ್ಲಿದ್ದು, ಬಹುಕೋಟಿ ವೆಚ್ಚದಲ್ಲಿ Knowledge, Wellbeing, and Innovation City (KWIN City) ಎಂಬ ವಿನೂತನ ಯೋಜನೆಯನ್ನು ಸ್ಥಾಪಿಸುತ್ತಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್ (M.B. Patil) ಅವರ ಪ್ರಕಾರ, ಇದು ರಾಜ್ಯದ ಆರ್ಥಿಕ ಪ್ರಗತಿಗೆ ಅತ್ಯಂತ ಮಹತ್ವದ ಹೆಜ್ಜೆಯಾಗಲಿದೆ. ಬೆಂಗಳೂರು ಹೊರವಲಯದ ದಾಬಸ್‌ಪೇಟೆ ಮತ್ತು ದೊಡ್ಡಬಳ್ಳಾಪುರ ಮಧ್ಯೆ ಸ್ಥಾಪನೆಯಾಗುವ ಈ ಸ್ಮಾರ್ಟ್ ನಗರವು

    Read more..


  • 7ನೇ ವೇತನ ಆಯೋಗ: ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೇ ತುಟ್ಟಿ ಭತ್ಯೆ ಹೆಚ್ಚಳ..!

    IMG 20240929 WA0002

    ಸರ್ಕಾರದಿಂದ ರಾಜ್ಯದ ನೌಕರರಿಗೆ ಸಿಹಿ ಸುದ್ದಿ, ರಾಜ್ಯದ ನೌಕರರಿಗೆ ಶೇ 4% ರಷ್ಟು ತುಟ್ಟಿ ಭತ್ಯೆ ಹೆಚ್ಚಳ..! ತುಟ್ಟಿಭತ್ಯೆ (Dearness allowance) ಎನ್ನುವುದು ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದ್ದು, ಸಾರ್ವಜನಿಕ ವಲಯದ ಪ್ರಸ್ತುತ ಮತ್ತು ನಿವೃತ್ತ ಸದಸ್ಯರಿಗೆ ಸರ್ಕಾರವು ಒದಗಿಸುತ್ತದೆ. ಸರ್ಕಾರಿ ನೌಕರರ (Government employees) ಮೂಲ ವೇತನದ ಶೇಕಡಾವಾರು ಪ್ರಮಾಣವನ್ನು ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ಹಾಗೆಯೇ ಇದೀಗ ಸರ್ಕಾದಿಂದ ರಾಜ್ಯದ ನೌಕರರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ದೀಪಾವಳಿ ಮೊದಲು ರಾಜ್ಯದ ನೌಕರರಿಗೆ ಶೇ 4%

    Read more..