Category: ಮುಖ್ಯ ಮಾಹಿತಿ
-
ಪ್ರಯಾಣಿಕರೇ ಗಮನಿಸಿ : ಟ್ರೈನ್ ಮಿಸ್ ಆದ್ರೆ ಚಿಂತೆ ಬಿಡಿ, ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಲ್ಲಿ ಪ್ರಯಾಣಿಸಿ.!

ನೀವು ರೈಲು ಮಿಸ್ ಮಾಡ್ಕೊಂಡ್ರಾ! ಹಾಗಿದ್ದರೆ ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಿನಲ್ಲಿ ಪ್ರಯಾಣಿಸುವುದು ಹೇಗೆ ಇಲ್ಲಿದೆ ಮಾಹಿತಿ. ಭಾರತೀಯ ರೈಲ್ವೆ (Indian Railway) ನಮ್ಮ ದೇಶದ ಜೀವನಾಡಿ ಎಂದು ಕರೆಯುತ್ತಾರೆ. ಪ್ರತಿನಿತ್ಯ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಈ ಪ್ರಯಾಣಿಕರಲ್ಲಿ ಕೆಲವರು ಕೆಲವು ಸಮಯದಲ್ಲಿ ಟಿಕೆಟ್ ಕಾಯ್ದಿರಿಸುತ್ತಾರೆ. ಇನ್ನು ಕೆಲವರು ಟ್ರೈನ್ ಟಿಕೆಟ್ (Train ticket) ಅನ್ನು ತೆಗೆದುಕೊಂಡು ಟ್ರೈನ್ ಮಿಸ್ ಮಾಡಿಕೊಳ್ಳುವುದನ್ನು ಕಾಣಬಹುದು. ಅದರಲ್ಲೂ ಟ್ರೈನ್ ಮಿಸ್ ಮಾಡಿಕೊಳ್ಳುವುದು ಈಗ ಕಾಮನ್ ವಿಷಯವಾಗಿದೆ.
Categories: ಮುಖ್ಯ ಮಾಹಿತಿ -
ಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಘೋಷಿಸಿ ಎಂದು ಆಗ್ರಹ..!

ಗ್ರಾ.ಪಂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವವರನ್ನು ಸರ್ಕಾರಿ ನೌಕರರೆಂದು ಘೋಷಿಸಿ! ಇಂದು ಹಲವಾರು ಕ್ಷೇತ್ರಗಳಲ್ಲಿ ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮ, ತಾಲೂಕು ಪಂಚಾಯತ್ ಗಳಲ್ಲಿ ಹಲವು ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದಾರೆ. ಅವರಿಗೆ ಸರ್ಕಾರದಿಂದ (Government) ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಈ ಕಾರಣದಿಂದಾಗಿ ಇದೀಗ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಸರ್ಕಾರಿ ನೌಕರರು ಎಂದು ಘೋಷಿಸಿ ಅವರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು (facilities) ಒದಗಿಸಬೇಕು ಎಂಬುದಾಗಿದೆ. ಅದರ ಬಗ್ಗೆ ಸಂಪೂರ್ಣ
Categories: ಮುಖ್ಯ ಮಾಹಿತಿ -
Solar Eclipse 2024: ಅ. 2ರಂದು ಕೆಂಪು ಉಂಗುರದ ಸೂರ್ಯಗ್ರಹಣ – ಈ ರಾಶಿಯವರಿಗೆ ಎಚ್ಚರಿಕೆ!

ಭೂಮಿಗೆ ಅತ್ಯಂತ ಹತ್ತಿರದ ನಕ್ಷತ್ರವಾದ ಸೂರ್ಯನನ್ನು ಚಂದ್ರನು ಸಂಪೂರ್ಣವಾಗಿ ಮರೆಮಾಚುವ ಅಪರೂಪದ ಕ್ಷಣಕ್ಕೆ ಸಜ್ಜಾಗಿ! ಅಕ್ಟೋಬರ್ 2 ರಂದು ನಡೆಯಲಿರುವ ಈ ಸೂರ್ಯಗ್ರಹಣ(Solar Eclipse)ವು ಕೆಂಪು ಉಂಗುರದಂತೆ ಕಾಣುವ ಅದ್ಭುತ ದೃಶ್ಯವನ್ನು ನೀಡಲಿದೆ. ಆದರೆ, ಹಿಂದೂ ಸಂಸ್ಕೃತಿಯಲ್ಲಿ ಈ ಸಮಯವನ್ನು ಶುಭವೆಂದು ಪರಿಗಣಿಸುವುದಿಲ್ಲ. ಹಾಗಾಗಿ, ಈ ಸಮಯದಲ್ಲಿ ಪೂಜೆ ಮತ್ತು ಶುಭ ಕಾರ್ಯಗಳನ್ನು ಮಾಡುವುದನ್ನು ತಪ್ಪಿಸುವುದು ಉತ್ತಮ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮುಖ್ಯ ಮಾಹಿತಿ -
ಈ ಜನರಿಗೆ ಸಿಗಲಿದೆ, ರಾಜ್ಯ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5000 ಆರ್ಥಿಕ ನೆರವು..!

ರಾಜ್ಯ ಸರ್ಕಾರದಿಂದ ನೇಕಾರರಿಗೆ ಭರ್ಜರಿ ಗುಡ್ ನ್ಯೂಸ್ : ನೇಕಾರರಿಗೆ ಸಿಗಲಿದೆ 5,000 ರೂ.ಗಳ ಸಹಾಯಧನ. 2020 ರಲ್ಲಿ ಕೋವಿಡ್ (Covid-19) ಸಾಂಕ್ರಾಮಿಕ ರೋಗ ರಾಜ್ಯದಲ್ಲೆಲ್ಲಾ ಹರಡಿತ್ತು. ಅಂದಿನ ಆ ಸಮಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕ (karnataka) ನೇಕಾರ ಸಮ್ಮಾನ್ ಯೋಜನೆ ಎಂಬ ಮೆಗಾ ಯೋಜನೆಯನ್ನು ಪ್ರಾರಂಭಿಸಿದರು. ರಾಜ್ಯದ ಕೈಮಗ್ಗ ಮತ್ತು ಜವಳಿ ಉದ್ಯಮದಲ್ಲಿ ತೊಡಗಿರುವಂತಹ ನಿರ್ಗತಿಕ ನೇಕಾರರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಯಿತು. ಇದರಿಂದ ರಾಜ್ಯದ
Categories: ಮುಖ್ಯ ಮಾಹಿತಿ -
Bengaluru KWIN City: ಬೆಂಗಳೂರಲ್ಲಿ ಆಗಲಿದೆ ಕ್ವಿನ್ ಸಿಟಿ, ಇಲ್ಲಿ ಏನೇನು ಇರುತ್ತೆ ಗೊತ್ತಾ?

ಕರ್ನಾಟಕದ ಭವಿಷ್ಯ: ಕ್ವಿನ್ ಸಿಟಿ (KWIN City) ಕರ್ನಾಟಕ ರಾಜ್ಯವು ತನ್ನ ಆರ್ಥಿಕ ಅಭಿವೃದ್ಧಿಯ ಮತ್ತೊಂದು ಪಲ್ಲಟದ ಹಾದಿಯಲ್ಲಿದ್ದು, ಬಹುಕೋಟಿ ವೆಚ್ಚದಲ್ಲಿ Knowledge, Wellbeing, and Innovation City (KWIN City) ಎಂಬ ವಿನೂತನ ಯೋಜನೆಯನ್ನು ಸ್ಥಾಪಿಸುತ್ತಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್ (M.B. Patil) ಅವರ ಪ್ರಕಾರ, ಇದು ರಾಜ್ಯದ ಆರ್ಥಿಕ ಪ್ರಗತಿಗೆ ಅತ್ಯಂತ ಮಹತ್ವದ ಹೆಜ್ಜೆಯಾಗಲಿದೆ. ಬೆಂಗಳೂರು ಹೊರವಲಯದ ದಾಬಸ್ಪೇಟೆ ಮತ್ತು ದೊಡ್ಡಬಳ್ಳಾಪುರ ಮಧ್ಯೆ ಸ್ಥಾಪನೆಯಾಗುವ ಈ ಸ್ಮಾರ್ಟ್ ನಗರವು
Categories: ಮುಖ್ಯ ಮಾಹಿತಿ -
7ನೇ ವೇತನ ಆಯೋಗ: ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೇ ತುಟ್ಟಿ ಭತ್ಯೆ ಹೆಚ್ಚಳ..!

ಸರ್ಕಾರದಿಂದ ರಾಜ್ಯದ ನೌಕರರಿಗೆ ಸಿಹಿ ಸುದ್ದಿ, ರಾಜ್ಯದ ನೌಕರರಿಗೆ ಶೇ 4% ರಷ್ಟು ತುಟ್ಟಿ ಭತ್ಯೆ ಹೆಚ್ಚಳ..! ತುಟ್ಟಿಭತ್ಯೆ (Dearness allowance) ಎನ್ನುವುದು ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದ್ದು, ಸಾರ್ವಜನಿಕ ವಲಯದ ಪ್ರಸ್ತುತ ಮತ್ತು ನಿವೃತ್ತ ಸದಸ್ಯರಿಗೆ ಸರ್ಕಾರವು ಒದಗಿಸುತ್ತದೆ. ಸರ್ಕಾರಿ ನೌಕರರ (Government employees) ಮೂಲ ವೇತನದ ಶೇಕಡಾವಾರು ಪ್ರಮಾಣವನ್ನು ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ಹಾಗೆಯೇ ಇದೀಗ ಸರ್ಕಾದಿಂದ ರಾಜ್ಯದ ನೌಕರರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ದೀಪಾವಳಿ ಮೊದಲು ರಾಜ್ಯದ ನೌಕರರಿಗೆ ಶೇ 4%
Categories: ಮುಖ್ಯ ಮಾಹಿತಿ
Hot this week
-
PPF Loan: ಯಾವುದೇ ಸಿಬಿಲ್ ಸ್ಕೋರ್ ಇಲ್ಲದೆ ಸಾಲ ಪಡೆಯುವುದು ಹೇಗೆ? ಈ ‘ಸೀಕ್ರೆಟ್ ಲೋನ್’ ಬಗ್ಗೆ ಗೊತ್ತಾ?
-
ಚಾಣಕ್ಯ ನೀತಿ: ಈ 5 ರೀತಿಯ ಜನರಿಗೆ ಸಹಾಯ ಮಾಡಿದರೆ ನೀವೇ ಸಂಕಷ್ಟಕ್ಕೆ ಸಿಲುಕುತ್ತೀರಿ!
-
PM Kisan 23rd Installment: ಪಿಎಂ ಕಿಸಾನ್ 23ನೇ ಕಂತು ಬಿಡುಗಡೆಗೆ ದಿನಾಂಕ ಫಿಕ್ಸ್! ಮೊಬೈಲ್ನಲ್ಲೇ ಸ್ಟೇಟಸ್ ಚೆಕ್ ಮಾಡಿ.
-
SSLC ಮತ್ತು 2nd PUC ಪರೀಕ್ಷೆ ಬರೆದು ರಿಸಲ್ಟ್ಗಾಗಿ ಕಾಯ್ತಿದ್ದೀರಾ? ಶಿಕ್ಷಣ ಇಲಾಖೆಯಿಂದ ಬಂತು ಬಿಗ್ ಅಪ್ಡೇಟ್!
Topics
Latest Posts
- PPF Loan: ಯಾವುದೇ ಸಿಬಿಲ್ ಸ್ಕೋರ್ ಇಲ್ಲದೆ ಸಾಲ ಪಡೆಯುವುದು ಹೇಗೆ? ಈ ‘ಸೀಕ್ರೆಟ್ ಲೋನ್’ ಬಗ್ಗೆ ಗೊತ್ತಾ?

- ಚಾಣಕ್ಯ ನೀತಿ: ಈ 5 ರೀತಿಯ ಜನರಿಗೆ ಸಹಾಯ ಮಾಡಿದರೆ ನೀವೇ ಸಂಕಷ್ಟಕ್ಕೆ ಸಿಲುಕುತ್ತೀರಿ!

- PM Kisan 23rd Installment: ಪಿಎಂ ಕಿಸಾನ್ 23ನೇ ಕಂತು ಬಿಡುಗಡೆಗೆ ದಿನಾಂಕ ಫಿಕ್ಸ್! ಮೊಬೈಲ್ನಲ್ಲೇ ಸ್ಟೇಟಸ್ ಚೆಕ್ ಮಾಡಿ.

- Akshaya Tritiya 2026: ಈ ವರ್ಷದ ಅಕ್ಷಯ ತೃತೀಯ ದಿನಾಂಕ ಹಾಗೂ ಚಿನ್ನ ಖರೀದಿಗೆ ನಿಖರ ಮುಹೂರ್ತ ಇಲ್ಲಿದೆ.

- SSLC ಮತ್ತು 2nd PUC ಪರೀಕ್ಷೆ ಬರೆದು ರಿಸಲ್ಟ್ಗಾಗಿ ಕಾಯ್ತಿದ್ದೀರಾ? ಶಿಕ್ಷಣ ಇಲಾಖೆಯಿಂದ ಬಂತು ಬಿಗ್ ಅಪ್ಡೇಟ್!





