Category: ಮುಖ್ಯ ಮಾಹಿತಿ
-
ಹೊರಗುತ್ತಿಗೆ ನೌಕರರಿಗೆ ಬಂಪರ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ! ಇಲ್ಲಿದೆ ಮಾಹಿತಿ

ಸರ್ಕಾರದಿಂದ ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ, ಏಜೆನ್ಸಿ ಬದಲಿಗೆ ವಿವಿಧೋದ್ದೇಶ ಸಹಕಾರ ಸಂಘಗಳ ಸ್ಥಾಪನೆ. ಇದೀಗ ರಾಜ್ಯ ಸರ್ಕಾರದಿಂದ (state government) ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ಸರ್ಕಾರವು ಹೊರಗುತ್ತಿಗೆಯ ನೌಕರರ ಬಗ್ಗೆ ಗಮನ ಹರಿಸಿ ಅವರ ಉಳಿತಿಗಾಗಿ ಹಲವು ರೂಪು ರೆಷೆಗಳನ್ನು ಮಾಡಲಾಗಿದೆ. ಮುಖ್ಯವಾಗಿ ರಾಜ್ಯ ಸರ್ಕಾರದ ಈ ಒಂದು ಉದ್ದೇಶ ಹೊರಗುತ್ತಿಗೆಯ ನೌಕರರಿಗೆ (Outsourced employees) ಬಹಳ ಸಹಾಯವಾಗಲಿದೆ. ಈ ಒಂದು ಬದಲಾವಣೆ ಹೊರಗುತ್ತಿಗೆ ನೇಮಕಾತಿಯಲ್ಲಿ ನೌಕರರಿಗೆ ಆಗುತ್ತಿರುವ ಶೋಷಣೆ ತಪ್ಪಿಸುವ
Categories: ಮುಖ್ಯ ಮಾಹಿತಿ -
ಪೋಸ್ಟ್ ಆಫೀಸ್ ನ ಈ ಉಳಿತಾಯ ಯೋಜನೆಯಲ್ಲಿ ಸಿಗಲಿದೆ 30 ಲಕ್ಷ ರೂಪಾಯಿ

ಅಂಚೆ ಕಛೇರಿ (Post office) ಗ್ರಾಮೀಣ ಸುರಕ್ಷಾ ಯೋಜನೆಯು (Gram Suraksha Yojana) ಭಾರತೀಯ ಅಂಚೆ ಇಲಾಖೆಯು ಪ್ರಾರಂಭಿಸಿರುವ ಒಂದು ಅನನ್ಯ ಹೂಡಿಕೆ ಯೋಜನೆಯಾಗಿದ್ದು, ಪ್ರಾಥಮಿಕವಾಗಿ ಗ್ರಾಮೀಣ ನಾಗರಿಕರನ್ನು ಗುರಿಯಾಗಿರಿಸಿಕೊಂಡಿದೆ. ಸಣ್ಣ, ನಿಯಮಿತ ಹೂಡಿಕೆಗಳ ಮೂಲಕ ಗಣನೀಯ ಉಳಿತಾಯವನ್ನು ಸಾಧಿಸಲು ವ್ಯಕ್ತಿಗಳಿಗೆ ಸಹಾಯ ಮಾಡಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯು ಹಣಕಾಸಿನ ಭದ್ರತೆಯನ್ನು ಉತ್ತೇಜಿಸುತ್ತದೆ, ಭಾಗವಹಿಸುವವರು ತಮ್ಮ ಭವಿಷ್ಯವನ್ನು ಖಾತರಿಪಡಿಸಿದ ಆದಾಯದೊಂದಿಗೆ ಸುರಕ್ಷಿತವಾಗಿರಿಸಲು ಅನುವು ಮಾಡಿಕೊಡುತ್ತದೆ. ಯೋಜನೆಯ ವಿಶ್ಲೇಷಣೆ ಮತ್ತು ಅದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ವಿವರ
Categories: ಮುಖ್ಯ ಮಾಹಿತಿ -
ದಸರಾ ಹಬ್ಬ: ರಾಜ್ಯದ ಈ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ.. ಇಲ್ಲಿದೆ ಡೀಟೇಲ್ಸ್!

ದಸರಾ ರಜೆಯ ಪ್ರಯುಕ್ತ ಸರ್ಕಾರದ ಮಹತ್ತರ ನಿರ್ಧಾರ!. ರಾಜ್ಯದ 34 ರೈಲುಗಳಿಗೆ (34 Trains) ಹೆಚ್ಚುವರಿ ಭೋಗಿ ಅಳವಡಿಕೆ (Additional Coaches). ನಮ್ಮ ಕರ್ನಾಟಕದಲ್ಲಿ ಕಲೆ ಸಂಸ್ಕೃತಿ ಎಂದರೆ ಎಲ್ಲರಿಗೂ ಹರುಷ. ಕರ್ನಾಟಕದ ಜನತೆಗೆ ಬಹಳ ಇಷ್ಟವಾಗುವಂತಹ ಕೆಲವೊಂದು ಧಾರ್ಮಿಕ ಹಬ್ಬಗಳಿಗೆ ಜನರು ಊರಿನಿಂದ ಊರಿಗೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅದರಲ್ಲೂ ಇನ್ನೇನು ಕೆಲವು ದಿನಗಳಲ್ಲಿ ಹಳ್ಳಿಯಿಂದ ಹಿಡಿದು ದೇಶವಿದೇಶದ ಜನರನ್ನು ಆಕರ್ಷಿಸುವ ನವರಾತ್ರಿ(Navaratri), ವಿಜಯ ದಶಮಿ, ದಸರಾ ಹಬ್ಬ, ಜಂಬೂ ಸವಾರಿ ಎಂದೆಲ್ಲ ಕರೆಯಲ್ಪಡುವ ನಾಡ
Categories: ಮುಖ್ಯ ಮಾಹಿತಿ -
Savings SIP: ಪ್ರತಿ ತಿಂಗಳು 10 ಸಾವಿರ ಉಳಿಸಿದ್ರೆ , 10 ಕೋಟಿಯಾಗೋಕೆ ಎಷ್ಟು ಟೈಮ್ ಬೇಕು ಗೊತ್ತಾ?

ತಿಂಗಳಿಗೆ ಕೇವಲ 10 ಸಾವಿರ ರೂಪಾಯಿಗಳನ್ನು ಉಳಿಸುವ ಮೂಲಕ ನೀವು ಕೋಟ್ಯಾಧಿಶರಾಗಬಹುದು. ಹೇಗೆ ಎಂದು ತಿಳಿಯಬೇಕೇ? ನಿಮ್ಮ ಆರ್ಥಿಕ ಗುರಿಗಳನ್ನು ತ್ವರಿತವಾಗಿ ಸಾಧಿಸಲು ಈ ಸುಲಭವಾದ ಮಾರ್ಗವನ್ನು ಅನುಸರಿಸಿ. ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯುವ ವೃತ್ತಿಪರರು ತಮ್ಮ 30 ಅಥವಾ 40 ವಯಸ್ಸಿನವರೆಗೆ ಜೀವನವನ್ನು ಆನಂದಿಸಲು ಬಯಸುವುದು ಸ್ವಾಭಾವಿಕ, ಆದರೆ ಆರ್ಥಿಕ
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರದಿಂದ ಯಾತ್ರೆಗೆ ₹15,000/- ಉಚಿತ ಹಣ ಪಡೆಯಲು ಅರ್ಜಿ ಆಹ್ವಾನ..!

ಶ್ರೀ ಕೃಷ್ಣ ನ ಪವಿತ್ರ ದ್ವಾರಕೆ ಭೂಮಿಯ ದರ್ಶನಕ್ಕೆ ಹೋಗುವ ಕನಸು ಕಾಣುತ್ತಿದ್ದೀರಾ? ಕರ್ನಾಟಕ ಸರ್ಕಾರದ ಭಾರತ್ ಗೌರವ್ ಯೋಜನೆ(Karnataka Government’s Bharat Gaurav Yojana)ಯಡಿ ದ್ವಾರಕಾ ಯಾತ್ರೆಗೆ ಬನ್ನಿ! ಕಡಿಮೆ ವೆಚ್ಚದಲ್ಲಿ ದೇವರ ದರ್ಶನ ಮಾಡಿ, ಧಾರ್ಮಿಕ ಅನುಭವವನ್ನು ಪಡೆಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆ ಹಾಗೂ ಭಾರತೀಯ ರೈಲ್ವೆ ಇಲಾಖೆಯ
Categories: ಮುಖ್ಯ ಮಾಹಿತಿ -
ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ, ಮದುವೆಗೆ ₹60 ಸಾವಿರ, ಹೆರಿಗೆಗೆ ₹50 ಸಾವಿರ ಸಹಾಯಧನ.!

ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್, ಹಲವು ಯೋಜನೆಗಳ ಮೂಲಕ ಸಹಾಯಧನ ಸೌಲಭ್ಯ! ಇಂದು ಸರ್ಕಾದಿಂದ (government) ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲಾ ಯೋಜನೆಗಳ ಮೂಲಕ ಜನರಿಗೆ ಸಾಲ ಸೌಲಭ್ಯ(loan facilities), ಶೈಕ್ಷಣಿಕ ನೆರವು, ಮನೆ ನಿರ್ಮಾಣ, ಮಹಿಳೆಯರಿಗೆ ಸ್ವಂತ ದುಡಿಮೆಗಾಗಿ ಸಾಲ ಸೌಲಭ್ಯ ದೊರೆಯುತ್ತದೆ. ಸರ್ಕಾರದಿಂದ ಜಾರಿಯಾಗುವ ಈ ಯೋಜನೆಗಳು ಬಹಳಷ್ಟು ಬಡ ಜನರಿಗೆ ಸಹಾಯವಾಗಿವೆ. ಹಾಗೆಯೇ ಇದೀಗ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
Categories: ಮುಖ್ಯ ಮಾಹಿತಿ -
ಎಲ್ಲಾ ಸೈಟ್, ಮನೆಗಳ ನೋಂದಣಿ, ಹಕ್ಕು ವರ್ಗಾವಣೆಗೆ ಹೊಸ ರೂಲ್ಸ್ ಜಾರಿ..!

ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿ ಹಕ್ಕು ವರ್ಗಾವಣೆ ಸೇರಿದಂತೆ ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ! ಸ್ವತ್ತುಗಳ ನೋಂದಣಿ ವ್ಯವಸ್ಥೆಯಲ್ಲಿನ ಸಮಸ್ಯೆ, ಆಡಳಿತದಲ್ಲಿ ಪಾರದರ್ಶಕತೆ, ವೇಗ ತರುವ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ‘ಕಾವೇರಿ– 2’ ತಂತ್ರಾಂಶ (Kaveri-2 software) ಜಾರಿಗೆ ತರಲಾಗಿದೆ. ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯ ಸಹಯೋಗದಲ್ಲಿ ಎಲ್ಲಾ 256 ಉಪ ನೋಂದಣಿ ಕಚೇರಿಗಳಲ್ಲಿ ಅಳವಡಿಸಿರುವ ಈ ತಂತ್ರಜ್ಞಾನ ಜನಸ್ನೇಹಿ ತಂತ್ರಜ್ಞಾನವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಮುಖ್ಯ ಮಾಹಿತಿ -
Ration Card : ಹೊಸ, ಹಳೆಯ ರೇಷನ್ ಕಾರ್ಡ್ ಪಡೆಯಲು ಮನೆಯಲ್ಲಿಯೇ ಹೀಗೆ ಮಾಡಿ.!

ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿ(Subsidy)ಗಳನ್ನು ಪ್ರವೇಶಿಸಲು ಪಡಿತರ ಚೀಟಿಯನ್ನು ಹೊಂದಿರುವುದು ಅತ್ಯಗತ್ಯ. ಆದರೆ, ಪಡಿತರ ಚೀಟಿ(Ration card) ಇಲ್ಲದ ಕಾರಣ ಹಲವು ಮಂದಿ ಈ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಹೊಸ ಪಡಿತರ ಚೀಟಿಗಾಗಿ(New RC) ನೀವು ಆನ್ಲೈನ್ನಲ್ಲಿ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾರ್ಗದರ್ಶಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
-
ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ..! ಒಟ್ಟು ಎಷ್ಟು ದಿನ ರಜೆ ಇರಲಿದೆ.? ಇಲ್ಲಿದೆ ಡೀಟೇಲ್ಸ್

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ದಸರಾ ಹಬ್ಬದ ಪ್ರಯುಕ್ತ ಭರ್ಜರಿ ರಜೆ, ಅದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ..! ಕನ್ನಡ ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ, ದೇಶ-ವಿದೇಶದ ಜನರನ್ನು ಆಕರ್ಷಿಸುವ ನವರಾತ್ರಿ, ವಿಜಯ ದಶಮಿ, ದಸರಾ ಹಬ್ಬ, ಜಂಬೂ ಸವಾರಿ ಎಂದೆಲ್ಲ ಕರೆಯಲ್ಪಡುವ ನಾಡ ಹಬ್ಬ ದಸರವು (Dasara Festival) ಒಂದು ಅದ್ದೂರಿಯ ಸಂಭ್ರಮವಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ ಬರುವ ಈ ಹಬ್ಬವು ನಾಡಿನ ಒಂದು ವಿಶೇಷ. ವಿಜೃಂಭಣೆಯಿಂದ ಆಚರಿಸಲ್ಪಡುವ ನಾಡ ಹಬ್ಬ ದಸರಾವನ್ನು ವೀಕ್ಷಿಸಲು ದೇಶದ
Categories: ಮುಖ್ಯ ಮಾಹಿತಿ
Hot this week
-
ದಿನವಿಡೀ AC ಹಾಕಿದ್ರೂ ಕರೆಂಟ್ ಬಿಲ್ ಕಮ್ಮಿ ಬರಬೇಕಾ? ಹಾಗಾದ್ರೆ ಈ 5 ಮ್ಯಾಜಿಕ್ ಟ್ರಿಕ್ ಬಳಸಿ!
-
PPF Loan: ಯಾವುದೇ ಸಿಬಿಲ್ ಸ್ಕೋರ್ ಇಲ್ಲದೆ ಸಾಲ ಪಡೆಯುವುದು ಹೇಗೆ? ಈ ‘ಸೀಕ್ರೆಟ್ ಲೋನ್’ ಬಗ್ಗೆ ಗೊತ್ತಾ?
-
ಚಾಣಕ್ಯ ನೀತಿ: ಈ 5 ರೀತಿಯ ಜನರಿಗೆ ಸಹಾಯ ಮಾಡಿದರೆ ನೀವೇ ಸಂಕಷ್ಟಕ್ಕೆ ಸಿಲುಕುತ್ತೀರಿ!
-
PM Kisan 23rd Installment: ಪಿಎಂ ಕಿಸಾನ್ 23ನೇ ಕಂತು ಬಿಡುಗಡೆಗೆ ದಿನಾಂಕ ಫಿಕ್ಸ್! ಮೊಬೈಲ್ನಲ್ಲೇ ಸ್ಟೇಟಸ್ ಚೆಕ್ ಮಾಡಿ.
Topics
Latest Posts
- ದಿನವಿಡೀ AC ಹಾಕಿದ್ರೂ ಕರೆಂಟ್ ಬಿಲ್ ಕಮ್ಮಿ ಬರಬೇಕಾ? ಹಾಗಾದ್ರೆ ಈ 5 ಮ್ಯಾಜಿಕ್ ಟ್ರಿಕ್ ಬಳಸಿ!

- ಬಜೆಟ್ ಕಡಿಮೆ ಇದೆಯಂತ ಸೆಕೆಂಡ್ ಹ್ಯಾಂಡ್ ಕಾರು ತಗೋತಿದ್ದೀರಾ? ಮೋಸ ಹೋಗೋ ಮುನ್ನ ಈ 5 ವಿಷಯ ನೆನಪಿರಲಿ!

- PPF Loan: ಯಾವುದೇ ಸಿಬಿಲ್ ಸ್ಕೋರ್ ಇಲ್ಲದೆ ಸಾಲ ಪಡೆಯುವುದು ಹೇಗೆ? ಈ ‘ಸೀಕ್ರೆಟ್ ಲೋನ್’ ಬಗ್ಗೆ ಗೊತ್ತಾ?

- ಚಾಣಕ್ಯ ನೀತಿ: ಈ 5 ರೀತಿಯ ಜನರಿಗೆ ಸಹಾಯ ಮಾಡಿದರೆ ನೀವೇ ಸಂಕಷ್ಟಕ್ಕೆ ಸಿಲುಕುತ್ತೀರಿ!

- PM Kisan 23rd Installment: ಪಿಎಂ ಕಿಸಾನ್ 23ನೇ ಕಂತು ಬಿಡುಗಡೆಗೆ ದಿನಾಂಕ ಫಿಕ್ಸ್! ಮೊಬೈಲ್ನಲ್ಲೇ ಸ್ಟೇಟಸ್ ಚೆಕ್ ಮಾಡಿ.


