Category: ಮುಖ್ಯ ಮಾಹಿತಿ
-
ರಿಯಾಯಿತಿ ದರದಲ್ಲಿ ಕೇಂದ್ರ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ..! ಬೆಲೆ ಎಷ್ಟು ಗೊತ್ತಾ?

ಸರ್ಕಾರದಿಂದ ಗ್ರಾಹಕರಿಗೆ ಗುಡ್ ನ್ಯೂಸ್, ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ, ಇಲ್ಲಿದೆ ಹೆಚ್ಚಿನ ಮಾಹಿತಿ! ಮಾರ್ಕೆಟ್ನಲ್ಲಿ ಈರುಳ್ಳಿ ಬೆಲೆ ಕೇಳಿದರೆ ಕಣ್ಣಲ್ಲಿ ನೀರು ಬರುತ್ತದೆ. ಹೌದು ಈರುಳ್ಳಿ ಸೇರಿದಂತೆ ಈಗಾಗಲೇ ಅನೇಕ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಕೂಡಲೇ ಸರಕಾರ ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಹಕರು ಆಗ್ರಹಿಸಿದ್ದಾರೆ. ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪ್ರತಿ ಕೆಜಿ ಈರುಳ್ಳಿ ಬೆಲೆ 65 ರಿಂದ 100 ರೂಪಾಯಿಗಳ ವರೆಗೆ
Categories: ಮುಖ್ಯ ಮಾಹಿತಿ -
ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿ ಇಲ್ಲಿದೆ.

ಗ್ರಾಮ ಪಂಚಾಯತಿಯ ಎಲ್ಲಾ ರೀತಿಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು ಈ ಸಂಖ್ಯೆಗೆ ಕರೆ ಮಾಡಿ? ಗ್ರಾಮಪಂಚಾಯಿತಿ ಇಂದ ಇಂದು ಹಲವಾರು ಯೋಜನೆಗಳು, ಸಾಲ ಸೌಲಭ್ಯಗಳು ಜಾರಿಯಲ್ಲಿವೆ. ಅಷ್ಟೇ ಅಲ್ಲದೆ ಹಲವಾರು ಜನರು ಅನೇಕ ರೀತಿಯ ಸೌಲಭ್ಯಗಳನ್ನು ಪಡೆಯುತ್ತಾರೆ. ಆದರೆ ಹಲವಾರು ಜನರಿಗೆ ಗ್ರಾಮ ಪಂಚಾಯಿತಿ (Gram Panchayath) ಇಂದ ದೊರೆಯುವ ಅನೇಕ ಸೌಲಭ್ಯಗಳ ಬಗ್ಗೆ ಸರಿಯಾದ ಮಾಹಿತಿ ತಿಳಿದಿರುವುದಿಲ್ಲ. ಆದರೆ ಇದೀಗ ಯೋಚಿಸುವ ಅಗತ್ಯವಿಲ್ಲ. ಯಾಕೆಂದರೆ ಗ್ರಾಮ ಪಂಚಾಯಿತಿಗಳಿಂದ ಏನೆ ಮಾಹಿತಿಯನ್ನು ಪಡೆಯಲು ಹೊಸ ಸಹಾಯವಾಣಿ
Categories: ಮುಖ್ಯ ಮಾಹಿತಿ -
ಈ ವರ್ಗದ ಜನರ ಬಿಪಿಎಲ್ ಕಾರ್ಡ್ಗೆ ಬಿತ್ತು ಕತ್ತರಿ..! ಇನ್ನೂ ಮುಂದೆ ಸಿಗಲ್ಲ ಗೃಹಲಕ್ಷ್ಮಿ ಹಣ!

ಚಿಕ್ಕಮಗಳೂರು, ಕರ್ನಾಟಕ—ಸರಕಾರ ಬಿಡುಗಡೆ ಮಾಡಿರುವ 1.20 ಲಕ್ಷ ರೂ.ಗಿಂತ ಅಧಿಕ ಆದಾಯ(More Income) ಹೊಂದಿದವರ ಪಟ್ಟಿಯು ಜಿಲ್ಲೆಯ ಕಾಫಿ ತೋಟಗಳ ಕೂಲಿ ಕಾರ್ಮಿಕರು, ಗಾರೆ ಕೆಲಸದವರು, ಮತ್ತು ಖಾಸಗಿ ಸಂಸ್ಥೆಗಳ ನೌಕರರಲ್ಲಿ ಭಾರಿ ಆತಂಕವನ್ನು ಉಂಟುಮಾಡಿದೆ. ಈ ಪಟ್ಟಿಯಲ್ಲಿ, ಬಿಪಿಎಲ್ (BPL) (ಬೀಲೋ ಪಾವರ್ಟಿ ಲೈನ್) ಕಾರ್ಡ್ ಹೊಂದಿರುವ ಹಲವಾರು ಕುಟುಂಬಗಳು ಅವರ ಆರ್ಥಿಕ ಸ್ಥಿತಿಯ ಬಗ್ಗೆ ಚಿಂತೆಪಡುತ್ತಿವೆ, ಏಕೆಂದರೆ ಬಿಪಿಎಲ್ ಕಾರ್ಡ್ (BPL card) ಕಳೆದುಕೊಳ್ಳುವ ಅಪಾಯವು ಅವರ ಆಹಾರ ಮತ್ತು ಆರೋಗ್ಯದ ಭದ್ರತೆಯನ್ನು ಕದಡಲಿದೆ.
Categories: ಮುಖ್ಯ ಮಾಹಿತಿ -
FD Scheme : 444 ದಿನಗಳ ಸ್ಪೆಷಲ್ ಎಫ್ಡಿ ಯೋಜನೆ, 3 ಲಕ್ಷಕ್ಕೆ ಎಷ್ಟು ಬಡ್ಡಿ ಸಿಗುತ್ತೆ ಗೊತ್ತಾ
ನಿವೃತ್ತಿ ಹೊಂದಿದವರು ಅಥವಾ ನಿವೃತ್ತಿ ಹೊಂದಲಿರುವವರು: ಕೆನರಾ ಬ್ಯಾಂಕ್ ನ 444 ದಿನಗಳ ಸ್ಥಿರ ಠೇವಣಿ(fixed deposit)ಯಲ್ಲಿ ಉತ್ತಮ ಆದಾಯ ನಿವೃತ್ತಿ ಹೊಂದಿದವರು ಅಥವಾ ನಿವೃತ್ತಿ ಹೊಂದಲಿರುವವರು, ತಮ್ಮ ನಿವೃತ್ತಿಯ ನಂತರದ ಜೀವನದಲ್ಲಿ ಆರ್ಥಿಕ ಸುಸ್ಥಿತಿಗಾಗಿ ಹೂಡಿಕೆಗಳನ್ನು ಪೂರೈಸುವುದು ಅತ್ಯಂತ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿಯೇ, ಕೆನರಾ ಬ್ಯಾಂಕ್ 444 ದಿನಗಳ ಅವಧಿಯ ನಿಶ್ಚಿತ ಠೇವಣಿ ಯೋಜನೆ (Fixed Deposit) ಅನ್ನು ಪರಿಚಯಿಸಿದ್ದು, ಇದು ನಿವೃತ್ತಿ ಹೊಂದಿದವರು ಮತ್ತು ಶೀಘ್ರದಲ್ಲೇ ನಿವೃತ್ತಿ ಹೊಂದಲಿರುವವರು ಉತ್ತಮ ಬಡ್ಡಿ ದರವನ್ನು ಪಡೆಯಲು
Categories: ಮುಖ್ಯ ಮಾಹಿತಿ -
ಸುಕನ್ಯಾ ಸಮೃದ್ಧಿ ಯೋಜನೆ ಅಕೌಂಟ್ ಇದ್ದವರಿಗೆ ಹೊಸ ನಿಯಮ ಜಾರಿ..!

ಅಕ್ಟೋಬರ್ 1 ರಿಂದ ಸುಕನ್ಯಾ ಸಮೃದ್ಧಿ ಖಾತೆಯ ಹೊಸ ನಿಯಮಗಳು ಜಾರಿಯಾಗಲಿವೆ. ಈ ಯೋಜನೆಗಳ ಅಡಿಯಲ್ಲಿ ಹೊಸ ಮಾರ್ಗಸೂಚಿಗಳನ್ನು ಪರಿಚಯಿಸಲಾಗಿದೆ. ಹೆಣ್ಣು ಮಗುವಿನ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡಲು ಭಾರತ ಸರ್ಕಾರವು ಬೇಟಿ ಬಚಾವೋ ಬೇಟಿ ಪಢಾವೋ (Bheti bhachavo bheti padavo) ಎಂಬ ಉಪಕ್ರಮವನ್ನು ಪರಿಚಯಿಸಿತು. ಈ ಉಪಕ್ರಮದ ಭಾಗವಾಗಿ, ಸುಕನ್ಯಾ ಸಮೃದ್ಧಿ ಯೋಜನೆ (SSY) ಎಂಬ ಹೊಸ ಹೂಡಿಕೆ ಆಯ್ಕೆಯನ್ನು ಪರಿಚಯಿಸಲಾಯಿತು.ಸುಕನ್ಯಾ ಸಮೃದ್ಧಿ ಯೋಜನೆ (Sukanya Samruddi yojana) ಖಾತೆಯನ್ನು ಹೆಣ್ಣು ಮಗುವಿನ ಕಾನೂನು
Categories: ಮುಖ್ಯ ಮಾಹಿತಿ -
7th Pay Commission: ಸರ್ಕಾರಿ ನೌಕರರೆ ಗಮನಿಸಿ, ಸೆಪ್ಟಂಬರ್ ನಲ್ಲಿ ಮತ್ತೊಂದು ಸಿಹಿ ಸುದ್ದಿ!

7 ನೇ ವೇತನ ಆಯೋಗ(7th Pay Commissio): ಸೆಪ್ಟೆಂಬರ್ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿಯನ್ನು ತರುತ್ತದೆ ಕೇಂದ್ರ ಸರ್ಕಾರವು 7ನೇ ವೇತನ ಆಯೋಗದ ಅಡಿಯಲ್ಲಿ ಮಹತ್ವದ ಘೋಷಣೆಯನ್ನು ತರಲು ಸಜ್ಜಾಗಿದ್ದು, ಸೆಪ್ಟೆಂಬರ್ ಮೂರನೇ ವಾರದಲ್ಲಿ ತನ್ನ ಉದ್ಯೋಗಿಗಳಿಗೆ ತುಟ್ಟಿಭತ್ಯೆ (Dearness Allowance) ನಲ್ಲಿ ಬಹು ನಿರೀಕ್ಷಿತ ಹೆಚ್ಚಳವನ್ನು ನೀಡುತ್ತದೆ. ಈ ಹೆಚ್ಚಳವು 3% ಮತ್ತು 4% ರ ನಡುವೆ ಇರಬಹುದೆಂದು ನಿರೀಕ್ಷಿಸಲಾಗಿದೆ, ಇದು ವರ್ಷದ ಎರಡನೇ DA ಹೆಚ್ಚಳವನ್ನು ಸೂಚಿಸುತ್ತದೆ, ಇದು ಹೆಚ್ಚುತ್ತಿರುವ ಜೀವನ ವೆಚ್ಚಗಳ ನಡುವೆ
Categories: ಮುಖ್ಯ ಮಾಹಿತಿ -
ರಾಜ್ಯದಲ್ಲಿ ಬರೋಬ್ಬರಿ 10 ಲಕ್ಷ ಅಕ್ರಮ ಬಿಪಿಎಲ್ ರೇಷನ್ ಕಾರ್ಡ್ ಬಂದ್.! ಇಲ್ಲಿದೆ ಡೀಟೇಲ್ಸ್

ಅಕ್ರಮ ಬಿಪಿಎಲ್ ರೇಷನ್ ಕಾರ್ಡ್ ವಿರುದ್ಧ ಆಹಾರ ಇಲಾಖೆ ಅಧಿಕಾರಿಗಳ ಸಮರ. ಅನರ್ಹರ ಪಟ್ಟಿಗೆ ಯಾರೆಲ್ಲಾ ಸೇರಿದ್ದಾರೆ. ಸರ್ಕಾರದಿಂದ ಹಲವು ಯೋಜನೆಗಳು ಜಾರಿಯಾಗುತ್ತಿವೆ. ಅದರಲ್ಲೂ ರಾಜ್ಯ ಸರ್ಕಾರದ (State government) 5 ಗ್ಯಾರಂಟಿ ಯೋಜನೆಗಳು(guarantee schemes) ಜಾರಿಯಾದ ನಂತರ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹೀಗೆ ಹಲವು ಗುರುತಿನ ಚೀಟಿಗಳನ್ನು ಮಾಡಿಸಿಕೊಳ್ಳಲು ಜನ ಮುಗಿದಿದ್ದರು. ಅದರಲ್ಲೂ ಹಲವು ಯೋಜನೆಗಳಿಗೆ ರೇಷನ್ ಕಾರ್ಡ್ (Ration card) ಬಹಳ ಮುಖ್ಯವಾಗಿ ಬೇಕಾಗುತ್ತದೆ. ಆದ್ದರಿಂದ ಜನರು ಅಡ್ಡದಾರಿಯಲ್ಲಿ ರೇಷನ್ ಕಾರ್ಡ್ ಮಾಡಿಸುಕೊಳ್ಳುವ ಅನಿವಾರ್ಯತೆಗೆ
Categories: ಮುಖ್ಯ ಮಾಹಿತಿ
Hot this week
-
ಕೇವಲ ₹6.25 ಲಕ್ಷಕ್ಕೆ ದೇಶದ ನಂಬರ್ 1 ಕಾರು! 33Km ಮೈಲೇಜ್, 6 ಏರ್ಬ್ಯಾಗ್! ಮಧ್ಯಮ ವರ್ಗದ ಫ್ಯಾಮಿಲಿ ಕಾರು.
-
Akshaya Tritiya 2026: ಏಪ್ರಿಲ್ 19ರ ಅಕ್ಷಯ ತೃತೀಯದಂದು ಈ 5 ರಾಶಿಗಳಿಗೆ ಗಜಕೇಸರಿ ಯೋಗದ ಅದೃಷ್ಟ, ಭಾರಿ ಧನಲಾಭ.
-
ಭಾರತೀಯ ರೈಲ್ವೆಯಲ್ಲಿ 11,127 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ಬೃಹತ್ ನೇಮಕಾತಿ : SSLC, ITI, ಡಿಪ್ಲೋಮಾ ಪಾಸ್ ಆದವರು ಅರ್ಜಿ ಹಾಕಿ.
-
60 ವರ್ಷ ದಾಟಿದವರೇ ಗಮನಿಸಿ, ಟೆನ್ಶನ್ ಯಾಕೆ? ತಿಂಗಳಿಗೆ ₹17,000 ತಂದುಕೊಡುವ ಈ ಪೋಸ್ಟ್ ಆಫೀಸ್ ಸ್ಕೀಮ್ ಬಗ್ಗೆ ತಿಳ್ಕೊಳಿ
-
ದಿನವಿಡೀ AC ಹಾಕಿದ್ರೂ ಕರೆಂಟ್ ಬಿಲ್ ಕಮ್ಮಿ ಬರಬೇಕಾ? ಹಾಗಾದ್ರೆ ಈ 5 ಮ್ಯಾಜಿಕ್ ಟ್ರಿಕ್ ಬಳಸಿ!
Topics
Latest Posts
- ಕೇವಲ ₹6.25 ಲಕ್ಷಕ್ಕೆ ದೇಶದ ನಂಬರ್ 1 ಕಾರು! 33Km ಮೈಲೇಜ್, 6 ಏರ್ಬ್ಯಾಗ್! ಮಧ್ಯಮ ವರ್ಗದ ಫ್ಯಾಮಿಲಿ ಕಾರು.

- Akshaya Tritiya 2026: ಏಪ್ರಿಲ್ 19ರ ಅಕ್ಷಯ ತೃತೀಯದಂದು ಈ 5 ರಾಶಿಗಳಿಗೆ ಗಜಕೇಸರಿ ಯೋಗದ ಅದೃಷ್ಟ, ಭಾರಿ ಧನಲಾಭ.

- ಭಾರತೀಯ ರೈಲ್ವೆಯಲ್ಲಿ 11,127 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ಬೃಹತ್ ನೇಮಕಾತಿ : SSLC, ITI, ಡಿಪ್ಲೋಮಾ ಪಾಸ್ ಆದವರು ಅರ್ಜಿ ಹಾಕಿ.

- 60 ವರ್ಷ ದಾಟಿದವರೇ ಗಮನಿಸಿ, ಟೆನ್ಶನ್ ಯಾಕೆ? ತಿಂಗಳಿಗೆ ₹17,000 ತಂದುಕೊಡುವ ಈ ಪೋಸ್ಟ್ ಆಫೀಸ್ ಸ್ಕೀಮ್ ಬಗ್ಗೆ ತಿಳ್ಕೊಳಿ

- ದಿನವಿಡೀ AC ಹಾಕಿದ್ರೂ ಕರೆಂಟ್ ಬಿಲ್ ಕಮ್ಮಿ ಬರಬೇಕಾ? ಹಾಗಾದ್ರೆ ಈ 5 ಮ್ಯಾಜಿಕ್ ಟ್ರಿಕ್ ಬಳಸಿ!




