Category: ಮುಖ್ಯ ಮಾಹಿತಿ

  • ಕೇಂದ್ರದಿಂದ ಹೊಸ ಪಿಂಚಣಿ ಯೋಜನೆ ಘೋಷಣೆ ವೇತನದ ಶೇ. 50ರಷ್ಟು ಪೆನ್ಷನ್..!

    IMG 20240826 WA0000

    ಏಕೀಕೃತ ಪಿಂಚಣಿ ಯೋಜನೆ (Unified Pension Scheme, UPS): ಕೇಂದ್ರ ಸರ್ಕಾರಿ ನೌಕರರಿಗೆ ಪಿಂಚಣಿ(Pension) ಸುಧಾರಣೆಗಳಲ್ಲಿ ಹೊಸ ಯುಗ ಹಳೆಯ ಪಿಂಚಣಿ ಯೋಜನೆ (OPS) ಮತ್ತು ಹೊಸ ಪಿಂಚಣಿ ಯೋಜನೆ (NPS) ನಡುವಿನ ನಡೆಯುತ್ತಿರುವ ಸಂಘರ್ಷವನ್ನು ಪರಿಹರಿಸುವ ಉದ್ದೇಶದಿಂದ ಭಾರತ ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆ (UPS) ಎಂಬ ಹೊಸ ಪಿಂಚಣಿ  ವ್ಯವಸ್ಥೆ(New pension System)ಯನ್ನು ಪರಿಚಯಿಸಿದೆ. ಯುಪಿಎಸ್ ಅನ್ನು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿದೆ ಮತ್ತು ಮೂರು ವಿಭಿನ್ನ ರೀತಿಯ ಪಿಂಚಣಿ ಪ್ರಯೋಜನಗಳನ್ನು ನೀಡುವ ಮೂಲಕ

    Read more..


  • Vande Bharat Train: ವಂದೇ ಭಾರತ್ ರೈಲಿಗೆ ಮತ್ತೊಂದು ನಿಲುಗಡೆ..! ಇಲ್ಲಿದೆ ಡೀಟೇಲ್ಸ್

    IMG 20240825 WA0009

    ತುಮಕೂರು ನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು(Vande Bharat Express Rail) ನಿಲುಗಡೆ ದೊರಕಿದ ಪರಿಣಾಮ, ಸ್ಥಳೀಯರು ಮತ್ತು ವ್ಯಾಪಾರಿಗಳು ಹಲವು ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ತುಮಕೂರು ಸಂಸದ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಪ್ರಯತ್ನದ ಫಲವಾಗಿ, ಕೆಎಸ್‌ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ಮಾರ್ಗದಲ್ಲಿ ಈ ಮಹತ್ವದ ಸೇವೆ ಇದೀಗ ತುಮಕೂರಿಗೂ ವಿಸ್ತಾರಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • ಸರ್ಕಾರದಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

    IMG 20240825 WA0002

    ಕರ್ನಾಟಕ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಮಹತ್ವದ ಉಪಕ್ರಮವನ್ನು ಘೋಷಿಸಿದೆ. 2024-25 ನೇ ಶೈಕ್ಷಣಿಕ ವರ್ಷಕ್ಕೆ, ಇಲಾಖೆಯು ಅರ್ಹ ವಿದ್ಯಾರ್ಥಿಗಳಿಗೆ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಗಾಗಿ ಉಚಿತ ಪೂರ್ವ-ಪರೀಕ್ಷಾ ತರಬೇತಿಯನ್ನು ನೀಡುತ್ತಿದೆ. ಎಂಜಿನಿಯರಿಂಗ್ (Engineering) ಮತ್ತು ವೈದ್ಯಕೀಯದಂತಹ (Medical) ವೃತ್ತಿಪರ ಕೋರ್ಸ್‌ಗಳನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿಗೆ ಈ ಉಪಕ್ರಮವು ಉತ್ತಮ ಅವಕಾಶವಾಗಿದೆ. ಇದೇ ರೀತಿಯ ಎಲ್ಲಾ

    Read more..


  • ಬರೋಬ್ಬರಿ 156 ಔಷಧಗಳನ್ನು ಬ್ಯಾನ್‌ ಮಾಡಿದ ಸರ್ಕಾರ: ಆರೋಗ್ಯಕ್ಕೆ ಅಪಾಯಕಾರಿ ಲಿಸ್ಟ್ ಇಲ್ಲಿದೆ

    IMG 20240825 WA0001

    ಜ್ವರ, ಶೀತ, ಅಲರ್ಜಿ ಮತ್ತು ನೋವಿಗೆ ಬಳಸುವ ಔಷಧಿಗಳು ಸೇರಿದಂತೆ ವ್ಯಾಪಕವಾಗಿ ಮಾರಾಟವಾಗುವ 156 ಔಷಧಿಗಳನ್ನು ಬ್ಯಾನ್ (156 Medicines ban) ಮಾಡಿದ ಕೇಂದ್ರ ಸರ್ಕಾರ(central government). ಇಂದು ಮಾನವನು ಅನೇಕ ಖಾಯಿಲೆಗಳಿಗೆ, ರೋಗಗಳಿಗೆ ತುತ್ತಾಗಿದ್ದಾನೆ. ಇವೆಕ್ಕೆಲ್ಲಾ ಕಾರಣ ಅವನಲ್ಲಿಯೇ ಇದೆ. ಹಲವಾರು ರೀತಿಯ ಕಾಯಿಲೆಗಳು ಇಂದು ಮಾನವನ್ನು ಅವರಿಸಿಕೊಂಡು ಇಂಗ್ಲಿಷ್ ಮೆಡಿಸಿನ್ (English Medicine) ಗಳನ್ನು ತೆಗೆದುಕೊಳ್ಳುವ ಕಾಲ ಎದುರಾಗಿದೆ. ತನ್ನ ಕಾಯಿಲೆಗಳನ್ನು ದೂರ ಮಾಡಿಕೊಳ್ಳುವ ನಿಟ್ಟಿನಲ್ಲಿ ದಿನನಿತ್ಯ ಹಲವಾರು ಔಷದಿಗಳನ್ನು ಸೇವಿಸುತ್ತಿದ್ದಾನೆ. ಸಣ್ಣ ಪುಟ್ಟ

    Read more..


  • 1 ಲಕ್ಷ ರೂಪಾಯಿ ಸಾಲ & ಸಹಾಯಧನ ಪಡೆಯಲು ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

    IMG 20240824 WA0003

    ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಒಂದು ಸಂತಸದ ಸುದ್ದಿ!. ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ. ಇಂದು ಮಹಿಳೆಯರು ಮುಂದೆ ಬರಬೇಕೆಂಬ ಹಂಬಲ ಎಲ್ಲರಿಗೂ ಕೂಡ ಇದೆ. ಇದಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಆ ನಿಟ್ಟಿನಲ್ಲಿ ನೋಡುವುದಾದರೆ ಮಹಿಳೆಯರಿಗಾಗಿ ಹಾಗೂ ಅವರು ತಮ್ಮ ಸ್ವಂತ ಉದ್ಯಮಗಳನ್ನು ಪ್ರಾರಂಭಿಸಲು ಹಲವಾರು ರೀತಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಲೇ ಬಂದಿದೆ. ಅದೇ ರೀತಿಯಾಗಿ ಇದೀಗ ರಾಜ್ಯದ ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. 2024-25ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ

    Read more..


  • Bank Holidays: ಸೆಪ್ಟೆಂಬರ್ ತಿಂಗಳು ಬರೋಬ್ಬರಿ 14 ದಿನ ಬ್ಯಾಂಕ್ ರಜೆ, ಇಲ್ಲಿದೆ ರಜೆ ಲಿಸ್ಟ್!

    IMG 20240824 WA0000

    ಸೆಪ್ಟೆಂಬರ್‌ನಲ್ಲಿ ಬ್ಯಾಂಕುಗಳಿಗೆ ರಜೆಗಳ ಸುರಿಮಳೆ! ಗಣೇಶೋತ್ಸವ(Ganeshotsava), ಈದ್ ಮಿಲಾದ್(Eid Milad) ಸೇರಿದಂತೆ ಒಟ್ಟು 14 ದಿನಗಳ ರಜೆ ಇದೆ. ಎರಡನೇ ಮತ್ತು ನಾಲ್ಕನೇ ಶನಿವಾರ, ಭಾನುವಾರಗಳ ಜೊತೆಗೆ ಹಲವು ಪ್ರಾದೇಶಿಕ ರಜೆಗಳೂ ಇವೆ. ನಿಮ್ಮ ಬ್ಯಾಂಕ್ ಯಾವೆಲ್ಲಾ ದಿನ ಮುಚ್ಚಿರುತ್ತದೆ ಎಂದು ತಿಳಿಯಲು ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸೆಪ್ಟೆಂಬರ್ 2024 ರಲ್ಲಿ, ಭಾರತದ ವಿವಿಧ

    Read more..


  • ‘ರಾಜ್ಯ ಸರ್ಕಾರಿ ನೌಕಕರಿಗೆ ‘ಸಿಎಂ ಖಡಕ್ ಆದೇಶ..! ಶಿಸ್ತುಕ್ರಮ’ದ ಎಚ್ಚರಿಕೆ!

    IMG 20240823 WA0007

    ರಾಜ್ಯ ಸರ್ಕಾರದ ನೌಕರರು ತಮ್ಮ ಸೇವಾ ಸಂಬಂಧಿತ ಮನವಿಗಳನ್ನು ಸರಿಯಾದ ನಿಯಮಪ್ರಕಾರ ಸಲ್ಲಿಸಬೇಕೆಂದು ಮುಖ್ಯಮಂತ್ರಿಯವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ದಿನಾಂಕ 21.08.2024 ರಂದು ಹೊರಡಿಸಿದ ಟಿಪ್ಪಣಿಯಲ್ಲಿ, ಸರ್ಕಾರದ ಆದೇಶಗಳಂತೆ ನೌಕರರು ತಮ್ಮ ಸೇವಾ ಸಮಸ್ಯೆಗಳ ಬಗ್ಗೆ ಸರಿಯಾದ ಚಾನಲ್ ಮೂಲಕವೇ ಮನವಿಗಳನ್ನು ಸಲ್ಲಿಸಬೇಕು, ನೇರವಾಗಿ ಸಚಿವರು ಅಥವಾ ಶಾಸಕರಿಗೆ, ಮುಖ್ಯಮಂತ್ರಿಗೆ ಮನವಿಗಳನ್ನು ಸಲ್ಲಿಸದಿರುವಂತೆ ಸೂಚನೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಅ .31 ರೊಳಗೆ ರೇಷನ್ ಕಾರ್ಡ್ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.! ಇಲ್ಲಿದೆ ಡೀಟೇಲ್ಸ್

    IMG 20240823 WA0004

    ಪಡಿತರ ಚೀಟಿದಾರರಿಗಾಗಿ ‘ ಇ-ಕೆವೈಸಿ(E-KYC)’ ಕಡ್ಡಾಯ: ಆಗಸ್ಟ್ 31ರೊಳಗೆ ಕುಟುಂಬದ ಸದಸ್ಯರ ಮಾಹಿತಿ ನವೀಕರಿಸಿ ಕರ್ನಾಟಕ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೊಂದು ಮಹತ್ವದ ಸೂಚನೆ: E-KYC Mandatory for Ration Card Holders: Update Family Member Details by August 31//: 2024 ಆಗಸ್ಟ್ 31ರೊಳಗೆ ನಿಮ್ಮ ಕುಟುಂಬದ ಎಲ್ಲ ಸದಸ್ಯರ ‘ಈ-ಕೆವೈಸಿ’ (Electronic-Know Your Customer) ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಸಂಪೂರ್ಣವಾಗಿ ಪಾಲಿಸಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದು, ‘ಈ-ಕೆವೈಸಿ’

    Read more..