Category: ಮುಖ್ಯ ಮಾಹಿತಿ

  • ಕೇಂದ್ರದ ಈ ಯೋಜನೆ ಅಡಿಯಲ್ಲಿ ಸಿಗಲಿದೆ  20% ಸಬ್ಸಿಡಿಯೊಂದಿಗೆ 10 ಲಕ್ಷ ಸಾಲ.!

    IMG 20240822 WA0003

    ಪ್ರಧಾನ ಮಂತ್ರಿ ರೋಜ್ಗರ್ ಯೋಜನೆಯಡಿ(Pradhan Mantri Rozgar Yojana), ಫಲಾನುಭವಿಗಳಿಗೆ ರೂ 10 ಲಕ್ಷದವರೆಗೆ ಸಾಲ(loan). ಪ್ರಧಾನ ಮಂತ್ರಿ ರೋಜ್‌ಗಾರ್ ಯೋಜನೆ ಅಥವಾ PMRY ಕೇಂದ್ರ ಸರ್ಕಾರದ ಉಪಕ್ರಮವಾಗಿದ್ದು, ನಿರುದ್ಯೋಗಿಯಾಗಿರುವ ವಿದ್ಯಾವಂತ ಯುವಕರಿಗೆ ಸ್ವಯಂ ಉದ್ಯೋಗ (Self Employe) ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. 1993 ರಲ್ಲಿ ಪ್ರಾರಂಭವಾದ ಈ ಯೋಜನೆಯು ಯುವಕರು ಮತ್ತು ಮಹಿಳೆಯರಿಗೆ ನಿರುದ್ಯೋಗಿ ಸಾಲವನ್ನು ನೀಡುತ್ತದೆ. ಈ ಯೋಜನೆಯಡಿಯಲ್ಲಿ, ಉದಯೋನ್ಮುಖ ಉದ್ಯಮಿಗಳು ಸೇವೆ, ವ್ಯಾಪಾರ, ಉತ್ಪಾದನೆ, ಇತ್ಯಾದಿ ಕ್ಷೇತ್ರಗಳಲ್ಲಿ ವ್ಯಾಪಾರ ಉದ್ಯಮವನ್ನು ಪ್ರಾರಂಭಿಸಲು

    Read more..


  • 7th Pay Commission:  ರಾಜ್ಯ ಸರ್ಕಾರಿ ನೌಕರರಿಗೆ  ಬಂಪರ್ ಗುಡ್ ನ್ಯೂಸ್..!

    IMG 20240822 WA0000

    ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಸೆಪ್ಟೆಂಬರ್ ನಲ್ಲಿ ಹೆಚ್ಚಳವಾಗಲಿದೆ DA. ತುಟ್ಟಿಭತ್ಯೆ (Dearness Allowance) ಹಣದುಬ್ಬರದ ಪರಿಣಾಮವನ್ನು ಸರಿದೂಗಿಸಲು ಉದ್ಯೋಗಿಗಳಿಗೆ ನೀಡಲಾಗುವ ಮೂಲ ವೇತನದ ನಿಗದಿತ ಶೇಕಡಾವಾರು ಪ್ರಮಾಣವನ್ನು ಸೂಚಿಸುತ್ತದೆ. ಹೆಚ್ಚಿನ ಸಂಬಳ ರಚನೆಗಳಲ್ಲಿ ಇದು ಸಾಮಾನ್ಯ ಅಂಶವಾಗಿದೆ. ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ಯೋಗಿಗಳು ತಮ್ಮ ಸಂಬಳದಲ್ಲಿ ಈ ಅಂಶವನ್ನು ಹೊಂದಿದ್ದಾರೆ. ಖಾಸಗಿ ವಲಯಗಳಿಗೆ, ಕಂಪನಿಗಳು ಅದನ್ನು ಒದಗಿಸಲು ಕಾನೂನಿನಿಂದ ಬದ್ಧವಾಗಿಲ್ಲ, ಆದರೆ ಕೆಲವು ಕಂಪನಿಗಳು ಇನ್ನೂ ಮೂಲ ವೇತನದ ಶೇಕಡಾವಾರು ಮೊತ್ತವನ್ನು ತುಟ್ಟಿ

    Read more..


  • Annabhagya: ಪಡಿತರ ಚೀಟಿದಾರರಿಗೆ ಅನ್ನಭಾಗ್ಯದ ಒಟ್ಟು 10 ಕೆಜಿ ಅಕ್ಕಿ ನೀಡಲು ಸರ್ಕಾರ ತೀರ್ಮಾನ..!

    IMG 20240822 WA0001

    ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ. ಅನ್ನ ಭಾಗ್ಯ ಯೋಜನೆಯು (Anna bhagya scheme) ಕರ್ನಾಟಕ ಸರ್ಕಾರದ ಕಡೆಯಿಂದ ಸಮಾಜದ ಕಡಿಮೆ ಅದೃಷ್ಟವಂತ ವರ್ಗದವರಿಗೆ ಸಹಾಯ ಮಾಡುವ ಒಂದು ಮಹತ್ವದ ಯೋಜನೆಯಾಗಿದೆ. ಕೇಂದ್ರ ಸರ್ಕಾರವು ಬಡವರಿಗಾಗಿ ಅನ್ನ ಭಾಗ್ಯ ಮತ್ತು ಮುಖ್ಯವಾಗಿ ಬಿಪಿಲ್ ಕಾರ್ಡ್ ದಾರರಿಗೆ (BPL Card)  ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • Gruhalakshmi: 2000/- ಪೆಂಡಿಂಗ್ ಹಣ ನಿನ್ನೆ ಜಮಾ.!ಈ ಜಿಲ್ಲೆಯ ಮಹಿಳೆಯರು ಸ್ಟೇಟಸ್ ಚೆಕ್ ಮಾಡಿ!

    gruhalakshmii

    ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಜೂನ್-2024 ತಿಂಗಳ ರೂ 2,000 ಹಣವನ್ನು(Gruhalakshmi april amount) ಬಿಡುಗಡೆ ಮಾಡಲಾಗಿದೆ. ಈ ತಿಂಗಳ ಒಳಗೆ ಈ ಹಣ ಪ್ರತಿಯೊಬ್ಬರ ಖಾತೆಗೂ ತಲುಪಲಿದೆ. ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗೃಹಲಕ್ಷ್ಮಿ 2000/- ಹಣ ಜಮಾ..! ಈಗಾಗಲೇ

    Read more..


  • Train Update: ಈ ಜಿಲ್ಲೆಗಳಿಗೆ ವಿಶೇಷ ರೈಲುಗಳು ಪ್ರಾರಂಭ ವೇಳಾಪಟ್ಟಿ ಇಲ್ಲಿದೆ!

    IMG 20240820 WA0002

    ಬೆಂಗಳೂರಿನಿಂದ ವಿಶೇಷ ರೈಲುಗಳು(Special trains from Bengaluru): ಹಬ್ಬದ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆಯ ಹೊಸ ಕ್ರಮ ಸ್ನೇಹಿತರೆ, ಹಬ್ಬದ ಸೀಸನ್(festive season) ಇನ್ನೇನು ಶುರುವಾಗಿದೆ. ಹಬ್ಬದ ದಿನಗಳಲ್ಲಿ, ಬೇರೆಯಡೆ ಕೆಲಸ ನಿರ್ವಹಿಸುತ್ತಿರುವವರು ತಮ್ಮ ಮನೆಯನ್ನು ನೆನಪಿಸುತ್ತಾರೆ. ಹಬ್ಬದ ಸಂಭ್ರಮವನ್ನು ತಮ್ಮ ಕುಟುಂಬದೊಂದಿಗೆ ಹಂಚಿಕೊಳ್ಳಲು, ಮನೆಗೆ ತೆರಳಿ, ಹಬ್ಬವನ್ನು ಸಂತಸದಿಂದ ಆಚರಿಸಲು ಬಯಸುತ್ತಾರೆ. ಈ ಕಾರಣಕ್ಕಾಗಿ, ನೈಋತ್ಯ ರೈಲ್ವೆ (South Western Railway) ಊರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಸ ಕ್ರಮಗಳನ್ನು ಕೈಗೊಂಡಿದೆ. ಇಲ್ಲಿದೆ

    Read more..


  • Bharat Bandh : ಆಗಸ್ಟ್‌ 21ರಂದು ಭಾರತ್ ಬಂದ್! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    IMG 20240820 WA0000

    ದೇಶದಾದ್ಯಂತ ಆಗಸ್ಟ್ 21ರಂದು ಭಾರತ್ ಬಂದ್(Bharat Bandh)! ಭಾರತ್ ಬಂದ್ ಗೆ ಕಾರಣವೇನು? ಈಗಾಗಲೇ ದೇಶದಲ್ಲಿ ಹಲವು ಘಟನೆಗಳು ನಡೆಯುತ್ತವೆ, ಅದರಲ್ಲೂ ಇತ್ತೀಚಿಗೆ ಕೊಲ್ಕತ್ತಾ ವೈದ್ಯೆಯ ಪ್ರಕರಣದ ವಿರುದ್ಧ ಹಲವಾರು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಈ ಸಂಘರ್ಷಗಳ ನಡುವೆಯಲ್ಲಿಯೇ ರಾಜ್ಯದಲ್ಲಿ ಮತ್ತೊಂದು ಪ್ರತಿಭಟನೆ ನಡೆಯುತ್ತಿದೆ. ಹೌದು ಆಗಸ್ಟ್ 21ರಂದು ಭಾರತ್ ಬಂದ್ (Bharath bandh) ಗೆ ಕರೆ ನೀಡಲಾಗಿದೆ. ಈ ಭಾರತ್ ಬಂದ್ ಗೆ ಕರೆ ನೀಡಿದವರು ಯಾರು? ಇದಕ್ಕೆ ಕಾರಣವೇನು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

    Read more..


  • LPG Gas Subsidy: ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಭಾರಿ ಇಡಿಕೆ ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    IMG 20240819 WA0003

    ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು, ಮೋದಿ ಸರ್ಕಾರವು ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಮಾಜದ ಎಲ್ಲ ವರ್ಗಗಳಿಗೂ ಅದರ ಪ್ರಯೋಜನವನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ. ಈ ಯೋಜನೆಗಳು ವಿಶೇಷವಾಗಿ ಮಹಿಳೆಯರ ಸ್ವಾವಲಂಬನೆಯತ್ತ ದಾರಿತೋರುವಂತಿವೆ, ಅವರ ಜೀವನಮಟ್ಟವನ್ನು ಸುಧಾರಿಸಲು ಪ್ರಯತ್ನಿಸುತ್ತವೆ, ಹಾಗೂ ಇತರ ಸಮುದಾಯಗಳಿಗೂ ಮಹತ್ವದ ಬೆಂಬಲವನ್ನು ಒದಗಿಸುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಕೆಲವು ಪ್ರಮುಖ

    Read more..


  • 7th Pay Commission: ಬಂಪರ್ ಗುಡ್ ನ್ಯೂಸ್..! ಹಳೆ ಪಿಂಚಣಿ ಯೋಜನೆ ಮರುಜಾರಿಗೆ ಸಿಎಂ ಭರವಸೆ!

    IMG 20240818 WA0005

    7ನೇ ರಾಜ್ಯ ವೇತನ ಆಯೋಗ(7th pay commission)ದ ವರದಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ನಮ್ಮಭಿಮಾನದ ಅಭಿನಂದನೆ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಹೊಸ ಸುದ್ದಿಯನ್ನು ನಡೆಯುತ್ತಾರೆ. ಸರಕಾರಿ ನೌಕರರ ಬೇಡಿಕೆಗಳ ಬಗ್ಗೆ ಸರಕಾರ ಸದಾ ಸಕಾರಾತ್ಮಕ ನಿಲುವು ತಳೆದಿದೆ ಎಂದು ಸಿಎಂ ಭರವಸೆ ನೀಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ಪಿಂಚಣಿ

    Read more..