Category: ಮುಖ್ಯ ಮಾಹಿತಿ
-
Gruhalakshmi: ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಈ ಮಹಿಳೆಯರಿಗೆ ಜಮಾ..!

ಕರ್ನಾಟಕ ರಾಜ್ಯ ಸರ್ಕಾರವು ಪರಿಚಯಿಸಿದ ಗೃಹ ಲಕ್ಷ್ಮಿ ಯೋಜನೆ(Gruhalakshmi scheme)ಯು ಅಗತ್ಯವಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿದೆ. ಕುಟುಂಬದ ಮುಖ್ಯಸ್ಥ ಮಹಿಳೆಗೆ ಮಾಸಿಕ 2000 ರೂ. ಭತ್ಯೆ ಪಡೆದುಕೊಳ್ಳುವ ಅವಕಾಶವನ್ನು ಈ ಯೋಜನೆ ನೀಡುತ್ತಾ ಬಂದಿದೆ. ಗೃಹ ಲಕ್ಷ್ಮಿ ಯೋಜನೆ ಜಾರಿಯಾಗಿರುವುದರಿಂದ ರಾಜ್ಯವು ಸಂತಸಗೊಂಡಿರುವ ಈ ಸಮಯದಲ್ಲಿ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿಯ ಹಣ ಬಾರದಿರುವುದು ಕೆಲ ಮಹಿಳೆಯರಲ್ಲಿ ಆತಂಕವನ್ನು ಉಂಟು ಮಾಡಿದೆ. ಗೃಹಲಕ್ಷ್ಮಿ ಯೋಜನೆಯ ಹೆಚ್ಚಿನ ಫಲಾನುಭವಿಗಳು ಮಾಸಿಕ ಕರ್ನಾಟಕ ಸರ್ಕಾರದಿಂದ ತಮ್ಮ ಪಾವತಿಗಳನ್ನು ಸ್ವೀಕರಿಸಿದರೆ,
Categories: ಮುಖ್ಯ ಮಾಹಿತಿ -
Mpox virus : ಎಲ್ಲೆಡೆ ಭಾರಿ ಹರಡುತ್ತಿದೆ ಮಂಕಿ ಫಾಕ್ಸ್, ಎಚ್ಚರಿಕೆ..! ಕೊರೋನ ನಂತರ mpox ಸರದಿ

ಕೊರೋನಾ ನಂತರ ಮತ್ತೊಂದು ಸೋಂಕು, ಇದೀಗ MPOX ಸರದಿ! ಯಾವುದು ಈ ವೈರಸ್, ಲಕ್ಷಣಗಳೇನು? ಕೆಲವು ಸಮಯದ ಹಿಂದೆ ಕೊರೋನಾ ಎಂಬ ಮಹಾ ಮಾರಿ ಸೋಂಕು ಇಡೀ ಪ್ರಪಂಚವನ್ನೇ ಅವರಿಕೊಂಡಿತ್ತು. ಈ ಒಂದು ಕೊರೋನಾ (Corona )ಎಂಬ ವೈರಸ್ ನಿಂದ ಬಹಳಷ್ಟು ಕಷ್ಟ ನೋವುವನ್ನು ಎದುರಿಸಿದ್ದು ಆಯಿತು. ಅಷ್ಟೇ ಅಲ್ಲದೆ ಸಾವಿರ ಸಾವಿರ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡರು. ಹಾಗೆಯೇ ದೇಶದ ಮೇಲೆ ದೊಡ್ಡ ಪ್ರಮಾಣದ ಹೊಡೆತ ಬಿದ್ದು ಹಲವಾರು ತೊಂದರೆಗಳು ಎದುರಾಗಿವೆ. ಈಗಷ್ಟೇ ಕೊರೋನಾ ಎಂಬ
Categories: ಮುಖ್ಯ ಮಾಹಿತಿ -
Pradhan Mantri Awas Yojana: ಪ್ರಧಾನ ಮಂತ್ರಿ ಆವಾಸ್ ಯೋಜನೆ ಮನೆ ಪಡೆಯಲು ಹೀಗೆ ಅಪ್ಲೈ ಮಾಡಿ..!

ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) 2.0, ಅರ್ಜಿ ಸಲ್ಲಿಸಲು ಅನುಮೋದನೆ. ಇಂದು ಹಲವಾರು ಜನರು ಬಾಡಿಗೆ ಮನೆ ಅಥವಾ ಸಣ್ಣ ಪುಟ್ಟ ಗುಡಿಸಲುಗಳಲ್ಲಿ ವಾಸವಿದ್ದಾರೆ. ಮಳೆಯಿಂದ ಹಾನಿ ಅಥವಾ ಇನ್ನಾವುದೇ ತೊಂದರೆಗಳು ಉಂಟಾದಾಗ ವಾಸವಿರಲು ಬಹಳ ಕಷ್ಟ ಪಡುತ್ತಾರೆ. ತಮ್ಮ ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಲು ದಿನವಿಡಿ ದುಡಿದು ಹಣ ಕೂಡಿಟ್ಟುಕೊಳ್ಳುತ್ತಾರೆ. ತಮಗೆ ಒಂದು ಸ್ವಂತ ಮನೆ ಇರಲು ಇಷ್ಟ ಪಡುತ್ತಾರೆ. ಅಂತಹವರು ಇನ್ನು ಚಿಂತಿಸುವ ಅವಶ್ಯಕತೆ ಇಲ್ಲ ಏಕೆಂದರೆ ಕೇಂದ್ರ ಸರ್ಕಾರದಿಂದ ಗೂಡ್ ನ್ಯೂಸ್
Categories: ಮುಖ್ಯ ಮಾಹಿತಿ -
ಬ್ಯಾಂಕ್ ಲೋನ್ & EMI ಕಟ್ಟವ ಗ್ರಾಹಕರಿಗೆ ಹೊಸ ರೂಲ್ಸ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನಿಮ್ಮ ಲೋನ್ ಬಾಕಿ ಇದೆಯಾ? ಇನ್ನು EMI ಪಾವತಿ ಬಾಕಿ ಇದ್ದಲ್ಲಿ, ಸುದ್ದಿಯನ್ನು ಪೂರ್ತಿಯಾಗಿ ಓದಿ. ಇಂದು ಎಲ್ಲರೂ ತಮ್ಮ ತಮ್ಮ ಜೀವನ ಉತ್ತಮ ರೀತಿಯಲ್ಲಿ ನಡೆಯಲು ದುಡಿದು ಹಣ ಸಂಪಾದನೆ ಮಾಡುತ್ತಾರೆ. ಆದರೂ ಕೆಲವೊಂದು ಸಮಯದಲ್ಲಿ ತಾವು ದುಡಿದ ಹಣ ತಮ್ಮ ಜೀವನಕ್ಕೆ ಅಥವಾ ಇನ್ನಾವುದೇ ಖರ್ಚು ವೆಚ್ಚಗಳಿಗೆ ಸಾಕಾಗದಾಗ ಸಾಲದ ಮೊರೆ ಹೋಗುತ್ತಾರೆ. ಅದಕ್ಕಾಗಿ ಹಲವಾರು ರೀತಿಯ ಸಾಲ ಸೌಲಭ್ಯ (Loan) ಪಡೆಯುತ್ತಾರೆ. ಹೀಗೆ ಪಡೆದ ಸಾಲ ಸೌಲಭ್ಯ ತೀರಿಸಲು ಆಗದೆ ದುಃಖ ಪಡುತ್ತಾರೆ.
Categories: ಮುಖ್ಯ ಮಾಹಿತಿ -
Loan scheme: ಕೇಂದ್ರ ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ 50,000/- ರೂ. ವರೆಗೆ ಸಾಲ ಸೌಲಭ್ಯ

ಬೀದಿ ಬದಿ ವ್ಯಾಪಾರ ಮತ್ತು ಸಣ್ಣ ಪುಟ್ಟ ವ್ಯಾಪಾರಗಳನ್ನು ಮಾಡುವ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಪ್ರಧಾನ ಮಂತ್ರಿ ಸ್ಟ್ರೀಟ್ ವೆಂಡರ್ಸ್ ಆತ್ಮನಿರ್ಭರ್ ನಿಧಿ (PM Street vendors Vendors Atmanirbhar Nidhi scheme) ಯೋಜನೆಯು ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು 50,000 ರೂ.ಗಳವರೆಗೆ ಕಡಿಮೆ ಬಡ್ಡಿ ದರ (low interest rate)ದಲ್ಲಿ ಸಾಲ(loan) ನೀಡುವ ಒಂದು ಅದ್ಭುತ ಅವಕಾಶವಾಗಿದೆ. ಈ ಯೋಜನೆಯು ಕೇಂದ್ರ ಸರ್ಕಾರದಿಂದ ಬೆಂಬಲಿತವಾಗಿದೆ ಬೀದಿ ಬದಿಯ ಸಣ್ಣ ವ್ಯಾಪಾರಿಗಳಿಗೆ
Categories: ಮುಖ್ಯ ಮಾಹಿತಿ -
ಬರೋಬ್ಬರಿ 83 ಲಕ್ಷ ರೂಪಾಯಿ ಸಿಗುವ ಪೋಸ್ಟ್ ಆಫೀಸ್ ನಾ ಹೊಸ ಸ್ಕೀಮ್ ಗೆ ಮುಗಿಬಿದ್ದ ಜನ!

ಗುಡ್ ನ್ಯೂಸ್, ಪೋಸ್ಟ್ ಆಫೀಸ್ ನಲ್ಲಿ 3,500 ರೂ ಠೇವಣಿ ಮಾಡಿದರೆ ದೊಡೆಯುತ್ತದೆ 83 ಲಕ್ಷ. ಭಾರತದಲ್ಲಿ ಹೂಡಿಕೆದಾರರಿಗೆ ವ್ಯಾಪಕ ಶ್ರೇಣಿಯ ಠೇವಣಿ(invest) ಮತ್ತು ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಿವೆ (post office investment schemes). ಈ ಪೋಸ್ಟ್ ಆಫೀಸ್ ಹೂಡಿಕೆಗಳು ಹೆಚ್ಚಿನ ಬಡ್ಡಿದರ ಮತ್ತು ತೆರಿಗೆ ಪ್ರಯೋಜನಗಳನ್ನು ಒದಗಿಸುವ ಹಲವಾರು ಉಳಿತಾಯ ಯೋಜನೆಗಳನ್ನು ಒಳಗೊಂಡಿವೆ ಮತ್ತು ಮುಖ್ಯವಾಗಿ, ಭಾರತ ಸರ್ಕಾರದ ಸಾರ್ವಭೌಮ ಖಾತರಿಯನ್ನು ಹೊಂದಿರುತ್ತದೆ. ಬಡ್ಡಿ ದರಗಳು(interest rates), ಪ್ರಮುಖ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳು, ಅಧಿಕಾರಾವಧಿ
Categories: ಮುಖ್ಯ ಮಾಹಿತಿ -
New Ration Card: ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್ ಗುಡ್ ನ್ಯೂಸ್!

ಹೊಸ ರೇಷನ್ ಕಾರ್ಡ್, ಫಲಾನುಭವಿಗಳುಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಪಡಿತರ ಚೀಟಿಗಳು(Ration card) ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಸಬ್ಸಿಡಿ (subsidy) ಆಹಾರ ಧಾನ್ಯವನ್ನು ಖರೀದಿಸಲು ಅರ್ಹರಾಗಿರುವ ಕುಟುಂಬಗಳಿಗೆ ಭಾರತದಲ್ಲಿ ರಾಜ್ಯ ಸರ್ಕಾರಗಳು ನೀಡುವ ಅಧಿಕೃತ ದಾಖಲೆಯಾಗಿದೆ. ಇದರ ಮೂಲಕ ಅನೇಕ ಸೌಲಭ್ಯಗಳು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ನಿಂದ ಭಾರತೀಯರಿಗೆ ಗುರುತಿಸುವಿಕೆಯ ಸಾಮಾನ್ಯ ರೂಪವಾಗಿಯೂ ಇದು ಕಾರ್ಯ ನಿರ್ವಹಿಸಿತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
-
ಗೃಹಜ್ಯೋತಿ ಗ್ರಾಹಕರಿಗೆ ಶಾಕ್: ಕರೆಂಟ್ ಬಿಲ್ನಲ್ಲಿ ದಿಢೀರ್ ಏರಿಕೆ, ಇಲ್ಲಿದೆ ಮಾಹಿತಿ!

ಗೃಹಜ್ಯೋತಿಯಿಂದ ಬಿಗ್ ಶಾಕ್, ಶೂನ್ಯ ಬರುತ್ತಿದ್ದ ಕರೆಂಟ್ ಬಿಲ್ ನಲ್ಲಿ ದಿಢೀರ್ ಏರಿಕೆ! ಗೃಹ ಜ್ಯೋತಿ ಯೋಜನೆಯು ಕರ್ನಾಟಕ ಸರ್ಕಾರದ (Karnataka government) ಐದು ಗ್ಯಾರಂಟಿ ಯೋಜನೆಗಳಲ್ಲಿ ಇದು ಕೂಡ ಒಂದು ಪ್ರಮುಖ ಯೋಜನೆಯಾಗಿದ್ದು, ಇದು ಕರ್ನಾಟಕದ ಪ್ರತಿ ಗೃಹ ಬಳಕೆದಾರರಿಗೆ 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್(free current) ಅನ್ನು ಒದಗಿಸುತ್ತದೆ. ಇದರಿಂದ ಹಲವಾರು ಜನರು ತಮ್ಮ ತಮ್ಮ ಮನೆಯ ದೀಪಗಳನ್ನು ಬೆಳಗಿಸಿಕೊಂಡಿದ್ದಾರೆ. ಆದರೆ ಇದೀಗ ಗೃಹಜ್ಯೋತಿ (Gruhajyothi) ಯಿಂದ ಒಂದು ಬಿಗ್ ಶಾಕ್ ತಿಳಿದು ಬಂದಿದೆ.
Categories: ಮುಖ್ಯ ಮಾಹಿತಿ -
ವರಮಹಾಲಕ್ಷ್ಮಿ ಹಬ್ಬ ಯಾವಾಗ? ಮುಹೂರ್ತ ಪೂಜಾ ವಿಧಿ, ವಿಧಾನ ಮಹತ್ವ ತಿಳಿಯಿರಿ..!

ಶ್ರಾವಣ ಮಾಸವು ಕರ್ನಾಟಕದಲ್ಲಿ ಹೆಣ್ಣುಮಕ್ಕಳಿಗೆ ಹಬ್ಬದಂತೆ. ಈ ಮಾಸದಲ್ಲಿ ಪ್ರತಿ ದಿನವೂ ಒಂದು ದೇವತೆಯ ಆರಾಧನೆ. ಈಶ್ವರ, ಮಂಗಳಗೌರಿ ಮತ್ತು ವರಲಕ್ಷ್ಮಿ ದೇವಿಯರು ವಿಶೇಷ ಪೂಜೆ ಪಡೆಯುತ್ತಾರೆ. ಆದರೆ, ಶ್ರಾವಣ ಶುಕ್ರವಾರಗಳು ಇನ್ನೂ ವಿಶೇಷ. ಹುಣ್ಣಿಮೆಯ ಹಿಂದಿನ ಶುಕ್ರವಾರ, ಅಂದರೆ ಆಗಸ್ಟ್ 16ರಂದು ವರಲಕ್ಷ್ಮಿ ವ್ರತವನ್ನು ಆಚರಿಸುವ ಮೂಲಕ, ಸಂಪತ್ತಿನ ದೇವಿಯಾದ ಲಕ್ಷ್ಮಿಯನ್ನು ಪೂಜಿಸುವ ಮೂಲಕ ಸುಖ-ಸಂತೋಷ, ಸಮೃದ್ಧಿಗಾಗಿ ಪ್ರಾರ್ಥಿಸಲಾಗುತ್ತದೆ. ಬನ್ನಿ ಹಾಗಿದ್ರೆ ಈ ವರದಿಯಲ್ಲಿ 2024 ರಲ್ಲಿ ಆಚರಿಸಲಾಗುವ ವರ ಮಹಾ ಲಕ್ಷ್ಮಿ ಪೂಜೆಯ ಮುಹೂರ್ತ,
Categories: ಮುಖ್ಯ ಮಾಹಿತಿ
Hot this week
-
9020mAh ಬ್ಯಾಟರಿ ಇರುವ ಅತ್ಯಂತ ತೆಳುವಾದ ಸ್ಮಾರ್ಟ್ಫೋನ್, Vivo T5 Pro 5G ಫೋನ್; ಬೆಲೆ ಎಷ್ಟು ಗೊತ್ತಾ?
-
ಕೇವಲ 5 ಲಕ್ಷಕ್ಕೆ 34km ಮೈಲೇಜ್ ಕೊಡುವ ಮಧ್ಯಮ ವರ್ಗದವರ ‘ಬೆಂಜ್’: ಮಾರುತಿ ವ್ಯಾಗನ್-ಆರ್ಗೆ ಯಾಕಿಷ್ಟು ಡಿಮ್ಯಾಂಡ್?
-
ನಿಮ್ಮ ಮನೆ, ಅಂಗಡಿಯಲ್ಲಿರುವ ‘CCTV ಕ್ಯಾಮೆರಾ’ ನಿಮ್ಮನ್ನೇ ಕದ್ದು ನೋಡುತ್ತಿದೆಯಾ? ಚೀನಾ ಸಿಸಿಟಿವಿ ಕ್ಯಾಮೆರಾಗಳು ಬ್ಯಾನ್.!
-
PM KUSUM-B Scheme Karnataka: ಸೋಲಾರ್ ಪಂಪ್ಸೆಟ್ಗಳಿಗೆ 80% ಸಬ್ಸಿಡಿ! ಅರ್ಜಿ ಸಲ್ಲಿಸುವ ವಿಧಾನ ಮತ್ತು ಸಂಪೂರ್ಣ ಮಾಹಿತಿ.
-
Karnataka Petrol Price Today: ಏಪ್ರಿಲ್ 5ರ ಜಿಲ್ಲಾವಾರು ಪೆಟ್ರೋಲ್, ಡೀಸೆಲ್ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
Topics
Latest Posts
- 9020mAh ಬ್ಯಾಟರಿ ಇರುವ ಅತ್ಯಂತ ತೆಳುವಾದ ಸ್ಮಾರ್ಟ್ಫೋನ್, Vivo T5 Pro 5G ಫೋನ್; ಬೆಲೆ ಎಷ್ಟು ಗೊತ್ತಾ?

- ಕೇವಲ 5 ಲಕ್ಷಕ್ಕೆ 34km ಮೈಲೇಜ್ ಕೊಡುವ ಮಧ್ಯಮ ವರ್ಗದವರ ‘ಬೆಂಜ್’: ಮಾರುತಿ ವ್ಯಾಗನ್-ಆರ್ಗೆ ಯಾಕಿಷ್ಟು ಡಿಮ್ಯಾಂಡ್?

- ನಿಮ್ಮ ಮನೆ, ಅಂಗಡಿಯಲ್ಲಿರುವ ‘CCTV ಕ್ಯಾಮೆರಾ’ ನಿಮ್ಮನ್ನೇ ಕದ್ದು ನೋಡುತ್ತಿದೆಯಾ? ಚೀನಾ ಸಿಸಿಟಿವಿ ಕ್ಯಾಮೆರಾಗಳು ಬ್ಯಾನ್.!

- PM KUSUM-B Scheme Karnataka: ಸೋಲಾರ್ ಪಂಪ್ಸೆಟ್ಗಳಿಗೆ 80% ಸಬ್ಸಿಡಿ! ಅರ್ಜಿ ಸಲ್ಲಿಸುವ ವಿಧಾನ ಮತ್ತು ಸಂಪೂರ್ಣ ಮಾಹಿತಿ.

- Karnataka Petrol Price Today: ಏಪ್ರಿಲ್ 5ರ ಜಿಲ್ಲಾವಾರು ಪೆಟ್ರೋಲ್, ಡೀಸೆಲ್ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ.


