Category: ಮುಖ್ಯ ಮಾಹಿತಿ

  • Aadhar Card: ಮಕ್ಕಳ ಆಧಾರ್ ಕಾರ್ಡ್ ಹೊಸ ನಿಯಮ ಜಾರಿ! ತಪ್ಪದೇ ತಿಳಿದುಕೊಳ್ಳಿ! ಇಲ್ಲಿದೆ ಡೀಟೇಲ್ಸ್

    baala aadhaar

    ಭಾರತದ ವಿಶಿಷ್ಟ ಗುರಿತಿನ ಪ್ರಾಧಿಕಾರ-ಯುಐಡಿಎಐ ಈ 12 ಸಂಖ್ಯೆಯ ಆಧಾರ್ ಅನ್ನು ನೀಡುತ್ತದೆ. ಈ ವಿಶಿಷ್ಟ ಗುರಿತಿನ ಸಂಖ್ಯೆನ್ನು ಎಲ್ಲಾ ಭಾರತೀಯ ಹೊಂದುವುದು ಕಡ್ಡಾಯವಾಗಿದೆ. ಹುಟ್ಟಿದ ಮಗುವಿನಿಂದ ಹಿಡಿದು ಎಲ್ಲರಿಗೂ ಆಧಾರ್ ಹೊಂದಿರಬೇಕು. ಯುಐಡಿಎಐ ವಿಶೇಷವಾಗಿ 5 ವರ್ಷದೊಳಗಿನ ಮಕ್ಕಳಿಗೆ ಬಾಲ್ ಆಧಾರ್ ಕಾರ್ಡ್ ಅನ್ನು ನೀಡುತ್ತದೆ. ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಬಾಲ ಆಧಾರ್ ಉಪಕ್ರಮದ ಅಡಿಯಲ್ಲಿ 0-5 ವರ್ಷದೊಳಗಿನ 79 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ದಾಖಲಿಸಿದೆ.  ಆಧಾರ್ ಕಾರ್ಡ್ ಇಲ್ಲದೆ ಯಾವುದೇ ರೀತಿಯ ಸರ್ಕಾರದ

    Read more..


  • ರಾಜ್ಯ ಸರ್ಕಾರಿ ನೌಕಕರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ..!

    IMG 20240810 WA0006

    ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಆಗಸ್ಟ್ 27ರಂದು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ (Gazetted Probationers 384 Posts Recruitment Preliminary Examination)ಯನ್ನು ನಡೆಸಲಿದೆ. ಈ ಪರೀಕ್ಷೆ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ. ಈಗಾಗಲೇ ಆಗಸ್ಟ್‌ 27ರ (Agust 7th) ಮಂಗಳವಾರ ಪರೀಕ್ಷೆಗಳನ್ನು ವಿವಿಧ ಕೇಂದ್ರಗಳಲ್ಲಿ ನಡೆಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳಿಗೆ ಅರ್ಜಿ

    Read more..


  • Gruhalakshmi: ಗೃಹಲಕ್ಷ್ಮಿ ಪೆಂಡಿಂಗ್ ಹಣ ಈ ಜಿಲ್ಲೆಯ ಮಹಿಳೆಯರಿಗೆ ಜಮಾ..! ಸ್ಟೇಟಸ್ ಚೆಕ್ ಮಾಡಿಕೊಳ್ಳಿ!

    WhatsApp Image 2024 08 10 at 8.55.03 AM

    ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಬಂಪರ್ ನ್ಯೂಸ್ ಸಿಕ್ಕಿದೆ, ಹೌದು ಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಈಗಾಗಲೇ ರಾಜ್ಯದ ಹಲವು ಜಿಲ್ಲೆಯ ಮಹಿಳೆಯರ ಖಾತೆಗೆ ವರ್ಗಾವಣೆ ಆಗುತ್ತಿದ್ದು, ಜುಲೈ ತಿಂಗಳ 2000 ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮೆ ಆಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • 7th Pay Commission: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ !ಈ ದಿನ ಖಾತೆಗೆ ಸೇರುವುದು ಭಾರೀ ಮೊತ್ತ..! ಇಲ್ಲಿದೆ ಮಾಹಿತಿ

    IMG 20240809 WA0000

    ಸರ್ಕಾರಿ ನೌಕರರ ವೇತನ ಹೆಚ್ಚಳ ಯಾವಾಗ? ಎಲ್ಲಾ ಸಂದೇಹಗಳಿಗೆ ಸಿಕ್ಕಿದೆ ಫುಲ್ ಕ್ಲಾರಿಟಿ ! ಈ ದಿನ ಖಾತೆಗೆ ಸೇರುವುದು ಭಾರೀ ಮೊತ್ತ ತುಟ್ಟಿಭತ್ಯೆ (dearness allowance) ಎನ್ನುವುದು ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದ್ದು, ಸಾರ್ವಜನಿಕ ವಲಯದ ಪ್ರಸ್ತುತ ಮತ್ತು ನಿವೃತ್ತ ಸದಸ್ಯರಿಗೆ ಸರ್ಕಾರವು ಒದಗಿಸುತ್ತದೆ. ಸರ್ಕಾರಿ ನೌಕರರ (government employee’s) ಮೂಲ ವೇತನದ ಶೇಕಡಾವಾರು ಪ್ರಮಾಣವನ್ನು ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ಡಿಎ ನೇರವಾಗಿ ಜೀವನ ವೆಚ್ಚಕ್ಕೆ ಸಂಬಂಧಿಸಿದೆ, ಡಿಎ ಘಟಕವು ಅವರ ಸ್ಥಳದ ಆಧಾರದ ಮೇಲೆ

    Read more..


  • ಹೊಸ ಪಡಿತರ ಚೀಟಿ ಪಡೆಯಲು ಈ ಹೊಸ ದಾಖಲೆಗಳು ಕಡ್ಡಾಯ..! ಇಲ್ಲಿದೆ ಕಂಪ್ಲೀಟ್ ಮಾಹಿತಿ

    IMG 20240808 WA0005

    ಕರ್ನಾಟಕ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ(Ration card correction) ಮಾಡಲು ಇದೀಗ ಮತ್ತೆ ಅವಕಾಶ ನೀಡಿದೆ, ಆಗಸ್ಟ್ 10 ರವರೆಗೆ. ಈ ಕೆಳಗೆ ತಿಳಿಸಿರುವ ಸಮಯದೊಳಗೆ ಅರ್ಜಿ ಸಲ್ಲಿಸಿ, ನಿಮ್ಮ ರೇಷನ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು. ಈ ಪ್ರಕ್ರಿಯೆಯನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಮಾಡಬಹುದು.ಇದರ ಕೊನೆಯ ದಿನಾಂಕ, ಹೇಗೆ ತಿದ್ದುಪಡಿ ಮಾಡುವುದು ಇತ್ಯಾದಿ ವಿವರಗಳನ್ನು ತಿಳಿಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • Loan Scheme : ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

    IMG 20240808 WA0001

    ವಿಶ್ವಕರ್ಮ ಸಮುದಾಯ(Vishwakarma Community)ಕ್ಕೆ ಒಳ್ಳೆಯ ಸುದ್ದಿ: ವಿವಿಧ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯಗಳು ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮವು(Karnataka Vishwakarma Community Development Corporation) 2024-25ರ ಆರ್ಥಿಕ ವರ್ಷಕ್ಕೆ ಸಾಲ(loan) ಸೌಲಭ್ಯಗಳನ್ನು ಘೋಷಿಸಿದೆ. ಔದ್ಯೋಗಿಕ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ(self-employment)ವನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ಹಲವಾರು ಯೋಜನೆಗಳ ಅಡಿಯಲ್ಲಿ ಆರ್ಥಿಕ ಸಹಾಯಕ್ಕಾಗಿ ವಿಶ್ವಕರ್ಮ ಸಮುದಾಯದ ಸದಸ್ಯರಿಂದ ನಿಗಮವು ಆನ್‌ಲೈನ್ ಅರ್ಜಿಗಳ(Online Applications)ನ್ನು ಆಹ್ವಾನಿಸುತ್ತದೆ. ಈ ಯೋಜನೆಗಳು ಸೇರಿವೆ: ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • Nag Panchami 2024: ನಾಗರ ಪಂಚಮಿಯಂದು ಹೀಗೆ ಪೂಜೆ ಮಾಡಿ, ಅದೃಷ್ಟವೇ ಬದಲಾಗುತ್ತದೆ.

    IMG 20240808 WA0000

    ಆಗಸ್ಟ್ 9 ರಂದು ನಡೆಯಲಿದೆ ಈ ಬಾರಿಯ ನಾಗರ ಪಂಚಮಿ(Nagar Panchami). ಮೇಷ, ಸಿಂಹ, ತುಲಾ, ವೃಷಭ, ಕುಂಭ ರಾಶಿಯವರಿಗೆ ಸಿಗಲಿದೆ ರಾಜಯೋಗ. ನಮ್ಮ ಭಾರತದಲ್ಲಿ (India) ಅದರಲ್ಲೂ ಹಿಂದೂ ಧರ್ಮಗಳಲ್ಲಿ (In Hinduism) ಜನರು ಹಬ್ಬಗಳ ಬಗ್ಗೆ ಹೆಚ್ಚು ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಆಷಾಢ ಕಳೆದು ಶ್ರಾವಣ ಮಾಸ ಆರಂಭವಾದಾಗ ನಾಗರ ಪಂಚಮಿ ಹಬ್ಬವು ಶ್ರಾವಣ ಮಾಸದಲ್ಲಿ ಮುಂಬರುವ ಹಬ್ಬಗಳಿಗೆ ಮುನ್ನುಡಿಯನ್ನಡುತ್ತದೆ.ಈ ಹಬ್ಬವನ್ನು ಶುಕ್ಲ ಪಕ್ಷದ ಐದನೇ ದಿನದಂದು ಆಚರಿಸಲಾಗುತ್ತದೆ. ಪ್ರತಿವರ್ಷವೂ ಸಹ ನಾಗರಪಂಚಮಿ ಹಬ್ಬವನ್ನು ಬಹಳ ಉತ್ಸಾಹಕತೆಯಿಂದ

    Read more..


  • Chicken Price: ಚಿಕನ್’ ಬೆಲೆಯಲ್ಲಿ ಭಾರೀ ಇಳಿಕೆ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    IMG 20240807 WA0003 1

    ನೀವು ಚಿಕನ್ ಪ್ರಿಯರೇ!. ಚಿಕನ್‌’ ಬೆಲೆಯಲ್ಲಿ (Chicken Price) aಭಾರೀ ಇಳಿಕೆ. ಕಾಲದಿಂದ ಕಾಲಕ್ಕೆ ಮಾನವನ ಬದುಕು ಬದಲಾಗತೊಡಗಿದೆ. ಸಸ್ಯಹಾರಿ(Vegetarian), ಮಾಂಸಾಹಾರಿ (Non Vegetarian), ಮಿಶ್ರಹಾರಿ, ಈ ರೀತಿಯಾಗಿ ಮಾನವನ ಆಹಾರ ಪದ್ಧತಿ ವಿಭಜನೆಯಾಗಿದೆ. ಕೆಲವೊಮ್ಮೆ ಸೊಪ್ಪು,  ತರಕಾರಿ, ಹಣ್ಣು ಹಂಪಲುಗಳ ಬೆಲೆ ಏರಿಕೆಯಾಗಿ ಇನ್ನು ಕೆಲವೊಮ್ಮೆ ಬೆಲೆ ಕಡಿಮೆಯೂ ಆಗುತ್ತದೆ. ಅದೇ ರೀತಿಯಾಗಿ ಇದೀಗ ಮಾಂಸ ಪ್ರಿಯರಿಗೆ ಅದರಲ್ಲೂ ಚಿಕನ್  ಇಷ್ಟಪಡುವಂತಹ ಜನರಿಗೆ ಈ ಕಾಲ ಸಕಾಲ ಎಂದರೆ ತಪ್ಪಾಗಲಾರದು. ಕೋಳಿ (Hen) ಮಾಂಸದ ಬೆಲೆ

    Read more..


  • Gruhalaksmi : ಗೃಹಲಕ್ಷ್ಮಿ ಹಣ ಕೊನೆಗೂ ಬಿಡುಗಡೆ..! ಈ ಜಿಲ್ಲೆಯವರು ಸ್ಟೇಟಸ್ ಚೆಕ್ ಮಾಡಿಕೊಳ್ಳಿ.!

    Picsart 24 08 07 08 11 00 360 scaled

    ವರಮಹಾಲಕ್ಷ್ಮಿ (Varamahalakshmi) ಹಬ್ಬಕ್ಕೆ ಮಹಿಳೆಯರು ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಬ್ಬಕ್ಕೆ ಉಡುಗೊರೆಯಾಗಿ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗೃಹಲಕ್ಷ್ಮಿ (Gruhalakshmi) ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ ಎಂದ ಸರ್ಕಾರದ ಮೂಲಗಳು ಹೇಳಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಯಾವ ಜಿಲ್ಲೆಯವರಿಗೆ ಮೊದಲು ಗೃಹಲಕ್ಷ್ಮಿಗಳ ಬರುತ್ತದೆ?:

    Read more..