Category: ಮುಖ್ಯ ಮಾಹಿತಿ
-
Aadhar Card: ಮಕ್ಕಳ ಆಧಾರ್ ಕಾರ್ಡ್ ಹೊಸ ನಿಯಮ ಜಾರಿ! ತಪ್ಪದೇ ತಿಳಿದುಕೊಳ್ಳಿ! ಇಲ್ಲಿದೆ ಡೀಟೇಲ್ಸ್

ಭಾರತದ ವಿಶಿಷ್ಟ ಗುರಿತಿನ ಪ್ರಾಧಿಕಾರ-ಯುಐಡಿಎಐ ಈ 12 ಸಂಖ್ಯೆಯ ಆಧಾರ್ ಅನ್ನು ನೀಡುತ್ತದೆ. ಈ ವಿಶಿಷ್ಟ ಗುರಿತಿನ ಸಂಖ್ಯೆನ್ನು ಎಲ್ಲಾ ಭಾರತೀಯ ಹೊಂದುವುದು ಕಡ್ಡಾಯವಾಗಿದೆ. ಹುಟ್ಟಿದ ಮಗುವಿನಿಂದ ಹಿಡಿದು ಎಲ್ಲರಿಗೂ ಆಧಾರ್ ಹೊಂದಿರಬೇಕು. ಯುಐಡಿಎಐ ವಿಶೇಷವಾಗಿ 5 ವರ್ಷದೊಳಗಿನ ಮಕ್ಕಳಿಗೆ ಬಾಲ್ ಆಧಾರ್ ಕಾರ್ಡ್ ಅನ್ನು ನೀಡುತ್ತದೆ. ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಬಾಲ ಆಧಾರ್ ಉಪಕ್ರಮದ ಅಡಿಯಲ್ಲಿ 0-5 ವರ್ಷದೊಳಗಿನ 79 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ದಾಖಲಿಸಿದೆ. ಆಧಾರ್ ಕಾರ್ಡ್ ಇಲ್ಲದೆ ಯಾವುದೇ ರೀತಿಯ ಸರ್ಕಾರದ
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರಿ ನೌಕಕರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ..!

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಆಗಸ್ಟ್ 27ರಂದು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ (Gazetted Probationers 384 Posts Recruitment Preliminary Examination)ಯನ್ನು ನಡೆಸಲಿದೆ. ಈ ಪರೀಕ್ಷೆ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ. ಈಗಾಗಲೇ ಆಗಸ್ಟ್ 27ರ (Agust 7th) ಮಂಗಳವಾರ ಪರೀಕ್ಷೆಗಳನ್ನು ವಿವಿಧ ಕೇಂದ್ರಗಳಲ್ಲಿ ನಡೆಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳಿಗೆ ಅರ್ಜಿ
Categories: ಮುಖ್ಯ ಮಾಹಿತಿ -
Gruhalakshmi: ಗೃಹಲಕ್ಷ್ಮಿ ಪೆಂಡಿಂಗ್ ಹಣ ಈ ಜಿಲ್ಲೆಯ ಮಹಿಳೆಯರಿಗೆ ಜಮಾ..! ಸ್ಟೇಟಸ್ ಚೆಕ್ ಮಾಡಿಕೊಳ್ಳಿ!

ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಬಂಪರ್ ನ್ಯೂಸ್ ಸಿಕ್ಕಿದೆ, ಹೌದು ಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಈಗಾಗಲೇ ರಾಜ್ಯದ ಹಲವು ಜಿಲ್ಲೆಯ ಮಹಿಳೆಯರ ಖಾತೆಗೆ ವರ್ಗಾವಣೆ ಆಗುತ್ತಿದ್ದು, ಜುಲೈ ತಿಂಗಳ 2000 ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮೆ ಆಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
7th Pay Commission: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ !ಈ ದಿನ ಖಾತೆಗೆ ಸೇರುವುದು ಭಾರೀ ಮೊತ್ತ..! ಇಲ್ಲಿದೆ ಮಾಹಿತಿ

ಸರ್ಕಾರಿ ನೌಕರರ ವೇತನ ಹೆಚ್ಚಳ ಯಾವಾಗ? ಎಲ್ಲಾ ಸಂದೇಹಗಳಿಗೆ ಸಿಕ್ಕಿದೆ ಫುಲ್ ಕ್ಲಾರಿಟಿ ! ಈ ದಿನ ಖಾತೆಗೆ ಸೇರುವುದು ಭಾರೀ ಮೊತ್ತ ತುಟ್ಟಿಭತ್ಯೆ (dearness allowance) ಎನ್ನುವುದು ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದ್ದು, ಸಾರ್ವಜನಿಕ ವಲಯದ ಪ್ರಸ್ತುತ ಮತ್ತು ನಿವೃತ್ತ ಸದಸ್ಯರಿಗೆ ಸರ್ಕಾರವು ಒದಗಿಸುತ್ತದೆ. ಸರ್ಕಾರಿ ನೌಕರರ (government employee’s) ಮೂಲ ವೇತನದ ಶೇಕಡಾವಾರು ಪ್ರಮಾಣವನ್ನು ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ಡಿಎ ನೇರವಾಗಿ ಜೀವನ ವೆಚ್ಚಕ್ಕೆ ಸಂಬಂಧಿಸಿದೆ, ಡಿಎ ಘಟಕವು ಅವರ ಸ್ಥಳದ ಆಧಾರದ ಮೇಲೆ
Categories: ಮುಖ್ಯ ಮಾಹಿತಿ -
ಹೊಸ ಪಡಿತರ ಚೀಟಿ ಪಡೆಯಲು ಈ ಹೊಸ ದಾಖಲೆಗಳು ಕಡ್ಡಾಯ..! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕರ್ನಾಟಕ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ(Ration card correction) ಮಾಡಲು ಇದೀಗ ಮತ್ತೆ ಅವಕಾಶ ನೀಡಿದೆ, ಆಗಸ್ಟ್ 10 ರವರೆಗೆ. ಈ ಕೆಳಗೆ ತಿಳಿಸಿರುವ ಸಮಯದೊಳಗೆ ಅರ್ಜಿ ಸಲ್ಲಿಸಿ, ನಿಮ್ಮ ರೇಷನ್ ಕಾರ್ಡ್ನಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು. ಈ ಪ್ರಕ್ರಿಯೆಯನ್ನು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಮಾಡಬಹುದು.ಇದರ ಕೊನೆಯ ದಿನಾಂಕ, ಹೇಗೆ ತಿದ್ದುಪಡಿ ಮಾಡುವುದು ಇತ್ಯಾದಿ ವಿವರಗಳನ್ನು ತಿಳಿಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
Nag Panchami 2024: ನಾಗರ ಪಂಚಮಿಯಂದು ಹೀಗೆ ಪೂಜೆ ಮಾಡಿ, ಅದೃಷ್ಟವೇ ಬದಲಾಗುತ್ತದೆ.

ಆಗಸ್ಟ್ 9 ರಂದು ನಡೆಯಲಿದೆ ಈ ಬಾರಿಯ ನಾಗರ ಪಂಚಮಿ(Nagar Panchami). ಮೇಷ, ಸಿಂಹ, ತುಲಾ, ವೃಷಭ, ಕುಂಭ ರಾಶಿಯವರಿಗೆ ಸಿಗಲಿದೆ ರಾಜಯೋಗ. ನಮ್ಮ ಭಾರತದಲ್ಲಿ (India) ಅದರಲ್ಲೂ ಹಿಂದೂ ಧರ್ಮಗಳಲ್ಲಿ (In Hinduism) ಜನರು ಹಬ್ಬಗಳ ಬಗ್ಗೆ ಹೆಚ್ಚು ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಆಷಾಢ ಕಳೆದು ಶ್ರಾವಣ ಮಾಸ ಆರಂಭವಾದಾಗ ನಾಗರ ಪಂಚಮಿ ಹಬ್ಬವು ಶ್ರಾವಣ ಮಾಸದಲ್ಲಿ ಮುಂಬರುವ ಹಬ್ಬಗಳಿಗೆ ಮುನ್ನುಡಿಯನ್ನಡುತ್ತದೆ.ಈ ಹಬ್ಬವನ್ನು ಶುಕ್ಲ ಪಕ್ಷದ ಐದನೇ ದಿನದಂದು ಆಚರಿಸಲಾಗುತ್ತದೆ. ಪ್ರತಿವರ್ಷವೂ ಸಹ ನಾಗರಪಂಚಮಿ ಹಬ್ಬವನ್ನು ಬಹಳ ಉತ್ಸಾಹಕತೆಯಿಂದ
Categories: ಮುಖ್ಯ ಮಾಹಿತಿ -
Chicken Price: ಚಿಕನ್’ ಬೆಲೆಯಲ್ಲಿ ಭಾರೀ ಇಳಿಕೆ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನೀವು ಚಿಕನ್ ಪ್ರಿಯರೇ!. ಚಿಕನ್’ ಬೆಲೆಯಲ್ಲಿ (Chicken Price) aಭಾರೀ ಇಳಿಕೆ. ಕಾಲದಿಂದ ಕಾಲಕ್ಕೆ ಮಾನವನ ಬದುಕು ಬದಲಾಗತೊಡಗಿದೆ. ಸಸ್ಯಹಾರಿ(Vegetarian), ಮಾಂಸಾಹಾರಿ (Non Vegetarian), ಮಿಶ್ರಹಾರಿ, ಈ ರೀತಿಯಾಗಿ ಮಾನವನ ಆಹಾರ ಪದ್ಧತಿ ವಿಭಜನೆಯಾಗಿದೆ. ಕೆಲವೊಮ್ಮೆ ಸೊಪ್ಪು, ತರಕಾರಿ, ಹಣ್ಣು ಹಂಪಲುಗಳ ಬೆಲೆ ಏರಿಕೆಯಾಗಿ ಇನ್ನು ಕೆಲವೊಮ್ಮೆ ಬೆಲೆ ಕಡಿಮೆಯೂ ಆಗುತ್ತದೆ. ಅದೇ ರೀತಿಯಾಗಿ ಇದೀಗ ಮಾಂಸ ಪ್ರಿಯರಿಗೆ ಅದರಲ್ಲೂ ಚಿಕನ್ ಇಷ್ಟಪಡುವಂತಹ ಜನರಿಗೆ ಈ ಕಾಲ ಸಕಾಲ ಎಂದರೆ ತಪ್ಪಾಗಲಾರದು. ಕೋಳಿ (Hen) ಮಾಂಸದ ಬೆಲೆ
Categories: ಮುಖ್ಯ ಮಾಹಿತಿ -
Gruhalaksmi : ಗೃಹಲಕ್ಷ್ಮಿ ಹಣ ಕೊನೆಗೂ ಬಿಡುಗಡೆ..! ಈ ಜಿಲ್ಲೆಯವರು ಸ್ಟೇಟಸ್ ಚೆಕ್ ಮಾಡಿಕೊಳ್ಳಿ.!

ವರಮಹಾಲಕ್ಷ್ಮಿ (Varamahalakshmi) ಹಬ್ಬಕ್ಕೆ ಮಹಿಳೆಯರು ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಬ್ಬಕ್ಕೆ ಉಡುಗೊರೆಯಾಗಿ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗೃಹಲಕ್ಷ್ಮಿ (Gruhalakshmi) ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ ಎಂದ ಸರ್ಕಾರದ ಮೂಲಗಳು ಹೇಳಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಯಾವ ಜಿಲ್ಲೆಯವರಿಗೆ ಮೊದಲು ಗೃಹಲಕ್ಷ್ಮಿಗಳ ಬರುತ್ತದೆ?:
Categories: ಮುಖ್ಯ ಮಾಹಿತಿ
Hot this week
-
9020mAh ಬ್ಯಾಟರಿ ಇರುವ ಅತ್ಯಂತ ತೆಳುವಾದ ಸ್ಮಾರ್ಟ್ಫೋನ್, Vivo T5 Pro 5G ಫೋನ್; ಬೆಲೆ ಎಷ್ಟು ಗೊತ್ತಾ?
-
ಕೇವಲ 5 ಲಕ್ಷಕ್ಕೆ 34km ಮೈಲೇಜ್ ಕೊಡುವ ಮಧ್ಯಮ ವರ್ಗದವರ ‘ಬೆಂಜ್’: ಮಾರುತಿ ವ್ಯಾಗನ್-ಆರ್ಗೆ ಯಾಕಿಷ್ಟು ಡಿಮ್ಯಾಂಡ್?
-
ನಿಮ್ಮ ಮನೆ, ಅಂಗಡಿಯಲ್ಲಿರುವ ‘CCTV ಕ್ಯಾಮೆರಾ’ ನಿಮ್ಮನ್ನೇ ಕದ್ದು ನೋಡುತ್ತಿದೆಯಾ? ಚೀನಾ ಸಿಸಿಟಿವಿ ಕ್ಯಾಮೆರಾಗಳು ಬ್ಯಾನ್.!
-
PM KUSUM-B Scheme Karnataka: ಸೋಲಾರ್ ಪಂಪ್ಸೆಟ್ಗಳಿಗೆ 80% ಸಬ್ಸಿಡಿ! ಅರ್ಜಿ ಸಲ್ಲಿಸುವ ವಿಧಾನ ಮತ್ತು ಸಂಪೂರ್ಣ ಮಾಹಿತಿ.
-
Karnataka Petrol Price Today: ಏಪ್ರಿಲ್ 5ರ ಜಿಲ್ಲಾವಾರು ಪೆಟ್ರೋಲ್, ಡೀಸೆಲ್ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
Topics
Latest Posts
- 9020mAh ಬ್ಯಾಟರಿ ಇರುವ ಅತ್ಯಂತ ತೆಳುವಾದ ಸ್ಮಾರ್ಟ್ಫೋನ್, Vivo T5 Pro 5G ಫೋನ್; ಬೆಲೆ ಎಷ್ಟು ಗೊತ್ತಾ?

- ಕೇವಲ 5 ಲಕ್ಷಕ್ಕೆ 34km ಮೈಲೇಜ್ ಕೊಡುವ ಮಧ್ಯಮ ವರ್ಗದವರ ‘ಬೆಂಜ್’: ಮಾರುತಿ ವ್ಯಾಗನ್-ಆರ್ಗೆ ಯಾಕಿಷ್ಟು ಡಿಮ್ಯಾಂಡ್?

- ನಿಮ್ಮ ಮನೆ, ಅಂಗಡಿಯಲ್ಲಿರುವ ‘CCTV ಕ್ಯಾಮೆರಾ’ ನಿಮ್ಮನ್ನೇ ಕದ್ದು ನೋಡುತ್ತಿದೆಯಾ? ಚೀನಾ ಸಿಸಿಟಿವಿ ಕ್ಯಾಮೆರಾಗಳು ಬ್ಯಾನ್.!

- PM KUSUM-B Scheme Karnataka: ಸೋಲಾರ್ ಪಂಪ್ಸೆಟ್ಗಳಿಗೆ 80% ಸಬ್ಸಿಡಿ! ಅರ್ಜಿ ಸಲ್ಲಿಸುವ ವಿಧಾನ ಮತ್ತು ಸಂಪೂರ್ಣ ಮಾಹಿತಿ.

- Karnataka Petrol Price Today: ಏಪ್ರಿಲ್ 5ರ ಜಿಲ್ಲಾವಾರು ಪೆಟ್ರೋಲ್, ಡೀಸೆಲ್ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ.



